Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80565

ಚಿನ್ನಕ್ಕೆ ಮಿತಿ- ಸರ್ಕಾರಕ್ಕೆ ಪ್ರಸ್ತಾವನೆ ಬಂದಿಲ್ಲ; ಹಣಕಾಸು ಇಲಾಖೆ

$
0
0

ನವದೆಹಲಿ: ಶೀಘ್ರವೇ ಚಿನ್ನಾಭರಣ ಅಥವಾ ಬಂಗಾರದ ಗಟ್ಟಿ ಹೊಂದಿರುವವರಿಗೆ ಮಿತಿ ಹೇರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದೆ ಎನ್ನುವ ಸುದ್ದಿಯನ್ನು ಹಣಕಾಸು ಇಲಾಖೆಯ ನಿರಾಕರಿಸಿದೆ.

ಇದುವರೆಗೆ ಚಿನ್ನಕ್ಕೆ ಮಿತಿ ಹೇರುವ ಪ್ರಸ್ತಾವನೆ ಸರ್ಕಾರಕ್ಕೆ ಬಂದಿಲ್ಲ ಎಂದು ಹಣಕಾಸು ಇಲಾಖೆಯೆ ಮೂಲಗಳು ಮಾಹಿತಿ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ.

500, 1 ಸಾವಿರ ರೂ. ನೋಟ್ ನಿಷೇಧಗೊಂಡ ಬಳಿಕ ಅದಾಯದ ಮೂಲಕ್ಕಿಂತ ಹೆಚ್ಚು ಮೌಲ್ಯದ ಚಿನ್ನಾಭರಣ ಅಥವಾ ಬಂಗಾರದ ಗಟ್ಟಿ ಹೊಂದಿರುವವರಿಗೆ ಗತಿ ಕಾಣಿಸಲು ಮುಂದಿನ ದಿನಗಳಲ್ಲಿ ಸರ್ಕಾರ ಖಡಕ್ ನಿರ್ಧಾರ ಕೈಗೊಳ್ಳಲಿದೆ ಎನ್ನುವ ಸುದ್ದಿಗಳು ಮಾಧ್ಯಮಗಳಲ್ಲಿ ಪ್ರಕಟಗೊಂಡಿತ್ತು.

ಗುರುವಾರ ರಾತ್ರಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಈ ಕುರಿತ ದೀರ್ಘ ಚರ್ಚೆ ನಡೆದ ಬಗ್ಗೆ ಮಾಹಿತಿ ಇಲ್ಲವಾದರೂ ಸರ್ಕಾರದ ಮಟ್ಟದಲ್ಲಂತೂ ಗಂಭೀರ ಮಾತುಕತೆ ನಡೆಯುತ್ತಿದೆ ಎಂದು ವರದಿಯಾಗುತಿತ್ತು

ನೋಟ್ ನಿಷೇಧಗೊಂಡ ಬಳಿಕ 2 ವರ್ಷದ ಅವಧಿಯಲ್ಲಿ ಕಳೆದ ವಾರ ದೇಶದಲ್ಲಿ ಅತ್ಯಧಿಕ ಪ್ರಮಾಣದ ಚಿನ್ನದ ಮಾರಾಟವಾಗಿದೆ. ಅತಿ ಹೆಚ್ಚು ಚಿನ್ನವನ್ನು ಖರೀದಿಸುವ ದೇಶಗಳ ಪೈಕಿ ಎರಡನೇ ಸ್ಥಾನದಲ್ಲಿ ಭಾರತವಿದ್ದು, ವಾರ್ಷಿಕವಾಗಿ ಖರೀದಿಯಾಗುವ ಸುಮಾರು 1 ಸಾವಿರ ಟನ್ ಚಿನ್ನವನ್ನು ಕಪ್ಪು ಹಣ ನೀಡಿ ಖರೀದಿಸಲಾಗುತ್ತಿದೆ ಎನ್ನುವ ಅಂದಾಜಿದೆ.

