Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80355

ದಿನಭವಿಷ್ಯ: 31-08-2017

$
0
0

ಪಂಚಾಂಗ:
ಶ್ರೀ ಹೇವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಭಾದ್ರಪದ ಮಾಸ,
ಶುಕ್ಲ ಪಕ್ಷ, ದಶಮಿ ತಿಥಿ,
ಗುರುವಾರ, ಮೂಲ ನಕ್ಷತ್ರ

ಶುಭ ಘಳಿಗೆ: ಮಧ್ಯಾಹ್ನ 12:00 ರಿಂದ 12:55
ಅಶುಭ ಘಳಿಗೆ: ಬೆಳಗ್ಗೆ 10:12 ರಿಂದ 11:06

ರಾಹುಕಾಲ: ಮಧ್ಯಾಹ್ನ 1:55 ರಿಂದ 3:28
ಗುಳಿಕಕಾಲ: ಬೆಳಗ್ಗೆ 9:17 ರಿಂದ 10:50
ಯಮಗಂಡಕಾಲ: ಬೆಳಗ್ಗೆ 6:12 ರಿಂದ 7:44

ಮೇಷ: ಸ್ಥಿರಾಸ್ತಿ-ವಾಹನ ಖರೀದಿಯೋಗ, ತಂದೆಯಿಂದ ನಷ್ಟ, ಅನಗತ್ಯ ಕಿರಿಕಿರಿ, ತಾಯಿ ಕಡೆಯಿಂದ ಅನುಕೂಲ.

ವೃಷಭ: ಆಕಸ್ಮಿಕ ಧನ ಲಾಭ, ಸಹೋದರನೊಂದಿಗೆ ಕಿರಿಕಿರಿ, ಕುಟುಂಬದಲ್ಲಿ ಮನಃಸ್ತಾಪ, ಪ್ರಯಾಣಕ್ಕೆ ಅಡೆತಡೆ, ಗೃಹ ಬದಲಾವಣೆಯಿಂದ ತೊಂದರೆ.

ಮಿಥುನ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಸಂಗಾತಿಯಿಂದ ಸಹಕಾರ, ಸ್ನೇಹಿತರಿಂದ ಧನಾಗಮನ, ಆಧ್ಯಾತ್ಮಿಕ ಚಿಂತೆ.

ಕಟಕ: ಶತ್ರುಗಳ ಕಾಟ, ಶರೀರದಲ್ಲಿ ನೋವು, ಗ್ಯಾಸ್ಟ್ರಿಕ್ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು, ತಂದೆಯಿಂದ ಸಾಲದ ಸುಳಿಗೆ ಸಿಲುಕುವಿರಿ.

ಸಿಂಹ: ಮಕ್ಕಳಿಗಾಗಿ ಅಧಿಕ ಖರ್ಚು, ಆಕಸ್ಮಿಕ ಧಾರ್ಮಿಕ ಕ್ಷೇತ್ರಗಳಿಗೆ ಪ್ರಯಾಣ, ಮಕ್ಕಳಿಗೆ ಆಕಸ್ಮಿಕ ತೊಂದರೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ.

ಕನ್ಯಾ: ಸ್ಥಿರಾಸ್ತಿ-ವಾಹನದಿಂದ ಲಾಭ, ಮಾನಸಿಕ ವ್ಯಥೆ, ಕುಟುಂಬದಿಂದ ದೂರ ಉಳಿಯುವ ಆಲೋಚನೆ, ಆಧ್ಯಾತ್ಮಿಕತೆಯತ್ತ ಒಲವು, ಸಹೋದರನಿಂದ ಧನಾಗಮನ.

ತುಲಾ: ಉದ್ಯಮದಲ್ಲಿ ಲಾಭ, ಕೆಲಸ ಕಾರ್ಯಗಳಲ್ಲಿ ಪ್ರಗತಿ, ಬಂಧುಗಳಿಂದ ಅವಮಾನ, ಸಾಲ ಬಾಧೆ, ಮನಸ್ಸಿನಲ್ಲಿ ಅಶಾಂತಿ.

ವೃಶ್ಚಿಕ: ಕಾರ್ಯ ನಿಮಿತ್ತ ಓಡಾಟ, ಕೆಲಸ ಕಾರ್ಯಗಳಲ್ಲಿ ಜಯ, ಆಕಸ್ಮಿಕ ಅನಗತ್ಯ ಖರ್ಚು, ಮಕ್ಕಳ ಮನಸ್ಸಿಗೆ ನೋವು ಮಾಡುವಿರಿ.

ಧನಸ್ಸು: ವಾಹನ ಅಪಘಾತ, ನೀರಿರುವ ಸ್ಥಳಗಳಲ್ಲಿ ಎಚ್ಚರಿಕೆ, ಕೆಲಸ ಕಾರ್ಯಗಳಲ್ಲಿ ವಿಘ್ನ, ಸ್ಥಿರಾಸ್ತಿ ತಗಾದೆಯಿಂದ ಕೋರ್ಟ್‍ನ ಮೊರೆ.

ಮಕರ: ಶುಭ ಕಾರ್ಯಗಳಿಗೆ ಖರ್ಚು, ಆತ್ಮೀಯರಿಂದ ನಂಬಿಕೆದ್ರೋಹ, ಸಹೋದರನಿಂದ ಮೋಸ, ಸ್ವಯಂಕೃತ ಅಪರಾಧಗಳಿಂದ ನಷ್ಟ.

ಕುಂಭ: ಸಾಲದ ಸಹಾಯ ಪ್ರಾಪ್ತಿ, ಕುಟುಂಬದಲ್ಲಿ ವಾಗ್ವಾದ, ಮನಸ್ಸಿಗೆ ಕಿರಿಕಿರಿ, ಕೆಲಸಗಾರರ ಕೊರತೆ ನಿವಾರಣೆ.

ಮೀನ: ಮಕ್ಕಳಿಗೆ ಉದ್ಯೋಗ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಕಿರಿಕಿರಿ, ಉದ್ಯೋಗದಲ್ಲಿ ಒತ್ತಡ, ವಸ್ತ್ರಾಭರಣ ವ್ಯಾಪಾರಸ್ಥರಿಗೆ ಅನುಕೂಲ.


Viewing all articles
Browse latest Browse all 80355

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