Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80365

ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಡಿಕ್ಕಿ –ಸವಾರನನ್ನು ಒದ್ದು ಕೊಂದ ಕಿರಾತಕ

$
0
0

ಬೆಳಗಾವಿ: ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಡಿಕ್ಕಿಗೊಂಡ ಬಳಿಕ ಬೈಕ್ ಸವಾರನನ್ನು ಕಾಲಿನಿಂದ ಒದ್ದು ಹಲ್ಲೆ ನಡೆಸಿ ಕೊಂದ ಅಮಾಯಕ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ಪಟ್ಟಣದ ಚೌಕಿ ಕ್ರಾಸ್ ಬಳಿ ನಡೆದಿದೆ.

ವಿಜಯ ಮಹಾಂತೇಶ್ ಹಿರೇಮಠ್ (67) ಬೈಕ್‍ನಲ್ಲಿ ಸಂಚರಿಸುತ್ತಿದ್ದಾಗ ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆಯುತ್ತಿದ್ದಂತೆ ಪಾದಚಾರಿಗೆ ಹೋಗಿ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಡಿಕ್ಕಿ ಹೊಡೆದರಿಂದ ಆಕ್ರೋಶಗೊಂಡ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದ ಅದೃಶ್ಯ ಎಂಬಾತ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾನೆ. ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡಲೂ ಸಾಧ್ಯವಾಗದಷ್ಟು ಸರ್ಕಾರ ದಿವಾಳಿಯಾಗಿದೆಯೇ? – ಎಎಪಿ ಪ್ರಶ್ನೆ

ಹಲ್ಲೆಯಿಂದ ಗಾಯಗೊಂಡ ಮಹಾಂತೇಶ್ ಸ್ಥಳದಲ್ಲೇ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಕಿತ್ತೂರು ಪೊಲೀಸರು ಹಲ್ಲೆ ನಡೆಸಿದ ಅದೃಶ್ಯನನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ. ಈ ಕುರಿತು ಕಿತ್ತೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪಟಾಕಿ ನಿಷೇಧಿಸಿದರೆ ನಿರ್ದಿಷ್ಟ ಸಮುದಾಯ ವಿರೋಧಿ ಎಂದರ್ಥವಲ್ಲ- ಸುಪ್ರೀಂ ಕೋರ್ಟ್‌

The post ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಡಿಕ್ಕಿ – ಸವಾರನನ್ನು ಒದ್ದು ಕೊಂದ ಕಿರಾತಕ appeared first on Public TV.


Viewing all articles
Browse latest Browse all 80365

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>