Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80375

ರಂಗಮಂದಿರ ನಿರ್ಮಾಣಕ್ಕೆ ಶಾಲೆಯನ್ನೇ ಕೆಡವಿದ ಚಿತ್ರದುರ್ಗ ಶಾಸಕನ ಬೆಂಬಲಿಗ!

$
0
0

ಚಿತ್ರದುರ್ಗ: ಸರ್ಕಾರಿ ಶಾಲೆಗಳು ಮುಚ್ಚಿ ಹೋಗ್ತಿವೆ, ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರ್ತಾನೆ ಇಲ್ಲ ಅನ್ನೋ ಕೂಗು ಒಂದೆಡೆಯಾದ್ರೆ ಇತ್ತ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಶಾಸಕರ ಬಲಗೈ ಬಂಟನೊಬ್ಬ ಇರೋ ಶಾಲಾ ಕೊಠಡಿಗಳನ್ನೇ ನೆಲಸಮ ಮಾಡಿಸಿ ತನ್ನ ದರ್ಪ ದೌಲತ್ತು ಪ್ರದರ್ಶನ ಮಾಡಿದ್ದಾನೆ.

ಹೌದು. ಇದು ಸಮಾಜ ಕಲ್ಯಾಣಕ್ಕೆ ಅಂತಾ ಇರೋ ಸಚಿವ ಎಚ್ ಆಂಜನೇಯ ಜಿಲ್ಲೆಯ ಕಥೆ. ಚಿತ್ರದುರ್ಗ ತಾಲೂಕಿನ ಬೆಳಗಟ್ಟದಲ್ಲಿರುವ ಪ್ರಾಥಮಿಕ ಶಾಲೆಗೆ ಸೇರಿದ ಮೂರು ಕೊಠಡಿಗಳನ್ನು ಶಾಸಕ ಕೆ ಟಿ ರಘಮೂರ್ತಿ ಬೆಂಬಲಿಗ ವೀರೇಶ್ ರೆಡ್ಡಿ ಧ್ವಂಸಗೊಳಿಸಿದ್ದಾನೆ.

ರಂಗಮಂದಿರ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಆದ್ರೆ ಎಲ್ಲೂ ಜಾಗ ಇಲ್ಲ. ಹೀಗಾಗಿ ಶಾಲಾ ಕಟ್ಟಡ ನೆಲಸಮ ಮಾಡಿಸಿದ್ದೇವೆ. ಬೇಕಾದ್ರೆ ಇಡೀ ಶಾಲೆಯನ್ನೇ ಕೆಡವಿ ಹಾಕಿ ಅಂತಾ ಶಾಸಕರು ಬೇರೆ ಹೇಳಿದ್ದಾರೆ ಎಂದು ವಿರೇಶ್ ರೆಡ್ಡಿ ತಿಳಿಸಿದ್ದಾನೆ.

ಸ್ಥಳೀಯ ಮುಖಂಡರ ಮುಂದಾಳತ್ವದಲ್ಲಿ ಏಕಾಏಕಿ ಶನಿವಾರದಿಂದ ಕಟ್ಟಡವನ್ನು ಕೆಡವುತ್ತಿದ್ದಾರೆ. ಶಾಲೆಯ ಮೂಖ್ಯೋಪಾಧ್ಯಾಯರು, ಎಸ್‍ಡಿಎಂಸಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಾಸಕರ ಅನುಮತಿ ಸಿಕ್ಕಿದೆ. ಇನ್ಯಾರನ್ನ ಕೇಳ್ಬೇಕು ಅಂತಾ ದರ್ಪದಿಂದ ಮಾತನಾಡಿದ್ದಾರೆ ಅಂತಾ ಸ್ಥಳೀಯ ನಿವಾಸಿಗಳು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.


Viewing all articles
Browse latest Browse all 80375

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>