ಆನೇಕಲ್ ಪ್ರೇಮಿಗಳ ವೈರಲ್ ವಿಡಿಯೋ: ಅಪ್ರಾಪ್ತೆಯನ್ನು ಕಿಡ್ನಾಪ್ ಮಾಡಿದ್ದ ಆರೋಪಿ ಅರೆಸ್ಟ್
ಬೆಂಗಳೂರು: ಅಪ್ರಾಪ್ತೆಯನ್ನು ಕಿಪಡ್ ಮಾಡಿ, ತಮ್ಮ ಪ್ರೇಮಕ್ಕೆ ಪೊಲೀಸರು ಅಡ್ಡಿಪಡಿಸಿದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಂದು ವಿಡಿಯೋ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹೊಸಕೋಟೆ ಪೊಲೀಸರು ಯಶ್ವಸಿಯಾಗಿದ್ದಾರೆ. ವೇಣು ಬಂಧಿತ ಆರೋಪಿ....
View Articleಈಶ್ವರಪ್ಪ ಬಣದ ಬಂಡಾಯಕ್ಕೆ ಯಡಿಯೂರಪ್ಪ ಥಂಡಾ!
ಬೆಂಗಳೂರು: ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಈಶ್ವರಪ್ಪ ಅವರ ಬಣದ ಬಂಡಾಯವನ್ನು ಶಮನ ಮಾಡಲು ಬಿಎಸ್ವೈ ಮುಂದಾಗಿದ್ದು ಬೆಂಗಳೂರಿನ ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಅವರ ಅಮಾನತು ಆದೇಶ ನಾಲ್ಕೇ ತಿಂಗಳಿನಲ್ಲಿ ರದ್ದಾಗಿದೆ. ಬಿಎಸ್ ಯಡಿಯೂರಪ್ಪ ಅವರ...
View Articleತಮಗೆ ಹುಣಸೆ ಹಣ್ಣು ಮಾರಾಟ ಮಾಡದಕ್ಕೆ ರೈತನ ಮೇಲೆ ದಲ್ಲಾಳಿಗಳಿಂದ ಹಲ್ಲೆ
ಚಿಕ್ಕಬಳ್ಳಾಪುರ: ಮಾರಾಟಕ್ಕೆ ತಂದಿದ್ದ ಹುಣಸೆ ಹಣ್ಣನ್ನು ತಮಗೆ ನೀಡಲಿಲ್ಲ ಎಂಬ ಕಾರಣಕ್ಕೆ ಕೆಲ ದಲ್ಲಾಳಿಗಳು ರೈತರೊಬ್ಬರ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ಪಟ್ಟಣದ ಮಾರುಕಟ್ಟೆಯಲ್ಲಿ ನಡೆದಿದೆ. ಮಿಂಡಿಗಲ್ ಗ್ರಾಮದ 50 ವರ್ಷದ...
View Articleಮರ್ಮಾಂಗಕ್ಕೆ ಹೊಡೆದು ವ್ಯಕ್ತಿ ಕೊಲೆ ಪ್ರಕರಣ: ಆರೋಪಿ ಬಂಧನ
ಮೈಸೂರು: ಮರ್ಮಾಂಗಕ್ಕೆ ಹೊಡೆದು ವ್ಯಕ್ತಿಯೊಬ್ಬನ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶ್ವಸಿಯಾಗಿದ್ದಾರೆ. 23 ವರ್ಷದ ನಂದೀಶ್ ಬಂಧಿತ ಆರೋಪಿ. ಬುಧವಾರ ನಂದೀಶ್ ಬನ್ನೂರಿನ ಬೇವಿಮನಹಳ್ಳಿ ಗ್ರಾಮದಲ್ಲಿ ಕೃಷ್ಣ ಎಂಬವರ...
