Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80395

ಮಲ್ಯ ಸಾಲ ಮನ್ನಾ ಮಾಡಿದಂತೆ ನಮ್ಮ ಸಾಲವನ್ನು ಮನ್ನಾ ಮಾಡಿ; ಮಂಡ್ಯ ರೈತ ಕುಟುಂಬದಿಂದ ಮನವಿ

$
0
0

ಮಂಡ್ಯ: ಮದ್ಯದ ದೊರೆ ವಿಜಯ್ ಮಲ್ಯರ ಸಾವಿರಾರು ಕೋಟಿ ರೂಪಾಯಿ ಸಾಲ ಮನ್ನಾಮಾಡಿರುವಂತೆ ನಮ್ಮ ಬೆಳೆ ಸಾಲವನ್ನೆಲ್ಲಾ ಮನ್ನಾ ಮಾಡುವಂತೆ ಜಿಲ್ಲೆಯ ರೈತಕುಟುಂಬವೊಂದು ಬ್ಯಾಂಕ್ ಮೊರೆ ಹೋಗಿದೆ.

ಮದ್ದೂರು ತಾಲೂಕಿನಪಣ್ಣೇದೊಡ್ಡಿ ಗ್ರಾಮದ ಸುನಂದಮ್ಮ ಮತ್ತು ಮಗ ಸುಧಾಕರ್  ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ  ಮಲ್ಯ ರೀತಿಯಲ್ಲಿ ನಮ್ಮ ಸಾಲವನ್ನು ಮನ್ನಾ ಮಾಡಿ ಎಂದು ಮನವಿ ಮಾಡಿದ್ದಾರೆ.

ಮದ್ದೂರು ಸಮೀಪದ ಶಿವಪುರದಲ್ಲಿರುವ ಎಸ್‍ಬಿಐ ಬ್ಯಾಂಕ್ ನಲ್ಲಿ 2005-06ನೇ ಸಾಲಿನಲ್ಲಿ ಟ್ರ್ಯಾಕ್ಟರ್ ಸಾಲ ಮತ್ತುರೇಷ್ಮೆ ಬೆಳೆಗೆ ಸಾಲವನ್ನ ಪಡೆದುಕೊಂಡಿತ್ತು. ಅಂದು ಪಡೆದ ಸಾಲವೀಗ ಅಸಲು ಬಡ್ಡಿ ಸೇರಿಸುಮಾರು ಏಳು ಲಕ್ಷ ರೂಪಾಯಿ ದಾಟಿದೆ. ಸರಿಯಾಗಿ ಮಳೆ ಬಾರದ ಕಾರಣ ಈ ಸಾಲವನ್ನು ತೀರಿಸಲು ಆಗುತ್ತಿಲ್ಲ. ನೀವು ಈಗ ಹೇಗೆ ಸಾಲ ತೀರಿಸಲಾಗದೇ ದೇಶ ಬಿಟ್ಟು ಹೋಗಿರೋ ಮದ್ಯದ ದೊರೆ ವಿಜಯ್ ಮಲ್ಯರ ಸಾವಿರಾರು ಕೋಟಿ ಸಾಲ ಮನ್ನ ಮಾಡಿರುವಂತೆ ನಮ್ಮ ಸಾಲವನ್ನೂ ಮನ್ನಾ ಮಾಡಿ. ನಮ್ಮ ಜೀವನೋಪಯಾಕ್ಕಾಗಿ ಹೊಸ ಸಾಲ ಮಂಜೂರು ಮಾಡಿಕೊಡಿ. ಭೂ ತಾಯಿ ನಂಬಿಜೀವನ ನಡೆಸೋ ನಾವು ಎಷ್ಟೇ ಕಷ್ಟ ಬಂದ್ರೂ ಊರು ಬಿಡೋದಿಲ್ಲ ಎಂದು ಮನವಿ ಮಾಡಿದೆ.


Viewing all articles
Browse latest Browse all 80395

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>