ಚಿತ್ರದುರ್ಗ: ಟೈರ್ಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದ ಸರಕು ಸಾಗಣೆ ಲಾರಿ
ಚಿತ್ರದುರ್ಗ: ಸರಕು ಸಾಗಣೆ ಲಾರಿಯ ಟೈರ್ಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಚಲಿಸುತ್ತಿದ್ದ ಲಾರಿಯ...
View Articleಸರ್ಕಾರದ ಕಲ್ಯಾಣ ಯೋಜನೆಗಳ ಸೌಲಭ್ಯಕ್ಕೆ ಆಧಾರ್ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಆಧಾರ್ ಕಡ್ಡಾಯ ಮಾಡುವಂತಿಲ್ಲ ಅಂತಾ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಆದ್ರೆ ಬ್ಯಾಂಕ್ ಖಾತೆಗೆ 12 ಸಂಖ್ಯೆಗಳ ಆಧಾರ್ ನಂಬರ್ ಲಿಂಕ್ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು...
View Articleಟೀಂ ಇಂಡಿಯಾ ಗೆಲುವಿಗೆ 87 ರನ್ ಬಾಕಿ
ಧರ್ಮಶಾಲಾ: ಟೀಂ ಇಂಡಿಯಾ ಗೆಲುವಿಗೆ 87 ರನ್ ಬಾಕಿ. ನಾಳೆ ಭಾರತ 87 ರನ್ ಗಳಿಸಿದರೆ ಬಾರ್ಡರ್-ಗಾವಸ್ಕರ್ ಟ್ರೋಫಿ ಟೀಂ ಇಂಡಿಯಾ ಮಡಿಲಿಗೆ ಸೇರಲಿದೆ. ಸದ್ಯದ ಮಟ್ಟಿಗೆ ಭಾರತದ ಗೆಲುವು ಬಹುತೇಕ ಖಚಿತವಾಗಿದೆ. 106 ರನ್ಗಳ ಟಾರ್ಗೆಟ್ ಬೆನ್ನತ್ತಿ...
View Articleಜಿಮ್ನಲ್ಲಿ ಅತೀ ಉತ್ಸಾಹದಿಂದ ವರ್ಕ್ ಔಟ್ ಮಾಡೋ ಮುನ್ನ ಈ ವೈರಲ್ ವೀಡಿಯೋ ನೋಡಿ
ನವದೆಹಲಿ: ಜಿಮ್ನಲ್ಲಿ ಸಖತ್ತಾಗಿ ವರ್ಕ್ ಔಟ್ ಮಾಡಿ ಫಿಟ್ ಆಗಬೇಕು ಅಂತ ಈಗಿನ ಯುವಪೀಳಿಗೆಯವರು ಬಯಸುತ್ತಾರೆ. ಹಾಗೆ ವರ್ಕ್ ಔಟ್ ಮಾಡುವಾಗ ಅತೀ ಉತ್ಸಾಹದಲ್ಲಿ ಹೆಚ್ಚಿನ ತೂಕ ಹಾಕಿಕೊಂಡು ಕಸರತ್ತು ಮಾಡಲು ಹೋದ್ರೆ ಏನಾಗಬಹುದು ಅನ್ನೋದಕ್ಕೆ ಈ...
View Articleಹುಬ್ಬಳ್ಳಿಯಲ್ಲಿ ಬಂಗಾರ ಸನ್ ಆಫ್ ಬಂಗಾರ ಮನುಷ್ಯ ಚಿತ್ರದ ಚಿತ್ರೀಕರಣ
– ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಶಿವಣ್ಣ ಹುಬ್ಬಳ್ಳಿ: ನಗರದಲ್ಲಿರುವ ಸಿದ್ದಾರೂಢ ಮಠಕ್ಕೆ ನಟ ಶಿವರಾಜಕುಮಾರ್ ಇಂದು ಭೇಟಿ ನೀಡಿದ್ದಾರೆ. ಬಂಗಾರ ಸನ್ ಆಫ್ ಬಂಗಾರದ ಮನುಷ್ಯ ಚಿತ್ರದ ಚಿತ್ರೀಕರಣ ವೇಳೆ ಮಠಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್...
