Quantcast
Channel: Public TV – Latest Kannada News, Public TV Kannada Live, Public TV News
Browsing all 80022 articles
Browse latest View live

Image may be NSFW.
Clik here to view.

ಟೆಸ್ಟ್ ಬೌಲಿಂಗ್‍ನಲ್ಲಿ ಅಶ್ವಿನ್‍ರನ್ನ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಜಡೇಜಾ

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಟೆಸ್ಟ್ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರವೀಂದ್ರ ಜಡೇಜಾ ಬೌಲಿಂಗ್‍ನಲ್ಲಿ ಆರ್.ಅಶ್ವೀನ್‍ರನ್ನು ಹಿಂದಿಕ್ಕುವ ಮೂಲಕ ಮೊದಲ ಸ್ಥಾನ ಪಡೆದಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಕ್ರಿಕೆಟಿಗ...

View Article


Image may be NSFW.
Clik here to view.

ಡೇಟಾ ಸ್ಪೀಡ್ ಟೆಸ್ಟ್ ವಾರ್: ಏರ್‍ಟೆಲ್ ವಿರುದ್ಧ ಜಿಯೋ ದೂರು, ದೂರು ನೀಡಿದ್ದು ಯಾಕೆ?...

ನವದೆಹಲಿ: ರಿಲಯನ್ಸ್ ಜಿಯೋ ಮತ್ತು ಏರ್‍ಟೆಲ್ ಕಂಪೆನಿಗಳು ಡೇಟಾ ವಿಚಾರವಾಗಿ ಸ್ಪರ್ಧೆ ನಡೆಸುತ್ತಿರುವುದು ನಿಮಗೆ ಗೊತ್ತೇ ಇದೆ. ಈಗ ಈ ಸ್ಪರ್ಧೆ ಮತ್ತಷ್ಟು ಜೋರಾಗಿದ್ದು ತನ್ನ ವಿರುದ್ಧ ಏರ್‍ಟೆಲ್ ಜಾಹೀರಾತು ಪ್ರಕಟಿಸಿ ಗ್ರಾಹಕರಿಗೆ ಸುಳ್ಳು...

View Article


Image may be NSFW.
Clik here to view.

ಮಡಿಕೇರಿ ರಾಜಾಸೀಟ್‍ನಲ್ಲಿ ಗುಬ್ಬಚ್ಚಿಗಳ ಕಲರವ!

ಮಡಿಕೇರಿ: ಆಧುನಿಕತೆ ಬೆಳೆದ ಹಾಗೆಲ್ಲಾ ಪರಿಸರದ ಮೇಲೆ ತುಂಬಾ ಹಾನಿಯುಂಟಾಗುತ್ತಿದೆ. ಮಾನವ ತನ್ನ ಸ್ವಹಿತಾಸಕ್ತಿಗಾಗಿ ಜೀವ ಸಂಕುಲವನ್ನು ವಿನಾಶದ ಅಂಚಿಗೆ ಕೊಂಡೊಯ್ಯುತ್ತಿದ್ದಾನೆ. ತನ್ನ ಹಿತಾಸಕ್ತಿಗಾಗಿ ಎಲ್ಲೆಡೆ ಮೊಬೈಲ್ ಟವರ್‍ಗಳನ್ನು ನಿರ್ಮಾಣ...

View Article

ಕೆಆರ್‍ಎಸ್‍ನಿಂದ ತಮಿಳುನಾಡಿಗೆ ನೀರು ಬಿಡಿ: ಸುಪ್ರೀಂ

ನವದೆಹಲಿ: ಬರಗಾದಲ್ಲಿ ಹನಿ ನೀರು ಸಿಗದೇ ರಾಜ್ಯದ ಜನರು ತತ್ತರಿಸುತ್ತಿದ್ದರೂ ಇತ್ತ ಮಂಡ್ಯದಲ್ಲಿರುವ ಕೆಆರ್‍ಎಸ್ ಜಲಾಶಯದಿಂದ ತಮಿಳುನಾಡಿಗೆ ಎರಡು ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶ ಮುಂದುವರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕಾವೇರಿ...

View Article

ಆಧಾರ್ ಕಾರ್ಡ್ ಇಲ್ಲದೇ ಇದ್ರೆ ಇನ್ನು ಮುಂದೆ ನಿಮಗೆ ಪಾನ್ ಕಾರ್ಡ್ ಸಿಗಲ್ಲ!

ನವದೆಹಲಿ: ಪಾನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ವೇಳೆ  ಮತ್ತು ಆದಾಯ ತೆರಿಗೆ ಲೆಕ್ಕಪತ್ರ(ಐಟಿ ರಿಟರ್ನ್ಸ್) ಸಲ್ಲಿಸುವ ವೇಳೆ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. ಸಂಸತ್ತಿನಲ್ಲಿ...