View Articleನಾನು ಈಗ ಯಾಕೆ ಕೆಂಪು ದೀಪ ತೆಗೆಯಬೇಕು?- ಪ್ರಶ್ನಿಸಿದ್ದಕ್ಕೆ ಕಣ್ಣು ಕೆಂಪಾಗಿಸಿದ ಸಿಎಂ
ಬೆಂಗಳೂರು: ಕೇಂದ್ರ ಸರ್ಕಾರ ಸರ್ಕಾರಿ ಅಧಿಕಾರಿಗಳು ಸೇರಿದಂತೆ ಗಣ್ಯವ್ಯಕ್ತಿಗಳ ಕಾರಿನ ಮೇಲೆ ಕೆಂಪು ದೀಪ ನಿಷೇಧಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ತಮ್ಮ ಕಾರಿನ ಮೇಲೆ ಕೆಂಪು ದೀಪ ತೆರವಿನ ಬಗ್ಗೆ ಪ್ರಶ್ನಿಸಿದ್ದಕ್ಕೆ ಗರಂ ಆಗಿ...
View Articleಕಷ್ಟಪಟ್ಟು ಈಜಿಪ್ಟಿನಿಂದ ಕರೆತಂದು ಚಿಕಿತ್ಸೆ ನೀಡಿದ್ದ ಮುಂಬೈ ವೈದ್ಯರ ವಿರುದ್ಧವೇ ಈಗ...
ಮುಂಬೈ: ವಿಶ್ವದ ದಢೂತಿ ಮಹಿಳೆ ಈಜಿಪ್ಟ್ ನ ಎಮಾನ್ ಅಹ್ಮದ್ ಸಹೋದರಿ ಷೈಮಾ ಸೆಲೀಮ್ ಮುಂಬೈನ ವೈದ್ಯ ಲಕ್ದವಾಲಾ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಭಾರತಕ್ಕೆ ಬಂದು ಎಮಾನ್ ಅಹ್ಮದ್ ತೂಕ ಇಳಿಸಿಕೊಂಡಿದ್ದಾರೆ ಎಂದು ವೈದ್ಯರು ಹೇಳುತ್ತಿರೋದು ಸುಳ್ಳು...
View Articleಅಭಿಮಾನಿಗಳ ಗಮನ ಸೆಳೆಯುತ್ತಿದೆ ಸುದೀಪ್, ರಮ್ಯಾ ಮಾತುಗಳು
ಬೆಂಗಳೂರು: ಸ್ಯಾಂಡಲ್ವುಡ್ನ ಹಿಟ್ ಪೇರ್ ಲಿಸ್ಟ್ ಗಳಲ್ಲಿ ಒಂದಾಗಿರುವ ಸುದೀಪ್ ರಮ್ಯಾ ಜೋಡಿ ಈಗ ಟ್ವಿಟರ್ನಲ್ಲಿ ಒಬ್ಬರನ್ನೊಬ್ಬರು ಮಾತಾಡಿಕೊಂಡಿದ್ದಾರೆ. ಅಭಿ ಚಿತ್ರ ರಿಲೀಸ್ ಆಗಿ ಇಂದಿಗೆ 14 ವರ್ಷ. ಹೀಗಾಗಿ ಈ ಚಿತ್ರದ ಮೂಲಕ ಎಂಟ್ರಿ ಕೊಟ್ಟ...
View Articleಕುಡಿದು ಅಡ್ಡಾದಿಡ್ಡಿ ಹೋಗ್ತಿದ್ದವರಿಗೆ ದಾರಿ ಬಿಡಿ ಎಂದಿದ್ದಕ್ಕೆ ಮನೆಗೆ ನುಗ್ಗಿ...
ಚಿಕ್ಕಬಳ್ಳಾಪುರ: ಕುಡಿದು ರಸ್ತೆಯಲ್ಲಿ ಅಡ್ಡಾದಿಡ್ಡಿ ಹೋಗ್ತಿದ್ದವರು ದಾರಿ ಬಿಡಿ ಅಂತ ಕೇಳಿದ ವ್ಯಕ್ತಿಯ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಅಣಿಘಟ್ಟ ಗ್ರಾಮದಲ್ಲಿ ನಡೆದಿದೆ....
