Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80310

ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ರಾಯಚೂರು ಸರ್ಕಾರಿ ನೌಕರರ 1 ದಿನದ ವೇತನ ಕಟ್

$
0
0

ರಾಯಚೂರು: ಡಿಸೆಂಬರ್ 2ರಿಂದ ಮೂರು ದಿನ ರಾಯಚೂರಿನಲ್ಲಿ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಆದರೆ ಆರಂಭದಲ್ಲೇ ಸಮ್ಮೇಳನಕ್ಕೆ ವಿವಾದ ಅಂಟಿಕೊಂಡಿದೆ. ಸಮ್ಮೇಳನದ ಯಶಸ್ವಿಗಾಗಿ ವಂತಿಗೆ ರೂಪದಲ್ಲಿ ಸರ್ಕಾರಿ ನೌಕರರ ಒಂದು ದಿನದ ಸಂಬಳವನ್ನ ಕಟ್ ಮಾಡಿದ್ದಾರೆ. ಅಷ್ಟೇ ಅಲ್ಲ ಈ ಹಣ ಎನ್‍ಜಿಓ ಒಂದಕ್ಕೆ ಪಾಲಾಗಿದೆ ಅನ್ನೋದು ಲೇಟೆಸ್ಟ್ ಸುದ್ದಿ.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಂತಿಗೆಯಾಗಿ ರಾಯಚೂರು ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರ ಒಂದು ದಿನದ ವೇತನವನ್ನ ಪಡೆಯಲಾಗಿದೆ. ಒಂದು ದಿನದ ವೇತನದ ಅಂದಾಜು 1 ಕೋಟಿ 25 ಲಕ್ಷ ರೂಪಾಯಿ. ಈ ಹಣದಲ್ಲಿ ಶೇಕಡಾ 70 ರಷ್ಟನ್ನು ಮಾತ್ರ ಸಮ್ಮೇಳನಕ್ಕೆ ಬಳಸ್ತಿದ್ದಾರೆ. ಉಳಿದ 30ರಷ್ಟು ಹಣ ಸರ್ಕಾರೇತರ ಸಂಸ್ಥೆಗೆ ನೀಡುತ್ತಿದ್ದಾರೆ. ಆರ್ಥಿಕ ಇಲಾಖೆ ಅಧೀನ ಕಾರ್ಯದರ್ಶಿಗಳೇ ಈ ಬಗ್ಗೆ ಆದೇಶ ಹೊರಡಿಸಿದ್ದು, ಶಿಥಿಲಾವಸ್ಥೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನ ಪುನರ್ ನಿರ್ಮಾಣಕ್ಕೆ ಎನ್‍ಜಿಓ ಸಂಸ್ಥೆಗೆ ನೀಡಲು ನಿರ್ಧರಿಸಲಾಗಿದೆ.

rcr-salary

ಸಮ್ಮೇಳನಕ್ಕೆ ರಾಜ್ಯ ಸರ್ಕಾರ ಒಟ್ಟು 4 ಕೋಟಿ ರೂ. ಹಣ ನೀಡಿದೆ. ಈಗಾಗಲೇ 2 ಕೋಟಿ ರೂ. ಹಣ ಬಿಡುಗಡೆಯೂ ಆಗಿದೆ. ಇನ್ನು ಸಾರ್ವಜನಿಕರಿಂದ ಅಂದಾಜು 80 ಲಕ್ಷ ರೂ. ದೇಣಿಗೆ ಸಂಗ್ರಹವಾಗಿದೆ. ಜೊತೆಗೆ ಸರ್ಕಾರಿ ನೌಕರರ ದಿನದ ವೇತನ ಒಂದೂಕಾಲು ಕೋಟಿ ರೂ. ಅಲ್ಲಿಗೆ 8 ಕೋಟಿ ರೂಪಾಯಿಗೂ ಹೆಚ್ಚು. ಇಷ್ಟು ಹಣ ಬೇಕಿತ್ತಾ ಅನ್ನೋ ಶಿಕ್ಷಕರು ಸರ್ಕಾರೇತರ ಸಂಸ್ಥೆಗೆ ಶೇಕಡಾ 30 ರಷ್ಟು ಹಣ ನೀಡುತ್ತಿರುವುದನ್ನ ಸರ್ಕಾರಿ ನೌಕರರೇ ವಿರೋಧಿಸುತ್ತಿದ್ದಾರೆ.

 


Viewing all articles
Browse latest Browse all 80310

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>