View Articleಸ್ಟಾರ್ಟ್ಅಪ್ ಕಂಪೆನಿಗಳಲ್ಲಿ ಟೆಕ್ಕಿಗಳಿಗೆ ವಿಶ್ವದಲ್ಲೇ ಬೆಂಗಳೂರಿನಲ್ಲಿ ಕಡಿಮೆ ಸಂಬಳ:...
ಬೆಂಗಳೂರು:ಸ್ಟಾರ್ಟ್ಅಪ್ ಕಂಪೆನಿಗಳಲ್ಲಿ ವಾರ್ಷಿಕವಾಗಿ ವಿಶ್ವದಲ್ಲೇ ಅತಿ ಕಡಿಮೆ ಸಂಬಳವನ್ನು ಬೆಂಗಳೂರಿನ ಸಾಫ್ಟ್ ವೇರ್ ಎಂಜಿನಿಯರ್ಗಳು ಪಡೆಯುತ್ತಿದ್ದಾರೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ. 2017ರ ಜಾಗತಿಕ ಸ್ಟಾರ್ಟ್ಅಪ್ ಎಕೋಸಿಸ್ಟಮ್...
View Articleಈ ಬಾರಿಯ ಪರೀಕ್ಷೆಯಲ್ಲಿ ಪಿಯು ಬೋರ್ಡ್ ಪಾಸ್
ಬೆಂಗಳೂರು: ಕಳೆದ ವರ್ಷ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದಾಗಿ ಭಾರೀ ಟೀಕೆಗೆ ಗುರಿಯಾಗಿದ್ದ ಪಿಯು ಬೋರ್ಡ್ ಈ ಬಾರಿಯ ಪರೀಕ್ಷೆಯಲ್ಲಿ ಪಾಸಾಗಿದೆ. 2016-17ನೇ ಸಾಲಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಸೋಮವಾರಕ್ಕೆ ಮುಕ್ತಾಯವಾಯಿತು. ಇಂದು...
View ArticleSSLC ಪರೀಕ್ಷೆಯ ಹಾಲ್ ಟಿಕೆಟ್ ನೀಡಲು ಹಣ ವಸೂಲಿ
ಧಾರವಾಡ: ಎಸ್ಎಸ್ಎಲ್ಸಿ ಪರೀಕ್ಷೆಯ ಹಾಲ್ ಟಿಕೆಟ್ ನೀಡಲು ಶಿಕ್ಷಕರು ಹಾಗೂ ಪ್ರಾಂಶುಪಾಲರು ಹಣಕ್ಕೆ ಬೇಡಿಕೆ ಇಟ್ಟ ಘಟನೆ ಧಾರವಾಡದಲ್ಲಿ ನಡೆದಿದೆ. ತಾಲೂಕಿನ ಹೊನ್ನಾಪುರ ಗ್ರಾಮದ ಪ್ರಭುದೇವ ಶಾಲೆಯ ಶಿಕ್ಷಕರೇ ಹಾಲ್ ಟಿಕೆಟ್ ನೀಡಲು ಹಣಕ್ಕೆ...
View Articleಟೆಸ್ಟ್ ಕ್ರಿಕೆಟ್ನಲ್ಲಿ ಭಾರತ ನಂಬರ್ ಒನ್ ಪಟ್ಟಕ್ಕೆ ಏರಿದ ಕಥೆ ಓದಿ
ಧರ್ಮಶಾಲಾ: ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇಯ ಟೆಸ್ಟ್ ಪಂದ್ಯವನ್ನು 8 ವಿಕೆಟ್ಗಳಿಂದ ಜಯಗಳಿಸುವ ಮೂಲಕ ಭಾರತ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದು, ಟೆಸ್ಟ್ ಗದೆಯನ್ನು ಸ್ವೀಕರಿಸಿದೆ. ಇದರ ಜೊತೆಗೆ ಐಸಿಸಿಯ 10 ಲಕ್ಷ ಡಾಲರ್(ಅಂದಾಜು 6.51...
