Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80475

ಬೆಂಗಳೂರು-ಹಾಸನ ನೂತನ ರೈಲು ಮಾರ್ಗದಲ್ಲಿ ವ್ಯಕ್ತಿ ಬಲಿ

$
0
0

ನೆಲಮಂಗಲ: ನೂತನವಾಗಿ ಪ್ರಾರಂಭವಾಗಿರುವ ಬೆಂಗಳೂರು ಹಾಸನ ರೈಲು ಮಾರ್ಗದಲ್ಲಿ, ಯುವಕನೋರ್ವ ರೈಲಿಗೆ ಸಿಲುಕಿ ಮೃತ ಪಟ್ಟಿದ್ದಾನೆ.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ವಿಶ್ವೇಶ್ವರಪುರ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಲೋಹಿತ್‍ನಗರ ಗ್ರಾಮದ ನಿವಾಸಿ ಪವನ್ ಮೃತ ದುರ್ದೈವಿ. ಮೃತ ಬುದ್ಧಿಭ್ರಮಣೆಯಿಂದ ಬಳಲುತ್ತಿದ್ದು, ಮುಂಜಾನೆ ರೈಲು ಹಳಿಯ ಬಳಿ ತೆರಳಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಇತ್ತೀಚೆಗೆ ಪ್ರಾರಂಭವಾಗಿರುವ ರೈಲ್ವೆ ಹಳಿಗೆ ಈ ಗ್ರಾಮಗಳ ಬಳಿ ಯಾವುದೇ ತಡೆಗೋಡೆ ನಿರ್ಮಾಣ ಮಾಡದಿರುವುದು ಘಟನೆಗೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮುಂದಿನ ದಿನದಲ್ಲಿ ಇಂತಹ ಅವಘಡ ಸಂಭವಿಸದಂತೆ ಇಲಾಖೆ ಎಚ್ಚೆತ್ತು, ಕೂಡಲೇ ತಡೆಗೋಡೆ ನಿರ್ಮಿಸುವಂತೆ ಸ್ಥಳೀಯರು ಆಗ್ರಹಿಸಿದ್ದು ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.


Viewing all articles
Browse latest Browse all 80475

Trending Articles


ನಾಳೆ ಮೈಸೂರು ನಗರದ ಈ  ಭಾಗದಲ್ಲಿ ವಿದ್ಯುತ್ ವ್ಯತ್ಯಯ


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಕಾರಿನಲ್ಲೇ 19 ದೇಶ ಸುತ್ತಿದ್ದಾರೆ ಈ ದಂಪತಿ


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>