ವೀಡಿಯೋ: ಕಾರು ಡಿಕ್ಕಿ ಹೊಡೆದು ಬೈಕ್ ಮೇಲೆ ಬಿದ್ದ ಲೈಟ್ ಕಂಬ- ಕ್ಷಣಾರ್ಧದಲ್ಲಿ ಸ್ಫೋಟಿಸಿದ...
– ಪವಾಡಸದೃಶ ರೀತಿಯಲ್ಲಿ ಬೈಕ್ ಸವಾರ ಪಾರು ಮೈಸೂರು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬಗಳು ಉರುಳಿ ಬಿದ್ದು ಒಂದು ಕಾರು ಜಖಂಗೊಂಡು ಒಂದು ಬೈಕ್ ಬೆಂಕಿಗೆ ಅಹುತಿಯಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಇಲ್ಲಿನ ರೇಸ್...
View Articleಸಚಿವನಾದ್ರೂ ನಾನು ಕಾಮಿಡಿ ಶೋ ಬಿಡಲ್ಲ: ಸಿಧು
ಚಂಡೀಗಢ: ಸಚಿವನಾದ್ರೂ ನಾನು ಟಿವಿಯಲ್ಲಿ ಮಾಡ್ತಿರೋ ಕಾಮಿಡಿ ಶೋ ಬಿಡಲ್ಲ ಎಂದು ಮಾಜಿ ಕ್ರಿಕೆಟಿಗ ಹಾಗೂ ಪಂಜಾಬ್ನ ನೂತನ ಸಚಿವ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ. ನಿನ್ನೆಯಷ್ಟೇ ಸಿಧು ಪಂಜಾಬ್ನ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು. ಈ...
View Articleಮತ್ತೆ 2,000 ನೋಟು ನಿಷೇಧವಾಗುತ್ತಾ: ಜನ್ರಲ್ಲಿ ಮೂಡಿದ್ದ ಪ್ರಶ್ನೆಗೆ ಜೇಟ್ಲಿ ಉತ್ತರಿಸಿದ್ರು
ನವದೆಹಲಿ: ನೋಟ್ ನಿಷೇಧದ ಬಳಿಕ ಆರ್ಬಿಐ ಬಿಡುಗಡೆ ಮಾಡಿರುವ 2,000ರೂ. ನೋಟನ್ನು ಹಿಂಪಡೆಯುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಅಂತಾ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಸಚಿವರು ಈ ಬಗ್ಗೆ ಇಂದು ಲೋಕಸಭೆಗೆ ಲಿಖಿತ ಉತ್ತರವನ್ನು...
View Articleನೋಟ್ ಬ್ಯಾನ್ನಿಂದ ಸಾವನ್ನಪ್ಪಿರುವವರ ‘ಅಧಿಕೃತ ವರದಿ’ಇಲ್ಲ: ಕೇಂದ್ರ ಸರ್ಕಾರ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 500 ಹಾಗೂ 1000 ರೂ. ನೋಟ್ ಬ್ಯಾನ್ ಮಾಡಿದ ವೇಳೆ ನೋಟು ಬದಲಾವಣೆಗೆ ಕ್ಯೂನಲ್ಲಿ ನಿಂತು ಜನರು ಸಾವನ್ನಪ್ಪಿರುವ ಬಗ್ಗೆ ಯಾವುದೇ ‘ಅಧಿಕೃತ ವರದಿ’ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಈ...
