Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80355

30 ಅಡಿ ಆಳದ ತೊರೆಗೆ ಬಿದ್ದು ಬೈಕ್ ಸವಾರ ಸಾವು

$
0
0

ಬೆಂಗಳೂರು: ನಿಯಂತ್ರಣ ತಪ್ಪಿ ಬೈಕ್ ಸುಮಾರು ಮೂವತ್ತು ಅಡಿ ಆಳದ ರಸ್ತೆ ಪಕ್ಕದ ತೊರೆಗೆ ಬಿದ್ದು ಸವಾರರೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆ ಮೂಡಲಪಾಳ್ಯದ ಬಳಿ ನಡೆದಿದೆ.

ತಿಮ್ಮಸಂದ್ರ ಗ್ರಾಮದ ನಿವಾಸಿ ಹನುಮಂತರಾಜು ಮೃತ ದುರ್ದೈವಿ. ಬೈಕ್ ಚಕ್ರಕ್ಕೆ ಕಲ್ಲು ಸಿಲುಕಿದ ಪರಿಣಾಮ ಬೈಕ್ ರಸ್ತೆಯಿಂದ ಹಳ್ಳಕ್ಕೆ ಬಿದ್ದಿದೆ.

ಗಂಭೀರ ಗಾಯಗೊಂಡಿದ್ದ ಹನುಮಂತರಾಜು ತೀವ್ರ ರಕ್ತ ಸ್ರಾವದಿಂದಾಗಿ ಮೃತಪಟ್ಟಿದ್ದಾರೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Viewing all articles
Browse latest Browse all 80355

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