ನವದೆಹಲಿ: ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ ಮುಂದಾಗಿದೆ.
ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ತಮಿಳುನಾಡು ಸಿಎಸ್ ರಾಮ್ ಮೋಹನ್ ರಾವ್ ಜೊತೆ ಕರ್ನಾಟಕದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
2 ರಾಜ್ಯಗಳಲ್ಲಿ ಶಾಂತಿ ಕಾಪಾಡುವ ಸಂಬಂಧ ಚರ್ಚೆ ನಡೆಸಲಾಗುತ್ತಿದ್ದು, ತಮಿಳುನಾಡಿನಲ್ಲಿನ ಕನ್ನಡಿಗರಿಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.
The post ಕನ್ನಡಿಗರ ರಕ್ಷಣೆಗೆ ತಮಿಳುನಾಡು ಸಿಎಸ್ ಜತೆ ಅರವಿಂದ್ ಜಾಧವ್ ಮಾತುಕತೆ appeared first on Kannada Public tv.