Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80385

ದಿನಭವಿಷ್ಯ 18-10-2016

$
0
0

ಪಂಚಾಂಗ
ಶ್ರೀ ದುರ್ಮುಖಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಶರಧೃತು, ಆಶ್ವಯುಜ ಮಾಸ,
ಕೃಷ್ಣ ಪಕ್ಷ, ತೃತೀಯಾ ತಿಥಿ,
ಮಂಗಳವಾರ, ಕೃತಿಕಾ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 3:06 ರಿಂದ 4:35
ಗುಳಿಕಕಾಲ: ಮಧ್ಯಾಹ್ನ 12:08 ರಿಂದ 1:37
ಯಮಗಂಡಕಾಲ: ಬೆಳಗ್ಗೆ 9:10 ರಿಂದ 10:39

ಮೇಷ: ಅನಾವಶ್ಯಕ ಹಣವ್ಯಯ, ಚಂಚಲ ಮನಸ್ಸು, ಕೋಪ ಜಾಸ್ತಿ, ಮಾನಸಿಕ ಅಶಾಂತಿ, ಸಾಮಾನ್ಯ ನೆಮ್ಮದಿಗೆ ಧಕ್ಕೆ.

ವೃಷಭ: ವಿದ್ಯೆಯಲ್ಲಿ ಅಭಿವೃದ್ಧಿ, ದಾಯಾದಿಗಳಲ್ಲಿ ಕಲಹ, ಭೂಮಿಯಿಂದ ನಷ್ಟ, ಆಕಸ್ಮಿಕ ಖರ್ಚು, ಅಕಾಲ ಭೋಜನ, ಆಪ್ತರಿಂದ ಸಹಾಯ.

ಮಿಥುನ: ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ, ಕೆಲಸ ಕಾರ್ಯಗಳಲ್ಲಿ ಜಯ, ಕುಲದೇವರ ಪ್ರಾರ್ಥನೆಯಿಂದ ನೆಮ್ಮದಿ, ಸ್ಥಳ ಬದಲಾವಣೆ.

ಕಟಕ: ಯಂತ್ರೋಪಕರಣಗಳಿಂದ ಲಾಭ, ದುಷ್ಟರಿಂದ ದೂರವಿರಿ, ಶ್ರಮಕ್ಕೆ ತಕ್ಕ ಫಲ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಚಂಚಲ ಮನಸ್ಸು.

ಸಿಂಹ: ದಾಂಪತ್ಯದಲ್ಲಿ ವಿರಸ, ರೋಗ ಬಾಧೆ, ಆತ್ಮೀಯರಲ್ಲಿ ವೈಮನಸ್ಸು, ಶತ್ರುಗಳ ಬಾಧೆ, ವಿಪರೀತ ಹಣವ್ಯಯ, ದಾಯಾದಿಗಳ ಕಲಹ.

ಕನ್ಯಾ: ಪ್ರಿಯ ಜನರ ಭೇಟಿ, ಅಧಿಕಾರ ಪ್ರಾಪ್ತಿ, ಶತ್ರುತ್ವ ಹೆಚ್ಚಾಗುವುದು, ಸುಳ್ಳು ಮಾತನಾಡುವಿರಿ, ಮನಸ್ಸಿನಲ್ಲಿ ಆತಂಕ, ಯತ್ನ ಕಾರ್ಯದಲ್ಲಿ ವಿಳಂಬ.

ತುಲಾ: ಕಾರ್ಯದಲ್ಲಿ ಅಡೆತಡೆ, ಆತುರ ಸ್ವಭಾವ, ದ್ರವ್ಯ ನಾಶ, ಪಾಪ ಬುದ್ಧಿ, ವ್ಯಾಪಾರದಲ್ಲಿ ಸಾಧಾರಣ ಲಾಭ, ನಾನಾ ವಿಚಾರಗಳಲ್ಲಿ ಆಸಕ್ತಿ.

ವೃಶ್ಚಿಕ: ಸ್ತ್ರೀ ವಿಚಾರಗಳಲ್ಲಿ ತೊಂದರೆ, ವ್ಯವಹಾರಗಳಲ್ಲಿ ಸಮಸ್ಯೆ, ಅತಿಯಾದ ಭಯ, ಯತ್ನ ಕಾರ್ಯದಲ್ಲಿ ಅನುಕೂಲ, ದೃಷ್ಠಿ ದೋಷದಿಂದ ತೊಂದರೆ.

ಧನಸ್ಸು: ಇಷ್ಟವಾದ ವಸ್ತುಗಳ ಖರೀದಿ, ವೃಥಾ ಅಲೆದಾಟ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಸಾಲ ಬಾಧೆ, ಅಲ್ಪ ಕಾರ್ಯ ಸಿದ್ಧಿ, ಆಲಸ್ಯ ಮನೋಭಾವ.

ಮಕರ: ಮಾತಿನ ಚಕಮಕಿ, ನೆಮ್ಮದಿ ಇಲ್ಲದ ಜೀವನ, ಋಣ ಬಾಧೆ, ವಿವಾದಗಳಿಂದ ದೂರವಿರಿ, ಮನಸ್ಸಿನಲ್ಲಿ ಆತಂಕ.

ಕುಂಭ: ವಾಹನ ರಿಪೇರಿಯಿಂದ ಖರ್ಚು, ದುಃಖದಾಯಕ ಪ್ರಸಂಗ, ನೆಮ್ಮದಿ ಕಳೆದುಕೊಳ್ಳುವಿರಿ, ಶತ್ರುಗಳ ಕಾಟ, ಮಿತ್ರರಲ್ಲಿ ಆತ್ಮೀಯತೆ ವೃದ್ಧಿ.

ಮೀನ: ಕೋರ್ಟ್ ವಿಚಾರದಲ್ಲಿ ತಿರುಗಾಟ, ಮೇಲಾಧಿಕಾರಿಗಳಿಂದ ಪ್ರಶಂಸೆ, ಅಪಘಾತವಾಗುವ ಸಾಧ್ಯತೆ.


Viewing all articles
Browse latest Browse all 80385

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>