Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80405

ದಿನಭವಿಷ್ಯ 27-06-2016

$
0
0

ಪಂಚಾಂಗ
ಶ್ರೀ ದುರ್ಮುಖಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಜ್ಯೇಷ್ಠ ಮಾಸ,
ಕೃಷ್ಣ ಪಕ್ಷ, ಸಪ್ತಮಿ ತಿಥಿ,
ಸೋಮವಾರ, ಪೂರ್ವಭಾದ್ರ ನಕ್ಷತ್ರ

ರಾಹುಕಾಲ: ಬೆಳಗ್ಗೆ 7:38 ರಿಂದ 9:14
ಗುಳಿಕಕಾಲ: ಮಧ್ಯಾಹ್ನ 2:02 ರಿಂದ 3:38
ಯಮಗಂಡಕಾಲ: ಬೆಳಗ್ಗೆ 10:50 ರಿಂದ 12:26

ಮೇಷ: ದಾನ-ಧರ್ಮ ಕಾರ್ಯದಲ್ಲಿ ಭಾಗಿ, ಆತ್ಮೀಯರೊಂದಿಗೆ ಕಲಹ, ಮಾನಸಿಕ ನೆಮ್ಮದಿ, ಷೇರು ವ್ಯವಹಾರಗಳಲ್ಲಿ ಲಾಭ, ಉತ್ತಮ ಆದಾಯ.

ವೃಷಭ: ಉತ್ತಮ ಅವಕಾಶ ಪ್ರಾಪ್ತಿ, ಮಕ್ಕಳ ಆರೋಗ್ಯದಲ್ಲಿ ಎಚ್ಚರಿಕೆ, ಮನಸ್ಸಿನಲ್ಲಿ ಆತಂಕ, ವ್ಯಾಪಾರ-ವ್ಯವಹಾರಕ್ಕೆ ಮನಸ್ಸು.

ಮಿಥುನ: ಶತ್ರುಗಳ ಬಾಧೆ, ಸ್ತ್ರೀಯರಿಂದ ಅನುಕೂಲ, ಭಾವನೆಗಳಿಗೆ ಮನ್ನಣೆ, ನಿರೀಕ್ಷಿತ ಆದಾಯ, ತಾಯಿ ಕಡೆಯಿಂದ ಪ್ರಶಂಸೆ.

ಕಟಕ: ಹೊಸ ವ್ಯಕ್ತಿಗಳ ಪರಿಚಯ, ದ್ರವ್ಯಗಳಿಂದ ಲಾಭ, ತಾಳ್ಮೆ ಅತ್ಯಗತ್ಯ, ಹಿರಿಯರೊಂದಿಗೆ ಮಾತುಕತೆ.

ಸಿಂಹ: ಅಧಿಕಾರಿಗಳ ಭೇಟಿ, ಮಾಡುವ ಕಾರ್ಯದಲ್ಲಿ ಜಯ, ಬಿಡುವಿಲ್ಲದ ಕೆಲಸಗಳು, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.

ಕನ್ಯಾ: ಸೇವಕರಿಂದ ತೊಂದರೆ, ಋಣ ಬಾಧೆ, ಹಣ ಬಂದರೂ ಉಳಿಯುವುದಿಲ್ಲ, ವ್ಯಾಪಾರದಲ್ಲಿ ಲಾಭ.

ತುಲಾ: ಕೆಲಸ ಕಾರ್ಯಗಳಲ್ಲಿ ವಿಘ್ನ, ಆಕಸ್ಮಿಕ ಧನ ನಷ್ಟ, ಮನಃಕ್ಲೇಷ, ಬಂಧುಗಳಿಂದ ನಿಂದನೆ.

ವೃಶ್ಚಿಕ: ಮಾನಸಿಕ ಚಿಂತೆ, ಆರೋಗ್ಯದಲ್ಲಿ ಏರುಪೇರು, ಕೃಷಿಯಲ್ಲಿ ಅಲ್ಪ ಲಾಭ, ಕೋರ್ಟ್ ಕೇಸ್‍ಗಳಿಗೆ ಓಡಾಟ.

ಧನಸ್ಸು: ಆಸ್ತಿ ವಿಚಾರದಲ್ಲಿ ಕಲಹ, ದಾಂಪತ್ಯದಲ್ಲಿ ವಿರಸ, ಮಾನಸಿಕ ಕಿರಿಕಿರಿ, ವಾಹನ ಖರೀದಿ, ಅಧಿಕ ತಿರುಗಾಟ.

ಮಕರ: ಮಾತಿನ ಮೇಲೆ ಹಿಡಿತವಿರಲಿ, ವ್ಯಾಪಾರದಲ್ಲಿ ಸಾಧಾರಣ ಲಾಭ, ಋಣ ವಿಮೋಚನೆ.

ಕುಂಭ: ಕಾರ್ಯದಲ್ಲಿ ವಿಳಂಬ, ಚಂಚಲ ಮನಸ್ಸು, ಉತ್ತಮ ಬುದ್ಧಿ ಶಕ್ತಿ, ಶತ್ರುಗಳ ಕಾಟ, ಅನಾರೋಗ್ಯ, ವ್ಯಾಪಾರದಲ್ಲಿ ಲಾಭ.

ಮೀನ: ಅನ್ಯರಿಗೆ ಉಪಕಾರ ಮಾಡುವಿರಿ, ಶೀತ ಸಂಬಂಧಿತ ಸಮಸ್ಯೆ, ಮನಸ್ಸಿಗೆ ನೆಮ್ಮದಿ, ವಾಹನ ಚಾಲನೆಯಲ್ಲಿ ಎಚ್ಚರ.

The post ದಿನಭವಿಷ್ಯ 27-06-2016 appeared first on Kannada Public tv.


Viewing all articles
Browse latest Browse all 80405

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>