ವಿಜಯಪುರದ ಭೀಮಾ ನದಿ ನೀರಿಗೆ ಮಹಾರಾಷ್ಟ್ರ ಜನರ ಕಣ್ಣು!
ವಿಜಯಪುರ: ಒಂದೆಲ್ಲೊಂದು ವಿಷಯಕ್ಕೆ ಮಹಾರಾಷ್ಟ್ರ ಸರಕಾರ ಮತ್ತು ಜನರು ಕರ್ನಾಟಕದೊಂದಿಗೆ ಕ್ಯಾತೆ ತಗಿತಾನೇ ಇರುತ್ತಾರೆ. ಈಗ ವಿಜಯಪುರದ ಭೀಮಾ ನದಿ ನೀರಿಗೆ ಮಹಾರಾಷ್ಟ್ರದ ಜನರು ದುಂಬಾಲು ಬಿದ್ದಿದ್ದಾರೆ. ಮಂಗಳವಾರ ತಡರಾತ್ರಿ ಜಿಲ್ಲೆಯ ಇಂಡಿ...
View Articleಮೂಲ ಹೆಸರು ರಾಜೀವ್ ಭಾಟಿಯಾವನ್ನು ಕೈ ಬಿಟ್ಟದ್ದು ಯಾಕೆ: ಅಕ್ಷಯ್ ಕುಮಾರ್ ವಿವರಿಸಿದ್ರು
ಮುಂಬೈ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರ ಮೂಲ ಹೆಸರು ರಾಜೀವ್ ಭಾಟಿಯಾ. ಆದರೆ ಈಗ ಅಕ್ಷಯ್ ಕುಮಾರ್ ತಾವು ರಾಜೀವ್ ಹೆಸರನ್ನು ಯಾವ ಕಾರಣಕ್ಕಾಗಿ ಬದಲಾವಣೆ ಮಾಡಿಕೊಂಡಿದ್ದೇನೆ ಎನ್ನುವ ಬಹು ದಿನಗಳ ಪ್ರಶ್ನೆಗೆ ಈಗ ಉತ್ತರ ನೀಡಿದ್ದಾರೆ. ನಾಮ್...
View Articleಆರ್ಎಸ್ಎಸ್ಗಾಗಿ ದುಡಿಯುತ್ತೇನೆ, ರಾಷ್ಟ್ರಪತಿ ಪಟ್ಟ ಬೇಡ: ಮೋಹನ್ ಭಾಗವತ್
ನವದೆಹಲಿ: ನಾನು ಆರ್ಎಸ್ಎಸ್ ಸಂಘಟನೆಗೆ ದುಡಿಯುತ್ತೇನೆ. ನನಗೆ ರಾಷ್ಟ್ರಪತಿ ಹುದ್ದೆ ಬೇಡ ಅಂತಾ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಸ್ಪಷ್ಟಪಡಿಸಿದ್ದಾರೆ. ಕಳೆದ ಹಲವು ದಿನಗಳಿಂದ ಭಾರತದ ರಾಷ್ಟ್ರಪತಿ ಹುದ್ದೆಗೆ ಹೆಸರು...
View Articleಮೈಕ್ರೋಮ್ಯಾಕ್ಸ್ ನಿಂದ ಡ್ಯುಯಲ್ ಕ್ಯಾಮೆರಾ, 4ಜಿಬಿ ರಾಮ್ ಫೋನ್ ಬಿಡುಗಡೆ: ಬೆಲೆ ಎಷ್ಟು?...
ನವದೆಹಲಿ: ದೇಶೀಯ ಫೋನ್ ತಯಾರಿಕಾ ಕಂಪೆನಿ ಮೈಕ್ರೋಮ್ಯಾಕ್ಸ್ ಹಿಂದುಗಡೆ ಎರಡು ಕ್ಯಾಮೆರಾ ಹೊಂದಿರುವ ಡ್ಯುಯಲ್ 5 ಫೋನ್ ರಿಲೀಸ್ ಮಾಡಿದೆ. ಈ ಹೈಬ್ರಿಡ್ ಫೋನಿಗೆ 24,999 ರೂ. ನಿಗದಿ ಮಾಡಿದ್ದು, ಏಪ್ರಿಲ್ 10 ರಿಂದ ಫ್ಲಿಪ್ಕಾರ್ಟ್ನಲ್ಲಿ...
View Articleಭಾರತದ ವಿರುದ್ಧ ಆಸೀಸ್ ಸೋತಿದ್ದೂ ಮಾತ್ರವಲ್ಲ, ಈಗ 3.25 ಕೋಟಿಯ ಬಹುಮಾನವೂ ಹೋಯ್ತು!
