Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80475

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಶ್ರೀನಿವಾಸ್ ಪ್ರಸಾದ್ ನೇಮಕ

$
0
0

ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಶ್ರೀನಿವಾಸ್ ಪ್ರಸಾದ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಉಪಾಧ್ಯಕ್ಷ ಸ್ಥಾನವನ್ನು ನೀಡಿದ್ದಾರೆ.

ಮೈಸೂರು ಭಾಗದಲ್ಲಿ ಬಿಜೆಪಿ ಬಲಪಡಿಸಲು ಬಿಜೆಪಿ ಪ್ಲಾನ್ ರೂಪಿಸಿದ್ದು, ಈ ಕಾರಣಕ್ಕಾಗಿ ದಲಿತ ಸಮುದಾಯಕ್ಕೆ ಪಕ್ಷ ಸಂಘಟನೆಯಲ್ಲಿ ಒತ್ತು ನೀಡಲು ಶ್ರೀನಿವಾಸ್ ಪ್ರಸಾದ್ ಅವರನ್ನು ಬಿಎಸ್‍ವೈ ನೇಮಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ನಂಜನಗೂಡು ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಶ್ರೀನಿವಾಸ ಪ್ರಸಾದ್ ಅವರು 21,334 ಮತಗಳ ಆಂತರದಿಂದ ಸೋತಿದ್ದರು. ಜೆಡಿಎಸ್ ಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದ ಕಳಲೆ ಕೇಶವಮೂರ್ತಿಗೆ 86,212 ಮತಗಳು ಬಿದ್ದರೆ, ಶ್ರೀನಿವಾಸ ಪ್ರಸಾದ್ ಅವರಿಗೆ 64,878 ಮತಗಳು ಬಿದ್ದಿತ್ತು.

ನಂಜನಗೂಡು ಉಪ ಚುನಾವಣೆ ನನ್ನ ಕೊನೆಯ ಚುನಾವಣೆ. ಇನ್ನು ಮುಂದೆ ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಶ್ರೀನಿವಾಸ್ ಪ್ರಸಾದ್ ಘೋಷಿಸಿದ್ದರು.


Viewing all articles
Browse latest Browse all 80475

Trending Articles


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ಮದುವೆಯಾಗಲು ನಿರ್ಧರಿಸಿದ್ದಾರೆ ಅಮ್ಮ- ಮಗ


LGBT ಗಳ ಲೈಂಗಿಕ ಆಸಕ್ತಿಯು ನೈಸರ್ಗಿಕವಾಗಿ ಬಂದಿರುವುದಲ್ಲವೇ….!


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>