Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80405

ದಿನಭವಿಷ್ಯ 02-07-2016

$
0
0

ಪಂಚಾಂಗ
ಶ್ರೀ ದುರ್ಮುಖಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ
ಕೃಷ್ಣ ಪಕ್ಷ, ಅಮಾವಾಸ್ಯೆ,
ಮಂಗಳವಾರ, ಪುಷ್ಯ ನಕ್ಷತ್ರ,
ದಿನ ವಿಶೇಷ: ಭೀಮನ ಅಮಾವಾಸ್ಯೆ, ನಾಗರ ಅಮಾವಾಸ್ಯೆ

ಮೇಷ: ಮಿತ್ರರೊಂದಿಗೆ ತಿರುಗಾಟ, ಭವಿಷ್ಯದ ಬಗ್ಗೆ ಚಿಂತೆ, ತಂದೆಯ ಮಾಡಿದ ತಪ್ಪಿನಿಂದ ಆತಂಕ, ಮಾನಸಿಕ ಹಿಂಸೆ.

ವೃಷಭ: ಮಕ್ಕಳಿಂದ ಕೆಲಸಗಳಲ್ಲಿ ತೊಂದರೆ, ವ್ಯಾಪಾರಕ್ಕೆ ಕಿರಿಕಿರಿ, ಉನ್ನತ ವಿದ್ಯಾಭ್ಯಾಸ, ಉದ್ಯೋಗ ನಷ್ಟದ ಭೀತಿ.

ಮಿಥುನ: ಅನಗತ್ಯ ತಿರುಗಾಟ, ವಿದ್ಯಾಭ್ಯಾಸದಲ್ಲಿ ತೊಡಕು, ತಂದೆಗೆ ಅನಾರೋಗ್ಯ, ಆರ್ಥಿಕ ಸಂಕಷ್ಟ, ವಿಪರೀತ ಖರ್ಚು.

ಕಟಕ: ಮಕ್ಕಳ ವಿದ್ಯಾಭ್ಯಾಸಕ್ಕೆ ಖರ್ಚು, ಅಜೀರ್ಣ ಸಮಸ್ಯೆ, ದೇಹದಲ್ಲಿ ನೋವು, ಹೃದಯ ಸಂಬಂಧಿತ ರೋಗ, ಶತ್ರುಗಳ ಕಾಟ, ಮಾಟ ಮಂತ್ರದ ಭೀತಿ.

ಸಿಂಹ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮರೆವು ಹೆಚ್ಚಾಗುವುದು, ಸಂಗಾತಿಯ ಬೇಜವಾಬ್ದಾರಿ, ನಿದ್ರಾಭಂಗ, ಒಂಟಿಯಾಗಿರಲು ಮನಸ್ಸು.

ಕನ್ಯಾ: ಶತ್ರುಗಳ ಕಾಟ, ವಿದ್ಯಾಭ್ಯಾಸ ಮೇಲೆ ದುಷ್ಪರಿಣಾಮ, ಅನಿರೀಕ್ಷಿತ ನಷ್ಟ, ಸ್ವಯಂಕೃತ್ಯಗಳಿಂದ ನಷ್ಟ, ಸಾಲ ಮಾಡುವ ಪರಿಸ್ಥಿತಿ, ಉದ್ಯೋಗ ನಷ್ಟ.

ತುಲಾ: ವಿದ್ಯಾರ್ಥಿಗಳಲ್ಲಿ ನಾನಾ ಆಲೋಚನೆ, ಮಹಿಳೆಯರಿಗೆ ಮಾನಹಾನಿ, ಬಂಧುಗಳಿಂದ ಕಿರಿಕಿರಿ, ಸಾಲ ಬಾಧೆ, ಭವಿಷ್ಯದ ಚಿಂತೆ, ಒತ್ತಡಗಳು ಹೆಚ್ಚು.

ವೃಶ್ಚಿಕ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಅನಗತ್ಯ ಮಾತುಗಳನ್ನಾಡುವಿರಿ, ನೆಮ್ಮದಿಗೆ ಭಂಗ, ಉದ್ಯೋಗದಲ್ಲಿ ಆತಂಕ.

ಧನಸ್ಸು: ಶಾಲೆಗೆ ಹೋಗಲು ನಿರಾಸಕ್ತಿ, ಬಂಧುಗಳ ಕಿರಿಕಿರಿ, ಗೃಹ ಬದಲಾವಣೆ ಆಲೋಚನೆ, ವ್ಯಾಪಾರ-ವ್ಯವಹಾರದಲ್ಲಿ ನಷ್ಟ.

ಮಕರ: ಆರ್ಥಿಕ ನಷ್ಟ, ಕೌಟುಂಬಿಕ ಸಮಸ್ಯೆಗಳು, ವಿದ್ಯಾಭ್ಯಾಸಕ್ಕೆ ತೊಂದರೆ, ಮಾಟ-ಮಂತ್ರದ ಭೀತಿ, ನಿದ್ರಾಭಂಗ, ಆಕಸ್ಮಿಕ ಪ್ರಯಾಣ.

ಕುಂಭ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಪ್ರೇಮ ವಿಚಾರದಲ್ಲಿ ತೊಂದರೆ, ಮಿತ್ರರಿಂದ ಎಚ್ಚರಿಕೆ, ಪಾಲುದಾರಿಕೆ ವ್ಯವಹಾರದಲ್ಲಿ ಕಲಹ.

ಮೀನ: ಅನಗತ್ಯ ಖರ್ಚು, ನಷ್ಟಗಳು ಹೆಚ್ಚು, ಸಾಲ ಬಾಧೆ, ಉದ್ಯೋಗದಲ್ಲಿ ಕಿರಿಕಿರಿ, ಶತ್ರುಗಳ ಕಾಟ.

The post ದಿನಭವಿಷ್ಯ 02-07-2016 appeared first on Kannada Public tv.


Viewing all articles
Browse latest Browse all 80405

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>