Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80405

ದಿನಭವಿಷ್ಯ: 10-04-2017

$
0
0

ಪಂಚಾಂಗ: ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರ ಮಾಸ,
ಚತುರ್ದಶಿ ತಿಥಿ, ಹಸ್ತ ನಕ್ಷತ್ರ
ಶುಕ್ಲ ಪಕ್ಷ, ಸೋಮವಾರ,

ರಾಹುಕಾಲ: ಬೆಳಗ್ಗೆ 7:46 ರಿಂದ 9:19
ಗುಳಿಕಕಾಲ: ಮಧ್ಯಾಹ್ನ 1:57 ರಿಂದ 3:36
ಯಮಗಂಡಕಾಲ: ಬೆಳಗ್ಗೆ 10:52 ರಿಂದ 12:25

ಮೇಷ: ಕೃಷಿಯಲ್ಲಿ ಲಾಭ, ಅಧಿಕ ಖರ್ಚು, ಅಧಿಕಾರಿಗಳಿಂದ ಪ್ರಶಂಸೆ, ಆರೋಗ್ಯದಲ್ಲಿ ಏರುಪೇರು, ಕಾರ್ಯದಲ್ಲಿ ವಿಳಂಬ, ಉದ್ಯೋಗದಲ್ಲಿ ಬಡ್ತಿ.

ವೃಷಭ: ಮಾನಸಿಕ ಒತ್ತಡ, ಯತ್ನ ಕಾರ್ಯದಲ್ಲಿ ಜಯ, ವಿದೇಶ ಪ್ರಯಾಣ, ಮನಸ್ಸಿನಲ್ಲಿ ಗೊಂದಲ, ತಾಳ್ಮೆ ಅತ್ಯಗತ್ಯ.

ಮಿಥುನ: ಮಕ್ಕಳಿಂದ ಶುಭ ಸುದ್ದಿ, ಸುಖ ಭೋಜನ ಪ್ರಾಪ್ತಿ, ದಂಡ ಕಟ್ಟುವ ಸಾಧ್ಯತೆ, ದುಷ್ಟರಿಂದ ತೊಂದರೆ, ಅತಿಯಾದ ಭಯ.

ಕಟಕ: ದುಷ್ಟರಿಂದ ತೊಂದರೆ, ಮಹಿಳೆಯರಿಗೆ ಅನುಕೂಲ, ಸಾಮಾನ್ಯ ನೆಮ್ಮದಿಗೆ ಧಕ್ಕೆ, ಕುಲದೇವರ ಆರಾಧನೆಯಿಂದ ಅನುಕೂಲ.

ಸಿಂಹ: ಯತ್ನ ಕಾರ್ಯದಲ್ಲಿ ಅನುಕೂಲ, ಶತ್ರುಗಳ ಬಾಧೆ, ಆರೋಗ್ಯದಲ್ಲಿ ಏರುಪೇರು, ಪ್ರಿಯ ಜನರ ಭೇಟಿ, ದಾಯಾದಿಗಳ ಕಲಹ, ಮನಸ್ಸಿನಲ್ಲಿ ಆತಂಕ.

ಕನ್ಯಾ: ವ್ಯರ್ಥ ಧನಹಾನಿ, ಪರಸ್ಥಳ ವಾಸ, ಮನಸ್ಸಿನಲ್ಲಿ ಭಯ, ಆಲಸ್ಯ ಮನೋಭಾವ, ವಾದ-ವಿವಾದಗಳಿಂದ ದೂರವಿರಿ.

ತುಲಾ: ವ್ಯಾಪಾರದಲ್ಲಿ ಲಾಭ, ಶೀತ ಸಂಬಂಧಿತ ರೋಗ, ಮಾನಸಿಕ ಅಸ್ಥಿರತೆ, ಕಾರ್ಯದಲ್ಲಿ ಕ್ಷೇತ್ರದಲ್ಲಿ ಉತ್ತಮ.

ವೃಶ್ಚಿಕ: ಸಂತಾನ ಪ್ರಾಪ್ತಿ, ಋಣ ಬಾಧೆ, ಪಾಪ ಕಾರ್ಯಕ್ಕೆ ಪ್ರಚೋದನೆ, ಸ್ವಗೃಹ ವಾಸ, ಅಧಿಕ ತಿರುಗಾಟ.

ಧನಸ್ಸು: ವಿದ್ಯಾರ್ಥಿಗಳ ಪ್ರತಿಭೆಗೆ ಮನ್ನಣೆ, ಆತ್ಮೀಯರಿಂದ ಹಿತನುಡಿ, ವಿರೋಧಿಗಳಿಂದ ಕಿರುಕುಳ, ಅನಿರೀಕ್ಷಿತ ಧನ ಲಾಭ, ವಿದೇಶ ಪ್ರಯಾಣ.

ಮಕರ: ಗುರು ಹಿರಿಯರಲ್ಲಿ ಭಕ್ತಿ, ಮಿತ್ರರಿಂದ ದ್ರೋಹ, ಶ್ರಮಕ್ಕೆ ತಕ್ಕ ಫಲ, ವಿಪರೀತ ವ್ಯಸನ, ಆದಾಯಕ್ಕಿಂತ ಖರ್ಚು ಹೆಚ್ಚು.

ಕುಂಭ: ಧಾರ್ಮಿಕ ಕಾರ್ಯಗಳಿಗೆ ಹಣವ್ಯಯ, ದಾಂಪತ್ಯದಲ್ಲಿ ವಿರಸ, ಕೃಷಿಯಲ್ಲಿ ಅಲ್ಪ ಲಾಭ, ವ್ಯಾಪಾರದಲ್ಲಿ ಮಂದಗತಿ, ಮಾನಸಿಕ ಕಿರಿಕಿರಿ.

ಮೀನ: ಆರ್ಥಿಕ ಪರಿಸ್ಥಿತಿ ಮುಗ್ಗಟ್ಟು, ಶತ್ರುಗಳ ಬಾಧೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಕುಟುಂಬದಲ್ಲಿ ನೆಮ್ಮದಿ, ಮಹಿಳೆಯರಿಗೆ ಸಂಕಷ್ಟ.


Viewing all articles
Browse latest Browse all 80405

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>