Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80375

ಟಿಪ್ಪು ಜಯಂತಿಗೆ ಸೂಕ್ಷ್ಮ ಪ್ರದೇಶಗಳಲ್ಲಿ ಮೆರವಣಿಗೆಗೆ ಅವಕಾಶ ನೀಡದಂತೆ ಸಿಎಂ ಸೂಚನೆ

$
0
0

ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಮೆರವಣಿಗೆಗೆ ಅವಕಾಶ ಕಲ್ಪಿಸೋದು ಬೇಡ. ಟಿಪ್ಪು ಜಯಂತಿಯ ಶಾಂತಿಯುತ ಆಚರಣೆ ನಡೆಯಲಿ ಎಂದು ಸಿಎಂ ಸೂಚಿಸಿದ್ದಾರೆ.

tipu-meet

ನವೆಂಬರ್ 10 ರಂದು ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಡಿ.ಜಿ.ಪಿ ಓಂಪ್ರಕಾಶ್, ಗುಪ್ತಚರ ಎಸ್‍ಪಿ ಮಧುರ ವೀಣಾ, ಕೆಎಸ್‍ಆರ್‍ಪಿ ಐಜಿ ರವಿ ಎಸ್, ಎಡಿಜಿಪಿ ಅಮರ ಕುಮಾರ್ ಪಾಂಡೆ, ಎಡಿಜಿಪಿ ಲಾ & ಆರ್ಡರ್ ಅಲೋಕ್ ಮೋಹನ್, ಪಿಕೆ ಗರ್ಗ್, ಪ್ರವೀಣ್ ಸೂದ್, ಎಡಿಜಿ ಸಂಜಯ್ ಸಹಾಯ್, ಸುನಿಲ್ ಕುಮಾರ್, ಅಲೋಕ್ ಕುಮಾರ್, ಕಮಲ್ ಪಂಥ್, ಎಂ.ಎನ್.ರೆಡ್ಡಿ, ಹೀತೇಂದ್ರ, ಚರಣ್ ರೆಡ್ಡಿ, ಹರಿಶೇಖರನ್, ಹೇಮಂತ್ ನಿಂಬಾಳ್ಕರ್, ಎ.ಎಸ್‍ಎಸ್ ಮೂರ್ತಿ, ಔರಾದ್ಕರ್ ಭಾಗವಹಿಸಿದ್ದರು.


Viewing all articles
Browse latest Browse all 80375

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>