View Articleಆಸ್ಟ್ರೇಲಿಯಾದ ಸವಾಲಿನ ಮೊತ್ತಕ್ಕೆ ಟೀಂ ಇಂಡಿಯಾದಿಂದ ದಿಟ್ಟ ಹೋರಾಟದ ಮುನ್ಸೂಚನೆ
ರಾಂಚಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 451 ರನ್ಗಳಿಗೆ ಕಟ್ಟಿಹಾಕಿದ ಟೀಂ ಇಂಡಿಯಾ ಬ್ಯಾಟಿಂಗ್ನಲ್ಲಿ ದಿಟ್ಟ ಹೋರಾಟ ನೀಡುವ ಮುನ್ಸೂಚನೆ ನೀಡಿದೆ. ಮೊದಲ ದಿನ 4 ವಿಕೆಟ್ ಕಳೆದುಕೊಂಡು 299 ರನ್ಗಳಿಸಿದ್ದ ಆಸ್ಟ್ರೇಲಿಯಾ ಇಂದು 6...
View Articleವಾಟ್ಸಪ್ನಲ್ಲಿ ಸ್ಮೈಲೀ ಕಳುಹಿಸಿದ್ರೆ ಬೀಳುತ್ತೆ ಕೇಸ್!
ಚೆನ್ನೈ: ವಾಟ್ಸಪ್ನಲ್ಲಿ ನೀವು ಸ್ಮೈಲೀಯಂತಹ ಇಮೋಜಿಗಳನ್ನು ಕಳುಹಿಸುತ್ತಿದ್ದೀರಾ? ಹಾಗಾದ್ರೆ ಇನ್ನು ಮುಂದೆ ಎಚ್ಚರವಾಗಿರಿ. ಯಾವುದೋ ಮೆಸೇಜ್ಗೆ ಸ್ಮೈಲಿಗಳನ್ನು ಕಳುಹಿಸಿದರೆ ನಿಮ್ಮ ಮೇಲೆ ಕೇಸ್ ಬೀಳಬಹುದು. ಹೌದು. ತಮಿಳುನಾಡಿನಲ್ಲೊಂದು ವಿಶೇಷ...
View Articleಜಿಯೋ Vs ಬಿಎಸ್ಎನ್ಎಲ್: 339 ರೂ. ರಿಚಾರ್ಜ್ ಮಾಡಿದ್ರೆ ದಿನಕ್ಕೆ 2ಜಿಬಿ ಡೇಟಾ
ನವದೆಹಲಿ: ಡೇಟಾ ಪ್ಯಾಕ್ನಲ್ಲಿ ಜಿಯೋ ದರ ಸಮರ ಆರಂಭಿಸಿದ ಬಳಿಕ ಏರ್ಟೆಲ್, ಐಡಿಯಾಗಳು ಡೇಟಾ ಪ್ಯಾಕ್ನಲ್ಲಿ ಆಫರ್ ಘೋಷಿಸಿತ್ತು. ಈಗ ಬಿಎಸ್ಎನ್ಎಲ್ 339 ರೂ. ರಿಚಾರ್ಜ್ ಮಾಡಿದ್ರೆ ಒಂದು ದಿನಕ್ಕೆ 3ಜಿ ವೇಗದ 2 ಜಿಬಿ ಡೇಟಾ ಇರುವ 28 ದಿನಗಳ...
View Article50 ಲಕ್ಷ ರೂ. ಹಳೆ ನೋಟು ಬದಲಾವಣೆಗೆ ಮುಂದಾಗಿದ್ದ ಇಬ್ಬರ ಸೆರೆ
– ವಿದೇಶದಲ್ಲಿದ್ದ ಲೆಕ್ಕ ತೋರಿಸಿ ನೋಟ್ ಎಕ್ಸ್ ಚೇಂಜ್ ದಂಧೆ ಬೆಂಗಳೂರು: ನೋಟ್ ಬ್ಯಾನ್ ಆದ ಬಳಿಕ ನೋಟ್ ಎಕ್ಸ್ ಚೇಂಜ್ ಮಾಡಿಕೊಡ್ತೀವಿ ಎಂದು ಪರ್ಸೆಂಟೇಜ್ ಲೆಕ್ಕದಲ್ಲಿ ಹಣ ಪೀಕುತ್ತಿದ್ದ ವಿಷಯ ನಿಮಗೆ ಗೊತ್ತೇ ಇದೆ. ಇದೇ ರೀತಿಯ ದಂಧೆ ಮಾಡುವ...
