Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80385

ದಿನಭವಿಷ್ಯ 03-08-2016

$
0
0

ಪಂಚಾಂಗ
ಶ್ರೀ ದುರ್ಮುಖಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಶ್ರಾವಣ ಮಾಸ,
ಶುಕ್ಲ ಪಕ್ಷ, ಪಾಡ್ಯ ತಿಥಿ,
ಬುಧವಾರ, ಆಶ್ಲೇಷ ನಕ್ಷತ್ರ.

ರಾಹುಕಾಲ: 12:29 ರಿಂದ 2.04
ಗುಳಿಕಕಾಲ: 10.54 ರಿಂದ 12.29
ಯಮಗಂಡಕಾಲ: 7:44 ರಿಂದ 9:19

ಮೇಷ: ಬಂಧುಗಳಿಂದ ಶುಭ ಸುದ್ಧಿ, ವಿವಾಹ ಯೋಗ, ಪಿತ್ರಾರ್ಜಿತ ಆಸ್ತಿ ಗಳಿಕೆ, ಹಿತ ಶತ್ರುಗಳಿಂದ ತೊಂದರೆ.

ವೃಷಭ: ಸೌಜನ್ಯದ ವರ್ತನೆ ಉತ್ತಮ, ಆತ್ಮೀಯರಿಂದ ಸಹಾಯ, ಮನಸ್ಸಿಗೆ ನೆಮ್ಮದಿ, ನಂಬಿಕಸ್ಥರಿಂದ ಮೋಸ.

ಮಿಥುನ: ವ್ಯಾಪಾರದಲ್ಲಿ ಸಾಧಾರಣ ಲಾಭ, ಆರೋಗ್ಯದಲ್ಲಿ ಏರುಪೇರು, ಅಧಿಕಾರಿಗಳಿಂದ ತೊಂದರೆ, ವಿದ್ಯಾರ್ಥಿಗಳಲ್ಲಿ ಪ್ರತಿಭೆ.

ಕಟಕ: ಅನಿರೀಕ್ಷಿತ ಲಾಭ, ವಿರೋಧಿಗಳಿಂದ ಕಿರುಕುಳ, ಆತ್ಮೀಯರ ಆಗಮನ, ಗುರು ಹಿರಿಯರಲ್ಲಿ ಭಕ್ತಿ, ಈ ದಿನ ಶುಭ.

ಸಿಂಹ: ವ್ಯರ್ಥ ಧನಹಾನಿ, ಕೃಷಿಯಲ್ಲಿ ನಷ್ಟ, ವಿಪರೀತ ದುಶ್ಚಟ, ಮಾನಸಿಕ ಒತ್ತಡ, ಶ್ರಮಕ್ಕೆ ತಕ್ಕ ಫಲ.

ಕನ್ಯಾ: ದಾಂಪತ್ಯದಲ್ಲಿ ವಿರಸ, ಸ್ನೇಹಿತರ ಭೇಟಿ, ಅನಗತ್ಯ ವಿಚಾರಗಳಲ್ಲಿ ಆಸಕ್ತಿ, ನಿರುದ್ಯೋಗಿಗಳಿಗೆ ಉದ್ಯೋಗವಕಾಶ.

ತುಲಾ: ಅನಾವಶ್ಯಕ ವಸ್ತು ಖರೀದಿ, ಹಣಕಾಸು ನಷ್ಟ, ಸರಿ-ತಪ್ಪುಗಳ ಬಗ್ಗೆ ಅರಿವಿರಲಿ, ಆತುರ ನಿರ್ಧಾರದಿಂದ ತೊಂದರೆ.

ವೃಶ್ಚಿಕ: ಆರ್ಥಿಕ ಸಂಕಷ್ಟ, ಸಾಧಾರಣ ಪ್ರಗತಿ, ಹೊಗಳಿಕೆಗೆ ಮರುಳಾಗದಿರಿ, ಮಾತಿನ ಚಕಮಕಿ.

ಧನಸ್ಸು: ಭೂಮಿಯಿಂದ ಲಾಭ, ವಿವಾದಗಳಿಂದ ವೈರತ್ವ, ಅನಿರೀಕ್ಷಿತ ದೂರ ಪ್ರಯಾಣ, ಪುಣ್ಯಕ್ಷೇತ್ರ ದರ್ಶನ, ಸೈಟ್ ಖರೀದಿಯೋಗ.

ಮಕರ: ಮಹಿಳೆಯರಿಗೆ ಉದ್ಯೋಗದಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಏರುಪೇರು, ಮಾನಸಿಕ ಅಶಾಂತಿ, ಅಲ್ಪ ಲಾಭ, ಅಧಿಕ ಖರ್ಚು.

ಕುಂಭ: ನೀಚ ಜನರಿಂದ ದೂರವಿರಿ, ಕೆಲಸ ಕಾರ್ಯಗಳಲ್ಲಿ ಜಯ, ಹಣಕಾಸು ತೊಂದರೆ, ದಾನ ಧರ್ಮದಲ್ಲಿ ಆಸಕ್ತಿ.

ಮೀನ: ಸ್ತ್ರೀ ಲಾಭ, ವಾಹನ ಪ್ರಾಪ್ತಿ, ಕೆಲಸ ಕಾರ್ಯಗಳಲ್ಲಿ ವಿಳಂಬ, ಸಾಲ ತೀರಿಸುವ ಸಾಧ್ಯತೆ, ಉನ್ನತ ವಿದ್ಯಾಭ್ಯಾಸಕ್ಕೆ ಪ್ರಯಾಣ.

The post ದಿನಭವಿಷ್ಯ 03-08-2016 appeared first on Kannada Public tv.


Viewing all articles
Browse latest Browse all 80385

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>