Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80395

ದಿನಭವಿಷ್ಯ 20-11-2016

$
0
0

ಪಂಚಾಂಗ
ಶ್ರೀ ದುರ್ಮುಖಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಶರಧೃತು, ಕಾರ್ತಿಕ ಮಾಸ,
ಕೃಷ್ಣ ಪಕ್ಷ, ಸಪ್ತಮಿ ತಿಥಿ,
ಭಾನುವಾರ, ಆಶ್ಲೇಷ ನಕ್ಷತ್ರ.

ರಾಹುಕಾಲ: ಸಾಯಂಕಾಲ: 4:29 ರಿಂದ 5:55
ಗುಳಿಕಕಾಲ: ಮಧ್ಯಾಹ್ನ 3:02 ರಿಂದ 4:29
ಯಮಗಂಡಕಾಲ: ಮಧ್ಯಾಹ್ನ 12:09 ರಿಂದ 1:36

ಮೇಷ: ಉದ್ಯೋಗದಲ್ಲಿ ಕಿರಿಕಿರಿ, ಅಭಿವೃದ್ಧಿ ಕುಂಠಿತ, ವೃಥಾ ಧನವ್ಯಯ, ಆರೋಗ್ಯ ಸಮಸ್ಯೆ, ಚಂಚಲ ಮನಸ್ಸು, ದಾಯಾದಿಗಳ ಕಲಹ, ಕೋರ್ಟ್ ಕೇಸ್‍ಗಳಲ್ಲಿ ಅಡಚಣೆ, ಅಲ್ಪ ಪ್ರಗತಿ, ಅಧಿಕ ತಿರುಗಾಟ, ಸ್ಥಳ ಬದಲಾವಣೆ.

ವೃಷಭ: ಪುಣ್ಯಕ್ಷೇತ್ರ ದರ್ಶನ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ವೃಥಾ ತಿರುಗಾಟ, ಯತ್ನ ಕಾರ್ಯದಲ್ಲಿ ವಿಘ್ನ, ಚೋರಾಗ್ನಿ ಭೀತಿ, ಸ್ಥಳ ಬದಲಾವಣೆ, ಧರ್ಮ ಕಾರ್ಯದಲ್ಲಿ ಆಸಕ್ತಿ, ಕೃಷಿಯಲ್ಲಿ ಪ್ರಗತಿ, ಇಲ್ಲ ಸಲ್ಲದ ಅಪವಾದ.

ಮಿಥುನ: ಸಾಮಾನ್ಯ ನೆಮ್ಮದಿಗೆ ಧಕ್ಕೆ, ನಾನಾ ರೀತಿಯ ಸಂಪಾದನೆ, ಧೈರ್ಯದಿಂದ ಕಾರ್ಯ ಸಫಲ, ಗಣ್ಯವ್ಯಕ್ತಿಗಳ ಸಹಾಯ, ಗುರು ಹಿರಿಯರಲ್ಲಿ ಭಕ್ತಿ, ಅಧಿಕ ಕೋಪ.

ಕಟಕ: ಯಾರನ್ನೂ ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಭಯ, ಬಂಧು ಮಿತ್ರರು ಸಮಾಗಮ, ದ್ರವ್ಯ ಲಾಭ, ಸ್ತ್ರೀಯರಿಗೆ ಲಾಭ, ಲಾಭಕ್ಕಿಂತ ಖರ್ಚು ಹೆಚ್ಚು, ಕೆಲಸ ಕಾರ್ಯಗಳಲ್ಲಿ ವಿಳಂಬ, ವೃಥಾ ಅಲೆದಾಟ, ಋಣ ಬಾಧೆ.

ಸಿಂಹ: ವಾಹನ ರಿಪೇರಿ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸ್ಥಿರಾಸ್ತಿ ಮಾರಾಟ, ತಾಯಿಗೆ ತೊಂದರೆ, ದುಷ್ಟ ಬುದ್ಧಿ, ದಂಡ ಕಟ್ಟುವ ಸಾಧ್ಯತೆ, ಆಲಸ್ಯ ಮನೋಭಾವ, ರೋಗ ಬಾಧೆ, ಅಧಿಕಾರಿಗಳಲ್ಲಿ ಕಲಹ.

