Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80365

ಬಿಜೆಪಿಯ ‘ಸ್ಟಾರ್’ಗಳು ಇವರಂತೆ: ದರ್ಶನ್ ಕೈ ಸೇರ್ಪಡೆಗೆ ಸಿಟಿ ರವಿ ಹೇಳಿದ್ದು ಹೀಗೆ

$
0
0

ಬಾಗಲಕೋಟೆ: ದರ್ಶನ್ ಬುದ್ಧಿವಂತರಾಗಿದ್ದು ಮುಳುಗುವ ಹಡಗನ್ನು ಏರುವ ಮೂರ್ಖತನ ಮಾಡಲಿಕ್ಕಿಲ್ಲ ಎನ್ನುವ ವಿಶ್ವಾಸವಿದೆ ಎಂದು ಬಿಜೆಪಿ ಶಾಸಕ ಸಿಟಿ ರವಿ ಹೇಳಿದ್ದಾರೆ.

ದರ್ಶನ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆದರೆ ಮುಳುಗುವ ಹಡಗನ್ನು ಏರುವ ಮೂರ್ಖತನದ ದರ್ಶನನವನ್ನು ಅವರು ಮಾಡಲಿಕ್ಕಿಲ್ಲ ಎಂಬ ವಿಸ್ವಾಸವಿದೆ. ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೇ ಸ್ಟಾರ್ ಗಳು ಎಂದು ಹೇಳಿದರು.

ರಾಹುಲ್ ಗಾಂಧಿ ಅವರಿಗೆ ಮದುವೆ ವಯಸ್ಸು ಆಗ್ತಿದೆ. ಗೋವಿಂದ್ ಕಾರಜೋಳರ ಆಫರ್ ಬಿಟ್ರೆ ಜೀವನದಲ್ಲಿ ಮತ್ತೆ ಇಂತಹ ಅವಕಾಶ ಅವರಿಗೆ ಸಿಗಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಅವರು ಇದರ ಮಧ್ಯಸ್ಥಿಕೆ ವಹಿಸಲಿ ಎಂದು ಅವರು ಹೇಳಿದರು.

ಲಿಂಗಾಯತ ಹಾಗೂ ವೀರಶೈವ ಕಿತ್ತಾಟ ಇದು ಸಿಎಂ ಸಿದ್ದರಾಮಯ್ಯ ಅವರ ಕ್ರಿಮಿನಲ್ ಕ್ಯಾಬಿನೆಟ್ ಹೆಣೆದ ರಾಜಕೀಯ ಅಸ್ತ್ರ. ಲಿಂಗಾಯತ ವ್ಯಕ್ತಿ ಮುಖ್ಯಮಂತ್ರಿಯಾಗೋದನ್ನ ತಪ್ಪಿಸಲು ಈ ರೀತಿಯಾಗಿ ಮಾಡಲಾಗುತ್ತಿದೆ. ಇದರಲ್ಲಿ ಕೆಟ್ಟ ಹುಳುಗಳು ಇವೆ. ಅವು ಬೇಗನೇ ತೀರಿಹೋಗ್ತವೆ ಎಂದು ಟಾಂಗ್ ನೀಡಿದರು.

ರಮಾನಾಥ ರೈ ಅವರಿಗೆ ಗೃಹ ಇಲಾಖೆ ಕೊಟ್ಟರೆ ಅದು ರಾಜ್ಯದ ಗ್ರಹಚಾರ. ನಾಲಿಗೆ ತಲೆ ಮೇಲೆ ಹಿಡಿತವಿಲ್ಲದವರಿಗೆ ಈ ಖಾತೆ ನೀಡುವುದು ಸರಿಯಲ್ಲ. ಐಟಿ ರೇಡ್ ಬಗ್ಗೆ ಕಾಂಗ್ರೆಸ್ ನಾಯಕರು ಭಯಗೊಳ್ತಿರೋದನ್ನ ನೋಡಿದ್ರೆ ಇವರ ಬಳಿ ಅಕ್ರಮ ಸಂಪತ್ತು ಸಾಕಷ್ಟಿದೆ ಎಂಬ ಸಂಶಯ ಹುಟ್ಟಿಕೊಳ್ಳುತ್ತೆ. ಹಾಗಾಗಿ ಇನ್ನಷ್ಟು ಐಟಿ ದಾಳಿಗಳಾಗಲಿ ಎಂದರು.


Viewing all articles
Browse latest Browse all 80365

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>