Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80320

ಒಂದೇ ಹೊಂಡಕ್ಕೆ ಮೂವರು ಬಲಿ: ಇದು ಅಕ್ರಮ ಮರುಳಗಾರಿಕೆ ಎಫೆಕ್ಟ್!

$
0
0

ರಾಯಚೂರು: ಅಕ್ರಮ ಮರಳುಗಾರಿಕೆಯಿಂದಾಗಿ ಉಂಟಾಗಿರುವ ಹೊಂಡವೊಂದು ಕಳೆದ ಮೂರು ತಿಂಗಳಲ್ಲಿ ಮೂವರನ್ನ ಬಲಿ ಪಡೆದಿದೆ.

ರಾಯಚೂರು ತಾಲೂಕಿನ ಗುಂಜಳ್ಳಿಯಲ್ಲಿ ಬಹಿರ್ದೆಸೆಗೆ ತೆರಳಿ ಎರಡು ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿ ಹೊಂಡದಲ್ಲಿ ಶವವಾಗಿ ತೇಲಿದ್ದಾನೆ. ಗ್ರಾಮದ 35 ವರ್ಷದ ಜನಾರ್ಧನ್ ಸಾವನ್ನಪ್ಪಿರುವ ಮೃತ ದುರ್ದೈವಿ.

ಅಕ್ರಮ ಮರಳುಗಾರಿಕೆಯಿಂದ ಹಳ್ಳದ ಬಳಿ ಈ ಹೊಂಡ ಸೃಷ್ಠಿಯಾಗಿದೆ. ಸರ್ಕಾರಿ ಪ್ರಾಥಮಿಕ ಶಾಲೆ ಕೂಡ ಹೊಂಡದ ಹತ್ತಿರವೇ ಇರುವುದರಿಂದ ಜನರು ಈಗ ಭಯಗೊಂಡಿದ್ದಾರೆ.

ಮಾರ್ಚ್ 5 ರಂದು ಹೊಂಡದಲ್ಲಿ ಮೀನು ಹಿಡಿಯಲು ಹೋಗಿ ಗ್ರಾಮದ ಇಬ್ಬರು ಬಾಲಕರು ಹೊಂಡದಲ್ಲಿ ಸಾವನ್ನಪ್ಪಿದ್ದರು. ವಿನಯ್ ಹಾಗೂ ಅಖಿಲೇಶ್ ಮೃತಪಟ್ಟ ವಿದ್ಯಾರ್ಥಿಗಳು. ಈಗ ಹೊಂಡ ಪುನಃ ಇನ್ನೋರ್ವ ವ್ಯಕ್ತಿಯನ್ನು ಬಲಿಪಡೆದಿದೆ. ಘಟನೆ ಹಿನ್ನೆಲೆ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂಡಲೇ ಹೊಂಡವನ್ನು ಮುಚ್ಚಬೇಕು ಅಂತ ಗ್ರಾಮಸ್ಥರು ಆಗ್ರಹಿಸಿದ್ದಾರೆ.

 


Viewing all articles
Browse latest Browse all 80320

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>