Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80395

ಸಾಲಿಸಿಟರ್ ಆಗಿದ್ದು ಗೋವಾ ಪರ ವಾದ ಮಾಡುವುದು ಎಷ್ಟು ಸರಿ: ಕೇಂದ್ರದ ವಿರುದ್ಧ ಕೋನರೆಡ್ಡಿ ಅಸಮಾಧಾನ

$
0
0

ಬೆಂಗಳೂರು: ಮಹದಾಯಿ ಯೋಜನೆ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಗೋವಾ ಪರ ಆತ್ಮಾರಾಮ ನಾಡಕರ್ಣಿ ವಾದಮಾಡಲು ಕೇಂದ್ರದ ಅನುಮತಿ ಹಿನ್ನೆಲೆಯಲ್ಲಿ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ, ಶಾಸಕ ಕೋನರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೇಕಿದ್ದರೆ ಸಾಲಿಸಿಟರ್ ಹುದ್ದೆಯಿಂದ ಆತ್ಮಾರಾಮ ನಾಡಕರ್ಣಿಗೆ ವಿಮುಕ್ತಿಕೊಡಿ. ಆ ಬಳಿಕ ಬೇಕಾದರೆ ಅವರು ಗೋವಾ ಪರ ವಾದಮಾಡಲಿ. ಆದರೆ ಸಾಲಿಸಿಟರ್ ಆಗಿದ್ದು ವಾದ ಮಾಡುವುದು ಸರಿಯಲ್ಲ. ಅವರಿಗೆ ಅವಕಾಶ ಮಾಡಿಕೊಟ್ಟ ಕೇಂದ್ರ ಸರ್ಕಾರದ ಕ್ರಮ ಕೂಡ ಸರಿಯಲ್ಲ ಅಂತಾ ಶಾಸಕರು ಕಿಡಿಕಾರಿದ್ದಾರೆ.

ಈ ಕೂಡಲೇ ಅವರನ್ನ ಹುದ್ದೆಯಿಂದ ವಜಾಗೊಳಿಸಿ. ಇಲ್ಲವೇ ಗೋವಾ ಪರ ವಾದ ಮಂಡನೆಗೆ ಅವಕಾಶ ರದ್ದು ಮಾಡಿ. ರಾಜ್ಯದ ಬಿಜೆಪಿ ನಾಯಕರು ಇದರ ಬಗ್ಗೆ ಯಾಕೆ ಧ್ವನಿಯೆತ್ತುತ್ತಿಲ್ಲ?. ಮಹದಾಯಿ ಹೋರಾಟಗಾರ ಸಮಸ್ಯೆ ನಿಮಗೆ ಅರ್ಥವಾಗುತ್ತಿಲ್ಲವೇ? ಇದರ ಬಗ್ಗೆ ನೀವು ಸುಮ್ಮನಿರುವುದೇಕೆ? ಅಂತಾ ರಾಜ್ಯ ಬಿಜೆಪಿ ಸಂಸದರು, ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕೋನರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.


Viewing all articles
Browse latest Browse all 80395

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>