View Article


ಗಮನಿಸಿ, ನಗದು ವ್ಯವಹಾರದ ಗರಿಷ್ಠ ಮಿತಿ 3 ಲಕ್ಷ ಅಲ್ಲ, 2 ಲಕ್ಷ ಮಾತ್ರ!

ನವದೆಹಲಿ: ನಗದು ವ್ಯವಹಾರದ ಗರಿಷ್ಠ ಮಿತಿಯನ್ನು 2 ಲಕ್ಷ ರೂ. ಇಳಿಸಬೇಕೆಂಬ ಹೊಸ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಆರ್‍ಬಿಐಗೆ ಸಲ್ಲಿಸಿದೆ. ಈ ವರ್ಷದ ಹಣಕಾಸು ಬಜೆಟ್‍ನಲ್ಲಿ ಅರುಣ್ ಜೇಟ್ಲಿ ನಗದು ವ್ಯವಹಾರಕ್ಕೆ 3 ಲಕ್ಷ ರೂ. ಗರಿಷ್ಠ ಮಿತಿಯನ್ನು...

View Article

ದಿನಭವಿಷ್ಯ 22-03-2017

ಪಂಚಾಂಗ ಶ್ರೀ ದುರ್ಮುಖಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ, ಅಷ್ಟಮಿ ತಿಥಿ, ಮಂಗಳವಾರ, ಮೂಲಾ ನಕ್ಷತ್ರ ರಾಹುಕಾಲ: ಮಧ್ಯಾಹ್ನ 3:32 ರಿಂದ 5:03 ಗುಳಿಕಕಾಲ: ಮಧ್ಯಾಹ್ನ 12:30 ರಿಂದ 2:02 ಯಮಗಂಡಕಾಲ:...

View Article

ಮದ್ಯಪಾನ ಬಿಡಿಸಲು ಸ್ವಾಮೀಜಿ ಕೊಟ್ಟ ನಾಟಿ ಔಷಧಿಗೆ ಯುವಕ ಬಲಿ

ಬೆಳಗಾವಿ: ಸ್ವಾಮೀಜಿಯೊಬ್ಬರು ಕುಡಿತ ಬಿಡಿಸಲು ಕೊಟ್ಟ ನಾಟಿ ಔಷಧಿ ಸೇವಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಮಾರ್ಚ್ 14 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಗೇರಿ ಎಂಬ ಗ್ರಾಮದಲ್ಲಿ ಈ ಘಟನೆ...

View Article


Image may be NSFW.
Clik here to view.

ವೀಡಿಯೋ: ಗೂಡಿನಿಂದ ಹೊರಬಂದ ದೈತ್ಯ ಕೋಳಿ ಕಂಡು ನೋಡುಗರು ದಂಗಾದ್ರು!

ಪ್ರಿಸ್ಟೀನಾ: ಸಾಮಾನ್ಯಕ್ಕಿಂತ ದೊಡ್ಡ ಗಾತ್ರದ ಕೋಳಿಯೊಂದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ಗೂಡಿನಿಂದ ಹೊರಬರಲು ಕೊಸರಾಡಿ ಕೊನೆಗೆ ಕೋಳಿ ಹೊರಬಂದ ಮೇಲೆ ಅದರ ಗಾತ್ರವನ್ನು ನೋಡಿ ಜನ ದಂಗಾಗಿದ್ದಾರೆ. ದೈತ್ಯ ಕಾಲುಗಳು ಹಾಗೂ...

View Article


ಕೇಂದ್ರದ ಅನುದಾನದ ಬಳಕೆ ಹೇಗೆ ಆಗಿದೆ ಅನ್ನೋದನ್ನು ಮೊದ್ಲು ತಿಳಿಸಲಿ: ಸಿಎಂಗೆ ಬಿಎಸ್‍ವೈ...

ಮೈಸೂರು: ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರವನ್ನು ಬೊಟ್ಟು ಮಾಡುತ್ತಿರುವುದು ಸರಿಯಲ್ಲ. ಈ ಕುರಿತು ಮಂಗಳವಾರ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಲಿಶಾವಾದ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ...

View Article

Image may be NSFW.
Clik here to view.

