Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80375

ಯಾದಗಿರಿಯ ನೀಲಕಂಠರಾಯನ ಗಡ್ಡೆ ಗ್ರಾಮ ಜಲಾವೃತ

$
0
0

-ಗರ್ಭಿಣಿಯರು ಸೇರಿ 150 ಕ್ಕೂ ಹೆಚ್ಚು ಜನರ ಸ್ಥಿತಿ ಅತಂತ್ರ

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ನೀಲಕಂಠರಾಯನ ಗಡ್ಡೆ ಗ್ರಾಮ ಮತ್ತೇ ಜಲಾವೃತಗೊಂಡಿದೆ.

ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ, ಆಲಮಟ್ಟಿ ಜಲಾಶಯ ಭರ್ತಿಯಾಗಿದೆ. ಅಲ್ಲಿಂದ ಯಾದಗಿರಿ ಬಸವಸಾಗರ ಜಲಾಶಯಕ್ಕೆ 1 ಲಕ್ಷ ಕ್ಯುಸೆಕ್‍ಗೂ ಅಧಿಕ ನೀರು ಹರಿದುಬಂದಿದೆ. ಹೀಗಾಗಿ ನಿನ್ನೆ ರಾತ್ರಿ 1 ಲಕ್ಷ 40 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಟ್ಟಿದ್ದರಿಂದ ಎಂದಿನಂತೆ ನೀಲಕಂಠರಾಯನ ಗಡ್ಡೆ ಗ್ರಾಮ ಜಲಾವೃತಗೊಂಡಿದೆ.

ygrಗ್ರಾಮದಲ್ಲೀಗ ಇಬ್ಬರು ತುಂಬು ಗರ್ಭಿಣಿಯರು ಸೇರಿದಂತೆ, 150 ಕ್ಕೂ ಹೆಚ್ಚು ಜನರು ಅತಂತ್ರ ಸ್ಥಿತಿ ಎದುರಿಸುತ್ತಿದ್ದಾರೆ. ಗ್ರಾಮಕ್ಕೆ ಬೇರೆಡೆಯಿಂದ ಬಂದ ಸಂಬಂಧಿಕರೂ ಸಹ ಅಲ್ಲೇ ಬಿಡಾರ ಹೂಡಿದ್ದಾರೆ. ಇತ್ತ, ಪರಿಸ್ಥಿತಿ ಅರಿಯಲು ಸುರಪುರ ತಹಸೀಲ್ದಾರ ಅರುಣಕುಮಾರ್, ನೀಲಕಂಠರಾಯನ ಗಡ್ಡೆ ಗ್ರಾಮದತ್ತ ತೆರಳಿದ್ದು, ಜನರ ಸುರಕ್ಷತೆಗೆ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ygr-2

The post ಯಾದಗಿರಿಯ ನೀಲಕಂಠರಾಯನ ಗಡ್ಡೆ ಗ್ರಾಮ ಜಲಾವೃತ appeared first on Kannada Public tv.


Viewing all articles
Browse latest Browse all 80375

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>