Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80320

ದಿನಭವಿಷ್ಯ 08-06-2017

$
0
0

ಪಂಚಾಂಗ
ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಜ್ಯೇಷ್ಠ ಮಾಸ,
ಶುಕ್ಲ ಪಕ್ಷ, ಚರ್ತುದಶಿ ತಿಥಿ,
ಗುರುವಾರ, ಅನೂರಾಧ ನಕ್ಷತ್ರ

ಶುಭ ಘಳಿಗೆ: ಬೆಳಗ್ಗೆ 10:45 ರಿಂದ 12:26
ಅಶುಭ ಘಳಿಗೆ: ಬೆಳಗ್ಗೆ 7:23 ರಿಂದ 9:04
ರಾಹುಕಾಲ: ಮಧ್ಯಾಹ್ನ 1:59 ರಿಂದ 3:35
ಗುಳಿಕಕಾಲ: ಬೆಳಗ್ಗೆ 9:11 ರಿಂದ 10:47
ಯಮಗಂಡಕಾಲ: ಬೆಳಗ್ಗೆ 5:58 ರಿಂದ 7:35

ಮೇಷ: ಸ್ಥಿರಾಸ್ತಿ ವಾಹನ ಪ್ರಾಪ್ತಿ, ಮಾತೃವಿನಿಂದ ಲಾಭ, ಉದ್ಯೋಗದಲ್ಲಿ ಕಿರಿಕಿರಿ, ಕುಟುಂಬದಲ್ಲಿ ಕಲಹ, ಮಿತ್ರರಿಂದ ಸಮಸ್ಯೆ, ಲಾಭ ಪ್ರಮಾಣ ಕುಂಠಿತ.

ವೃಷಭ: ಬಂಧುಗಳಿಂದ ನಷ್ಟ, ಸಂಗಾತಿಯಿಂದ ನೋವು, ಅವಮಾನಕ್ಕೆ ಗುರಿಯಾಗುವಿರಿ, ಮಾಡಿದ ತಪ್ಪುಗಳಿಂದ ನೋವು, ಪ್ರಯಾಣದಲ್ಲಿ ಆಲಸ್ಯ, ಅಭಿವೃದ್ಧಿಯಲ್ಲಿ ನಿಧಾನ.

ಮಿಥುನ: ಅನಿರೀಕ್ಷಿತ ಆರ್ಥಿಕ ಸಂಕಷ್ಟ, ಸಾಲ ಮಾಡುವ ಪರಿಸ್ಥಿತಿ, ಕುಟುಂಬದಲ್ಲಿ ಶತ್ರುಗಳಾಗುವರು, ವಾದ-ವಿವಾದ, ಕಾಲು ನೋವು, ಆರೋಗ್ಯದಲ್ಲಿ ಏರುಪೇರು.

ಕಟಕ: ಸ್ವಯಂಕೃತ್ಯಗಳಿಂದ ಅವಮಾನ, ಜೂಜಾಟಗಳಿಂದ ತೊಂದರೆ, ವಿಕೃತ ಮನೋಭಿಲಾಷೆ, ಮಕ್ಕಳ ವಿಚಾರವಾಗಿ ನೋವು, ದಾಂಪತ್ಯದಲ್ಲಿ ಕಲಹ.

ಸಿಂಹ: ಸ್ಥಿರಾಸ್ತಿ-ವಾಹನ ನಷ್ಟ, ತಾಯಿಯನ್ನು ದೂರ ಮಾಡಿಕೊಳ್ಳುವಿರಿ, ದೀರ್ಘಕಾಲದ ರೋಗ ಬಾಧೆ, ಆರೋಗ್ಯದಲ್ಲಿ ವ್ಯತ್ಯಾಸ, ಆಹಾರ ವ್ಯತ್ಯಾಸದಿಂದ ಅನಾರೋಗ್ಯ.