View Articleಉತ್ತರಾಖಂಡ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ತ್ರಿವೇಂದ್ರ ಸಿಂಗ್ ರಾವತ್
ಡೆಹ್ರಾಡೂನ್: ಪಂಚರಾಜ್ಯ ಚುನಾವಣೆಯಲ್ಲಿ ಸರಳ ಬಹುಮತ ಗಳಿಸಿದ್ದ ಉತ್ತರಾಖಂಡ್ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕಾರದ ಗದ್ದುಗೆ ಏರಿದೆ. ಉತ್ತರಾಖಂಡ್ನ 9ನೇ ಮುಖ್ಯಮಂತ್ರಿಯಾಗಿ ತ್ರಿವೇಂದ್ರ ಸಿಂಗ್ ರಾವತ್ ಗದ್ದುಗೆ ಏರಿದ್ದಾರೆ....
View Articleಹಾವೇರಿ: ಎನ್ಎಸ್ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ
ಹಾವೇರಿ: ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕವು 2016-17 ನೇ ಶೈಕ್ಷಣಿಕ ವರ್ಷದ ವಾರ್ಷಿಕ ವಿಶೇಷ ಶಿಬಿರವನ್ನು ತಾಲೂಕಿನ ನೆಲೋಗಲ್ಲ ಗ್ರಾಮದಲ್ಲಿ ಆಯೋಜಿಸಿತ್ತು. ರಾಜ್ಯದ ಜವಳಿ ಮತ್ತು ಮುಜರಾಯಿ...
View Articleಯೋಗಿ ಆದಿತ್ಯನಾಥ್ ಉತ್ತರ ಪ್ರದೇಶ ನೂತನ ಸಿಎಂ –ಯುಪಿಗೆ ಇಬ್ಬರು ಡಿಸಿಎಂಗಳು
ಲಖ್ನೋ: ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಉತ್ತರ ಪ್ರದೇಶ ರಾಜ್ಯದ ನೂತನ ಸಿಎಂ ಆಗಿ ಯೋಗಿ ಆದತ್ಯನಾಥ್ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ. ಅಲ್ಲದೆ ಉತ್ತರ ಪ್ರದೇಶಕ್ಕೆ ಇಬ್ಬರು ಡಿಸಿಎಂಗಳನ್ನೂ ಆಯ್ಕೆ ಮಾಡಲಾಗಿದೆ. 5 ಬಾರಿ ಸಂಸದರಾಗಿ ಆಯ್ಕೆ ಆಗಿರುವ...
View Articleವಾಟ್ಸಪ್ನಲ್ಲೇ ವೇಶ್ಯಾವಾಟಿಕೆ -ಫೋಟೋ ಕಳಿಸಿ, ಅಲ್ಲೇ ಡೀಲ್ ಮಾಡ್ತಾರೆ!
ಕೊಪ್ಪಳ: ಈವರೆಗೆ ಮುಂಬೈ, ಹುಬ್ಬಳ್ಳಿ, ಬೆಂಗಳೂರಿನಂತಹ ಮೆಟ್ರೋ ಸಿಟಿಯಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಇದೀಗ ಸಣ್ಣ ಸಣ್ಣ ನಗರಗಳಿಗೂ ಕಾಲಿಟ್ಟಿದೆ. ವಾಟ್ಸಾಪ್ ಮೂಲಕ ಹುಡುಗಿಯರ ಫೋಟೋ ಕಳುಹಿಸಿ, ರೇಟ್ ಬಗೆಹರಿಸುವ ದಂದೆ ಸದ್ದಿಲ್ಲದೇ...
