Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80355

ಆಲದ ಎಲೆಯಲ್ಲಿ ರಾಷ್ಟ್ರಗೀತೆ ನುಡಿಸುತ್ತಾರೆ ಬೀದರ್‍ನ ಕಲಾವಿದ! ವಿಡಿಯೋ ನೋಡಿ

$
0
0

ಬೀದರ್: ಸಂಗೀತ ವಾದ್ಯಗಳಿದ್ದರೂ ರಾಷ್ಟ್ರಗೀತೆಯನ್ನು ನುಡಿಸುವುದು ಕಷ್ಟ. ಆದ್ರೆ ಬೀದರ್ ಜಿಲ್ಲೆ ಔರಾದ್ ತಾಲೂಕಿನ ಸುಂಧಾಳ ಗ್ರಾಮದ ಅಬ್ರಾಹಂ ಇಸ್ಮಾಯಿಲ್ ಮೇತ್ರಿ ಎಂಬವರು ಆಲದ ಎಲೆಯಲ್ಲಿ ರಾಷ್ಟ್ರಗೀತೆ ನುಡಿಸುತ್ತಾರೆ.

ಹೈದ್ರಾಬಾದ್ ಕರ್ನಾಟದಲ್ಲಿ `ಸನಾಧಿ ಅಬ್ರಾಹಂ’ ಎಂದೇ ಖ್ಯಾತರಾಗಿರುವ ಇವರು 35 ವರ್ಷಗಳಿಂದ ಆಲದ ಎಲೆಯಲ್ಲಿ ರಾಷ್ಟ್ರಗೀತೆಯನ್ನು ನುಡಿಸಿಕೊಂಡು ಬಂದಿದ್ದಾರೆ. ದನ ಕಾಯುವಾಗ ನಡೆಸಿದ ಸತತ ಪ್ರಯತ್ನದಿಂದಾಗಿ ಅಬ್ರಾಹಂಗೆ ಈ ಕಲೆ ಕರಗತವಾಗಿದೆ. ಸ್ವಾತಂತ್ರ್ಯ ದಿನಚರಣೆ ಮತ್ತು ಗಣರಾಜೋತ್ಸವದಂದ ಇವರು ಗಡಿ ಭಾಗದ ಶಾಲೆಗಳಿಗೆ ಭೇಟಿ ನೀಡಿ ಆಲದೆಲೆಯಲ್ಲಿ ರಾಷ್ಟ್ರಗೀತೆ ನುಡಿಸುವ ಮೂಲಕ ದೇಶಾಭಿಮಾನದ ಕಿಚ್ಚನ್ನ ಮಕ್ಕಳಲ್ಲಿ ಮೂಡಿಸುತ್ತಿದ್ದಾರೆ.

ಇದರ ಜೊತೆಗೆ ಹಲಗೆ, ಸನಾಯಿ, ದಮಡಿ, ದಪ್ಪು ಏಕತರಿ, ಎಲೆ ಶ್ರುತಿ, ಲಾವಣಿಗಳು, ತತ್ವ ಪದಗಳು, ಮೊಹರಂ ಹಾಡುಗಳು ಸೇರಿದಂತೆ ಅನೇಕ ಗ್ರಾಮೀಣ ಪ್ರದೇಶದ ಜನಪದ ಕಲೆಗಳನ್ನು ಮೈಗೂಡಿಸಿಕೊಂಡಿದ್ದಾರೆ ಈ ಅಪರೂಪ ಕಲಾವಿದ.

The post ಆಲದ ಎಲೆಯಲ್ಲಿ ರಾಷ್ಟ್ರಗೀತೆ ನುಡಿಸುತ್ತಾರೆ ಬೀದರ್‍ನ ಕಲಾವಿದ! ವಿಡಿಯೋ ನೋಡಿ appeared first on Kannada Public tv.


Viewing all articles
Browse latest Browse all 80355

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>