ಸಿಎಂಗಾಗಿ ರೋಗಿಯಿದ್ದ ಆಂಬುಲೆನ್ಸ್ ತಡೆಹಿಡಿದ ಪೊಲೀಸರು
ಬೆಂಗಳೂರು: ಕೆಂಪು ದೀಪ ಹೋದ್ರೂ ವಿವಿಐಪಿಗಳ ಸಂಸ್ಕೃತಿಗೆ ಇನ್ನೂ ಬ್ರೇಕ್ ಬಿದ್ದಿಲ್ಲ ಎಂಬುದು ಸ್ಪಷ್ಟವಾಗಿದೆ. ಪೊಲೀಸರು ಸಿಎಂಗಾಗಿ ರೋಗಿಯಿದ್ದ ಆಂಬುಲೆನ್ಸ್ ತಡೆ ಹಿಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಗಳವಾರ ಸಂಜೆ ಬೆಂಗಳೂರಿನ ಜೆಸಿ...
View Articleಹೊಲದಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!
ಹುಬ್ಬಳ್ಳಿ: ಹೊಲದ ಬಳಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೈಗೈದ ಘಟನೆ ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ಬಳಿ ನಡೆದಿದೆ. ಮೃತ ವ್ಯಕ್ತಿಯ ಬಗ್ಗೆ ಗುರುತು ಪತ್ತೆಯಾಗಿಲ್ಲ. ಆದ್ರೆ ಪೊಲೀಸರು ಹಳೆ ವೈಷಮ್ಯದ ಹಿನ್ನೆಲೆಯಲ್ಲಿ...
View Articleರವೀನಾ ಟಂಡನ್ರನ್ನು ಸುನಿಲ್ ಗ್ರೊವರ್ ಇಂಪ್ರೆಸ್ ಮಾಡಿದ್ದು ಹೀಗೆ!
ಮುಂಬೈ: ಕಾಮಿಡಿಯನ್, ಡಾ.ಮಶೂರ್ ಗುಲಾಟಿ ಖ್ಯಾತಿಯ ಸುನಿಲ್ ಗ್ರೊವರ್ ಕಿಲಾಡಿ ಅಕ್ಷಯ್ ಕುಮಾರ್ ಗೆಟಪ್ ಹಾಕಿ `ತೂ ಚೀಜ್ ಬಡಿ ಹೈ ಮಸ್ತ್ ಮಸ್ತ್’ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಬಾಲಿವುಡ್ನ ಮಸ್ತ ಹುಡುಗಿ ರವೀನಾ ಟಂಡನ್ ಅವರನ್ನು ಇಂಪ್ರೆಸ್...
View Articleಈ ಶಾಲೆಯ ಎಲ್ಲಾ ಮಕ್ಕಳು ಒಮ್ಮೆಲೆ ಎರಡೂ ಕೈಯ್ಯಲ್ಲಿ ಸರಾಗವಾಗಿ ಬರೆಯುತ್ತಾರೆ!
ಭೋಪಾಲ್: ಬಹುತೇಕ ಮಂದಿ ಬರೆಯಲು ಬಲಗೈ ಬಳಸುತ್ತಾರೆ. ಅಲ್ಲದೆ 10% ಜನಸಂಖ್ಯೆ ಎಡಗೈಯ್ಯಲ್ಲಿ ಬರೆಯುವವರಾಗದ್ದಾರೆ. ಆದ್ರೆ ಎರಡೂ ಕೈಯ್ಯಲ್ಲಿ ಬರೆಯಬಲ್ಲವರು 1% ಜನ ಮಾತ್ರ. ಹೀಗಿರುವಾಗ ಮಧ್ಯಪ್ರದೇಶದ ಗ್ರಾಮವೊಂದರ ಈ ಶಾಲೆಯ ಎಲ್ಲಾ ಮಕ್ಕಳು ಎರಡೂ...
View Articleಎಂಬಿಬಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ಮಹಡಿಯಿಂದ ಜಿಗಿದು ಆತ್ಮಹತ್ಯೆ
ಬೀದರ್: ಎಂಬಿಬಿಎಸ್ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿನಿ ಹಾಸ್ಟೆಲ್ನ 4ನೇ ಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಬೀದರ್ ಬ್ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದ್ದು, ಕೇರಳ ಮೂಲದ ಕೀರ್ತಿ ಕಟ್ಟಡದಿಂದ ಜಿಗಿದು...