ಕನ್ಯಾ: ಮಕ್ಕಳಿಂದ ಲಾಭ, ಉದ್ಯೋಗದಲ್ಲಿ ಬಡ್ತಿ, ದಾಂಪತ್ಯದಲ್ಲಿ ನೆಮ್ಮದಿ, ಕೋರ್ಟ್ ಕೇಸ್‍ಗಳಲ್ಲಿ ಜಯ, ಆತ್ಮೀಯರು ಶತ್ರುವಾಗುವರು.

ತುಲಾ: ಉದ್ಯೋಗದಲ್ಲಿ ಕಿರಿಕಿರಿ, ಮಿತ್ರರೊಂದಿಗೆ ವಾಗ್ವಾದ, ಹಳೆ ವಸ್ತುಗಳಿಂದ ಲಾಭ, ವಾಹನದಿಂದ ಧನಾಗಮನ, ಕೆಲಸ ಕಾರ್ಯಗಳಲ್ಲಿ ಉತ್ತಮ ಲಾಭ, ವೃತ್ತಿಪರರಿಗೆ ಅನುಕೂಲ.

ವೃಶ್ಚಿಕ: ಪ್ರಯಾಣದಲ್ಲಿ ಅಡೆತಡೆ, ಕೆಲಸಗಳಲ್ಲಿ ನಿರಾಸಕ್ತಿ, ರೋಗ ಬಾಧೆ, ನರ ದೌರ್ಬಲ್ಯ, ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಹಿಂಸೆ, ಪಿತ್ರಾರ್ಜಿತ ಆಸ್ತಿ ತಗಾದೆ.

ಧನಸ್ಸು: ಆಕಸ್ಮಿಕ ಧನ ನಷ್ಟ, ವಯೋವೃದ್ಧರಿಂದ ಕಿರಿಕಿರಿ, ನಂಬಿಕಸ್ಥರಿಂದ ಮೋಸ, ಕೆಲಸಗಾರರಿಂದ ನಷ್ಟ, ಉಸಿರಾಟ ಸಮಸ್ಯೆ, ಮನಸ್ಸಿನಲ್ಲಿ ಆತಂಕ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಅಧಿಕ ಲಾಭ, ಸಂಗಾತಿಯಿಂದ ಅನುಕೂಲ, ಸ್ನೇಹಿತರಿಂದ ಉದ್ಯೋಗದ ಭರವಸೆ, ಹಣಕಾಸು ಸಹಾಯ, ಗೌರವ ಸನ್ಮಾನ ಪ್ರಾಪ್ತಿ.

ಕುಂಭ: ಉದ್ಯೋಗ ಸ್ಥಳದಲ್ಲಿ ಶತ್ರುಕಾಟ, ಲಾಭ-ನಷ್ಟ ಸಮ ಪ್ರಮಾಣ, ಶೀತ ಸಂಬಂಧಿತ ರೋಗ, ಆರೋಗ್ಯದಲ್ಲಿ ವಿಪರೀತ ಬದಲಾವಣೆ, ಅಜೀರ್ಣ ಸಮಸ್ಯೆ, ಸಾಲಗಾರರಿಂದ ಕಿರಿಕಿರಿ, ಅಧಿಕಾರಿಗಳಿಂದ ಸಮಸ್ಯೆ, ಕಾರ್ಮಿಕರಿಂದ ನಷ್ಟ.

ಮೀನ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಆಕಸ್ಮಿಕ ದುರಂತ ಘಟನೆ, ದೂರ ಪ್ರಯಾಣ, ತಂದೆಯಿಂದ ಅದೃಷ್ಟ, ದೇವರ ಕಾರ್ಯದಲ್ಲಿ ಭಾಗಿ, ನ್ಯಾಯ ನೀತಿಗೆ ಹೆಚ್ಚಿನ ಪ್ರಾಮುಖ್ಯತೆ.


Viewing all articles
Browse latest Browse all 80320

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>