ನವದೆಹಲಿ: ಭಾರತದ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯವನ್ನು ಸೋತಿದ್ದು ಮಾತ್ರವಲ್ಲ ಆಸ್ಟ್ರೇಲಿಯಾ ಈಗ ಐಸಿಸಿ ನೀಡುವ 3.25 ಕೋಟಿ ರೂ. ಬಹುಮಾನವನ್ನೂ ಕಳೆದುಕೊಂಡಿದೆ. ಹೌದು. ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವೆ ವೆಲ್ಲಿಂಗ್ಟನ್ ನಲ್ಲಿ ನಡೆದ...
View Articleಮತ್ತೆ ಭಾರತ, ಪಾಕ್ ಕ್ರಿಕೆಟ್ ಆರಂಭ: ದುಬೈನಲ್ಲಿ ಸರಣಿ?
ಮುಂಬೈ: ಪಂಜಾಬ್ನ ಪಠಾಣ್ಕೋಟ್ ವಾಯುನೆಲೆ ಮೇಲೆ ದಾಳಿ, ಕಾಶ್ಮೀರ ಉರಿ ಸೇನಾ ಕಚೇರಿ ಮೇಲೆ ಉಗ್ರರ ದಾಳಿ ಆ ಬಳಿಕ ಸೇನೆಯ ಸರ್ಜಿಕಲ್ ಸ್ಟ್ರೈಕ್ ನಿಂದಾಗಿ ಹದೆಗೆಟ್ಟಿದ್ದ ಭಾರತ ಪಾಕಿಸ್ತಾನದ ಸಂಬಂಧ ಈಗ ಕ್ರಿಕೆಟ್ ಮೂಲಕ ಮತ್ತೆ ಆರಂಭವಾಗುವ...
View Articleದಿನಭವಿಷ್ಯ: 30-03-2017
ಪಂಚಾಂಗ: ಶ್ರೀ ಹೇವಿಳಂಬಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ತೃತೀಯಾ ತಿಥಿ, ಅಶ್ವಿನಿ ನಕ್ಷತ್ರ, ಗುರುವಾರ. ಶುಭ ಘಳಿಗೆ: ಮಧ್ಯಾಹ್ನ 12:07 ರಿಂದ 12:56 ಅಶುಭ ಘಳಿಗೆ: ಬೆಳಗ್ಗೆ 10:28 ರಿಂದ 11:18...
View Articleಉತ್ತರ ಆಯ್ತು, ಪ್ರಧಾನಿ ನರೇಂದ್ರ ಮೋದಿ ಕಣ್ಣು ಈಗ ದಕ್ಷಿಣ ಭಾರತದತ್ತ!
ನವದೆಹಲಿ: ಉತ್ತರದಲ್ಲಿ ಬಿಜೆಪಿಯ ದಿಗ್ವಿಜಯದ ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ದಕ್ಷಿಣ ಭಾರತದತ್ತ ಪಕ್ಷ ಸಂಘಟನೆಗೆ ಮುಂದಾಗಿದ್ದು, ಶುಕ್ರವಾರ ವಿಶೇಷವಾಗಿ ದಕ್ಷಿಣ ಭಾರತದ ಸಂಸದರ ಸಭೆಯನ್ನು ಕರೆದಿದ್ದಾರೆ. ಈಗಾಗಲೇ ಉತ್ತರಪ್ರದೇಶ, ಮಣಿಪುರ,...
View Articleಇದು ಸಹಜ ಬರಗಾಲವಲ್ಲ, ರಾಜ್ಯ ಸರ್ಕಾರ ಸೃಷ್ಟಿಸಿರುವ ಕೃತಕ ಬರಗಾಲ: ರಾಘವೇಶ್ವರ ಶ್ರೀ
– ರಾಮಚಂದ್ರಾಪುರ ಮಠದಿಂದ 24 ಲೋಡ್ ಮೇವು ಸರಬರಾಜು ಬೆಂಗಳೂರು: ಇದು ಸಹಜ ಬರಗಾಲವಲ್ಲ, ರಾಜ್ಯ ಸರ್ಕಾರ ಸೃಷ್ಟಿಸಿರುವ ಕೃತಕ ಬರಗಾಲ. ರಾಜ್ಯದ ಜನುವಾರುಗಳಿಗೆ ಮೇವಿಲ್ಲ, ಅದ್ರೇ ಸರ್ಕಾರ ಮಾತ್ರ ಕಸಾಯಿಖಾನೆಗಳ ಅಭಿವೃದ್ಧಿಗೆ ಸಹಾಯ ಮಾಡುತ್ತಿದೆ ಎಂದು...
