ಕೊಡಗು: ಕಾನೂನು ಬಾಹಿರವಾಗಿ ಆಧಾರ್ ಕಾರ್ಡ್ ವಿತರಣೆ- ನಾಲ್ವರ ಬಂಧನ
-ಇಲ್ಲಿ 750 ರೂ. ಹಣ ಪಡೆದು ಆಧಾರ್ ಕಾರ್ಡ್ ಕೊಡ್ತಾರೆ! ಕೊಡಗು: ದಕ್ಷಿಣ ಕೊಡಗಿನಲ್ಲಿ ಕಾನೂನು ಬಾಹಿರವಾಗಿ ಆಧಾರ್ ಕಾರ್ಡ್ ವಿತರಣೆ ಮಾಡುತ್ತಿದ್ದ ತಂಡದ ಮೇಲೆ ಪೊಲೀಸರು ರಹಸ್ಯ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸುವಲ್ಲಿ...
View Articleಬಳ್ಳಾರಿಯಲ್ಲಿ 42 ಡಿಗ್ರಿ ತಲುಪಿದ ಉಷ್ಣಾಂಶ: ಪೊಲೀಸ್ ನಾಯಿಗಳಿಗೆ ವಿಶೇಷ ವ್ಯವಸ್ಥೆ- ಏನದು?...
ಬಳ್ಳಾರಿ: ಗಡಿನಾಡು ಬಳ್ಳಾರಿ ಅಂದ್ರೆ ಸಾಕು ಸುಡುಬಿಸಿಲು ನೆನಪಾಗೋದು ಸಹಜ. ಈ ಬಾರಿಯ ಬಿಸಿಲಿನ ರುದ್ರನರ್ತನಕ್ಕೆ ಜನರು ಸುಸ್ತಾಗಿ ಹೋಗಿದ್ದಾರೆ. ಬೇಸಿಗೆಯ ಆರಂಭದ ದಿನಗಳಲ್ಲೇ ಗಣಿ ನಾಡಿನ ತಾಪಮಾನ 42 ಡಿಗ್ರಿ ತಲುಪಿದೆ. ಹೀಗಾಗಿ ಪ್ರಾಣಿ ಪಕ್ಷಿಗಳ...
View Articleಅಂಗವೈಕಲ್ಯದಿಂದ ಮನೆ ಬಿಟ್ಟು ಬರಲಾಗದ ಸ್ಥಿತಿ- ಕೆಲಸಕ್ಕೆ ಹೋಗಲು ವಿಕಲಚೇತನರ ವಾಹನಕ್ಕೆ...
ಚಿಕ್ಕಬಳ್ಳಾಪುರ: ಹೀಗೆ ಹುಟ್ಟಿದಾಗಿನಿಂದಲೇ ತನ್ನ ಎರಡು ಕಾಲುಗಳು ಅಂಗವೈಕಲ್ಯಕ್ಕೆ ಗುರಿಯಾಗಿ, ಮನೆ ಬಿಟ್ಟು ಬರಲಾಗದೆ, ಜೈಲು ಹಕ್ಕಿ ತರ ಮನೆಯಲ್ಲೇ ಬಂಧಿಯಾಗಿರೋ ಇವರ ಹೆಸರು ಆದಿನಾರಾಯಣ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಗೂಳೂರು...
View Articleಸ್ವಾತಂತ್ರ್ಯ ಬಂದಾಗಿನಿಂದ ಬಸ್ಸನ್ನೇ ಕಾಣದ ಗ್ರಾಮ- ವಿದ್ಯಾರ್ಥಿಗಳಿಗೆ ಬೇಕಿದೆ ಬಸ್ ವ್ಯವಸ್ಥೆ
ಬೀದರ್: ರಣ ಬಿಸಿಲಿನಲ್ಲಿ ತಲೆ ಮೇಲೆ ಪುಸ್ತಕ ಹಿಡಿದುಕೊಂಡು ಕಾಲೇಜಿಗೆ ಹೋರಟಿರುವ ವಿದ್ಯಾರ್ಥಿಗಳು. ಮೊತ್ತೊಂದು ಕಡೆ ಶಾಲೆಗೆ ಹೋಗಲು ವಿದ್ಯಾರ್ಥಿನಿಯರು ಮೈಲಿಗಟ್ಟಲೆ ಬ್ಯಾಗ್ ಹಾಕಿಕೊಂಡು ಸುಸ್ತಾಗಿ ನಡೆಯುತ್ತಿರುವ ದೃಶ್ಯ. ಸ್ವಾತಂತ್ರ್ಯ...
