Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80405

ಕಲ್ಲಿನ ಕ್ವಾರಿ ಹೊಂಡದಲ್ಲಿ ಬಿದ್ದು ಬಾಲಕರು ಸಾವು

$
0
0

ರಾಯಚೂರು: ನೀರಿನ ಹೊಂಡಕ್ಕೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ನಗರದ ಆಶ್ರಯ ಕಾಲೋನಿಯಲ್ಲಿ ನಡೆದಿದೆ.

9 ವರ್ಷದ ಶಾಹಿಲ್ ಹಾಗೂ ಮೆಹಬೂಬ್ ಮೃತ ದುರ್ದೈವಿ ಸಹೋದರರು.

ಇಲ್ಲಿನ ಬೆಟ್ಟದಲ್ಲಿ ಕಲ್ಲಿನ ಬಂಡೆಗಳನ್ನ ತೆಗೆದಿದ್ದರಿಂದ ಹಾಗೂ ನಿರಂತರವಾಗಿ ನಡೆದ ಕಲ್ಲುಗಣಿಗಾರಿಕೆಯಿಂದ ದೊಡ್ಡ ದೊಡ್ಡ ತಗ್ಗುಗಳ ನಿರ್ಮಾಣವಾಗಿವೆ. ಮಳೆಯಿಂದಾಗಿ ತಗ್ಗುಗಳಲ್ಲಿ ನೀರು ತುಂಬಿ ಹೊಂಡ ನಿರ್ಮಾಣವಾಗಿದ್ದು, ಹೊಂಡದಲ್ಲಿ ಈಜಲು ಹೋಗಿ ಬಾಲಕರು ಪ್ರಾಣ ಬಿಟ್ಟಿದ್ದಾರೆ.

ಈ ಹಿಂದೆಯೂ ಇಂತಹ ಘಟನೆಗಳು ನಡೆದಿದ್ದು, ಇದುವರೆಗೆ ಒಟ್ಟು ನಾಲ್ಕು ಜನ ಬಾಲಕರು ಪ್ರಾಣ ಕಳೆದುಕೊಂಡಿದ್ದಾರೆ. ರುದ್ರಭೂಮಿ ಜಾಗದಲ್ಲಿನ ಈ ಹೊಂಡಗಳನ್ನು ಕೂಡಲೇ ಮುಚ್ಚಬೇಕು ಅಂತ ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಘಟನೆ ಕುರಿತಂತೆ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Viewing all articles
Browse latest Browse all 80405

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