Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80365

ದಿನಭವಿಷ್ಯ 08-08-2016

$
0
0

 

ಪಂಚಾಂಗ:
ಶ್ರೀ ದುರ್ಮುಖಿನಾಮ ಸಂವತ್ಸರ,
ದಕ್ಷಿಣಾಯನ ಪುಣ್ಯಕಾಲ,
ವರ್ಷ ಋತು, ಶ್ರಾವಣ ಮಾಸ,
ಶುಕ್ಲ ಪಕ್ಷ, ಷಷ್ಠಿ ತಿಥಿ
ಸೋಮವಾರ, ಹಸ್ತ ನಕ್ಷತ್ರ

ರಾಹುಕಾಲ: ಬೆಳಗ್ಗೆ 7:46 ರಿಂದ 9:10
ಗುಳಿಕಕಾಲ: ಮಧ್ಯಾಹ್ನ 2:03 ರಿಂದ 3:37
ಯಮಗಂಡಕಾಲ: ಬೆಳಗ್ಗೆ 10:54 ರಿಂದ 12:28

ಮೇಷ: ವ್ಯಾಪಾರ ವ್ಯವಹಾರದಲ್ಲಿ ನಷ್ಟ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮಾನಸಿಕ ವ್ಯಥೆ, ಸಲ್ಲದ ಅಪವಾದ, ನೆಮ್ಮದಿ ಇಲ್ಲದ ಜೀವನ.

ವೃಷಭ: ಕುಟುಂಬದಲ್ಲಿ ಕಲಹ, ಷೇರು ವ್ಯವಹಾರಗಳಲ್ಲಿ ಲಾಭ, ಆರೋಗ್ಯ ಸಮಸ್ಯೆ, ಆತ್ಮೀಯರ ಭೇಟಿ.

ಮಿಥುನ: ಮಾನಸಿಕ ಗೊಂದಲ, ನೌಕರಿಯಲ್ಲಿ ತೊಂದರೆ, ತೀರ್ಥಕ್ಷೇತ್ರ ದರ್ಶನ, ಹೆತ್ತವರಲ್ಲಿ ದ್ವೇಷ.

ಕಟಕ: ಭೂ ವ್ಯವಹಾರಗಳಲ್ಲಿ ಲಾಭ, ಮಕ್ಕಳಿಂದ ಶುಭ ಸಮಾಚಾರ, ವಿದ್ಯಾರ್ಥಿಗಳಲ್ಲಿ ಹಿನ್ನಡೆ, ಕೆಲಸ ಕಾರ್ಯಗಳಲ್ಲಿ ಜಯ.

ಸಿಂಹ: ಸ್ವಂತ ಉದ್ಯಮಸ್ಥರಿಗೆ ಲಾಭ, ಮನೆಯಲ್ಲಿ ಶುಭ ಕಾರ್ಯ, ಆದಾಯಕ್ಕಿಂತ ಖರ್ಚು ಹೆಚ್ಚು.

ಕನ್ಯಾ: ಮಾತಿನ ಮೇಲೆ ಹಿಡಿತ ಅಗತ್ಯ, ಅಮೂಲ್ಯ ವಸ್ತುಗಳ ಖರೀದಿ, ವಿಪರೀತ ಖರ್ಚು, ಹಿರಿಯರಿಂದ ಹಿತವಚನ.

ತುಲಾ: ಕೆಲಸ ಕಾರ್ಯಗಳಲ್ಲಿ ಅಡೆತಡೆ, ಋಣ ಬಾಧೆ, ಸಾಲ ತೀರಿಸುವ ಯೋಗ, ಸುಖ ಭೋಜನ, ಆರೋಗ್ಯದಲ್ಲಿ ಏರುಪೇರು.

ವೃಶ್ಚಿಕ: ಪರಿಶ್ರಮಕ್ಕೆ ತಕ್ಕ ಫಲ, ಗೆಳಯರಿಂದ ಸಹಾಯ, ಚಂಚಲ ಮನಸ್ಸು, ವ್ಯಾಪಾರಗಳಿಂದ ಲಾಭ.

ಧನಸ್ಸು: ಕುಟುಂಬದಲ್ಲಿ ಕಲಹ, ಮನಸ್ಸಿಗೆ ಅಶಾಂತಿ, ಧನ ಲಾಭ, ತೀರ್ಥಕ್ಷೇತ್ರ ದರ್ಶನ, ದೂರ ಪ್ರಯಾಣ, ಮಾತಿನ ಚಕಮಕಿ.

ಮಕರ: ಆತ್ಮೀಯರಲ್ಲಿ ದ್ವೇಷ, ಸ್ಥಳ ಬದಲಾವಣೆ, ಶತ್ರುಗಳಿಂದ ಎಚ್ಚರ, ಮಹತ್ವದ ಒಪ್ಪಂದಕ್ಕೆ ಸಮ್ಮತಿ.

ಕುಂಭ: ಧೈರ್ಯದಿಂದ ಕಾರ್ಯ ಸಿದ್ಧಿ, ಆರೋಗ್ಯ ಸಮಸ್ಯೆ, ಸಲ್ಲದ ಅಪವಾದ ನಿಂದನೆ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಮೀನ: ವಿವಾಹ ಯೋಗ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಸ್ಥಳ ಬದಲಾವಣೆ, ಉದ್ಯೋಗದಲ್ಲಿ ಬಡ್ತಿ, ಮಾನಸಿಕ ನೆಮ್ಮದಿ.

The post ದಿನಭವಿಷ್ಯ 08-08-2016 appeared first on Kannada Public tv.


Viewing all articles
Browse latest Browse all 80365

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>