Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80365

ತಾಂಜಾನಿಯಾ ಯುವತಿ ಮೇಲೆ ಹಲ್ಲೆ; ಎಸಿಪಿ ಸಸ್ಪೆಂಡ್

$
0
0

suspend police

ಬೆಂಗಳೂರು: ತಾಂಜಾನಿಯಾ ಯುವತಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪೊಲೀಸ್ ಅಧಿಕಾರಿಯ ತಲೆದಂಡವಾಗಿದೆ. ನಗರ ಪೊಲೀಸ್ ಆಯುಕ್ತ ಮೇಘರಿಕ್ ಅವರು ಯಶವಂತಪುರ ವಿಭಾಗದ ಎಸಿಪಿ ಅಶ್ವಥ್ ನಾರಾಯಣ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಅಶ್ವಥ್ ನಾರಾಯಣ್ ಸೇರಿ ಈ ಪ್ರಕರಣಕ್ಕೆ ಒಟ್ಟು ನಾಲ್ಕು ಮಂದಿಯ ತಲೆದಂಡವಾಗಿದೆ. ನಿನ್ನೆ ಸೋಲದೇವನಹಳ್ಳಿ ಠಾಣೆಯ ಇನ್ಸ್ ಪೆಕ್ಟರ್ ಪ್ರವೀಣ್ ಬಾಬು, ಪೇದೆ ರಾಜಶೇಖರ್ ಮತ್ತು ಪೀಣ್ಯ ಪೇದೆ ಮಂಜುನಾಥ್ ಅವರನ್ನು ಅಮಾನತುಗೊಂಡಿದ್ದರು.

ಸಸ್ಪೆಂಡ್‍ಗೆ ಆಗಿದ್ದು ಯಾಕೆ?
* ಅಪಘಾತ ಮಾಡಿದ ಸುಡಾನ್‍ನ ಜಮಾಲ್, ದೂರು ನೀಡುವಾಗ ಯುವತಿ ಜೊತೆಯಲ್ಲಿದ್ದ ಮಾಹಿತಿ ನೀಡಿದ್ದ
* ಯುವತಿಯ ಮಾಹಿತಿ ನೀಡಿದರೂ, ಯುವತಿಯ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸದೇ ಇರುವುದು ತಪ್ಪು.
* ಚೀತಾ ಪಿಸಿ ತಕ್ಷಣ ಕ್ರಮ ಕೈಗೊಳ್ಳಲಿಲ್ಲ ಎಂಬ ಮಾಹಿತಿ
* ಘಟನಾ ಸ್ಥಳದಿಂದ ಇಬ್ಬರು ಯುವಕರನ್ನು ಪಾರು ಮಾಡಿದ ಪೊಲೀಸರು, ಯುವತಿಯನ್ನ ಅಲ್ಲೇ ಬಿಟ್ಟಿದ್ದು ತಪ್ಪು.


Viewing all articles
Browse latest Browse all 80365

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>