ಕನ್ಯಾ: ಪಾಪ ಬುದ್ಧಿ, ದುಃಖದಾಯಕ ಪ್ರಸಂಗ, ಮಾನಸಿಕ ಅಶಾಂತಿ, ಅತಿಯಾದ ನಿದ್ರೆ, ವಿಪರೀತ ವ್ಯಸನ, ಉದ್ಯೋಗದಲ್ಲಿ ಬಡ್ತಿ, ದಾನ-ಧರ್ಮದಲ್ಲಿ ಆಸಕ್ತಿ, ತೀರ್ಥಕ್ಷೇತ್ರ ದರ್ಶನ,

ತುಲಾ: ನೌಕರಿಯಲ್ಲಿ ತೊಂದರೆ, ಯತ್ನಿತ ಕಾರ್ಯಗಳಲ್ಲಿ ವಿಳಂಬ, ಸೇವಕರಿಂದ ತೊಂದರೆ, ಮನೆಯಲ್ಲಿ ಅಶಾಂತಿ, ಋಣ ಬಾಧೆ, ನೆರೆಹೊರೆಯವರೊಂದಿಗೆ ಕಲಹ, ಶತ್ರುಗಳಿಂದ ತೊಂದರೆ,

ವೃಶ್ಚಿಕ: ವಾಹನ ರಿಪೇರಿ, ವ್ಯವಹಾರದಲ್ಲಿ ಏರುಪೇರು, ಅಧಿಕ ಧನವ್ಯಯ, ದುಷ್ಟ ಬುದ್ಧಿ, ಧಯಾದಿಗಳ ಕಲಹ, ವ್ಯಾಸಂಗಕ್ಕೆ ತೊಂದರೆ, ಇಲ್ಲ ಸಲ್ಲದ ಅಪವಾದ.

ಧನಸ್ಸು: ಸ್ಥಿರಾಸ್ತಿ ಲಾಭ, ಕೆಲಸ ಕಾರ್ಯಗಳಲ್ಲಿ ಮುನ್ನಡೆ, ಬಂಧು-ಮಿತ್ರರಿಂದ ಸಹಾಯ, ವಾಹನ ಯೋಗ, ಆರ್ಥಿಕ ಅಭಿವೃದ್ಧಿ, ಋಣ ವಿಮೋಚನೆ, ಕೃಷಿಯಲ್ಲಿ ಅಭಿವೃದ್ಧಿ, ವ್ಯಾಪಾರದಲ್ಲಿ ಅಲ್ಪ ಲಾಭ.

ಮಕರ: ಅಧಿಕ ತಿರುಗಾಟ, ಹಣ ಬಂದರೂ ಉಳಿಯುವುದಿಲ್ಲ, ಪರಸ್ಥಳ ವಾಸ, ಶತ್ರುಗಳ ಭಯ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಭೂ ಲಾಭ, ಇಚ್ಛಿತ ಕಾರ್ಯಗಳಲ್ಲಿ ಜಯ,

ಕುಂಭ: ಸ್ತ್ರೀ ವಿಚಾರದಲ್ಲಿ ಚಿಂತೆ, ಮಾನಸಿಕ ವ್ಯಥೆ, ತೀರ್ಥಯಾತ್ರೆ ದರ್ಶನ, ದೂರ ಪ್ರಯಾಣ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಸ್ಥಗಿತ ಕಾರ್ಯಗಳಲ್ಲಿ ಮುನ್ನಣೆ, ಅನಿರೀಕ್ಷಿತ ಧನಾಗಮನ.

ಮೀನ: ಅದೃಷ್ಟದ ಶುಭಯೋಗ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಉದ್ಯೋಗದಲ್ಲಿ ಅಭಿವೃದ್ಧಿ, ಆಕಸ್ಮಿಕ ಧನ ಲಾಭ, ವಿದೇಶ ಪ್ರಯಾಣ, ಅಕಾಲ ಭೋಜನ, ಅನ್ಯರಲ್ಲಿ ವೈಮನಸ್ಸು, ವಿವಾಹ ಯೋಗ, ಉನ್ನತ ಸ್ಥಾನಮಾನ.


Viewing all articles
Browse latest Browse all 80395

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>