Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80415

ದಿನಭವಿಷ್ಯ 22-02-2017

$
0
0

ಪಂಚಾಂಗ
ಶ್ರೀ ದುರ್ಮುಖಿನಾಮ ಸಂವತ್ಸರ
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಕೃಷ್ಣ ಪಕ್ಷ, ಏಕಾದಶಿ ತಿಥಿ,
ಬುಧವಾರ, ಪೂರ್ವಾಷಾಢ ನಕ್ಷತ್ರ.

ರಾಹುಕಾಲ: ಮಧ್ಯಾಹ್ನ 12:37 ರಿಂದ 2:06
ಗುಳಿಕಕಾಲ: ಬೆಳಗ್ಗೆ 11:09 ರಿಂದ 12:37
ಯಮಗಂಡಕಾಲ: ಬೆಳಗ್ಗೆ 8:12 ರಿಂದ 9:40

ಮೇಷ: ಮಕ್ಕಳಿಗಾಗಿ ಹಣವ್ಯಯ, ಅಕಾಲ ಭೋಜನ, ಕಾರ್ಯದಲ್ಲಿ ವಿಳಂಬ, ಆರೋಗ್ಯದಲ್ಲಿ ಏರುಪೇರು, ಶೀತ ಸಂಬಂಧಿತ ರೋಗ, ಆಕಸ್ಮಿಕ ಧನ ನಷ್ಟ.

ವೃಷಭ: ಅನ್ಯರಲ್ಲಿ ಕಲಹ, ವಿಪರೀತ ಕೋಪ, ಸಾಲ ಬಾಧೆ, ಅತಿಯಾದ ಭಯ, ಮನಃಕ್ಲೇಷ, ಹಿತ ಶತ್ರುಗಳಿಂದ ತೊಂದರೆ.

ಮಿಥುನ: ನೆಮ್ಮದಿ ಇಲ್ಲದ ಜೀವನ, ಅನ್ಯರಲ್ಲಿ ವೈಮನಸ್ಸು, ನಾನಾ ವಿಚಾರಗಳಲ್ಲಿ ಆಸಕ್ತಿ, ಮಾತಿನ ಚಕಮಕಿ, ಧನ ಲಾಭ.

ಕಟಕ: ಉನ್ನತ ಸ್ಥಾನಮಾನ, ದ್ರವ್ಯ ಲಾಭ, ಟ್ರಾವೆಲ್ಸ್‍ನವರಿಗೆ ನಷ್ಟ, ಋಣ ಬಾಧೆ, ಪರರಿಂದ ಮೋಸ, ವೃಥಾ ತಿರುಗಾಟ.

ಸಿಂಹ: ಕೋರ್ಟ್ ಕೇಸ್‍ಗಳಲ್ಲಿ ವಿಘ್ನ, ಶತ್ರು ಬಾಧೆ, ಸ್ತ್ರೀಯರಿಗೆ ಶುಭ, ಚಂಚಲ ಮನಸ್ಸು, ತೀರ್ಥಯಾತ್ರೆ ದರ್ಶನ.

ಕನ್ಯಾ: ಸಲ್ಲದ ಅಪವಾದ, ಅನಿರೀಕ್ಷಿತ ಖರ್ಚು, ದಾಂಪತ್ಯದಲ್ಲಿ ಪ್ರೀತಿ ವಾತ್ಸಲ್ಯ, ಶುಭ ಕಾರ್ಯಗಳಲ್ಲಿ ಭಾಗಿ, ಆರೋಗ್ಯದಲ್ಲಿ ಏರುಪೇರು.

ತುಲಾ: ಕೆಲಸ ಕಾರ್ಯಗಳಲ್ಲಿ ತೊಂದರೆ, ವೃಥಾ ತೊಂದರೆ, ಸಲ್ಲದ ಅಪವಾದ ನಿಂದನೆ, ಮನಃಕ್ಲೇಷ, ಸ್ನೇಹಿತರು ಸಹಕಾರ ನೀಡುವರು.

ವೃಶ್ಚಿಕ: ನಾನಾ ಮೂಲಗಳಿಂದ ಹಣ ಸಂಪಾದನೆ, ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಸ್ತ್ರೀಯರಿಗೆ ವಿಶೇಷ ಲಾಭ, ಧನ ಲಾಭ.

ಧನಸ್ಸು: ಅನ್ಯರಿಗೆ ಉಪಕಾರ ಮಾಡುವಿರಿ, ಸ್ತ್ರೀಯರಿಗೆ ಲಾಭ, ಅತಿಯಾದ ನಿದ್ರೆ, ಅಲ್ಪ ಲಾಭ, ಅಧಿಕ ಖರ್ಚು, ವ್ಯಾಪಾರದಲ್ಲಿ ಅಭಿವೃದ್ಧಿ.

ಮಕರ: ಅವಿವಾಹಿತರಿಗೆ ವಿವಾಹಯೋಗ, ಸಹೋದರರಿಂದ ಬೆಂಬಲ, ಆತ್ಮೀಯರಿಂದ ಹಿತನುಡಿ, ಅಭಿವೃದ್ಧಿ ಕುಂಠಿತ, ವಿಪರೀತ ಖರ್ಚು.

ಕುಂಭ: ಮನೆಯಲ್ಲಿ ಸಂತಸ, ಕೆಲಸಗಳಲ್ಲಿ ಅಪಜಯ, ಅತಿಯಾದ ಮುಂಗೋಪ, ದ್ವೇಷ ಹೆಚ್ಚಾಗುವುದು, ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ಹಿರಿಯರ ಭೇಟಿ.

ಮೀನ: ಆತ್ಮೀಯರೊಂದಿಗೆ ಕಲಹ, ತಾಳ್ಮೆ ಅತ್ಯಗತ್ಯ, ಕೆಲಸ ಕಾರ್ಯಗಳಲ್ಲಿ ಆತಂಕ, ದುಷ್ಟರಿಂದ ಧನ ನಷ್ಟ, ಮಹಿಳೆಯರಿಗೆ ವಸ್ತ್ರಾಭರಣ ಪ್ರಾಪ್ತಿ.


Viewing all articles
Browse latest Browse all 80415

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>