View Articleಪ್ರಚಾರದ ವೇಳೆ ಗೀತಾ ಮಹದೇವಪ್ರಸಾದ್ ಕಣ್ಣೀರು ಹಾಕಿದ್ದು ಯಾಕೆ?
– ನಾನು ವಚನಭ್ರಷ್ಟನಲ್ಲ, ಯಾವತ್ತೂ ಆಗಲ್ಲ ಬಿಎಸ್ವೈ ತಿರುಗೇಟು ಚಾಮರಾಜನಗರ: ನಾನು ಸೂಕ್ಷ್ಮ ಸ್ವಭಾವದವಳು. ಹೀಗಾಗಿ ಬಿಜೆಪಿ ಮುಖಂಡರ ಹೇಳಿಕೆಯಿಂದ ನನಗೆ ನೋವಾಗಿದೆ ಅಂತಾ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ...
View Articleಪೋಷಕರೇ, ಮಕ್ಕಳನ್ನು ಕಾರಿನಲ್ಲಿ ಬಿಟ್ಟು ಹೋಗುವ ಮುನ್ನ ಈ ಸುದ್ದಿ ಓದಿ
ರಾಯಚೂರು: ಒಳಗಡೆಯಿಂದ ಲಾಕ್ ಆದ ಸ್ವಿಫ್ಟ್ ಕಾರಿನಲ್ಲಿ ನಾಲ್ಕು ವರ್ಷದ ಬಾಲಕ ಸುಮಾರು ಎರಡು ಗಂಟೆ ಕಾಲ ಪರದಾಡಿದ ಘಟನೆ ರಾಯಚೂರಿನ ಮಹಾವೀರ ವೃತ್ತದಲ್ಲಿ ನಡೆದಿದೆ. ಕಾರಲ್ಲಿ ಏಸಿ ಹಾಕಿ ಬಟ್ಟೆ ಅಂಗಡಿಗೆ ತೆರಳಿದ ಬಾಲಕನ ಪೋಷಕರು ಬರುವುದು...
View Articleಒಂದೇ ಸೂರಿನಡಿ ದಸರಾ, ಕೃಷ್ಣಜನ್ಮಾಷ್ಟಮಿ, ಕೋಲ, ಹುತ್ತರಿ- ಇದು ಕಾಫಿನಾಡಿನ...
ಚಿಕ್ಕಮಗಳೂರು: ನಗರದ ಎಸ್ಟಿಜೆ ಮಹಿಳಾ ಪದವಿ ಕಾಲೇಜು ಆವರಣದಲ್ಲಿ ಸೋಮವಾರ ವಾರ್ಷಿಕೋತ್ಸವದ ಅಂಗವಾಗಿ ಸಾಂಸ್ಕೃತಿಕ ಹಬ್ಬವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿಯರು ದಸರಾ ಹಬ್ಬದ ಆಚರಣೆಯಲ್ಲಿ ತೊಡಗಿದ್ದರೆ, ವಾಣಿಜ್ಯ...
View Articleನೋಟ್ ಬ್ಯಾನ್ ಬಳಿಕ ಸೋಮವಾರ ತಿಮ್ಮಪ್ಪನ ಹುಂಡಿಗೆ ಬಿತ್ತು ಭಾರೀ ಹಣ
ತಿರುಪತಿ: ನೋಟ್ ಬ್ಯಾನ್ ಆದ ಬಳಿಕ ಇದೇ ಮೊದಲ ಬಾರಿಗೆ ತಿರುಪತಿ ವೆಂಕಟೇಶ್ವರ ದೇವಾಲಯದ ಕಾಣಿಕೆ ಹುಂಡಿಯಲ್ಲಿ ಸೋಮವಾರ ಒಂದೇ ದಿನ ಬರೋಬ್ಬರಿ 4.75 ಕೋಟಿ ರೂ. ಸಂಗ್ರಹವಾಗಿದೆ. ವೆಂಕಟೇಶ್ವರ ದೇವರಿಗಾಗಿ ಸಮರ್ಪಿಸುವ ಬೆಳ್ಳಿ, ಬಂಗಾರದ ಜೊತೆಗೆ 2.5...