ಬಿರು ಬೇಸಿಗೆಯಲ್ಲಿ ಮಳೆ ತರಿಸಬಲ್ಲ ಡ್ರೋನ್ ವಿನ್ಯಾಸಗೊಳಿಸಿದ್ದಾರೆ ಉಡುಪಿ ಯುವಕರು

ಉಡುಪಿ: ಡ್ರೋನ್ ಕ್ಯಾಮೆರಾ ಭಾರತ ದೇಶದ ಸೈನ್ಯದಲ್ಲಿ ಮಹತ್ವದ ಪಾತ್ರವಹಿಸ್ತಾಯಿದೆ. ಅದು ಬಿಟ್ಟರೆ ಡ್ರೋನ್ ಯೂಸ್ ಆಗೋದು ವಿಭಿನ್ನ ದೃಶ್ಯಾವಳಿಗಳ ಶೂಟಿಂಗ್‍ಗಾಗಿ. ಇದೇ ಡ್ರೋನನ್ನು ಉಪಯೋಗಿಸಿಕೊಂಡು ಕರ್ನಾಟಕದ ಬರವನ್ನು ನೀಗಿಸಿ ಮಳೆ ಬರಿಸೋದಕ್ಕೆ...

View Article

ರಾಘವೇಶ್ವರ ಶ್ರೀ ಜಾಮೀನು ವಜಾಗೊಳಿಸಿ ಶೀಘ್ರವೇ ಬಂಧಿಸಿ: ಅಖಿಲ ಹವ್ಯಕ ಒಕ್ಕೂಟ

ಬೆಂಗಳೂರು: ಹೊಸನಗರದ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಶ್ರೀಗಳನ್ನು ಕೂಡಲೇ ಬಂಧಿಸಬೇಕೆಂದು ಅಖಿಲ ಹವ್ಯಕ ಒಕ್ಕೂಟ ಆಗ್ರಹಿಸಿದೆ. ಪ್ರೆಸ್‍ಕ್ಲಬ್‍ನಲ್ಲಿ ಅಖಿಲ ಹವ್ಯಕ ಒಕ್ಕೂಟ ವತಿಯಿಂದ ಆಯೋಜನೆಗೊಂಡಿದ್ದ ಸುದ್ದಿಗೋಷ್ಠಿಯಲ್ಲಿ...

View Article

ಹೆಂಡತಿ ಮೊಬೈಲ್ ಎಂದು ಮಾವನಿಗೆ ಅಶ್ಲೀಲ ವಿಡಿಯೋ ಸೆಂಡ್ ಮಾಡಿದ್ದ ಅಳಿಯ ಅರೆಸ್ಟ್!

ಹುಬ್ಬಳ್ಳಿ: ಹೆಂಡತಿ ಎಂದು ತಿಳಿದು ಮಾವನ ಮೊಬೈಲ್‍ಗೆ ಅಶ್ಲೀಲ ವಿಡಿಯೋ ಸಂದೇಶ ಕಳುಹಿಸುತ್ತಿದ್ದ ಅಳಿಯನನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ನಿವಾಸಿ ಅರುಣ್ ನಾಯಕ್ ಬಂಧಿತ ಆರೋಪಿ. ಎರಡು ವರ್ಷಗಳ ಹಿಂದೆ...

View Article


ಕೈಗೆ ಮತ್ತೊಂದು ಶಾಕ್: ಕೇರಳ ಯೂಥ್ ಕಾಂಗ್ರೆಸ್ ಮುಖಂಡ ರಾಜೀನಾಮೆ

ತಿರುವನಂತಪುರಂ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನಡೆಯನ್ನು ಬಹಿರಂಗವಾಗಿ ಟೀಕಿಸಿದ್ದ ಕೇರಳದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಿಆರ್ ರಮೇಶ್ ಪಕ್ಷಕ್ಕೆ ಗುಡ್‍ಬೈ ಹೇಳಿದ್ದಾರೆ. ಹಿರಿಯ ನಾಯಕರ ಗುಂಪುಗಾರಿಕೆಯಿಂದ ಬೇಸತ್ತು ಪಕ್ಷಕ್ಕೆ ರಾಜೀನಾಮೆ...

View Article

ಯೋಗಿ ಆದಿತ್ಯನಾಥ್‍ರಿಗೂ ಹಂಪಿಗೂ ಇದೆ ಸಂಬಂಧ!

ಬಳ್ಳಾರಿ: ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೂ ಹಂಪಿಗೂ ಅವಿನಾಭಾವ ಸಂಬಂಧವಿದೆ. ಹಂಪಿಗೆ ಅವರು ಭೇಟಿ ನೀಡದಿದ್ದರೂ ಘರ್‍ವಾಪ್ಸಿ ಕಾರ್ಯಕ್ರಮಕ್ಕೆ ಹಂಪಿಯೇ ಮೂಲ ಪ್ರೇರಣೆಯಂತೆ. ಹಂಪಿಯ ವಿದ್ಯಾರಣ್ಯ ಮಠದ ಪೀಠಾಧಿಪತಿ...