View Articleಅಮೂಲ್ಯ-ಜಗದೀಶ್, ಹೆಚ್ಡಿಕೆ ದಂಪತಿಯಿಂದ ಆದಿಚುಂಚನಗಿರಿಯಲ್ಲಿ ವಿಶೇಷ ಪೂಜೆ
ಮಂಡ್ಯ: ಚಿತ್ರ ನಟಿ ಅಮೂಲ್ಯ ತಮ್ಮ ಭಾವಿ ಪತಿಯೊಂದಿಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಶ್ರೀ ಕಾಲಭೈರವೇಶ್ವರ ಕ್ಷೇತ್ರಕ್ಕೆ ಆಗಮಿಸಿ ವಿಶೇಷ ಅಮವಾಸ್ಯೆ ಪೂಜೆ ಸಲ್ಲಿಸಿದ್ರು. ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯದಲ್ಲಿ...
View Articleದೆಹಲಿ ಮಹಾನಗರ ಪಾಲಿಕೆಯಲ್ಲಿ ಕಮಲ ಕಿಲಕಿಲ –ಇವಿಎಂ ದೋಷ ಎಂದು ಆಪ್ ಕ್ಯಾತೆ
ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯ ಮೂರು ಮಹಾನಗರ ಪಾಲಿಕೆ ಚುನಾವಣೆಯ ಮತಿ ಎಣಿಕೆ ಕಾರ್ಯ ಕೊನೆಯ ಹಂತ ತಲುಪಿದೆ. ಈಗಾಗಲೇ ಬಿಜೆಪಿ ಭಾರೀ ಬಹುಮತದತ್ತ ಹೆಜ್ಜೆ ಹಾಕುತ್ತಿದ್ದು, ಗೆಲುವು ಖಚಿತವಾಗಿದೆ. ಇನ್ನು ಕಾಂಗ್ರೆಸ್ ಆಡಳಿತ ಪಕ್ಷವಾದ ಆಮ್...
View Articleಹೆಂಡ್ತಿಯನ್ನ ಕೊಂದು ರಸ್ತೆ ಬದಿ ಹಾಕಿ, 3 ವರ್ಷದ ಮಗುವನ್ನೂ ಅಲ್ಲೇ ಬಿಟ್ಟು ಪರಾರಿಯಾದ ಗಂಡ
ಶಿವಮೊಗ್ಗ: ಹೆಂಡತಿಯನ್ನು ಕೊಂದ ಪಾಪಿ ತಂದೆಯೊಬ್ಬ ಸುಮಾರು 3 ವರ್ಷದ ಮಗುವನ್ನು ಶವದ ಬಳಿಯೇ ಬಿಟ್ಟು ಪರಾರಿಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಮಲವಗೊಪ್ಪ ಬಳಿ ಬಿ.ಹೆಚ್.ರಸ್ತೆಯಲ್ಲಿ ತಾಯಿಯನ್ನು ಕೊಂದು ರಸ್ತೆ ಬದಿಯ ಹೊಲದಲ್ಲಿ...
View Articleಗೆಲುವನ್ನು ಸುಕ್ಮಾ ಯೋಧರಿಗೆ ಅರ್ಪಿಸಿದ ಬಿಜೆಪಿ- ಸಂಭ್ರಮಾಚರಣೆ ಬೇಡವೆಂದು ನಿರ್ಧಾರ
ನವದೆಹಲಿ: ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಯ ಮತಎಣಿಕೆ ಕಾರ್ಯ ನಡೆಯುತ್ತಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ. ಹೀಗಾಗಿ ಬಿಜೆಪಿ ಗೆಲುವು ಬಹುತೇಕ ಖಚಿತವಾಗಿದ್ದು, ಆದ್ರೆ ಈ ಗೆಲುವನ್ನು ಆಚರಿಸದೇ ಇರಲು ಬಿಜೆಪಿ ನಿರ್ಧರಿಸಿದೆ. ಕಳೆದ ಸೋಮವಾರ...