View Articleಮದ್ಯ ವ್ಯಸನದಿಂದ ಪೋಷಕರ ಸಾವು- ಮುದ್ದು ಮಕ್ಕಳಿಗೆ ಬೇಕಿದೆ ಸೂರು, ಶಿಕ್ಷಣದ ಆಸರೆ
ತುಮಕೂರು: ತಂದೆ-ತಾಯಿಯನ್ನು ಕಳೆದುಕೊಂಡು ಅನಾಥ ಜೀವನ ನಡೆಸುತ್ತಿರುವ ಈ ಮಕ್ಕಳು ವಿದ್ಯಾಶ್ರೀ ಮತ್ತು ಕುಶಾಲ್. ತುಮಕೂರು ಜಿಲ್ಲೆ ಸಿರಾ ತಾಲೂಕಿನ ಮೊಸರುಕುಂಟೆ ಗ್ರಾಮದವರು. ಮದ್ಯ ವ್ಯಸನಿಗಳಾಗಿದ್ದ ಈ ಮಕ್ಕಳ ತಂದೆ-ತಾಯಿ ವರ್ಷದ ಹಿಂದೆ...
View Articleಚಿಕ್ಕಬಳ್ಳಾಪುರ SJCIT ಕಾಲೇಜು ವಿದ್ಯಾರ್ಥಿಗಳ ಡಿಫರೆಂಟ್ ಲುಕ್, ಮಸ್ತ್ ಮಸ್ತ್ ಡ್ಯಾನ್ಸ್
ಚಿಕ್ಕಬಳ್ಳಾಪುರ: ಕಲರ್ ಪುಲ್ ಕಾಸ್ಟೂಮ್ಸ್ ತೊಟ್ಟು ಮಿರ ಮಿರ ಅಂತ ಚೆಂದುಳ್ಳಿ ಚೆಲುವೆಯರು ಮಿಂಚುತ್ತಿದ್ರೆ, ನಾವೇನು ಕಮ್ಮಿ ಅಂತ ಪಂಚೆ ಶರ್ಟು ತೊಟ್ಟು ಪಡ್ಡೆ ಹುಡುಗುರು ತಮಟೆ ಸದ್ದಿಗೆ ಮಸ್ತ್ ಮಸ್ತ್ ಡ್ಯಾನ್ಸ್ ಮಾಡ್ತಿದ್ದರು. ಬಣ್ಣ ಬಣ್ಣದ...
View Articleದಿನಭವಿಷ್ಯ: 09-04-2017
ಮೇಷ: ಬಂಧು ಮಿತ್ರರ ಭೇಟಿ, ಮಾನಸಿಕ ನೆಮ್ಮದಿ, ಆರೋಗ್ಯದಲ್ಲಿ ಏರುಪೇರು, ಅಧಿಕ ಖರ್ಚು, ವ್ಯಾಪಾರದಲ್ಲಿ ನಷ್ಟ, ಮಾನಸಿಕ ವ್ಯಥೆ, ಶತ್ರುಗಳ ಬಾಧೆ, ಶುಭ ಕಾರ್ಯದಲ್ಲಿ ಭಾಗಿ, ದುಷ್ಟರ ಸಹವಾಸ, ಉದ್ಯೋಗದಲ್ಲಿ ಬಡ್ತಿ. ವೃಷಭ: ಕೆಲಸ ಕಾರ್ಯಗಳಲ್ಲಿ...
