ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಗದಗ ನ್ಯಾಯಬೆಲೆ ಅಂಗಡಿ ಗುತ್ತಿಗೆದಾರನ ಲೈಸನ್ಸ್ ರದ್ದು
ಗದಗ: ನಗರದಲ್ಲಿ ಅನ್ನಭಾಗ್ಯದ ಬದಲು ಹುಳು ಅಕ್ಕಿ ಭಾಗ್ಯ ವಿತರಣೆ ಮಾಡುತ್ತಿದ್ದ ನ್ಯಾಯಬೆಲೆ ಅಂಗಡಿಯ ಗುತ್ತಿಗೆದಾರನ ಲೈಸನ್ಸ್ ರದ್ದಾಗಿದೆ. ಇಂದು ಪಬ್ಲಿಕ್ ಟಿವಿ ನ್ಯಾಯ ಬೆಲೆ ಅಕ್ರಮದ ಸುದ್ದಿಯನ್ನು ಪ್ರಸಾರ ಮಾಡಿತ್ತು. ಈ ಕೂಡಲೇ ಎಚ್ಚೆತ್ತುಕೊಂಡ...
View Articleಬಿಜೆಪಿ ಮುಖಂಡ ವಾಸು ಹತ್ಯೆಯ ಆರೋಪಿ ಸತೀಶ್ ಬಂಧನ
ಚಿತ್ರದುರ್ಗ: ಬೆಂಗಳೂರಿನ ಬಿಜೆಪಿ ಮುಖಂಡ ವಾಸು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸತೀಶ್ ಎಂಬಾತನನ್ನು ಬಂಧಿಸುವಲ್ಲಿ ಪೊಲೀಸರು ಯಶ್ವಸಿಯಾಗಿದ್ದಾರೆ. ಸತೀಶ್ ವಾಸು ಅವರನ್ನು ಹತ್ಯೆಗೈದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕರೆ...
View Articleಕಾಂಗ್ರೆಸ್ ನಾಯಕ ಹೆಚ್.ವಿಶ್ವನಾಥ್ ಜೆಡಿಎಸ್ಗೆ ಸೇರ್ಪಡೆ?
ಮಂಡ್ಯ: ಕಾಂಗ್ರೆಸ್ನ ಮಾಜಿ ಸಂಸದ ಹೆಚ್.ವಿಶ್ವನಾಥ್ ಜೆಡಿಎಸ್ ಸೇರಲಿದ್ದಾರಾ ಎನ್ನುವ ಪ್ರಶ್ನೆ ಈಗ ಹುಟ್ಟಿಕೊಂಡಿದೆ. ಸಂಸದ ಸಿಎಸ್ ಪುಟ್ಟರಾಜು ಅವರ ಹೇಳಿಕೆಯಿಂದಾಗಿ ಈಗ ಈ ಪ್ರಶ್ನೆ ಹುಟ್ಟಿಕೊಂಡಿದೆ. ರಾಜ್ಯದಲ್ಲಿ ಮುಂದಿನ ವರ್ಷ ನಡೆಯುವ...
View Articleಹೆಂಡತಿ, ಮಗಳ ಮೇಲೆ ಕೊಡಲಿಯಿಂದ ಹಲ್ಲೆಗೈದ ಕ್ರೂರಿ ತಂದೆ!
ಹುಬ್ಬಳ್ಳಿ: ಇಲ್ಲೊಬ್ಬ ಪತಿರಾಯ ತನ್ನ ಹೆಂಡತಿ ಹಾಗೂ ಕರುಳಿನ ಬಳ್ಳಿಯನ್ನು ಕೊಡಲಿಯಿಂದ ಹೊಡೆದು ಕ್ರೂರತೆ ಪ್ರದರ್ಶನ ಮಾಡಿದ್ದಾನೆ. ತನ್ನ ಒಂದು ವರ್ಷದ ಮಗುವಿನ ತಲೆಗೆ ಕೊಡಲಿಯಿಂದ ಹೊಡೆದು ಮಗು ಮತ್ತು ತಾಯಿ ಇಬ್ಬರು ಆಸ್ಪತ್ರೆ ಸೇರುವಂತೆ...
View Articleಕೊಪ್ಪಳ: ಕರ್ನಾಟಕದ ಎರಡನೇ ತಿರುಪತಿ ಕನಕಾಚಲಪತಿ ಅದ್ಧೂರಿ ಕಲ್ಯಾಣೋತ್ಸವ
ಕೊಪ್ಪಳ: ಕರ್ನಾಟಕದ ಎರಡನೇ ತಿರುಪತಿ ಎಂದು ಕರೆಯಲ್ಪಡುವ ಕನಕಾಚಲಪತಿ ಕಲ್ಯಾಣೋತ್ಸವ ಅದ್ಧೂರಿಯಾಗಿ ಕೊಪ್ಪಳದಲ್ಲಿ ನಡೆಯಿತು. ಕನಕಾಚಲ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ 14 ದಿನಗಳ ಕಾಲ ಉತ್ಸವ ನಡೆಯುತ್ತದೆ. ತಿರುಪತಿಯಲ್ಲಿ...
