Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80485

ಬಾಗಲಕೋಟೆಯಲ್ಲಿ ಮೇಟಿ ಬೆಂಬಲಿಗರಿಂದ ಪಬ್ಲಿಕ್ ಟಿವಿ ಸಿಬ್ಬಂದಿ ಮೇಲೆ ಹಲ್ಲೆ

$
0
0

ಬಾಗಲಕೋಟೆ: ರಾಸಲೀಲೆ ಪ್ರಕರಣದಲ್ಲಿ ರಾಜೀನಾಮೆ ನೀಡಿ ಮನೆ ಸೇರಿರುವ ಮಾಜಿ ಸಚಿವ ಮೇಟಿ ಬೆಂಬಲಿಗರ ಪುಂಡಾಟಿಕೆ ಮತ್ತೆ ಮುಂದುವರೆದಿದೆ.

ವರದಿ ಮಾಡಲು ಹೋದ ಪಬ್ಲಿಕ್ ಟಿವಿ ಪ್ರತಿನಿಧಿ ಮೇಲೆ ಮಾಜಿ ಸಚಿವ ಎಚ್.ವೈ ಮೇಟಿ ಬೆಂಬಲಿಗ ನಾಗರಾಜ್ ಹದ್ಲಿ, ಅವಾಚ್ಯ ಶಬ್ದ ಬಳಸಿ ನಿಂದನೆ ಮಾಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ರಾಸಲೀಲೆ ಪ್ರಕರಣದ ಕುರಿತು ನಮ್ಮ ಪ್ರತಿನಿಧಿ ಮೇಟಿ ಗೃಹ ಕಛೇರಿಗೆ ತೆರಳಿ ಪ್ರತಿಕ್ರಿಯೆ ಪಡೆಯಲು ಹೋದಾಗ, ಮೇಟಿ ಭಂಟ ನಾಗರಾಜ್ ಹದ್ಲಿ, ಅವಾಚ್ಯ ಶಬ್ದಗಳನ್ನು ಬಳಸಿ, ನಿಂದನೆ ಮಾಡಿದ್ದಾನೆ. ಕೂಡಲೇ ಪೊಲೀಸರು ಮಧ್ಯಪ್ರವೇಶಿಸಿ ನಮ್ಮ ಪ್ರತಿನಿಧಿ ರವಿ ಹಳ್ಳೂರ್ ಹಾಗೂ ಕ್ಯಾಮೆರಾಮನ್ ಶ್ರೀಧರ್ ಅವರನ್ನು ರಕ್ಷಿಸಿ ಹೊರ ಕಳುಹಿಸಿದರು.


Viewing all articles
Browse latest Browse all 80485

Trending Articles


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಕಾರಿನಲ್ಲೇ 19 ದೇಶ ಸುತ್ತಿದ್ದಾರೆ ಈ ದಂಪತಿ


ಜು.25 ರಂದು ಮತ್ತೆ ದೆಹಲಿಗೆ ಸಿಎಂ ಮತ್ತು ಡಿಸಿಎಂ


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ಅದೊಂದು ಸಣ್ಣ ಮುಂಜಾಗ್ರತೆ ವಹಿಸಿದ ಕಾರಣಕ್ಕೆ 'ಹೆಂಡತಿಯ ಗುಲಾಮ'ನಾದ ಗಂಡ..!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>