View Articleಬಿಜೆಪಿಯ ಪುರಸಭೆ ಸದಸ್ಯನ ಮಗನ ಲವ್ ಸೆಕ್ಸ್ ದೋಖಾ
– ಸರಸದ ವಿಡಿಯೋ ಮಾಡಿ ಲಕ್ಷಾಂತರ ಹಣ ಕೇಳ್ತಿದ್ದ – ದೂರು ದಾಖಲಾದರೂ ಆರೋಪಿಯ ಬಂಧನವಾಗಿಲ್ಲ ಚಿಕ್ಕೋಡಿ: ಬಿಜೆಪಿ ಪಕ್ಷದ ಪುರಸಭೆ ಸದಸ್ಯರ ಮಗನೊಬ್ಬ ಐದು ಮಂದಿ ಮಹಿಳೆಯರಿಗೆ ಲವ್ ಸೆಕ್ಸ್ ಧೋಕಾ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಚಿಕ್ಕೋಡಿ...
View Articleಅಂತರ್ಜಾತಿ ಮದುವೆಯಾಗಿದ್ದಕ್ಕೆ ಸ್ವಂತ ಮಗಳನ್ನೇ ಕೊಡಲಿಯಿಂದ ಕೊಂದ ತಂದೆ
ಬೆಳಗಾವಿ: ಅಂತರ್ಜಾತಿ ವಿವಾಹವಾಗಿದ್ದಕ್ಕಾಗಿ ತಂದೆಯೋರ್ವ ತನ್ನ 21ರ ಹರೆಯದ ಪುತ್ರಿಯನ್ನು ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಬುಲ್ಡಾನಾ ಜಿಲ್ಲೆಯ ನಿಮ್ಖೆಡಾ ಗ್ರಾಮದಲ್ಲಿ ನಡೆದಿದೆ. ಮನೀಷಾ ಹಿಂಗನೆ ಕೊಲೆಯಾದ ದುರ್ದೈವಿ. ಬಾಬು ಶಿವಾರೆ ತನ್ನ...
View Articleಆಲೂಗೆಡ್ಡೆ ಸಿಪ್ಪೆ ಸುಲಿಯಿರಿ, ಒತ್ತಡ ಕಡಿಮೆ ಮಾಡಿ ಹಾಯಾಗಿ ಇರಿ!
ಲಂಡನ್: ನೀವು ಸಿಕ್ಕಾಪಟ್ಟೆ ಒತ್ತಡದಲ್ಲಿದ್ದೀರಾ? ಒತ್ತಡ ಕಡಿಮೆ ಮಾಡಲು ನಾನಾ ತಂತ್ರ ಮಾಡ್ತಾ ಇದ್ದೀರಾ? ಹಾಗಾದ್ರೆ ನಿಮಗೆ ಇಲ್ಲಿದೆ ಸುಲಭದ ಉಪಾಯ. ಆಲೂಗೆಡ್ಡೆಯ ಸಿಪ್ಪೆಯನ್ನು ಸುಲಿದರೆ ನಿಮ್ಮ ಒತ್ತಡ ಕಡಿಮೆಯಾಗುತ್ತಂತೆ. ಹೌದು, ಇಂಗ್ಲೆಂಡಿನ...
View Articleರಾಮನಗರದ ದೊಡ್ಡನಹಳ್ಳಿಯಲ್ಲಿ ಲಘು ಭೂಕಂಪ: ಐದು ಮನೆಗಳ ಗೋಡೆಗಳಲ್ಲಿ ಬಿರುಕು
ಬೆಂಗಳೂರು: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ದೊಡ್ಡನಹಳ್ಳಿ ಗ್ರಾಮದಲ್ಲಿ ಭೂಕಂಪಿಸಿದ್ದು ಗ್ರಾಮಸ್ಥರು ಇದೀಗ ಆತಂಕಕ್ಕೆ ಒಳಗಾಗಿದ್ದಾರೆ. ತಡರಾತ್ರಿ ಸುಮಾರು 12:20ರ ಸುಮಾರಿನಲ್ಲಿ ಸುಖನಿದ್ರೆಯಲ್ಲಿ ಮಲಗಿದ್ದ ಗ್ರಾಮಸ್ಥರಿಗೆ ಭೂಮಿ...