View Articleಹಾಸನ: ಪತಿಗೆ ವಿಷದ ಇಂಜೆಕ್ಷನ್ ನೀಡಿ ಕೊಲೆ ಕೇಸಿಗೆ ಮತ್ತೊಂದು ಟ್ವಿಸ್ಟ್
ಹಾಸನ: ಪತ್ನಿಯೇ ಪತಿಗೆ ಜ್ಯೂಸ್ ನಲ್ಲಿ ನಿದ್ದೆ ಮಾತ್ರೆ ಕುಡಿಸಿ ಇಂಜೆಕ್ಷನ್ ನೀಡಿ ಹತ್ಯೆ ಮಾಡಿದ ಆರೋಪ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಆರೋಪಿಯಾಗಿರುವ ಪತ್ನಿಗೆ ಬೇರೊಬ್ಬನ ಜೊತೆ ಸ್ನೇಹ ಇರುವ ವಿಚಾರ ಈಗ ಬೆಳಕಿಗೆ ಬಂದಿದೆ....
View Articleಬೆಂಗಳೂರಿನಲ್ಲಿ ಯುವತಿಯ ಹಿಂಭಾಗಕ್ಕೆ ಹೊಡೆದು ಫ್ಲೈಯಿಂಗ್ ಕಿಸ್ ಕೊಟ್ಟ ಕಾಮುಕರು!
ಬೆಂಗಳೂರು: ರಸ್ತೆಯಲ್ಲಿ ಊಟದ ಪಾರ್ಸೆಲ್ಗಾಗಿ ಕಾಯುತ್ತಿದ್ದಾಗ ಹಿಂಭಾಗಕ್ಕೆ ಹೊಡೆದು ಮುಂದೆ ಹೋಗಿ ಫ್ಲೈಯಿಂಗ್ ಕಿಸ್ ಕೊಟ್ಟು ಕೀಟಲೆ ಮಾಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿಯೊಬ್ಬಳು ಇಬ್ಬರು ಕಾಮುಕರ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್...
View Articleಆರತಕ್ಷತೆ ವೇಳೆ ಹೀಲ್ಡ್ ಚಪ್ಪಲಿ ಧರಿಸಿ, ಸುಸ್ತಾಗಿ ಬಿದ್ದ ವಧು- ಮದುವೆ ಕ್ಯಾನ್ಸಲ್!
ಬೆಂಗಳೂರು: ಆರತಕ್ಷತೆ ವೇಳೆ ಹೀಲ್ಡ್ ಚಪ್ಪಲಿ ಧರಿಸಿದ್ದ ವಧು ಸುಸ್ತಾಗಿ ಬಿದ್ದ ಕಾರಣವನ್ನೇ ನೆಪವಾಗಿಟ್ಟುಕೊಂಡು ವರ ಮದುವೆಯನ್ನೇ ಮುರಿದ ಘಟನೆ ರಾಮನಗರದ ಕೃಷ್ಣಸ್ಮೃತಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ರಾಮನಗರದ ಶಾಂತಿಲಾಲ್ ಲೇಔಟ್ನ ಚೈತ್ರ ಹಾಗೂ...
View Articleಬ್ಯಾಟೇ ಅಸ್ತ್ರ, ಪಾತ್ರೆಗಳೇ ಗುರಾಣಿ- ಮನೆಗೆ ನುಗ್ಗಿ 30 ಮಂದಿ ಅಟ್ಟಹಾಸ, ಮಹಿಳೆಯರ ಮೇಲೆ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬುಧವಾರ ತಡರಾತ್ರಿ ಭಯಾನಕ ದಾಂಧಲೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಮೆನೆಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯರ ಮೇಲೆ ಹಲ್ಲೆ ಮಾಡಿದ್ದಾರೆ. ಶಿವಾಜಿನಗರದ ತಿಮ್ಮಯ್ಯ ರಸ್ತೆಯ ಮನೆಯೊಂದರಲ್ಲಿ ಈ ಘಟನೆ...
View Articleಉಡುಪಿ: ಕೆಂಪು ಕಾರಿನಲ್ಲಿ ಬರ್ತಾರೆ ಆಗಂತುಕರು- ಬಾರ್ಕೂರು ಸಂಸ್ಥಾನದ ಸ್ವಾಮೀಜಿಗೆ ಬೆದರಿಕೆ
ಉಡುಪಿ: ಬಾರ್ಕೂರು ಮಹಾಸಂಸ್ಥಾನದ ಭಕ್ತರು ಈಗ ಭಯದಲ್ಲಿದ್ದಾರೆ. ಬಾರ್ಕೂರು ಮಹಾಸಂಸ್ಥಾನಕ್ಕೆ ಬ್ರಹ್ಮಾವರ ಪೊಲೀಸರು ಭಧ್ರತೆ ಕೊಟ್ಟಿದ್ದಾರೆ. ಮಠದ ಸುತ್ತ ಓಡಾಡುವ ಕೆಂಪು ಬಣ್ಣದ ಕಾರು ಮತ್ತು ಅದರಲ್ಲಿರುವ ಆಗಂತುಕರು ಈ ಗೊಂದಲಕ್ಕೆ ಕಾರಣ. ವಾರದ...