View Articleಈ ಬಾರಿ ಯುಗಾದಿಗೆ ಕೆಎಸ್ಆರ್ಟಿಸಿಯಿಂದ ಹೆಚ್ಚುವರಿ ಬಸ್ ಇಲ್ಲ!
– ಯುಗಾದಿಗೆ ಡಲ್ ಆಯ್ತು ಕೆಎಸ್ಆರ್ಟಿಸಿ ಬಿಸಿನೆಸ್ ಬೆಂಗಳೂರು: ಹಬ್ಬಗಳು ಬಂತು ಅಂದ್ರೆ ಕೆಎಸ್ಆರ್ಟಿಸಿಯ ಎಲ್ಲ ಬಸ್ಗಳು ಪ್ರಯಾಣಿಕರಿಂದ ಭರ್ತಿಯಾಗುತ್ತಿದ್ದವು. ಹಬ್ಬದ ಸಮಯದಲ್ಲಿ ಹೆಚ್ಚು ಬಸ್ಗಳನ್ನು ರೋಡಿಗಿಳಿಸಿ ಬಂಪರ್ ಕಲೆಕ್ಷನ್...
View Articleನಾಲ್ವರಿಂದ ಬರೋಬ್ಬರಿ 5 ಕೋಟಿ ರೂ. ಹಳೆ ನೋಟು ವಶ
ಬೆಂಗಳೂರು: ನೋಟ್ ಬ್ಯಾನ್ ಆದ ಬಳಿಕ ಕೋಟಿ ಕೋಟಿ ಹಣ ಮಾಡಿಕೊಂಡಿದ್ದ ಕಪ್ಪು ಕುಳಗಳನ್ನು ಸದ್ದಿಲ್ಲದೆ ಐಟಿ ಅಧಿಕಾರಿಗಳು ಹಿಡಿದ ಬಳಿಕ ಬ್ಲ್ಯಾಕ್ ಆಂಡ್ ವೈಟ್ ಮನಿ ದಂಧೆ ತಣ್ಣಗೆ ಆಗಿತ್ತು. ಆದರೆ ಈಗ ಮತ್ತೆ ಈ ದಂಧೆ ಶುರುವಾಗಿದ್ದು ಈಗ ಬರೋಬ್ಬರಿ...
View Article2016ರಲ್ಲಿ ಅತಿಹೆಚ್ಚು ಮಾರಾಟವಾದ ವಿಶ್ವದ ಟಾಪ್ 10 ಫೋನ್ಗಳ ಪಟ್ಟಿ ಇಲ್ಲಿದೆ
ಲಂಡನ್: 2016ರಲ್ಲಿ ವಿಶ್ವದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 10 ಫೋನ್ಗಳ ಪಟ್ಟಿಯನ್ನು ಹಣಕಾಸು ಸೇವಾ ಸಂಸ್ಥೆ ಐಎಚ್ಎಸ್ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಮೊದಲ 4 ಸ್ಥಾನಗಳನ್ನು ಆಪಲ್ ಕಂಪೆನಿಯ ವಿವಿಧ ಐಫೋನ್ಗಳು ಪಡೆದುಕೊಂಡಿದ್ದರೆ, ನಂತರ...