View Article


ನನ್ನ ರಾಜಕೀಯ ಜೀವನದಲ್ಲಿ ಇದೊಂದು ಬಹಳ ಮುಖ್ಯವಾದ ಹೆಜ್ಜೆ: ಎಸ್‍ಎಂಕೆ

ನವದೆಹಲಿ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬುಧವಾರ ಸಂಜೆ ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನೇತೃತ್ವದಲ್ಲಿ ಎಸ್‍ಎಂಕೆ ಬಿಜೆಪಿ ಮನೆಯನ್ನು...

View Article

Image may be NSFW.
Clik here to view.

ಲಿಫ್ಟ್ ಬೇಕು ಲಿಫ್ಟ್- ಶಿವಮೊಗ್ಗ ಸಿಮ್ಸ್ ಡಾಕ್ಟರ್‍ಗಳ ಗೋಳು

ಶಿವಮೊಗ್ಗ: ನಮಗೆ ಲಿಫ್ಟ್ ಬೇಕು ಎಂದು ನಗರದ ಸಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್)ಗೆ ಸುಸಜ್ಜಿತ ಕಾಲೇಜು ಕಟ್ಟಡವಿದೆ. ವಿದ್ಯಾರ್ಥಿ ಹಾಗೂ...

View Article


4 ವರ್ಷಗಳಿಂದ ರೂಮಿನಲ್ಲೇ ಬಂಧಿಯಾಗಿದ್ದ ಅಮ್ಮ ಮಗಳನ್ನ ರಕ್ಷಿಸಿದ ಪೊಲೀಸರು!

ನವದೆಹಲಿ: 4 ವರ್ಷಗಳಿಂದ ಕೋಣೆಯೊಂದರಲ್ಲಿ ತಮ್ಮಷ್ಟಕ್ಕೆ ತಾವೇ ಬಂಧಿಯಾಗಿದ್ದರು ಎನ್ನಲಾದ ತಾಯಿ ಮಗಳನ್ನು ದೆಹಲಿ ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಇಬ್ಬರು ಇಲ್ಲಿನ ಮಹಾವೀರ್ ಎನ್‍ಕ್ಲೇವ್ ನಿವಾಸಿಗಳಾಗಿದ್ದು ಖಿನ್ನತೆಗೆ...

View Article

Image may be NSFW.
Clik here to view.

ಕೂಗಾಟ, ಹಾರಾಟದಲ್ಲಿಯೇ ರಾಯಚೂರು ಸಾಮಾನ್ಯ ಸಭೆ ಅಂತ್ಯ

ರಾಯಚೂರು: ರಾಯಚೂರು ನಗರಸಭೆ ಸಭಾಂಗಣದಲ್ಲಿ ನಡೆದ ಮಹಾ ಸಾಮಾನ್ಯ ಸಭೆ ಸದಸ್ಯರ ಕೂಗಾಟ, ಹಾರಾಟಗಳಿಗೆ ಬಲಿಯಾಯಿತು. ಸಭೆ ಆರಂಭದಿಂದಲೂ ವೈಯಕ್ತಿಕ ಸಮಸ್ಯೆಗಳನ್ನು ತೋಡಿಕೊಂಡ ಸದಸ್ಯರು ಅಧಿಕಾರಿಗಳು ಮಾತು ಕೇಳ್ತಿಲ್ಲಾ ಎಂದು ಹರಿಹಾಯ್ದರು....

View Article

Image may be NSFW.
Clik here to view.

ಏನಿದು ಎಚ್1ಎನ್1? ಹಂದಿ ಜ್ವರ ಬಂದ ಮೇಲೆ ಏನು ಮಾಡಬೇಕು? ನಗರದಲ್ಲೇ ಹೆಚ್ಚು ಏಕೆ?

ಎಚ್1ಎನ್1 ಮತ್ತೆ ಸದ್ದು ಮಾಡುತ್ತಿದೆ. ಸರ್ಕಾರಗಳು ಸಾಕಷ್ಟು ಎಚ್ಚರಿಕೆಗಳನ್ನು ಕೈಗೊಂಡರೂ ಮತ್ತಷ್ಟು ಜನರಿಗೆ ಈ ಸೋಂಕು ತಗಲುತ್ತಿದೆ. ಹೀಗಾಗಿ ಇಲ್ಲಿ ಏನಿದು ಹಂದಿ ಜ್ವರ? ಹೇಗೆ ಬರುತ್ತದೆ? ಬಂದ ಮೇಲೆ ಏನು ಮಾಡಬೇಕು ಎನ್ನುವ ಬಗ್ಗೆ ವಿವರಣೆಯಲ್ಲಿ...

View Article
Browsing all 80022 articles
Browse latest View live


<script src="https://jsc.adskeeper.com/r/s/rssing.com.1596347.js" async> </script>