Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80555

ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿದ್ದ 5 ಅಂತಸ್ತಿನ ಕಟ್ಟಡ ಕುಸಿತ

$
0
0

ಬೆಂಗಳೂರು: ಪ್ರತಿಷ್ಠಿತ ಇಕೋಸ್ಪೇಸ್ ಟೆಕ್‍ಪಾರ್ಕ್ ಸಮೀಪದಲ್ಲಿ ನಿರ್ಮಾಣ ಹಂತದಲ್ಲಿದ್ದ 5 ಅಂತಸ್ತಿನ ಕಟ್ಟಡ ಕುಸಿದು ಬಿದ್ದಿರುವ ಘಟನೆ ಬೆಂಗಳೂರು ಹೊರವಲಯದ ಬೆಳ್ಳಂದೂರು ಬಳಿ ನಡೆದಿದೆ.

ಇಂದು ಮಧ್ಯಾಹ್ನ 12.30ರ ವೇಳೆಗೆ ಈ ಘಟನೆ ನಡೆದಿದ್ದು ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳದಲ್ಲಿದ್ದು ಕಾರ್ಯಾಚರಣೆ ಮಾಡಿ ಕಾರ್ಮಿಕರ ರಕ್ಷಣೆ ಮಾಡುತ್ತಿದ್ದಾರೆ.

ಪ್ರತ್ಯಕ್ಷ್ಯದರ್ಶಿ ಮಲ್ಲಿನಾಥ ರೆಡ್ಡಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದು, ಈ ದುರಂತಕ್ಕೆ ಕಳಪೆ ಕಾಮಗಾರಿಯೇ ಕಾರಣ. ಕೇವಲ ಮೂರು ನಾಲ್ಕು ತಿಂಗಳಿನಲ್ಲಿ ಕಟ್ಟಡವನ್ನು ನಿರ್ಮಿಸಲಾಗಿದೆ. ಇಟ್ಟಿಗೆಯ ಮೂಲಕ ಗೋಡೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ.

ಎಷ್ಟು ಜನ ಕಾರ್ಮಿಕರು ಅಲ್ಲಿ ಕೆಲಸ ಮಾಡುತ್ತಿದ್ದರು ಎನ್ನುವ ಪ್ರಶ್ನೆಗೆ, ಒಂದು ವರ್ಷದಿಂದ ಇಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಈಗಾಗಲೇ ಮೂರು ಕಟ್ಟಡಗಳನ್ನು ಇದೇ ವೇಗದಲ್ಲಿ ಕಟ್ಟಿದ್ದಾರೆ. ಒಟ್ಟು 50ಕ್ಕೂ ಹೆಚ್ಚು ಜನ ಅಲ್ಲಿ ಕೆಲಸ ಮಾಡುತ್ತಿದ್ದರು. ಈಗ ಎಷ್ಟುಜನ ಕಾರ್ಮಿಕರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಸಿಕ್ಕಿಲ್ಲ. ಈ ಕಟ್ಟಡ ಬೇಕರಿಯ ಮುಂಭಾಗ ಬಿದ್ದಿದೆ. ಈ ವೇಳೆ ಬೇಕರಿಯಲ್ಲಿ ಮೂರು ಮಂದಿ ಚಹಾ ಕುಡಿಯುತ್ತಿದ್ದರು. ಅವರು ಮೃತಪಟ್ಟಿರಬಹುದು ಎಂದು ಮಲ್ಲಿನಾಥ ರೆಡ್ಡಿ ಹೇಳಿದರು.

ಎರಡು ಅಂತಸ್ತಿನ ನಿರ್ಮಾಣಕ್ಕೆ ಅನುಮತಿ ಪಡೆದು ನಿಯಮ ಉಲ್ಲಂಘಿಸಿ 5 ಅಂತಸ್ತಿನ ಕಟ್ಟಡವನ್ನು ನಿರ್ಮಿಸಿದ್ದೆ ಈ ದುರಂತಕ್ಕೆ ಮತ್ತೊಂದು ಕಾರಣ ಎನ್ನುವುದು ಈಗ ಬೆಳಕಿಗೆ ಬಂದಿದೆ.14462808_1362018160482599_8704985021965090302_n

14608875_1362018220482593_5477182500395575448_o

14608899_1362018153815933_2302971309270040526_o


Viewing all articles
Browse latest Browse all 80555

Trending Articles


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


ಪ್ರೀ ವೆಡ್ಡಿಂಗ್ ಶೂಟ್ ಬಳಿಕ ಕೊಲೆ ಸಂಚು: ಪುಣೆಯಲ್ಲಿ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ….!


LGBT ಗಳ ಲೈಂಗಿಕ ಆಸಕ್ತಿಯು ನೈಸರ್ಗಿಕವಾಗಿ ಬಂದಿರುವುದಲ್ಲವೇ….!


ಸೆಕ್ಸ್, ಸೆಕ್ಸ್.. ಎಂದು ಹಾತೊರೆಯುತ್ತಿದ್ದ ಬಾಯ್ ಫ್ರೆಂಡ್ ನ ಕತ್ತುಹಿಸುಕಿ ಕೊಂದ್ಳು..!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ಅದೊಂದು ಸಣ್ಣ ಮುಂಜಾಗ್ರತೆ ವಹಿಸಿದ ಕಾರಣಕ್ಕೆ 'ಹೆಂಡತಿಯ ಗುಲಾಮ'ನಾದ ಗಂಡ..!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮದುವೆ ನಂತರ ಬ್ಲೂ ಫಿಲಂ ನೋಡಿದರೆ ಏನಾಗುತ್ತೆ?


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ನಟಿ ರಚಿತಾ ರಾಮ್ ಆಸೆ ಏನು ಗೊತ್ತಾ…!


ಕಾರ್ಪೋರೇಟರ್ ಅವ್ವ ಮಾದೇಶ  ಜೀವಾವಧಿ ಶಿಕ್ಷೆಗೆ ಕಾರಣವಾದ ` ಜೋಡಿ ಕೊಲೆ’ಯ  ಇನ್ ಸೈಡ್ ಸ್ಟೋರಿ…


ಜು.25 ರಂದು ಮತ್ತೆ ದೆಹಲಿಗೆ ಸಿಎಂ ಮತ್ತು ಡಿಸಿಎಂ


ಚಿಕ್ಕ ಮಕ್ಕಳಿಗೆ ಸೆಕ್ಸ್ ಎಜುಕೇಷನ್ ಪಾಠ ಮಾಡಿದ ಯೋಗೀಶ್ ಮಾಸ್ಟರ್ –ವಿಡಿಯೋ ವೈರಲ್


ಹಾಸ್ಯ : ಪಿತೃ ಪಕ್ಷದಲ್ಲಿ ಭರ್ಜರಿ ಭೋಜನಕ್ಕೆ ಮುನ್ನ ಕಾಗೆಗಳ ಮೀಟಿಂಗು!


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಲವ್, ಸೆಕ್ಸ್, ದೋಖಾ: ಖಾಸಗಿ ವಿಡಿಯೋ ಮಾಡಿ ಮಹಿಳೆ ಮೇಲೆ ಹಲ್ಲೆ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


The Ashtanga Key - Surya Namaskar


ಅತ್ತಿಗೆ–ಮೈದುನ ಅಕ್ರಮ ಸಂಬಂಧ, ಆಮೇಲೇನಾಯ್ತು ಗೊತ್ತಾ…?