View Articleಕರ್ನಾಟಕದ ಈ ಭಾಗದಲ್ಲಿ ಇಂದು ಸಂಜೆ ಗುಡುಗು ಮಿಂಚು ಸಹಿತ ಭಾರೀ ಮಳೆ ಬೀಳುತ್ತೆ
ಬೆಂಗಳೂರು: ಇಂದು ರಾಜ್ಯದ ಹಲವಡೆ ಮಳೆಯಾಗಲಿದೆ ಜನತೆಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗಲಿದ್ದು, ಗಾಳಿ, ಗುಡುಗು ಮಿಂಚಿನ ತೀವ್ರತೆ ಹೆಚ್ಚಾಗಿರುವ ಸಾಧ್ಯತೆಗಳಿವೆ. ಬೆಂಗಳೂರು, ಕೋಲಾರ, ರಾಮನಗರದಲ್ಲಿ...
View Article20 ರೂ. ಚಿಕನ್ ಕಬಾಬ್ಗಾಗಿ ಅಂಗಡಿ ಮಾಲೀಕನಿಗೆ ಚಾಕುವಿನಿಂದ ಇರಿದ!
ರಾಯಚೂರು: 20 ರೂ. ಚಿಕನ್ ಕಬಾಬ್ಗಾಗಿ ಅಂಗಡಿ ಮಾಲೀಕನಿಗೆ ಪಾನಮತ್ತನೋರ್ವ ಚಾಕುವಿನಿಂದ ಇರಿದಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ಶಾಕೀರ್ ಚಾಕುವಿನಿಂದ ಇರಿದ ಆರೋಪಿ. ಮಂಗಳವಾರ ರಾತ್ರಿ ನಗರದ ಅಶೋಕ ಡಿಪೋ ಬಳಿಯ ಮದೀನಾ ಚಿಕನ್ ಕಬಾಬ್...
View Articleವಿಡಿಯೋ: ಮನೆ ಮುಂದೆ ನಿಲ್ಲಿಸಿದ ಕಾರಿನ ಮಿರರ್ ಮುರಿಯೋ ಕಾಂಗ್ರೆಸ್ ಮುಖಂಡನ ಮಗ
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೊಬ್ಬ ವಿಚಿತ್ರ ಸೈಕೋ ಇದ್ದಾನೆ. ರಾತ್ರೋರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಮಿರರ್ ಮುರಿಯುವುದು ಇವನ ನಿತ್ಯದ ಕೆಲಸ. ಹುಬ್ಬಳ್ಳಿ ಜವಳಿ ಓಣಿಯ ನಿವಾಸಿಯಾದ ವಿನಾಯಕ ಅಣ್ವೇಕರ್ ಎಂಬಾತ ಈ...
View Articleದೆಹಲಿಯಲ್ಲಿ ಆಪ್ಗೆ ಸೋಲು ಯಾಕಾಯ್ತು? ಬಿಜೆಪಿ ಗೆದ್ದಿದ್ದು ಹೇಗೆ?
ನವದೆಹಲಿ: ಎರಡು ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಧಿಕ್ಕರಿಸಿ ಆಪ್ಗೆ ಮತ ನೀಡಿದ್ದ ದೆಹಲಿಯ ಜನತೆ ಈ ಬಾರಿ ಕೇಜ್ರಿವಾಲ್ ಸರ್ಕಾರದ ವಿರುದ್ಧ ಮತ ನೀಡಿದ್ದಾರೆ. ಚುನಾವಣೋತ್ತರ ಸಮೀಕ್ಷೆಯಂತೆ ದೆಹಲಿ ಮಹಾನಗರ ಪಾಲಿಕೆಯಯಲ್ಲಿ ಮೂರನೇ...
View Articleಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿಯಿಂದ ಮಹಿಳೆ ಮೇಲೆ ಆಸಿಡ್ ದಾಳಿ
– ಪತ್ನಿ, ಮಕ್ಕಳು ಸೇರಿ ನಾಲ್ವರ ಬಂಧನ ರಾಯಚೂರು: ಲಿಂಗಸುಗೂರಿನ ಜನತಾ ಕಾಲೋನಿಯಲ್ಲಿ ಮುಸುಕುಧಾರಿ ವೇಷದಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶ್ವಸಿಯಾಗಿದ್ದಾರೆ. ಲಿಂಗಸುಗೂರು ನಿವಾಸಿ ಶರ್ಮುದ್ದೀನ್...
View Articleತುಮಕೂರಿನಲ್ಲಿ ಗುಡುಗು ಸಹಿತ ಮಳೆ- ಸಿಡಿಲು ಬಡಿದು 2 ಹಸು ಸಾವು
ತುಮಕೂರು: ಬುಧವಾರ ಸಂಜೆ ಜಿಲ್ಲೆಯಲ್ಲಿ ಗುಡಗು ಸಹಿತ ಮಳೆಯಾಗಿದ್ದು, ಸಿಡಿಲು ಬಡಿದು ಎರಡು ಹಸುಗಳು ಸಾವನ್ನಪ್ಪಿವೆ. ಜಿಲ್ಲೆಯ ಮಧುಗಿರಿ ತಾಲೂಕಿನ ಮರಿತಿಮ್ಮನಹಳ್ಳಿಯ ರೈತ ಗೋಪಾಲಯ್ಯ ಎಂಬವರಿಗೆ ಸೇರಿದ ಹಸುಗಳು ಸಾವನ್ನಪ್ಪಿವೆ. ನಿನ್ನೆ ಸಂಜೆ ಮೋಡ...
View Articleತೆರೆದ ಕೊಳವಿ ಬಾವಿ ಮುಚ್ಚಿಸಿ ಫೋಟೋ ಕಳಿಸಿದ್ರೆ ಖಾತೆಗೆ ಹಣ
ಕೊಪ್ಪಳ: ನೀವು ಕೊಪ್ಪಳ ಜಿಲ್ಲೆಯಲ್ಲಿ ವಾಸವಾಗಿದ್ದೀರಾ? ನಿಮ್ಮ ಸುತ್ತಮುತ್ತಲು ತೆರೆದ ಕೊಳವೆ ಬಾವಿ ಇದೆಯೇ? ಹಾಗಾದ್ರೆ ತಡಮಾಡದೇ ಸ್ಥಳದ ಮಾಹಿತಿಯ ಜೊತೆಗೆ ಫೋಟೋವನ್ನು ವಾಟ್ಸಪ್ ಮಾಡಿದ್ರೆ ನಿಮ್ಮ ಖಾತೆಗೆ ಹಣ ಜಮೆಯಾಗಲಿದೆ. ಆರಂಭದ ಪೀಠಿಕೆ ಓದಿ...
View Articleಖ್ಯಾತ ಬಾಲಿವುಡ್ ನಟ, ರಾಜಕಾರಣಿ ವಿನೋದ್ ಖನ್ನಾ ಇನ್ನಿಲ್ಲ
ಮುಂಬೈ: ಖ್ಯಾತ ಬಾಲಿವುಡ್ ನಟ ಹಾಗೂ ರಾಜಕಾರಣಿ ವಿನೋದ್ ಖನ್ನಾ(70) ವಿಧಿವಶರಾಗಿದ್ದಾರೆ. ಕೆಲವು ವಾರಗಳ ಹಿಂದೆ ತೀವ್ರ ನಿರ್ಜಲೀಕರಣದ ಕಾರಣ ಖನ್ನಾ ಅವರನ್ನ ಗಿರ್ಗಾಂವ್ನ ಹೆಚ್ಎನ್ ರಿಲಯನ್ಸ್ ಫೌಂಡೇಷನ್ ಅಂಡ್ ರಿಸರ್ಚ್ ಸೆಂಟರ್ಗೆ...
View Article