View Articleದಿನಭವಿಷ್ಯ 29-03-2017
ಮೇಷ: ಸ್ಥಗಿತ ಕಾರ್ಯಗಳಲ್ಲಿ ಪ್ರಗತಿ, ತೀರ್ಥಯಾತ್ರೆ ದರ್ಶನ,ಭಾಗ್ಯ ವೃದ್ಧಿ, ಕುಟುಂಬ ಸೌಖ್ಯ, ಧೈರ್ಯದಿಂದ ಕೆಲಸದಲ್ಲಿ ಮುನ್ನುಗ್ಗುವಿರಿ, ಅನ್ಯ ಜನರಲ್ಲಿ ದ್ವೇಷ, ಯತ್ನ ಕಾರ್ಯಗಳಲ್ಲಿ ವಿಳಂಬ. ವೃಷಭ: ವ್ಯಾಪಾರ ಉದ್ಯೋಗದಲ್ಲಿ ಲಾಭ, ಶತ್ರುಗಳಿಂದ...
View Articleಸರ್ಕಾರಿ ಕಟ್ಟಡ ಸ್ವಚ್ಛ ಮಾಡ್ತಾರೆ: ಸಸಿ ನೆಟ್ಟು ಪೋಷಿಸ್ತಿದ್ದಾರೆ
ಶಿವಮೊಗ್ಗ: ಸರ್ಕಾರಿ ಕೆಲ್ಸ ದೇವರ ಕೆಲಸ ಅಂತ ಬಹುತೇಕರು ಕಚೇರಿಯ ನೈರ್ಮಲ್ಯೀಕರಣಕ್ಕೆ ಆದ್ಯತೆ ಕೊಡಲ್ಲ. ಆದ್ರೆ, ಇವತ್ತಿನ ನಮ್ಮ ಪಬ್ಲಿಕ್ ಹೀರೋ ಶಿವಮೊಗ್ಗದ ಬಸವಲಿಂಗಪ್ಪ ಅವರು ಸರ್ಕಾರಿ ಕಚೇರಿಗಳನ್ನ ಹುಡುಕಿ- ಹುಡುಕಿ ಸ್ವಚ್ಛಗೊಳಿಸ್ತಿದ್ದಾರೆ....
View Articleಬೆಂಗಳೂರಿನ ರಸ್ತೆಯಲ್ಲಿ ಕ್ರಿಸ್ ಕ್ರಾಸ್: ಏನಿದು ಈ ಹೊಸ ಟ್ರಾಫಿಕ್ ರೂಲ್ಸ್? ದಂಡ ಎಷ್ಟು?
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಲು ಪೊಲೀಸರು ರಸ್ತೆಯಲ್ಲಿ ಹಳದಿ ಬಣ್ಣದ ಚೌಕ(ಕ್ರಿಸ್ ಕ್ರಾಸ್)ವನ್ನು ಪರಿಚಯಿಸಿದ್ದಾರೆ. ನಗರದಲ್ಲಿ ಅತಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಪ್ರದೇಶಗಳಲ್ಲಿ ಸುಲಭವಾಗಿ ವಾಹನಗಳು...
View Articleಬರೋಬ್ಬರಿ 60 ಲಕ್ಷ ವ್ಯೂ ಕಂಡಿರೋ ವಧುವಿನ ವೈರಲ್ ಡ್ಯಾನ್ಸ್ ವೀಡಿಯೋ ನೋಡಿ
ನವದೆಹಲಿ: ಇತ್ತೀಚಿನ ದಿನಗಳಲ್ಲಿ ಮದುವೆ ಮಂಟಪದಲ್ಲಿ ವರ ತನ್ನ ಸ್ನೇಹಿತರೊಂದಿಗೆ ಹೆಜ್ಜೆ ಹಾಕೋದನ್ನ ನೋಡಿರ್ತಿವಿ. ಆದ್ರೆ ಇಲ್ಲೊಬ್ಬಳು ವಧು ತನ್ನ ಭಾವಿ ಪತಿಯನ್ನು ಎದುರು ಕುಳ್ಳಿರಿಸಿಕೊಂಡು ತನ್ನ ಸ್ನೇಹಿತರು ಹಾಗೂ ಕುಟುಂಬದವರೊಂದಿಗೆ ಹೆಜ್ಜೆ...
View Article