Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80375

ಚಾಯ್ ಪೇ ಚರ್ಚಾ ಅಲ್ಲ, ಈಗ ಮೋದಿಯಿಂದ ಲಂಚ್ ಪೇ ಚರ್ಚಾ

$
0
0

ವಾರಾಣಾಸಿ: ಪ್ರತಿ ಬಾರಿಯೂ ಒಂದಿಲ್ಲೊಂದು ವಿಚಾರದಲ್ಲಿ ದೇಶದ ಜನರ ಗಮನಸೆಳೆಯುವ ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿ ಸಭೆಗೆ ಬರೋವಾಗ ಮನೆಯಿಂದಲೇ ಬುತ್ತಿ ತಂದಿದ್ದಾರೆ. ಈ ಮೂಲಕ ಮತ್ತೆ ಜನರ ಮನಸೆಳೆದಿದ್ದಾರೆ.

ಲೋಕಸಭಾ ಕ್ಷೇತ್ರ ವಾರಾಣಾಸಿಯಲ್ಲಿ ಗುರುವಾರ ಬಿಜೆಪಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಬಿಜೆಪಿ ಸಭೆಯಲ್ಲಿ ಹಾಜರಾಗುವ ಕಾರ್ಯಕರ್ತರು, ಮುಖಂಡರಿಗೆ ಮಧ್ಯಾಹ್ನದ ಊಟಕ್ಕೆ ತಾವೇ ಬುತ್ತಿ ತರುವಂತೆ ಸೂಚಿಸಲಾಗಿತ್ತು. ಸಭೆಗೆ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲು ಬಂದಿದ್ದರು. ಈ ವೇಳೆ ಅವರು ಕೂಡ ತಮ್ಮ ಮನೆಯಿಂದಲೇ ಬುತ್ತಿ ತೆಗೆದುಕೊಂಡು ಬಂದು ಊಟ ಮಾಡುತ್ತಾ ಕಾರ್ಯಕರ್ತರ ಜೊತೆ ಚರ್ಚೆ ನಡೆಸಿದ್ದಾರೆ.

ಈ ಫೋಟೋವನ್ನು ಬಿಜೆಪಿ ತನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ಮೋದಿ, ಎಲ್ಲರಂತೆಯೂ ತಾನು ಕೂಡ ಓರ್ವ ಪಕ್ಷದ ಕಾರ್ಯಕರ್ತನಾಗಿದ್ದೇನೆ. ಹಾಗಾಗಿ ಇತರ ಕಾರ್ಯಕರ್ತರಂತೆ ತಾನೂ ಬುತ್ತಿ ತೆಗೆದುಕೊಂಡು ಬಂದು ಉಟ ಮುಗಿಸಿದೆ ಅಂತಾ ಹೇಳಿದ್ದಾರೆ.


Viewing all articles
Browse latest Browse all 80375

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>