View Articleಅನ್ನಭಾಗ್ಯ ಯೋಜನೆಯಡಿಯಲ್ಲಿ ಇನ್ಮುಂದೆ 5 ಅಲ್ಲ, 7ಕೆ.ಜಿ ಅಕ್ಕಿ: ಖಾದರ್
ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆ.ಜಿ ವಿತರಣೆ ಮಾಡುತ್ತಿದ್ದ ಅಕ್ಕಿಯನ್ನು 7ಕೆ.ಜಿಗೆ ಹೆಚ್ಚಳ ಮಾಡಿದ್ದೇವೆ. ಈ ವ್ಯವಸ್ಥೆ ಏಪ್ರಿಲ್ 1ರಿಂದ ರಾಜ್ಯಾದ್ಯಂತ ಜಾರಿಯಾಗಲಿದೆ ಅಂತಾ ಆಹಾರ ಸಚಿವ ಯುಟಿ ಖಾದರ್ ತಿಳಿಸಿದ್ದಾರೆ. ಇಂದು...
View Articleಡಿಜಿಗೆ ಮನವಿ ಪತ್ರ ಕೊಟ್ಟು ಸಿಕ್ಕಿಬಿದ್ದ ಅಗ್ನಿ ಶ್ರೀಧರ್?
ಬೆಂಗಳೂರು:`ಹಲವು ಕಾರಣಗಳಿಂದಾಗಿ 1981 ರಿಂದ 1998ರ ಅವಧಿಯವರೆಗೂ ನಾನು ಭೂಗತ ಜಗತ್ತಿನಲ್ಲಿ ಇದ್ದೆ. 1986ರಲ್ಲಿ ನಡೆದ ಕುಖ್ಯಾತ ಭೂಗತ ಪಾತಕಿ ಕೊತ್ವಾಲ್ ರಾಮಚಂದ್ರ ಕೊಲೆ ಪ್ರಕರಣದಲ್ಲಿ ನಾನು ಭಾಗಿಯಾಗಿದ್ದೆ. ತುಂಡರಿಸದ ಸರಪಣಿ ರೀತಿ ಹತ್ತು...
View Articleಏಪ್ರಿಲ್ ಒಂದರಿಂದ ನಂದಿನಿ ಹಾಲು, ಮೊಸರು ದುಬಾರಿ
ಬೆಂಗಳೂರು: ಏಪ್ರಿಲ್ ಒಂದರಿಂದ ನಂದಿನಿ ಹಾಲು, ಮೊಸರು ದುಬಾರಿಯಾಗಲಿದೆ. ಪ್ರತಿ ಲೀಟರ್ ಹಾಲು, ಮೊಸರಿಗೆ ಎರಡು ರೂಪಾಯಿ ಏರಿಕೆಯಾಗಿದೆ. ಬೆಂಗಳೂರಿನ ಕೆಎಂಎಫ್ ಕಚೇರಿಯಲ್ಲಿ ನಡೆದ ಸಭೆ ದರ ಏರಿಕೆಯ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಈ ಏರಿಕೆಗೆ...
View ArticleSSLC ಕನ್ನಡ ಪರೀಕ್ಷೆ: ರಾಯಚೂರಿನಲ್ಲಿ ಸಾಮೂಹಿಕ ನಕಲು
ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ವೇಳೆ ಎಗ್ಗಿಲ್ಲದೆ ಸಾಮೂಹಿಕ ನಕಲು ನಡೆದಿದೆ. ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಹಾಳೆಯಲ್ಲಿ ಪ್ರಶ್ನೆಗಳನ್ನು ಬರೆದು...
View Articleನಾನು ನಿಮಗೆ ವೋಟ್ ಹಾಕಿದ್ದೇನೆ, ಪ್ಲೀಸ್ ತ್ರಿವಳಿ ತಲಾಖ್ ನಿಷೇಧಿಸಿ: ಮೋದಿಗೆ ಗರ್ಭಿಣಿಯಿಂದ...
ಲಕ್ನೋ: ತ್ರಿವಳಿ ತಲಾಖ್ ನಿಷೇಧಿಸಿ ಎಂದು ಉತ್ತರ ಪ್ರದೇಶದ ಮೂರು ತಿಂಗಳ ಗರ್ಭಿಣಿಯೊಬ್ಬರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ತ್ರಿವಳಿ ತಲಾಖ್ ನಿಷೇಧಿಸಲು ನೀವು ಮುಂದಾಗಿದ್ದಕ್ಕೆ ನಾನು ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮತವನ್ನು...
View Articleಸೂರ್ಯ ಶಿಕಾರಿಗೆ ಮಹಾರಾಷ್ಟ್ರದಲ್ಲಿ ಐವರು ಬಲಿ
ನವದೆಹಲಿ/ಬೆಂಗಳೂರು: ದೇಶಾದ್ಯಂತ ಸೂರ್ಯ ಶಿಕಾರಿ ಜೋರಾಗಿದೆ. ಬಿಸಿಲಿನ ತಾಪಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಮಾರ್ಚ್ ತಿಂಗಳಲ್ಲೇ ಮಹಾರಾಷ್ಟ್ರದಲ್ಲಿ 40 ಡಿಗ್ರಿಯಷ್ಟು ಉಷ್ಣಾಂಶ ದಾಖಲಾಗಿದ್ದು, ಬಿಸಿ ತಾಳಲಾರದೆ ವಿವಿಧೆಡೆ ಐವರು...
