Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80332

ದಿನಭವಿಷ್ಯ: 28-02-2017

$
0
0

ಪಂಚಾಂಗ: ಶ್ರೀ ದುರ್ಮುಖಿನಾಮ ಸಂವತ್ಸರ
ಉತ್ತರಾಯಣ ಪುಣ್ಯಕಾಲ,
ಶುಕ್ಲ ಪಕ್ಷ, ಫಾಲ್ಗುಣ ಮಾಸ,
ಮಂಗಳವಾರ, ದ್ವಿತೀಯ ತಿಥಿ,
ಉತ್ತರ ಭಾದ್ರ ನಕ್ಷತ್ರ,

ರಾಹುಕಾಲ: ಮಧ್ಯಾಹ್ನ 3:32 ರಿಂದ 5:02
ಗುಳಿಕಕಾಲ: ಮಧ್ಯಾಹ್ನ 12:29 ರಿಂದ 2:00
ಯಮಗಂಡಕಾಲ: ಬೆಳಗ್ಗೆ 9:26 ರಿಂದ 10:57

ಮೇಷ: ಆಸ್ತಿ ವಿವಾದ, ಉನ್ನತ ವ್ಯಾಸಂಗ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಭವಿಷ್ಯದ ಆಲೋಚನೆ, ಸಲ್ಲದ ಅಪವಾದ-ನಿಂದನೆ, ಬಾಕಿ ವಸೂಲಿ.

ವೃಷಭ: ಪ್ರೀತಿ ಪಾತ್ರರ ಆಗಮನ, ಕಾರ್ಯ ಕ್ಷೇತ್ರದಲ್ಲಿ ಒತ್ತಡ, ಕೆಟ್ಟ ಶಬ್ದಗಳಿಂದ ನಿಂದನೆ, ಅಕಾಲ ಭೋಜನ.

ಮಿಥುನ: ಆತ್ಮೀಯರಿಂದ ಹಿತನುಡಿ, ಮನಸ್ಸಿನಲ್ಲಿ ಭಯ, ಸಾಧಾರಣ ಲಾಭ, ವ್ಯಾಪಾರದಲ್ಲಿ ಮಿಶ್ರಫಲ, ಮಕ್ಕಳಿಗೆ ಅನಾರೋಗ್ಯ.

ಕಟಕ: ಆಕಸ್ಮಿಕ ಧನನಷ್ಟ, ಮನಃಕ್ಲೇಷ, ಯತ್ನ ಕಾರ್ಯದಲ್ಲಿ ಜಯ, ಇಲ್ಲದ ಸಲ್ಲದ ತಕರಾರು, ಪರಸ್ಥಳ ವಾಸ, ಮೇಲಾಧಿಕಾರಿಗಳಿಂದ ತೊಂದರೆ.

ಸಿಂಹ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಮಾತಿನ ಮೇಲೆ ಹಿಡಿತ ಅಗತ್ಯ, ಜನರಲ್ಲಿ ಕಲಹ, ಆರೋಗ್ಯ ವೃದ್ಧಿ, ಸುಖ ಭೋಜನ ಪ್ರಾಪ್ತಿ, ಶತ್ರುಗಳ ಬಾಧೆ ಹೆಚ್ಚು.

ಕನ್ಯಾ: ಕೋರ್ಟ್ ಕೇಸ್‍ಗಳಲ್ಲಿ ಓಡಾಟ, ಕೆಲಸಗಳಲ್ಲಿ ಅತಿಯಾದ ಬುದ್ಧಿವಂತಿಕೆ, ದಾಂಪತ್ಯದಲ್ಲಿ ಸಾಮರಸ್ಯ.

ತುಲಾ: ಇಷ್ಟವಾದ ವಸ್ತುಗಳ ಖರೀದಿ, ದೃಷ್ಟಿ ದೋಷ, ಮನಸ್ಸಿನಲ್ಲಿ ಕೆಟ್ಟಾಲೋಚನೆ, ವಿವಾಹಕ್ಕೆ ಅಡೆತಡೆ, ರೋಗ ಬಾಧೆ.

ವೃಶ್ಚಿಕ: ಅತೀ ವೇಗವಾಗಿ ವಿಷಯ ಗ್ರಹಿಸುವಿರಿ, ವಾಹನ ಖರೀದಿ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ.

ಧನಸ್ಸು: ದ್ರವ್ಯ ವ್ಯಾಪಾರಿಗಳಿಗೆ ಲಾಭ, ವಿದೇಶ ಪ್ರಯಾಣ, ಕೃಷಿಕರಿಗೆ ಲಾಭ, ಮಹಿಳೆಯರಿಗೆ ವಿಶೇಷ ಲಾಭ, ಕಾರ್ಯದಲ್ಲಿ ವಿಳಂಬ.

ಮಕರ: ಹೆತ್ತವರಲ್ಲಿ ಪ್ರೀತಿ, ನಂಬಿಕಸ್ಥರಿಂದ ಮೋಸ, ಹೊಗಳಿಕೆ ಮಾತಿಗೆ ಮರುಳಾಗದಿರಿ, ವೃಥಾ ತಿರುಗಾಟ, ಗುರು ಹಿರಿಯರಲ್ಲಿ ಭಕ್ತಿ, ಪರಸ್ತ್ರೀಯಿಂದ ತೊಂದರೆ.

ಕುಂಭ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಹಿತ ಶತ್ರುಗಳಿಂದ ತೊಂದರೆ, ಆರೋಗ್ಯದಲ್ಲಿ ಏರುಪೇರು, ಮಕ್ಕಳಿಂದ ನಿಂದನೆ, ಆಕಸ್ಮಿಕ ಧನಲಾಭ.

ಮೀನ: ಸ್ತ್ರೀಯರಿಗೆ ಲಾಭ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಆಲಸ್ಯ ಮನೋಭಾವ, ವಿಪರೀತ ವ್ಯಸನ, ಶತ್ರುತ್ವ ಹೆಚ್ಚಾಗುವುದು, ಪ್ರತಿಭೆಗೆ ತಕ್ಕ ಗೌರವ.

 


Viewing all articles
Browse latest Browse all 80332

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>