View Articleಜಮೀನಿಗಾಗಿ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಕುಟುಂಬ
ಹಾಸನ: ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿರುವ ಅಮಾನವೀಯ ಘಟನೆ ಹಾಸನ ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸುಜಾತಾ ಎಂಬವರೇ ಹಲ್ಲೆಗೊಳಗಾದ ಮಹಿಳೆ. ಜಮೀನು ಕಬಳಿಸುವ ಸಲುವಾಗಿ ಅದೇ ಗ್ರಾಮದ...
View Articleಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ರಕ್ತ –ಬ್ಲಡ್ ಬ್ಯಾಂಕ್ಗಳಲ್ಲಿ ರಕ್ತದ ದರ ಪರಿಷ್ಕರಣೆ
ಬೆಂಗಳೂರು: ರಾಜ್ಯದಲ್ಲಿನ ಎಲ್ಲ ರಕ್ತ ನಿಧಿ ಕೇಂದ್ರಗಳಲ್ಲಿನ ರಕ್ತ ಮತ್ತು ಅದರ ಅಂಗಾಂಶಗಳ ಪರಿಷ್ಕೃತ ಸೇವಾ ಶುಲ್ಕವನ್ನು ನಿಗದಿಪಡಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಅದರಂತೆ ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಹಾಗೂ...
View Articleವಿಡಿಯೋ: ಬಂಡೆಯೊಂದರ ಹಳ್ಳದಲ್ಲಿ ಬಿದ್ದ ಆನೆಮರಿಯ ರಕ್ಷಣೆ
ಬೆಂಗಳೂರು: ರಾತ್ರಿ ಕಾಡಿನಿಂದ ಬಂದ ಆನೆಗಳ ಗುಂಪಿನಿಂದ ಬೇರ್ಪಟ್ಟು ಬಂಡೆಯ ಕಂದಕದಲ್ಲಿ ಬಿದ್ದಿದ್ದ ಮೂರು ವರ್ಷದ ಆನೆಮರಿಯನ್ನು ರಕ್ಷಿಸಲಾಗಿದೆ. ಕರ್ನಾಟಕ ಮತ್ತು ತಮಿಳುನಾಡಿನ ಗಡಿ ಪ್ರದೇಶದ ತಳಿ ಗ್ರಾಮದ ಹುಲಿಬಂಡೆ ಎಂಬ ಅರಣ್ಯದಲ್ಲಿ ಆನೆಮರಿ...
View Articleಪೊಲೀಸ್ ಅಕ್ರಮ ವರ್ಗಾವಣೆ –ಸಿಎಂ ಸೇರಿದಂತೆ 27 ಸಚಿವರ ವಿರುದ್ಧ ಲೋಕಾಯುಕ್ತಗೆ ದೂರು
ಬೆಂಗಳೂರು: ಪೊಲೀಸ್ ಅಧಿಕಾರಿಗಳ ಅಕ್ರಮ ವರ್ಗಾವಣೆಯಲ್ಲಿ ಸಚಿವರ ಪಾತ್ರವಿರುವ ಬಗ್ಗೆ ಆರೋಪಿಸಿ ಲೋಕ್ತಾಯುಕ್ತಗೆ ದೂರು ಸಲ್ಲಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಒಟ್ಟು 27 ಸಚಿವರ ವಿರುದ್ಧ ಲೋಕಾಯುಕ್ತಗೆ ದೂರು ನೀಡಲಾಗಿದೆ. ಅಖಿಲ ಭಾರತ...
View Articleಪೆಟ್ರೋಲ್ ಡೋರ್ ಡೆಲಿವರಿ: ಅಪಾಯದ ಅರಿವಿಲ್ಲದವರು ಪ್ರಧಾನಿ ಸ್ಥಾನದಲ್ಲಿ ಕೂತಿರೋದು ಆಶ್ಚರ್ಯ!
ಬೆಂಗಳೂರು: ಪೆಟ್ರೋಲ್ ಡೋರ್ ಡೆಲಿವರಿ ವ್ಯವಸ್ಥೆ ಪ್ರಸ್ತಾವನೆಗೆ ಸಂಬಂಧಿಸಿದಂತೆ ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಮುಖಂಡ ಪಾಟೀಲ್ ಕಿಡಿಕಾರಿದ್ದು, ಪಬ್ಲಿಕ್ ರೋಡಲ್ಲಿ ನಿಂತುಕೊಂಡು ಬಿಟ್ಟು ಅಪಾಯದ ಅರಿವಿಲ್ಲದವರು ಪ್ರಧಾನಿ ಸ್ಥಾನದಲ್ಲಿ...
