Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80415

ಮೈಸೂರು ಚಾಮುಂಡಿ ಬೆಟ್ಟಕ್ಕೆ ನಟ ಶಿವರಾಜಕುಮಾರ್ ದಂಪತಿ ಭೇಟಿ

$
0
0

ಮೈಸೂರು: ನವರಾತ್ರಿ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿಯ ದರ್ಶನ ಪಡೆದಿದ್ದಾರೆ.

ಇಂದು ಸಂಜೆ 5.30ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಶಿವರಾಜ್ ಕುಮಾರ್ ಯುವದಸರಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇದಕ್ಕೂ ಮುನ್ನ ನಾಡ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 7ಕ್ಕೆ ಯುವ ದಸರಾದಲ್ಲಿ ಗಾಯಕ ಬೆನ್ನಿ ದಯಾಳ್‍ರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

mys-2

ದಸರಾ ಹಬ್ಬದ ಪ್ರಯುಕ್ತ ಮೈಸೂರಿನ ಪ್ರತಿಯೊಂದು ಸರ್ಕಲ್‍ನಲ್ಲೂ ಈ ಬಾರಿ ವಿಶೇಷ ವಿದ್ಯುತ್ ಅಲಂಕಾರ ಮಾಡಲಾಗಿದ್ದು, ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ. ಅರಮನೆಯ ದಕ್ಷಿಣ ದ್ವಾರದ ಗನ್‍ಹೌಸ್ ಸರ್ಕಲ್‍ನಲ್ಲಿ ಶ್ರೀಕಂಠದತ್ತ ಒಡೆಯರ್ ಪ್ರತಿಮೆಯನ್ನು ವಿದ್ಯುತ್ ದೀಪದಿಂದ ಆಲಂಕರಿಸಲಾಗಿದೆ.

mys-lightings-1

ರಾಮಸ್ವಾಮಿ ವೃತ್ತದಲ್ಲಿ ಅರಮನೆಯ ಚಿತ್ರಣ ಅನಾವರಣಗೊಂಡಿದೆ. ರೈಲ್ವೇ ನಿಲ್ದಾಣದ ಬಳಿ ಸಂಸತ್ ಭವನದ ಲೈಟಿಂಗ್ ಮನಸೂರೆಗೊಳಿಸುತ್ತಿದೆ. ಪಾರಂಪರಿಕ ಕಟ್ಟಡಗಳಿಗೆ, ನಾಲ್ವಡಿ ಕೃಷ್ಣರಾಜ ಒಡೆಯರ್ ಸರ್ಕಲ್‍ಗೆ, ಬೃಹತ್ ಮರಗಳಿಗೂ ಲೈಟಿಂಗ್ ವ್ಯವಸ್ಥೆಯನ್ನ ಚೆಸ್ಕಾಂ ವಿಶೇಷ ರೀತಿಯಲ್ಲಿ ಮಾಡಿ ಸೈ ಎನಿಸಿಕೊಂಡಿದೆ.

mys-lightings


Viewing all articles
Browse latest Browse all 80415

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>