View Articleಎಂಜಿನಿಯರಿಂಗ್ ಓದುತ್ತಿರುವ ಮತ್ತು ಮುಂದೆ ಓದಲಿರುವ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್
ನವದೆಹಲಿ: ದೇಶದೆಲ್ಲೆಡೆ ಓದುತ್ತಿರುವ ಮತ್ತು ಮುಂದೆ ಓದಲಿರುವ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಈ ಶೈಕ್ಷಣಿಕ ವರ್ಷದಿಂದ ನೀವು ಅರ್ಧದಲ್ಲೇ ಕಾಲೇಜನ್ನು ಬಿಟ್ಟರೂ ಶುಲ್ಕ ಮರುಪಾವತಿಯಾಗಲಿದೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ...
View Articleದಿನಭವಿಷ್ಯ: 31-03-2017
ಮೇಷ: ಕೃಷಿಕರಿಗೆ ಲಾಭ, ವ್ಯಾಪಾರಿಗಳಿಗೆ ಧನಾಗಮನ, ಸ್ಥಿರಾಸ್ತಿ-ವಾಹನದಿಂದ ಅನುಕೂಲ, ವಸ್ತ್ರಾಭರಣ ಖರೀದಿಯಲ್ಲಿ ಮೋಸ. ವೃಷಭ: ಆರೋಗ್ಯ ಸಮಸ್ಯೆ, ಮಾನಸಿಕ ವೇದನೆ, ಸ್ಥಿರಾಸ್ತಿ ವ್ಯವಹಾರಗಳಲ್ಲಿ ಅನುಕೂಲ, ಮೋಜು-ಮಸ್ತಿಗಾಗಿ ಅಧಿಕ ಖರ್ಚು. ಮಿಥುನ:...
View Articleಸೇತುವೆಗೆ ಡಿಕ್ಕಿ ಹೊಡೆದ ಬೈಕ್: ಇಬ್ಬರ ಸಾವು, ಓರ್ವ ಗಂಭೀರ
ರಾಯಚೂರು:ಮಾನ್ವಿ ತಾಲೂಕಿನ ನಂದಿಹಾಳ ಗ್ರಾಮದ ಬಳಿ ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಇನ್ನೋರ್ವನಿಗೆ ಗಂಭೀರ ಗಾಯಗಳಾಗಿವೆ. ನರೇಂದ್ರ (28) ಮತ್ತು ರವಿ (25) ಸ್ಥಳದಲ್ಲೇ...
View Articleಬೆಂಗಳೂರಿನಲ್ಲಿ ಬೆಂಕಿಗಾಹುತಿಯಾದ ಕುರ್ಚಿ ಫ್ಯಾಕ್ಟರಿ: ಇಬ್ಬರು ಕಾರ್ಮಿಕರು ಸಜೀವ ದಹನ
ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಫ್ಯಾಕ್ಟರಿಯೊಂದು ಬೆಂಕಿಗಾಹುತಿಯಾಗಿದ್ದು ಇಬ್ಬರು ಕಾರ್ಮಿಕರು ಸಜೀವವಾಗಿ ದಹನಗೊಂಡಿದ್ದಾರೆ. ಮೈಸೂರು ರಸ್ತೆಯ ವಿನಾಯಕ ನಗರದಲ್ಲಿರುವ 3 ಅಂತಸ್ತಿನ ಕುರ್ಚಿ ತಯಾರಿಕಾ ಫ್ಯಾಕ್ಟರಿಯಲ್ಲಿ ಮಧ್ಯಾಹ್ನ 3...
View Articleಕಕ್ಕೇರಾ ಪಟ್ಟಣವನ್ನು ತಾಲೂಕು ಮಾಡಿ: ಸಂಘಟನೆಗಳಿಂದ ಹೆದ್ದಾರಿ ತಡೆದು ಪ್ರತಿಭಟನೆ
ಯಾದಗಿರಿ: ಕಕ್ಕೇರಾ ಪಟ್ಟಣವನ್ನು ತಾಲೂಕು ಕೇಂದ್ರವೆಂದು ರಾಜ್ಯ ಸರ್ಕಾರ ಘೋಷಣೆ ಮಾಡಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಕಕ್ಕೇರಾ ಪಟ್ಟಣವನ್ನು ಬಂದ್ ಮಾಡಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ...
View Article