View Article13 ವರ್ಷಗಳ ಹಿಂದೆ ದ್ರಾವಿಡ್ ನಿರ್ಮಿಸಿದ್ದ ದಾಖಲೆ ಮುರಿದ ಪೂಜಾರ
ರಾಂಚಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಅವರು 502 ಬಾಲ್ಗಳನ್ನು ಎದುರಿಸಿ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಮರಿಯುವ ಮೂಲಕ ಟೀಂ ಇಂಡಿಯಾ ಪರ ಅತ್ಯಧಿಕ ಬಾಲನ್ನು ಎದುರಿಸಿದ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ...
View Articleಅಭಿಮಾನ ಅತಿಯಾಗದಿರಲಿ: ಸುದೀಪ್
ಬೆಂಗಳೂರು: ತನ್ನ ದೇಹವನ್ನು ಹಿಂದೂ ದೇವರ ಪ್ರತಿಮೆಯಂತೆ ಜೋಡಿಸಿ ಆ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಹರಿಯಬಿಟ್ಟಿದ್ದಕ್ಕೆ ಸುದೀಪ್ ಬೇಸರ ವ್ಯಕ್ತಪಡಿಸಿ ಈ ರೀತಿ ಚಿತ್ರವನ್ನು ಪ್ರಕಟಿಸದಂತೆ ಮನವಿ ಮಾಡಿದ್ದಾರೆ. ಹಿಂದೂ ದೇವರ...
View Articleಕ್ಸಿಯೋಮಿಯಿಂದ ದೇಶೀಯ ಮಾರುಕಟ್ಟೆಗೆ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಎಲ್ಟಿಇ ಫೋನ್ ಬಿಡುಗಡೆ
ನವದೆಹಲಿ: ದೇಶೀಯ ಮಾರುಕಟ್ಟೆಗೆ ಚೀನಾದ ಕ್ಸಿಯೋಮಿ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಹೈ ಬ್ರಿಡ್ ಸ್ಮಾರ್ಟ್ ಫೋನನ್ನು ಬಿಡುಗಡೆ ಮಾಡಿದೆ. ರೆಡ್ಮಿ 4ಎ ಬಿಡುಗಡೆ ಮಾಡಿದ್ದು, 5,999 ರೂ. ನಿಗದಿ ಮಾಡಿದೆ. ಈ ಫೋನ್ ಆನ್ಲೈನ್ ಶಾಪಿಂಗ್ ತಾಣ ಅಮೇಜಾನ್...
View Article6 ಸಾವಿರ ಟೆಕ್ಕಿಗಳನ್ನು ಕೆಲಸದಿಂದ ತೆಗೆಯಲಿದೆ ಕಾಗ್ನಿಜೆಂಟ್!
ನವದೆಹಲಿ: ಐಟಿ ಸಂಸ್ಥೆ ಕಾಗ್ನಿಜೆಂಟ್ ತನ್ನ ಸುಮಾರು 6 ಸಾವಿರ ಉದ್ಯೋಗಿಗಳನ್ನ ಕೆಲಸದಿಂದ ತೆಗೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. 2016ರ ಡಿಸೆಂಬರ್ 31ರ ವೇಳೆಗೆ ಕಾಗ್ನಿಜೆಂಟ್ನಲ್ಲಿ ಅಂದಾಜು 2.6 ಲಕ್ಷ ಉದ್ಯೋಗಿಗಳಿದ್ದರು. ಪ್ರತಿವರ್ಷದಂತೆ...
View Articleವಿಡಿಯೋ: ಹಂಪಿಯ ಹೊಂಡದಲ್ಲಿ ವಾನರ ಸೇನೆಯ ನೀರಾಟ ನೋಡಿ
ಬಳ್ಳಾರಿ: ಜಿಲ್ಲೆಯಲ್ಲಿ ದಿನೇ ದನೇ ಕಳೆದಂತೆ ಬೇಸಿಗೆಯ ಬಿಸಿ ಹೆಚ್ಚಾಗುತ್ತಿದೆ. ಸಾಮನ್ಯ ಜನರು ಬೇಸಿಗೆಯ ದಾಹಕ್ಕೆ ತಂಪು ಪಾನೀಯಗಳಿಗೆ ಮೊರೆ ಹೋದ್ರೆ, ಮಂಗಗಳು ಹೊಂಡದಲ್ಲಿ ನೀರಿನ ನೀರಾಟಕ್ಕೆ ಮುಂದಾಗಿವೆ. ವಿಶ್ವ ವಿಖ್ಯಾತ ಹಂಪಿಯ ಹೇಮಕೂಟದ ಬಳಿಯ...
