ಅಮೆರಿಕದಲ್ಲಿ ಬಿರುಗಾಳಿ ಅಬ್ಬರಕ್ಕೆ 25 ಮಂದಿ ಬಲಿ
– 5,000ಕ್ಕೂ ಹೆಚ್ಚು ಕಟ್ಟಡಗಳು ನೆಲಸಮ ವಾಷಿಂಗ್ಟನ್: ಅಮೆರಿಕದ(America) ಸೇಂಟ್ ಲೂಯಿಸ್, ಮಿಸೌರಿ, ಕೆಂಟುಕಿ(Kentucky) ಮತ್ತು ವರ್ಜೀನಿಯಾದಲ್ಲಿ ಬಿರುಗಾಳಿ ಅಬ್ಬರಕ್ಕೆ ಕನಿಷ್ಠ 35 ಮಂದಿ ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು...
View Articleಫೈರಿಂಗ್ ಪ್ರಕರಣ –ವಿಚಾರಣೆಗೆ ಹಾಜರಾಗಲು 20 ದಿನಗಳ ಸಮಯಾವಕಾಶ ಕೋರಿದ ರಿಕ್ಕಿ ರೈ
ರಾಮನಗರ: ರಿಕ್ಕಿ ರೈ (Rikki Rai) ಮೇಲಿನ ಗುಂಡಿನ ದಾಳಿ ಪ್ರಕರಣ (Firing Case) ಕುರಿತು ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ನೋಟೀಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಹಾಜರಾಗಲು ರಿಕ್ಕಿ ರೈ 20 ದಿನಗಳ ಕಾಲಾವಕಾಶ ಕೇಳಿದ್ದು, ಮೆಡಿಕಲ್...
View Articleವಿರಾಟ್ ಕೊಹ್ಲಿಗೆ ‘ಭಾರತ ರತ್ನ’ನೀಡಬೇಕು: ಸುರೇಶ್ ರೈನಾ
ಮುಂಬೈ: ಭಾರತೀಯ ಕ್ರಿಕೆಟ್ ರಂಗಕ್ಕೆ ವಿರಾಟ್ ಕೊಹ್ಲಿ (Virat Kohli) ನೀಡಿರುವ ಅಪಾರ ಕೊಡುಗೆಗಾಗಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ಮಾಜಿ ಕ್ರಿಕೆಟಿಗ ಸುರೇಶ್ ರೈನಾ (Suresh Raina) ಹೇಳಿದ್ದಾರೆ. ಕೊಹ್ಲಿ ಭಾರತಕ್ಕಾಗಿ ಹಲವು...
View Articleಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ –ಎಲ್ಲೆಲ್ಲಿ?
ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ ಜೋರಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈ ಮಧ್ಯೆ ಮುಂದಿನ ನಾಲ್ಕು ದಿನ ರಾಜ್ಯದ 23 ಜಿಲ್ಲೆಗಳಲ್ಲಿ ಪೂರ್ವ ಮುಂಗಾರು...
View Articleಕಾಂಗ್ರೆಸ್ನ ಕೆಲ ಅಯೋಗ್ಯರು ದೇಶವಿರೋಧಿ ಹೇಳಿಕೆ ಕೊಡುತ್ತಿದ್ದಾರೆ –ಬಿವೈ ವಿಜಯೇಂದ್ರ ಕಿಡಿ
ತುಮಕೂರು: ಕಾಂಗ್ರೆಸ್ (Congress) ಕೆಲವು ಅಯೋಗ್ಯರು ದೇಶವಿರೋಧಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ವಾಗ್ದಾಳಿ ನಡೆಸಿದರು. ತುಮಕೂರಿನಲ್ಲಿ (Tumkuru) ಆಪರೇಷನ್...
View Articleನಿಮ್ಮದು ಕೋಳಿ ಕಾಲುಗಳು- ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ ಅನನ್ಯಾ ಪಾಂಡೆ
ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ (Ananya Panday) ನಟಿಸಿದ ಚೊಚ್ಚಲ ಚಿತ್ರದಿಂದ ಇದುವರೆಗೂ ಸಕ್ಸಸ್ ಎಂಬುದೇ ಸಿಕ್ಕಿಲ್ಲ. ನೆಪೋ ಕಿಡ್ ಎಂದು ಟ್ರೋಲ್ ಆಗುವುದರ ಜೊತೆ ಬಾಡಿ ಶೇಮಿಂಗ್ಗೆ (Body Shaming) ಒಳಗಾಗಿದ್ದು ಇದೆ. ಇದೀಗ...
View Articleಹಸೆಮಣೆ ಏರಿದ ‘ಬಿಗ್ ಬಾಸ್’ಖ್ಯಾತಿಯ ಶಮಂತ್ ಗೌಡ
‘ಲಕ್ಷ್ಮಿ ಬಾರಮ್ಮ’ (Lakshmi Baramma) ನಟ ಶಮಂತ್ ಬ್ರೋ ಗೌಡ (Shamanth Bro Gowda) ಅವರು ಇಂದು (ಮೇ 18) ಹಸೆಮಣೆ ಏರಿದ್ದಾರೆ. ಬಹುಕಾಲದ ಗೆಳತಿ ಮೇಘನಾ (Meghana) ಜೊತೆ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಮದುವೆಯ ಸಂಭ್ರಮದ ಫೋಟೋಗಳು...
View Articleಸೈನಿಕರ ಸುರಕ್ಷೆಗೆ ಉಡುಪಿ ಪೇಜಾವರ ಶ್ರೀ ಮಾರ್ಗದರ್ಶನದಲ್ಲಿ ಸುದರ್ಶನ ಯಾಗ
ಉಡುಪಿ: ಸೈನಿಕರ ಕ್ಷೇಮ, ದೇಶದ ಸುರಕ್ಷೆಗೆ ಪ್ರಾರ್ಥಿಸಿ ಉಡುಪಿ(Udupi) ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಮುಚ್ಲುಕೋಡು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ(Muchlukodu Subramanya Swamy...
View Articleಮೇ 21 ರಂದು ವಿಧಾನಸೌಧದ ಮುಂದೆ ಆಂಧ್ರಕ್ಕೆ ಆನೆಗಳ ಹಸ್ತಾಂತರ
– ಪವನ್ ಕಲ್ಯಾಣ್ಗೆ ಕುಮ್ಕಿ ಆನೆ ಹಸ್ತಾಂತರಿಸಲಿರುವ ಸಿಎಂ, ಡಿಸಿಎಂ ಬೆಂಗಳೂರು: ನೆರೆಯ ಆಂಧ್ರಪ್ರದೇಶಕ್ಕೆ ಮೇ 21 ರಂದು ಕುಮ್ಕಿ ಆನೆಗಳನ್ನು ಹಸ್ತಾಂತರಿಸಲಾಗುತ್ತಿದ್ದು, ಇದು ನೆರೆ ರಾಜ್ಯದೊಂದಿಗಿನ ಸೌಹಾರ್ದ ಸಂಬಂಧ ಹೆಚ್ಚಿಸುವುದರ ಜೊತೆಗೆ,...
View Articleಅವೈಜ್ಞಾನಿಕ ನೀತಿಯಿಂದ ಅಬಕಾರಿ ಆದಾಯದ ಮೂಲಕ್ಕೆ ಸರ್ಕಾರ ಕೊಡಲಿ ಪೆಟ್ಟು ನೀಡಲು ಮುಂದಾಗಿದೆ...
ಬೆಂಗಳೂರು: ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ (State Government) ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ...
View Article