View Articleದಾವಣಗೆರೆ: ಪಲ್ಟಿ ಹೊಡೆದ ಬಸ್- ಓರ್ವ ಮಹಿಳೆ ಸಾವು, ಇಬ್ಬರು ಗಂಭೀರ
ದಾವಣಗೆರೆ: ಖಾಸಗಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜಮ್ಮಾಪುರ ಗ್ರಾಮದ ಬಳಿ ನಡೆದಿದೆ. ಬಸ್ ಚನ್ನಗಿರಿಯಿಂದ ಬೀರೂರಿಗೆ...
View Articleರೈಸಿಂಗ್ ಪುಣೆ ಸೂಪರ್ಜೈಂಟ್ಸ್ ತಂಡದ ಮಾಲೀಕರಿಗೂ ಧೋನಿಗೂ ಸಂಬಂಧ ಸರಿ ಇಲ್ವೇ?
ಪುಣೆ: ರೈಸಿಂಗ್ ಪುಣೆ ಸೂಪರ್ಜೈಂಟ್ಸ್ ತಂಡದ ಮಾಲೀಕರಿಗೂ ಮಾಜಿ ನಾಯಕ ಧೋನಿಗೂ ಸಂಬಂಧ ಸರಿ ಇಲ್ಲವೇ ಹಿಗೊಂದು ಪ್ರಶ್ನೆ ಈಗ ಎದ್ದಿದೆ. ಪುಣೆ ತಂಡದ ಮಾಲೀಕರಾಗಿರುವ ಸಂಜಯ್ ಗೋಯಂಕಾ ಅವರ ಸಹೋದರ ಹರ್ಷ ಗೋಯಂಕಾ ಅವರು ಧೋನಿ ಕುರಿತಾಗಿ ಮಾಡಿರುವ...
View Articleಚೆನ್ನೈನಲ್ಲಿ ಬಾಯಿಬಿಟ್ಟ ಭೂಮಿ: ರಸ್ತೆಯಲ್ಲಿ ಸಿಲುಕಿದ ಬಸ್, ಕಾರು
ಚೆನ್ನೈ: ತಮಿಳುನಾಡು ರಾಜಧಾನಿ ಚೆನೈನ ಅಣ್ಣಾ ಸಾಲೈ, ಅಮೆರಿಕ ರಾಯಭಾರಿ ಕಚೇರಿ ಬಳಿ ಮೆಟ್ರೋ ಸುರಂಗ ಕಾಮಗಾರಿ ನಡೆಯುತ್ತಿದ್ದ ವೇಳೆ ಭಾನುವಾರ ಮಧ್ಯಾಹ್ನ 2 ಗಂಟೆಯ ವೇಳೆ ಭೂ ಕುಸಿತ ಉಂಟಾಗಿದೆ. ಇದರಿಂದಾಗಿ ತಮಿಳುನಾಡು ಸರ್ಕಾರಿ ಬಸ್ ಮತ್ತು ಹೊಂಡಾ...
View Articleಸಾಮೂಹಿಕ ವಿವಾಹದಲ್ಲಿ ಬಿಸಿಲಿನ ತಾಪಕ್ಕೆ ಕುಸಿದು ಬಿದ್ದ ವರನಿಗೆ ಶಾಸಕರಿಂದ ಚಿಕಿತ್ಸೆ
ರಾಯಚೂರು: ಇಂದು ರಾಯಚೂರಿನ ಬೋಳಮಾನದೊಡ್ಡಿಯಲ್ಲಿ ನಡೆದ ಸಾಮೂಹಿಕ ವಿವಾಹ ನಡೆಯುವ ವೇಳೆ ವರನೊಬ್ಬ ಬಿಸಿಲಿನ ತಾಪಕ್ಕೆ ಕುಸಿದು ಬೀಳುವ ಮೂಲಕ ಸ್ಥಳದಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಬೋಳಮಾನದೊಡ್ಡಿ ಗ್ರಾಮದಲ್ಲಿ ವೆಂಕಟರಮಣ ದೇವಾಲಯದಲ್ಲಿ...