View Articleಬೆಂಗ್ಳೂರಿಗೆ ವರದಾನವಾದ ನಿರಂತರ ಮಳೆ- ಜೂನ್ವರೆಗೆ ನೀರಿನ ಸಮಸ್ಯೆ ಇಲ್ಲ
ಬೆಂಗಳೂರು: ಕಳೆದ ಕೆಲವು ವಾರಗಳಿಂದ ನಿರಂತರವಾಗಿ ಸುರಿದ ಮಳೆ ಬೆಂಗಳೂರಿಗೆ ವರದಾನವಾಗಿದೆ. ಮಳೆಯಿಂದಾಗಿ ನಗರದ ನೀರಿನ ಸಮಸ್ಯೆ 15 ದಿನಗಳ ಕಾಲ ಮುಂದೂಡಿದೆ. ಮಳೆಯಿಂದಾಗಿ ಜಲಾಶಯಗಳಲ್ಲಿ ಒಳಹರಿವು ಹೆಚ್ಚಿದ್ದು, ಮಳೆರಾಯ ಬೆಂಗಳೂರಿಗರ ನೀರಿನ ದಾಹ...
View Articleನನಗೆ ಮಾರ್ಕೆಟ್ ಇದೆ, ಹಾಗಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಕೇಳಿಬರ್ತಿದೆ :...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಿಮ್ಮ ಹೆಸರು ಕೇಳಿ ಬರ್ತಿದೆ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ, ನನಗೆ ಕಾಂಗ್ರೆಸ್ನಲ್ಲಿ ಮಾರ್ಕೆಟ್ ಇದೆ. ಎಲ್ಲರೂ ನನ್ನ ಹೆಸರು ಹೇಳ್ತಾಯಿದ್ದಾರೆ. ನನ್ನ ಹೆಸರು ಕೇಳಿ ಬರಲಿ ಬಿಡಿ...
View Articleಪ್ರಸ್ತ ಮುಗಿಸಿ ಮಾರನೇ ದಿನವೇ ಓಡಿ ಹೋಗಿದ್ದ ಪತಿರಾಯನನ್ನ ಹುಡುಕಿ ಕರೆತಂದ ಪೊಲೀಸರು
ಬೆಂಗಳೂರು: ಮದುವೆಯಾಗಿ, ಪ್ರಸ್ತ ಮುಗಿಸಿ ಮಾರನೇ ದಿನವೇ ಓಡಿ ಹೋಗಿದ್ದ ಗಂಡನನ್ನ ಬಾಣಸವಾಡಿ ಪೊಲೀಸರು ಹುಡುಕಿ ಕರೆತಂದಿದ್ದಾರೆ. ಮದುವೆಯಾದ ಮೂರೇ ದಿನಕ್ಕೆ ಅನುರಾಧ ಎಂಬವರನ್ನ ವರಿಸಿದ ಕೇಶವಮೂರ್ತಿ ನಾಪತ್ತೆಯಾಗಿದ್ದ. ಬೆಂಗಳೂರಿನ ಬಾಣಸವಾಡಿ...
View Article70ರ ವೃದ್ಧನಿಗೆ ನಡುರಸ್ತೆಯಲ್ಲೇ ಪಿಎಸ್ಐ ಕಪಾಳಮೋಕ್ಷ
ಚಿಕ್ಕಬಳ್ಳಾಪುರ: ನಡುರಸ್ತೆಯಲ್ಲೆ 70 ವರ್ಷದ ವೃದ್ಧರೊಬ್ಬರ ಮೇಲೆ ಕರ್ತವ್ಯ ನಿರತ ಪಿಎಸ್ಐ ಕಪಾಳಮೋಕ್ಷ ಮಾಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ಚೇಳೂರು ಸರ್ಕಲ್ ಬಳಿ ನಡೆದಿದೆ. ಚಿಂತಾಮಣಿ ನಗರ ಠಾಣೆಯ ಕ್ರೈಂ ಪಿಎಸ್ಐ ನರಸಿಂಹಮೂರ್ತಿ ಅವರು...
View Articleಜೆಡಿಎಸ್ ಅಧಿಕಾರಕ್ಕೆ ಬಂದ್ರೆ ತಾಯಿ-ಮಗುವಿನ ಆರೈಕೆಗೆ ಇಷ್ಟು ಹಣ- ಹೆಚ್ಡಿಕೆಯಿಂದ ಬಂಪರ್ ಆಫರ್
ರಾಯಚೂರು: ಮುಂದೆ ಜೆಡಿಎಸ್ ಅಧಿಕಾರಕ್ಕೆ ಬಂದರೆ ತಾಯಿ ಮಗುವಿನ ಆರೈಕೆಗೆ ಪ್ರತಿ ತಿಂಗಳು ಆರು ಸಾವಿರದಂತೆ ಆರು ತಿಂಗಳಿಗೆ 36 ಸಾವಿರ ರೂಪಾಯಿ ನೀಡುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಯಚೂರಿನ ದೇವದುರ್ಗದ...
View Article