Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80425

ಬೆಂಗ್ಳೂರಿಗೆ ವರದಾನವಾದ ನಿರಂತರ ಮಳೆ- ಜೂನ್‍ವರೆಗೆ ನೀರಿನ ಸಮಸ್ಯೆ ಇಲ್ಲ

$
0
0

ಬೆಂಗಳೂರು: ಕಳೆದ ಕೆಲವು ವಾರಗಳಿಂದ ನಿರಂತರವಾಗಿ ಸುರಿದ ಮಳೆ ಬೆಂಗಳೂರಿಗೆ ವರದಾನವಾಗಿದೆ. ಮಳೆಯಿಂದಾಗಿ ನಗರದ ನೀರಿನ ಸಮಸ್ಯೆ 15 ದಿನಗಳ ಕಾಲ ಮುಂದೂಡಿದೆ.

ಮಳೆಯಿಂದಾಗಿ ಜಲಾಶಯಗಳಲ್ಲಿ ಒಳಹರಿವು ಹೆಚ್ಚಿದ್ದು, ಮಳೆರಾಯ ಬೆಂಗಳೂರಿಗರ ನೀರಿನ ದಾಹ ನೀಗಿಸಿದ್ದಾನೆ.

ಕೆಆರ್‍ಎಸ್ ನಲ್ಲಿ ಶೇಖಡಾ 30 ರಷ್ಟು ಒಳಹರಿವು ಹೆಚ್ಚಳವಾಗಿದೆ. ಕಳೆದ ವರ್ಷ ಮೇ ಅಂತ್ಯದಲ್ಲೆ ಜಲಾಶಯ ಖಾಲಿಯಾಗಿತ್ತು. ಆದ್ರೆ ಈಗ ಜಲಾಶಯದಲ್ಲಿ 3.5 ಟಿಎಮ್‍ಸಿ ನೀರು ಲಭ್ಯವಿದ್ದು, ಜೂನ್ ಮೊದಲ ವಾರದವರೆಗೆ ನೀರಿನ ಸಮಸ್ಯೆಯಿಲ್ಲ ಎಂದು ಜಲಮಂಡಳಿ ಮುಖ್ಯ ಅಭಿಯಂತರರಾದ ಕೆಂಪರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಆರು ತಿಂಗಳೊಳಗಾಗಿ ಎಸ್‍ಟಿಪಿ(ತ್ಯಾಜ್ಯ ಶುದ್ದೀಕರಣ ಘಟಕ) ಆಳವಡಿಸಿಕೊಳ್ಳದಿದ್ದರೆ ದಂಡ ಬೀಳಲಿದೆ ಎಂದು ಅಪಾರ್ಟ್‍ಮೆಂಟ್ ಮಾಲೀಕರಿಕೆ ಎಚ್ಚರಿಕೆ ನೀಡಿದ್ದಾರೆ.ಡಿಸೆಂಬರ್ ಅಂತ್ಯದೊಳಗೆ ಎಸ್‍ಟಿಪಿ ಆಳವಡಿಸಿಕೊಳ್ಳದಿದ್ದರೆ ಮೊದಲು ವಾಟರ್ ಬಿಲ್‍ನ ಶೇಖಡ 50 ರಷ್ಟು ದಂಡ, ತದನಂತರ ಶೇಖಡ ನೂರರಷ್ಟು ದಂಡ ವಿಧಿಸಲು ಜಲಮಂಡಳಿ ನಿರ್ಧಾರ ಮಾಡಿದೆ.

ಬೆಳ್ಳಂದೂರು ಕೆರೆ ತ್ಯಾಜ್ಯ ಹರಿಬಿಡುವ ಕಾರ್ಖಾನೆಗಳಿಗೆ 5 ಲಕ್ಷ ರೂ. ದಂಡ ಬೀಳಲಿದೆ ಎಂದು ಕೆಂಪರಾಮಯ್ಯ ಹೇಳಿದ್ದಾರೆ.


Viewing all articles
Browse latest Browse all 80425

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>