Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80415

ಕಲ್ಲು, ದೊಣ್ಣೆಯಿಂದ ಹೊಡೆದು ವ್ಯಕ್ತಿಯೋರ್ವನ ಬರ್ಬರ ಕೊಲೆ

$
0
0

ರಾಯಚೂರು: ಕಲ್ಲು ಹಾಗು ದೊಣ್ಣೆಗಳಿಂದ ಹೊಡೆದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಬ್ಯಾಗವಾಟ ಗ್ರಾಮದಲ್ಲಿ ನಡೆದಿದೆ.

45 ವರ್ಷದ ಬೈರಪ್ಪ ಕೊಲೆಯಾದ ವ್ಯಕ್ತಿ. ಇಂದು ಗ್ರಾಮದ ಹೊರವಲಯದ ಕೆಂಚಮ್ಮದೇವಿ ದೇವಸ್ಥಾನ ಬಳಿ ಬೈರಪ್ಪ ಶವ ಪತ್ತೆಯಾಗಿದೆ. ಸದಾ ಮದ್ಯವ್ಯಸನಿಯಾಗಿದ್ದ ಬೈರಪ್ಪ ನಿರುದ್ಯೋಗಿಯಾಗಿದ್ದ. ಈತನ ಕಾಟ ತಾಳಲಾರದೇ ಪತ್ನಿ ತವರು ಮನೆ ಸೇರಿಕೊಂಡಿದ್ದರು.

ಕುಡಿದ ಅಮಲಿನಲ್ಲಿ ಜಗಳವಾಗಿ ಜೊತೆಗಿದ್ದವರೇ ಕೊಲೆ ಮಾಡಿರಬಹುದು ಅಂತ ಶಂಕಿಸಲಾಗಿದೆ. ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Viewing all articles
Browse latest Browse all 80415

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>