View Articleಗುಂಡ್ಲುಪೇಟೆ ಉಪಚುನಾವಣೆ: ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಕಲ್ಲು ತೂರಾಟ
ಚಾಮರಾಜನಗರ: ಗುಂಡ್ಲುಪೇಟೆ ಉಪಚುನಾವಣಾ ಕಣ ಅಕ್ಷರಶಃ ರಣರಂಗವಾಗಿದೆ. ಒಂದು ಕಡೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದರೆ, ಮತ್ತೊಂದು ಕಡೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಲ್ಲು ತೂರಾಟ ನಡೆಯಿತು....
View Articleಸಾಲಿಸಿಟರ್ ಆಗಿದ್ದು ಗೋವಾ ಪರ ವಾದ ಮಾಡುವುದು ಎಷ್ಟು ಸರಿ: ಕೇಂದ್ರದ ವಿರುದ್ಧ ಕೋನರೆಡ್ಡಿ...
ಬೆಂಗಳೂರು: ಮಹದಾಯಿ ಯೋಜನೆ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಗೋವಾ ಪರ ಆತ್ಮಾರಾಮ ನಾಡಕರ್ಣಿ ವಾದಮಾಡಲು ಕೇಂದ್ರದ ಅನುಮತಿ ಹಿನ್ನೆಲೆಯಲ್ಲಿ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ, ಶಾಸಕ ಕೋನರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೇಕಿದ್ದರೆ...
View Articleಪ್ರಶಾಂತ್ ಕಿಶೋರ್ ಹುಡುಕಿಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ!
– ಕಟೌಟ್ ಹಾಕಿಸಿದ ಕೈ ನಾಯಕ ಅಮಾನತು ಲಕ್ನೋ: ರಾಜಕೀಯ ತಂತ್ರಗಾರ, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಗೆಲ್ಲಲು ಯೋಜನೆ ರೂಪಿಸಿದ್ದ ಪ್ರಶಾಂತ್ ಕಿಶೋರ್ ಅವರನ್ನು ಹುಡುಕಿಕೊಟ್ಟರೆ 5 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಪೋಸ್ಟರ್...
View Articleಸ್ನಾನಕ್ಕೆ ತೆರಳಿದ್ದ ಬಾಲಕ ಕೆರೆಯಲ್ಲಿ ಸಾವು: ನಾಲ್ವರು ಪಾರು
ರಾಯಚೂರು: ಜಿಲ್ಲೆಯ ಸಿಂಧನೂರಿನ ತಾಲೂಕಿನ ಮೂರು ಮೈಲ್ ಕ್ಯಾಂಪ್ ಬಳಿ ಕೆರೆಗೆ ಸ್ನಾನಕ್ಕೆ ತೆರಳಿದ್ದ ಯುವಕ ಜಲಸಮಾಧಿಯಗಿದ್ದಾನೆ. ಸಿಂಧನೂರು ಪಟ್ಟಣದ ನಿವಾಸಿ 16 ವರ್ಷದ ಹುಸೇನ್ ಮೃತ ದುರ್ದೈವಿ. ಹುಸೇನ್ ಜೊತೆಯಲ್ಲಿ ಇನ್ನೂ ನಾಲ್ಕು ಜನ ಭಾನುವಾರ...
View Articleಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಲಯದಲ್ಲಿ ಸೈಕೋ ಪ್ರತ್ಯಕ್ಷ: ವಿಡಿಯೋ ನೋಡಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಬ್ಬ ವಿಕೃತ ಕಾಮಿ ಪ್ರತ್ಯಕ್ಷನಾಗಿದ್ದಾನೆ. ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿ ನಿಲಯದಲ್ಲಿ ಸೈಕೋ ಕಾಣಿಸಿಕೊಂಡಿದ್ದಾನೆ. ಹುಡುಗಿಯರ ಒಳ ಉಡುಪುಗಳನ್ನ ಧರಿಸಿ ಅರೆ ನಗ್ನವಾಗಿ ಹಾಸ್ಟೆಲ್ನಲ್ಲಿ ಓಡುತ್ತಿರುವ...
View Article63 ರನ್ಗಳಿಗೆ 4 ವಿಕೆಟ್ ಹೋಗಿದ್ದಾಗ 373 ಎಸೆತಗಳಲ್ಲಿ 124 ರನ್ ಜೊತೆಯಾಟವಾಡಿ ಪಂದ್ಯವನ್ನು...