View Articleಬೆಂಗಳೂರು: ಹೆಲ್ಮೆಟ್ ಇಲ್ಲದೆ ಬರೋರಿಗೆ ಉಚಿತ ಹೆಲ್ಮೆಟ್ ವಿತರಿಸಿದ ಟ್ರಾಫಿಕ್ ಪೊಲೀಸರು
ಬೆಂಗಳೂರು: ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಹೆಲ್ಮೆಟ್ ಇಲ್ಲದೆ ಬರುವವರಿಗೆ ಟ್ರಾಫಿಕ್ ಪೊಲೀಸರು ಇಂದು ಉಚಿತ ಹೆಲ್ಮೆಟ್ ವಿತರಣೆ ಮಾಡಿದ್ದಾರೆ. ಹೌದು. ಇಂದು ಕನ್ನಿಂಗ್ ಹ್ಯಾಮ್ ರೋಡ್ನಲ್ಲಿ ಓಡಾಡೋ ದ್ವಿಚಕ್ರ ವಾಹನ ಸವಾರರಿಗೆ ಒಂದು...
View Articleಟೈರ್ ಸ್ಫೋಟಗೊಂಡು ಟೆಂಫೋ ಟ್ರಾವೆಲರ್ ಪಲ್ಟಿ- 12 ಜನರಿಗೆ ಗಂಭೀರ ಗಾಯ
ತುಮಕೂರು: ಟೈರ್ ಸ್ಫೋಟಗೊಂಡ ಪರಿಣಾಮ ಟೆಂಪೋ ಟ್ರಾವೆಲರ್ ಪಲ್ಟಿ ಹೊಡೆದಿದ್ದು, 12 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹಿರೇಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಬೀರೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ...
View Articleಅಂಗವಿಕಲ ಮಗಳೊಂದಿಗೆ ಬಳೆ, ಸೀರೆ ವ್ಯಾಪಾರ ಮಾಡ್ತಿರೋ ತಾಯಿಗೆ ಬೇಕಿದೆ ಸಹಾಯ
ಹಾವೇರಿ: ಅವರದ್ದು ಕಡುಬಡತನದ ಕುಟುಂಬ. ಮಗಳು ಹುಟ್ಟುತ್ತಾ ಅಂಧೆ, ತಂದೆ ಸ್ವಲ್ಪ ದಿನದಲ್ಲಿಯೇ ನಿಧನ ಹೊಂದಿದ್ದಾರೆ. ತಾಯಿ ಕೂಲಿ ಮಾಡಿಯೇ ಮಗಳನ್ನ ಬೆಳೆಸಿದ್ದಾರೆ. ಅಲ್ಲದೆ ಮಗಳಿಗೆ ಬರೋ ತಿಂಗಳ ಅಂಗವಿಕಲ ವೇತನದಲ್ಲಿ ಬಳೆ ಹಾಗೂ ಸೀರೆ, ಜಾಕೆಟ್ಗಳ...
View Articleಹಾಸಿಗೆ ಹಿಡಿದ ಮನೆಯ ಯಜಮಾನ- ಮೂವರು ಹೆಣ್ಣುಮಕ್ಕಳ ಶಿಕ್ಷಣಕ್ಕೆ ಬೇಕಿದೆ ನೆರವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿಯ ಸಣ್ಣದೊಂದು ಮನೆಯಲ್ಲಿ ಕರುಣಾಕರ್ ಎಂಬವರು ತನ್ನ ಹೆಂಡತಿ ಹಾಗೂ ಮೂವರು ಹೆಣ್ಣುಮಕ್ಕಳೊಂದಿಗೆ ಜೀವನ ಸಾಗಿಸುತ್ತಿದ್ದಾರೆ. ಇವರು ಕೂಲಿ ಕೆಲಸ ಮಾಡಿ ಮೂವರು ಹೆಣ್ಣು ಮಕ್ಕಳು ಹಾಗೂ...
