Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80455

ದಿನಭವಿಷ್ಯ 02-06-2017

$
0
0

ಪಂಚಾಂಗ
ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಜೇಷ್ಠ ಮಾಸ,
ಶುಕ್ಲ ಪಕ್ಷ, ಅಷ್ಟಮಿ ತಿಥಿ,
ಬೆಳಗ್ಗೆ 6:17 ನಂತರ ನವಮಿ ತಿಥಿ,
ಶುಕ್ರವಾರ, ಪೂರ್ವ ಫಾಲ್ಗುಣಿ ನಕ್ಷತ್ರ
ಮಧ್ಯಾಹ್ನ 12:01 ನಂತರ ಉತ್ತರ ಫಾಲ್ಗುಣಿ ನಕ್ಷತ್ರ

ಶುಭ ಘಳಿಗೆ: ಬೆಳಗ್ಗೆ 7:23 ರಿಂದ 9:04
ಅಶುಭ ಘಳಿಗೆ: ಬೆಳಗ್ಗೆ 10:44 ರಿಂದ 12:25

ರಾಹುಕಾಲ: ಬೆಳಗ್ಗೆ 10:45 ರಿಂದ 12:21
ಗುಳಿಕಕಾಲ: ಬೆಳಗ್ಗೆ 7:33 ರಿಂದ 9:09
ಯಮಗಂಡಕಾಲ: ಮಧ್ಯಾಹ್ನ 3:23 ರಿಂದ 5:09

ಮೇಷ: ಮಕ್ಕಳಿಗಾಗಿ ಸಾಲ ಮಾಡುವಿರಿ, ಮಾನಸಿಕ ಚಿಂತೆ, ನೆರೆಹೊರೆಯವರಿಂದ ಕಿರಿಕಿರಿ, ಆತ್ಮಗೌರವಕ್ಕೆ ಧಕ್ಕೆ, ಸ್ಥಿರಾಸ್ತಿ-ವಾಹನದಿಂದ ನಷ್ಟ.

ವೃಷಭ: ಪತ್ರ ವ್ಯವಹಾರಗಳಲ್ಲಿ ಅಡೆತಡೆ, ಪಿತ್ರಾರ್ಜಿತ ಆಸ್ತಿ ತಗಾದೆ, ಕುಟುಂಬದಲ್ಲಿ ಮನಃಸ್ತಾಪ, ಅಭಿವೃದ್ಧಿಗಾಗಿ ಪರದಾಟ, ದಾಂಪತ್ಯದಲ್ಲಿ ಕಲಹ.

ಮಿಥುನ: ಉದ್ಯೋಗ ನಿಮಿತ್ತ ಪ್ರಯಾಣ, ಮಾತೃವಿನಿಂದ ಬೈಗುಳ, ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ, ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ, ಕುಟುಂಬದ ಪರಿಸ್ಥಿತಿ ಉತ್ತಮ.

ಕಟಕ: ಗಂಡು ಮಕ್ಕಳಿಂದ ತೊಂದರೆ, ಕುಟುಂಬದಲ್ಲಿ ಅಶಾಂತಿ, ಉದ್ಯೋಗ ಬಡ್ತಿಯಲ್ಲಿ ಹಿನ್ನಡೆ, ನೆಮ್ಮದಿ ಇಲ್ಲದ ಜೀವನ, ವ್ಯಾಪಾರ ವ್ಯವಹಾರದಲ್ಲಿ ಆತಂಕ.

ಸಿಂಹ: ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ರಾಜಕೀಯ ವ್ಯಕ್ತಿಗಳಿಂದ ಹಣಕಾಸು ನೆರವು, ಸಾಲಗಾರರ ಕಾಟ, ನೆಮ್ಮದಿ ಇಲ್ಲದ ಜೀವನ, ನಿದ್ರಾಭಂಗ, ವ್ಯಾಪಾರೋದ್ಯಮಕ್ಕೆ ಸರ್ಕಾರದಿಂದ ಮನ್ನಣೆ.