View Articleಮುಗೀತು ಪ್ರತಿಷ್ಠೆಯ ಬೈ ಎಲೆಕ್ಷನ್ : ಮತಯಂತ್ರಗಳಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ
– ಏಪ್ರಿಲ್ 13ಕ್ಕೆ ಹೊರ ಬೀಳಲಿದೆ ಫಲಿತಾಂಶ – ನಂಜನಗೂಡಿನಲ್ಲಿ ಶಾಂತಯುತ, ಗುಂಡ್ಲುಪೇಟೆಯಲ್ಲಿ ಘರ್ಷಣೆ, ಲಾಠಿಚಾರ್ಜ್ ಬೆಂಗಳೂರು: ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಖಾರವಾಗಿ ಮತದಾನ ಅಂತ್ಯವಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತ ಮಧ್ಯೆ...
View Articleದಿನಭವಿಷ್ಯ: 10-04-2017
ಪಂಚಾಂಗ: ಶ್ರೀ ಹೇವಿಳಂಬಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ವಸಂತ ಋತು, ಚೈತ್ರ ಮಾಸ, ಚತುರ್ದಶಿ ತಿಥಿ, ಹಸ್ತ ನಕ್ಷತ್ರ ಶುಕ್ಲ ಪಕ್ಷ, ಸೋಮವಾರ, ರಾಹುಕಾಲ: ಬೆಳಗ್ಗೆ 7:46 ರಿಂದ 9:19 ಗುಳಿಕಕಾಲ: ಮಧ್ಯಾಹ್ನ 1:57 ರಿಂದ 3:36 ಯಮಗಂಡಕಾಲ:...
View Articleಪ್ರಧಾನಿ ಭೇಟಿಗೆ ಅವಕಾಶ ಕೊಟ್ಟಿಲ್ಲವೆಂದು ದೆಹಲಿಯಲ್ಲಿ ಬೆತ್ತಲೆಯಾಗಿ ಬೀದಿಗಿಳಿದ ತಮಿಳು...
ಚೆನ್ನೈ: ಸಾಲ ಮನ್ನಾ ಮತ್ತು ಬರ ಪ್ಯಾಕೇಜ್ಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸ್ತಿರೋ ತಮಿಳುನಾಡು ರೈತರ ಅಕ್ರೋಶದ ಕಟ್ಟೆ ಒಡೆದಿದೆ. ಕಳೆದ 28 ದಿನಗಳಿಂದ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ ಕೆಲವು ಮಂದಿಯ...
View Articleಲೈಂಗಿಕ ದೌರ್ಜನ್ಯಕ್ಕೆ ಮನನೊಂದಿದ್ದ ಯುವತಿ ನೇಣಿಗೆ ಶರಣು!
ಕಲಬುರಗಿ: ಲೈಂಗಿಕ ದೌರ್ಜನ್ಯದಿಂದ ಮನನೊಂದಿದ್ದ ಯುವತಿಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಳಂದ ತಾಲೂಕಿನ ಚಿಂಚನಸೂರ ಗ್ರಾಮದಲ್ಲಿ ನಡೆದಿದೆ. 18 ವರ್ಷದ ಯುವತಿ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಯುವತಿ...
View Articleಮಂಗಳೂರು ಟೆರರ್ ಕೇಸ್: ಮೂವರು ದೋಷಿ, ನಾಲ್ವರು ಖುಲಾಸೆ
– ಏಪ್ರಿಲ್ 12 ರಂದು ಶಿಕ್ಷೆಯ ಪ್ರಮಾಣ ಪ್ರಕಟ ಮಂಗಳೂರು: 20008ರಲ್ಲಿ ಮಂಗಳೂರಿನ ವಿವಿಧೆಡೆ ಉಗ್ರವಾದಿ ಚಟುವಟಿಕೆ ಆರೋಪದಲ್ಲಿ ಬಂಧಿತರಾಗಿದ್ದವರ ಪೈಕಿ ಮೂವರ ಮೇಲಿನ ಆರೋಪ ಸಾಬೀತಾಗಿದೆ. ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು...
View Article