View Articleಪ್ರತಿದಿನ ತರಕಾರಿ ಮಾರಿ ಶಾಲೆಗೆ ಹೋಗೋ ಗದಗದ ಈ ಬಾಲಕಿಯ ಶಿಕ್ಷಣಕ್ಕೆ ಬೇಕಿದ ಸಹಾಯ
ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದ ಮೀನಾಜ್ ಎಂಬ ಬಾಲಕಿ ಪ್ರತಿದಿನ ತರಕಾರಿ ಬುಟ್ಟಿ ಹೊತ್ತು ತಿರುಗಾಡುತ್ತಿರುತ್ತಾಳೆ. ಯಾಕಂದ್ರೆ ಈ ಬಾಲೆ ತರಕಾರಿ ಮಾರಿದ್ರಷ್ಟೆ ಈ ಕುಟುಂಬಕ್ಕೆ ತುತ್ತು ಅನ್ನ ಸಿಗೋದು. 9 ವರ್ಷದ ಹಿಂದೆಯೇ ತಂದೆಯನ್ನು ಕಳೆದುಕೊಂಡ...
View Articleಬೇಸಿಗೆಯಲ್ಲಿ ತಂಪಾಗಿರೋಕೆ ಇಲ್ಲಿದೆ ರಾಗಿ ಗಂಜಿ ಮಾಡೋ ವಿಧಾನ
ಬೇಸಿಗೆಯಲ್ಲಿ ಹೆಚ್ಚಿನ ಉಷ್ಣದಿಂದಾಗಿ ದೇಹವು ನಾನಾ ಬಾಧೆಗೆ ಒಳಗಾಗುತ್ತದೆ. ಬಿಸಿಲಲ್ಲಿ ಕೂಲ್ ಆಗಿರೋಣ ಅಂತ ತಂಪು ಪಾನೀಯಗಳನ್ನ ಸೇವಿಸಿದ್ರೆ ಆರೋಗ್ಯಕ್ಕೆ ಮತ್ತಷ್ಟು ಹಾನಿಯಾಗುತ್ತದೆ. ಹೀಗಾಗಿ ದೇಹಕ್ಕೆ ತಂಪು ನೀಡೋ ರಾಗಿಯಿಂದ ಮಾಡಿದ ಆಹಾರ...
View Articleಉತ್ತರ ಪ್ರದೇಶದ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪ್ರಮಾಣವಚನ
ಲಕ್ನೋ: ಉತ್ತರಪ್ರದೇಶದ 21 ನೇ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಾನ್ಶಿರಾಮ್ ಸ್ಮೃತಿ ಭವನದ ಎದುರು ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ರಾಮ್ ನಾಯ್ಕ್ ಯೋಗಿ...
View Articleಕೊಪ್ಪಳ: 42 ವರ್ಷಗಳಲ್ಲಿಯೇ ಭೀಕರ ಬರಕ್ಕೆ ತುತ್ತಾಗಿದೆ, ಗುಳೆ ಹೋಗಿದ್ದಾರೆ ಜನ!
ಮುಕ್ಕಣ್ಣ ಕತ್ತಿ ಕೊಪ್ಪಳ: ಬರಪೀಡಿತ ಜಿಲ್ಲೆ ಅಂತಾನೇ ಹಣೆಪಟ್ಟಿ ಕಟ್ಟಿಕೊಂಡಿರೋ ಜಿಲ್ಲೆ. ಈ ಜಿಲ್ಲೆಯಲ್ಲಿ ಬಿರು ಬಿಸಿಲಿಗೆ ಒಣಗಿ ಬಾಯಿಬಟ್ಟಿರೋ ಹೊಲ, ಕೆರೆಗಳು.. ಉದ್ಯೋಗ ಅರಿಸಿ ಗುಳೆಹೋಗಿ ಖಾಲಿ ಹೊಡೆಯುತ್ತಿರೋ ತಾಂಡಾಗಳು. ರಣ ರಣ...
View Article