ರಾಂಚಿ: ಪೀಟರ್ ಹ್ಯಾಂಡ್ಸ್ ಕಾಂಬ್ ಮತ್ತು ಶೇನ್ ಮಾರ್ಷ್ ಅವರ ಉಪಯುಕ್ತ ಆಟದಿಂದಾಗಿ ಆಸ್ಟ್ರೇಲಿಯಾ ಮೂರನೇ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. 63 ರನ್ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದಾಗ ಪಂದ್ಯ ಭಾರತದತ್ತ ವಾಲಿತ್ತು. ಆದರೆ 5...
View Articleಡೈರಿಯಲ್ಲಿರೋದು ಗೋವಿಂದರಾಜ್ ಹಸ್ತಾಕ್ಷರ!
– ವರದಿ ಕೊಟ್ಟಿದ್ಯಂತೆ ಪ್ರಯೋಗಾಲಯ – ನಿಜವೇ ಆಗಿದ್ರೆ ಬಿಜೆಪಿಗೆ ಮತ್ತೊಂದು ಭರ್ಜರಿ ಅಸ್ತ್ರ ಬೆಂಗಳೂರು: ರಾಜ್ಯ ಮಾತ್ರವಲ್ಲ ರಾಷ್ಟ್ರ ರಾಜಕಾರಣದಲ್ಲೂ ಸಂಚಲನ ಮೂಡಿಸಿದ್ದ ಕಾಂಗ್ರೆಸ್ ಹೈಕಮಾಂಡ್ಗೆ ನೀಡಲಾಗಿದೆ ಅನ್ನೋ ಎಂಎಲ್ಸಿ ಗೋವಿಂದರಾಜು...
View Articleಸಿಲಿಂಡರಿಗೆ ಬೆಂಕಿ ಹೊತ್ತಿಕೊಂಡ್ರೆ ಹೀಗೆ ಮಾಡಿ- ದೆಹಲಿ ಪೊಲೀಸ್ ಹೇಳಿಕೊಟ್ಟ ಐಡಿಯಾ ವೈರಲ್
ನವದೆಹಲಿ: ಏಕಾಏಕಿ ಗ್ಯಾಸ್ ಸಿಲಿಂಡರಿಗೆ ಬೆಂಕಿ ಹೊತ್ತಿಕೊಂಡ್ರೆ ಮನೆ ಮಂದಿ ಗಾಬರಿಯಾಗಿ ದಿಕ್ಕುಪಾಲಾಗುವುದು ಸಹಜ. ಆದ್ರೆ ದೆಹಲಿಯ ಪೊಲೀಸರೊಬ್ಬರು ಬೆಂಕಿ ನಂದಿಸಲು ಸುಲಭವಾದ ಉಪಾಯವನ್ನು ಹೇಳಿಕೊಟ್ಟಿದ್ದಾರೆ. ಅವರು ಹೇಳಿಕೊಟ್ಟ ಐಡಿಯಾ ಇದೀಗ...
View Articleನಿಮ್ಮನ್ನು ಯಾವ ಸಮಯದಲ್ಲಾದ್ರೂ ಕರೀಬಹುದು- ಸಂಸತ್ತಿನ ಹಾಜರಾತಿ ಬಗ್ಗೆ ಜನಪ್ರತಿನಿಧಿಗಳಿಗೆ...
ನವದೆಹಲಿ: ಸಂಸತ್ತಿನಲ್ಲಿ ಸಂಸದರ ಹಾಜರಾತಿಯ ಕೊರತೆ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಿಜೆಪಿಯ ಸಂಸದರಿಗೆ ಎಚ್ಚರಿಕೆ ನೀಡಿರೋ ಮೋದಿ, “ನಿಮಲ್ಲಿ ಯಾರನ್ನು ಬೇಕಾದ್ರೂ ಯಾವ ಸಮಯದಲ್ಲಾದ್ರೂ...
View Articleಉತ್ತರಪ್ರದೇಶದ ನೂತನ ಸಿಎಂ ವಿರುದ್ಧ ಆಕ್ಷೇಪಾರ್ಹ ಫೋಟೋ: ಯುವಕನ ಬಂಧನ
ವಾರಾಣಾಸಿ: ಉತ್ತರಪ್ರದೇಶದ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆಕ್ಷೇಪಾರ್ಹ ಫೋಟೋವೊಂದನ್ನು ತನ್ನ ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಗಾಝಿಯಾಪುರ ಜಿಲ್ಲೆಯ ಪ್ರೊಫೆಸರ್ಸ್...
View Article