ಕನ್ಯಾ: ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ, ವಿದೇಶ ಪ್ರಯಾಣ ಕನಸು ನನಸಾಗುವುದು, ನರ ದೌರ್ಬಲ್ಯ, ಶರೀರದಲ್ಲಿ ಆತಂಕ, ಆರೋಗ್ಯದಲ್ಲಿ ಏರುಪೇರು.

ತುಲಾ: ಅನಗತ್ಯ ಮಾತಿನಿಂದ ಉದ್ಯೋಗ ನಷ್ಟ, ಮಿತ್ರರೊಂದಿಗೆ ವಾಗ್ವಾದ, ಭವಿಷ್ಯದ ಚಿಂತನೆ, ಆರ್ಥಿಕ ಮುಗ್ಗಟ್ಟು, ತಂದೆ-ಮಕ್ಕಳಲ್ಲಿ ಮನಃಸ್ತಾಪ.

ವೃಶ್ಚಿಕ: ಹೋರಾಟದಿಂದ ಕಾರ್ಯ ಜಯ, ಸಹೋದ್ಯೋಗಿಗಳೊಂದಿಗೆ ಪ್ರಯಾಣ, ಮಿತ್ರರಿಂದ ಉದ್ಯೋಗ ಪ್ರಾಪ್ತಿ, ಸ್ವಯಂಕೃತ್ಯಗಳಿಂದ ಉದ್ಯೋಗ ನಷ್ಟ ಮಾಡಿಕೊಳ್ಳುವಿರಿ.

ಧನಸ್ಸು: ಉದ್ಯೋಗ ನಿಮಿತ್ತ ಪ್ರಯಾಣ, ವೃತ್ತಿಪರರಿಗೆ ಅನುಕೂಲ, ಉದ್ಯೋಗದಲ್ಲಿ ಒತ್ತಡ, ಬಂಧುಗಳಿಂದ ನಿಂದನೆ, ನಿದ್ರಾಭಂಗ.

ಮಕರ: ತಂದೆಯಿಂದ ಸಂಶಯ, ದಾಂಪತ್ಯದಲ್ಲಿ ವಿರಸ, ವ್ಯಾಪಾರ-ವ್ಯವಹಾರ ನಿಮಿತ್ತ ಮಿತ್ರರ ಭೇಟಿ, ಉದ್ಯೋಗ ಪ್ರಾಪ್ತಿ.

ಕುಂಭ: ಉದ್ಯೋಗದಲ್ಲಿ ಸಂಕಷ್ಟ, ಆಕಸ್ಮಿಕ ದುರ್ಘಟನೆ, ಗೌರವಕ್ಕೆ ಧಕ್ಕೆ, ವ್ಯಾಪಾರೋದ್ಯಮದಲ್ಲಿ ನಷ್ಟ, ಮಕ್ಕಳ ತಪ್ಪುಗಳಿಂದ ಅನಾನುಕೂಲ.

ಮೀನ: ಆರೋಗ್ಯದಲ್ಲಿ ವ್ಯತ್ಯಾಸ, ಮಕ್ಕಳಿಂದ ಪಿತ್ರಾರ್ಜಿತ ಆಸ್ತಿ ಅಡಮಾನ, ಪ್ರೇಮ ವಿಚಾರದಲ್ಲಿ ಮನಃಸ್ತಾಪ, ತಂದೆಯ ಗೌರವಕ್ಕೆ ಧಕ್ಕೆ.


Viewing all articles
Browse latest Browse all 80455

Trending Articles


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


ತುಳು ತೆರೆಗೆ ಸೋನಿಯಾ ಎಂಟ್ರಿ


ಮತ್ತೊಂದು ಬೆಚ್ಚಿಬೀಳಿಸುವ ಘಟನೆ: ಕಬ್ಬಿನಗದ್ದೆಯಲ್ಲಿ ಅತ್ಯಾಚಾರದ ಬಳಿಕ ಪೈಶಾಚಿಕ ಕೃತ್ಯ


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>