ನವೆಂಬರ್ 8ರಂದು ಪ್ರಧಾನಿ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿದ ಕೆಲವೇ ಕ್ಷಣಗಳಲ್ಲಿ ಜನರು ಜುವೆಲ್ಲರಿ ಅಂಗಡಿಗಳಲ್ಲಿ ದೌಡಾಯಿಸಿ ಚಿನ್ನವನ್ನು ಖರೀದಿಸಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆ ಆದಾಯ ತೆರಿಗೆ ಇಲಾಖೆ ಜುವೆಲ್ಲರಿ ಅಂಗಡಿಗಳಲ್ಲಿ ರಾತ್ರಿ 8 ಗಂಟೆಯ ನಂತರ ವ್ಯವಹಾರ ನಡೆಸಿದ ಗ್ರಾಹಕರ ವಿವರ ನೀಡುವಂತೆ ನೋಟಿಸ್ ಜಾರಿ ಮಾಡಿದೆ. ಅಷ್ಟೇ ಅಲ್ಲದೇ ಸಿಸಿಟಿವಿ ದೃಶ್ಯಾವಳಿಯನ್ನು ನೀಡುವಂತೆ ಸೂಚಿಸಿದೆ.


Viewing all articles
Browse latest Browse all 80565

Trending Articles


Final chapter from Krishnamacharya's Yogasanagalu Part II Pranayam. Plus the...


ನಟಿ ರಚಿತಾ ರಾಮ್ ಆಸೆ ಏನು ಗೊತ್ತಾ…!


ಕಾರ್ಪೋರೇಟರ್ ಅವ್ವ ಮಾದೇಶ  ಜೀವಾವಧಿ ಶಿಕ್ಷೆಗೆ ಕಾರಣವಾದ ` ಜೋಡಿ ಕೊಲೆ’ಯ  ಇನ್ ಸೈಡ್ ಸ್ಟೋರಿ…


ಜು.25 ರಂದು ಮತ್ತೆ ದೆಹಲಿಗೆ ಸಿಎಂ ಮತ್ತು ಡಿಸಿಎಂ


ಚಿಕ್ಕ ಮಕ್ಕಳಿಗೆ ಸೆಕ್ಸ್ ಎಜುಕೇಷನ್ ಪಾಠ ಮಾಡಿದ ಯೋಗೀಶ್ ಮಾಸ್ಟರ್ –ವಿಡಿಯೋ ವೈರಲ್


ಅದೊಂದು ಸಣ್ಣ ಮುಂಜಾಗ್ರತೆ ವಹಿಸಿದ ಕಾರಣಕ್ಕೆ 'ಹೆಂಡತಿಯ ಗುಲಾಮ'ನಾದ ಗಂಡ..!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮದುವೆ ನಂತರ ಬ್ಲೂ ಫಿಲಂ ನೋಡಿದರೆ ಏನಾಗುತ್ತೆ?


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


How Pattabhi Jois learned Yoga from Krishnamacharya ( from Interviews )


ಶಾಕಿಂಗ್: ಸೆಕ್ಸ್ ವೇಳೆಯೇ ಉಸಿರುಗಟ್ಟಿ ಸಾವನ್ನಪ್ಪಿದ್ಲು ಯುವತಿ


ಪ್ರೀ ವೆಡ್ಡಿಂಗ್ ಶೂಟ್ ಬಳಿಕ ಕೊಲೆ ಸಂಚು: ಪುಣೆಯಲ್ಲಿ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ….!


LGBT ಗಳ ಲೈಂಗಿಕ ಆಸಕ್ತಿಯು ನೈಸರ್ಗಿಕವಾಗಿ ಬಂದಿರುವುದಲ್ಲವೇ….!


ಸೆಕ್ಸ್, ಸೆಕ್ಸ್.. ಎಂದು ಹಾತೊರೆಯುತ್ತಿದ್ದ ಬಾಯ್ ಫ್ರೆಂಡ್ ನ ಕತ್ತುಹಿಸುಕಿ ಕೊಂದ್ಳು..!


ಹಾಸ್ಯ : ಪಿತೃ ಪಕ್ಷದಲ್ಲಿ ಭರ್ಜರಿ ಭೋಜನಕ್ಕೆ ಮುನ್ನ ಕಾಗೆಗಳ ಮೀಟಿಂಗು!


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಲವ್, ಸೆಕ್ಸ್, ದೋಖಾ: ಖಾಸಗಿ ವಿಡಿಯೋ ಮಾಡಿ ಮಹಿಳೆ ಮೇಲೆ ಹಲ್ಲೆ


Aadu Aata Aadu Kannada Songs Download


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ವಚನಗಳಿಂದ ಸಂಗೀತ ಲೋಕ ಶ್ರೀಮಂತ



<script src="https://jsc.adskeeper.com/r/s/rssing.com.1596347.js" async> </script>