Quantcast
Channel: Public TV – Latest Kannada News, Public TV Kannada Live, Public TV News
Browsing all 79992 articles
Browse latest View live

Image may be NSFW.
Clik here to view.

ಒಂದು ಸಾವಿರ ಕೋಟಿ ಕ್ಲಬ್ ಸೇರಿದ ಬಾಹುಬಲಿ: ಯಾವ ದಿನ ಎಷ್ಟು ಕೋಟಿ ರೂ. ಕಲೆಕ್ಷನ್ ಆಗಿತ್ತು?

ಮುಂಬೈ: ಭಾರತೀಯ ಸಿನಿಮಾ ಇತಿಹಾಸದಲ್ಲಿ ಬಾಹುಬಲಿ ಮತ್ತೊಂದು ದಾಖಲೆ ಬರೆದಿದ್ದು, ಬಿಡುಗಡೆಯಾದ 9 ದಿನದಲ್ಲಿ ಬಾಕ್ಸ್ ಆಫೀಸ್ ನಲ್ಲಿ 1 ಸಾವಿರ ಕೋಟಿ ರೂ. ಕಲೆಕ್ಷನ್ ಮಾಡಿದ ಮೊದಲ ಸಿನಿಮಾ ಎಂಬ ಹೆಗ್ಗಳಿಕಗೆ ಪಾತ್ರವಾಗಿದೆ. ಭಾರತದಲ್ಲಿ 800 ಕೋಟಿಗೂ...

View Article


Image may be NSFW.
Clik here to view.

ಬಾಹುಬಲಿಗೆ ಪ್ರೀತಿಯ ಸುರಿಮಳೆಗೈದ ಪ್ರತಿಯೊಬ್ಬರಿಗೂ ದೊಡ್ಡ ಅಪ್ಪುಗೆ: ಪ್ರಭಾಸ್

ಹೈದರಾಬಾದ್: ಭಾರತದಲ್ಲಿ ಯಾವುದೇ ನಟ ಒಂದು ಚಿತ್ರಕ್ಕಾಗಿ 5 ವರ್ಷ ಮುಡುಪಿಡೋದನ್ನ ಊಹಿಸಿಕೊಳ್ಳೋಕಾಗುತ್ತಾ? ಆದ್ರೆ ನಟ ಪ್ರಭಾಸ್ ಇದನ್ನ ಮಾಡಿ ತೋರಿಸಿದ್ದಾರೆ. ಬಾಹುಬಲಿ ಚಿತ್ರದ ಮೂಲಕ ಪ್ರಭಾಸ್ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ...

View Article


Image may be NSFW.
Clik here to view.

ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಎಸ್‍ಎಂ ಕೃಷ್ಣ ಭಾವಚಿತ್ರ ವಿರೂಪಗೊಳಿಸಿ ಅವಮಾನ

ಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಭಾವಚಿತ್ರಕ್ಕೆ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಅವಮಾನ ಮಾಡಲಾಗಿದೆ. ನಗರದ ಮಲ್ಕಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೃಷ್ಣ ಅವರಿಗೆ ಅವಮಾನ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದಿಂದ...

View Article

Image may be NSFW.
Clik here to view.

ದ್ವಿಚಕ್ರ ವಾಹನ ಮಾರಾಟದಲ್ಲಿ ಚೀನಾ ಹಿಂದಿಕ್ಕಿ ನಂಬರ್ ಒನ್ ಸ್ಥಾನಕ್ಕೇರಿದ ಭಾರತ

ನವದೆಹಲಿ: ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಭಾರತ ಈಗ ಚೀನಾವನ್ನು ಹಿಂದಿಕ್ಕಿದ್ದು, ಕಳೆದ ವರ್ಷ ಒಟ್ಟು 1.77 ಕೋಟಿ ದ್ವಿಚಕ್ರ ವಾಹನ ದೇಶದಲ್ಲಿ ಮಾರಾಟವಾಗಿದೆ. ದಿನದ ಲೆಕ್ಕಾಚಾರರ ಹಾಕಿದರೆ ಪ್ರತಿದಿನ ಅಂದಾಜು 48 ಸಾವಿರ ದ್ವಿಚಕ್ರ ವಾಹನಗಳು...

View Article

Image may be NSFW.
Clik here to view.

ಚಂದನವನದಲ್ಲಿ ಮತ್ತೊಂದು ಸ್ಟಾರ್ ವಾರ್! ಯಶ್-ರಕ್ಷಿತ್ ಅಭಿಮಾನಿಗಳಿಂದ ಶುರುವಾಗಿದೆ...

ಬೆಂಗಳೂರು: ಚಂದನವನದಲ್ಲಿ ಮತ್ತೊಂದು ಸ್ಟಾರ್ ವಾರ್‍ಗೆ ಸಾಕ್ಷಿಯಾಗಿದೆ. ಈ ಬಾರಿ ರಾಕಿಂಗ್ ಸ್ಟಾರ್ ಯಶ್ ಮತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ರಣರಂಗ ಪ್ರವೇಶ ಮಾಡಿದ್ದಾರೆ. ಯಶ್ ಮತ್ತು ರಕ್ಷಿತ್...

View Article


Image may be NSFW.
Clik here to view.

ಮಾವಿನಕಾಯಿ ಉಪ್ಪಿನಕಾಯಿ ಮಾಡೋಕೆ ಇಲ್ಲಿದೆ 3 ಸಿಂಪಲ್ ವಿಧಾನ

ಬೇಸಿಗೆ ಅಂದರೆ ಮಾವಿನಕಾಯಿ ಸೀಜನ್. ಹೆಚ್ಚಾಗಿ ಮಾವಿನಕಾಯಿ ಸಿಕ್ಕಾಗ ಅದರಿಂದ ಉಪ್ಪಿನಕಾಯಿ ತಯಾರಿಸಿ ವರ್ಷವಿಡೀ ಬಳಸಬಹುದು. ಆದರೆ ಎಲ್ಲರ ಮನೆಯ ಉಪ್ಪಿನಕಾಯಿ ಒಂದೇ ರುಚಿ ಇರುವುದಿಲ್ಲ. ಯಾಕಂದ್ರೆ ಮಾಡೋ ವಿಧಾನದ ಮೇಲೆ ಉಪ್ಪಿನಕಾಯಿಯ ರುಚಿಯೂ...

View Article

Image may be NSFW.
Clik here to view.

ಏಪ್ರಿಲ್‍ನಲ್ಲಿ ಮದ್ವೆಯಾದ್ರು, ಮೇನಲ್ಲಿ ನೇಣಿಗೆ ಶರಣಾದ್ರು ಮೈಸೂರಿನ ನವದಂಪತಿ

ಮೈಸೂರು: ನಗರದ ಜೆಎಸ್‍ಎಸ್ ಲೇಔಟ್ ಎರಡನೇ ಹಂತದಲ್ಲಿ ವಾಸವಾಗಿದ್ದ ನವದಂಪತಿ ನೇಣಿಗೆ ಶರಣಾಗಿದ್ದಾರೆ. ವಿರೇಶ್ ಮತ್ತು ಆಶಾಲತಾ ಆತ್ಮಹತ್ಯೆಗೆ ಶರಣಾದ ದಂಪತಿ. ಚಿತ್ರದುರ್ಗ ಮೂಲದ ವೀರೇಶ್ ಮತ್ತು ಭದ್ರಾವತಿ ಮೂಲದ ಆಶಾಲತಾ ಏಪ್ರಿಲ್ 14 ರಂದು...

View Article

Image may be NSFW.
Clik here to view.

ಸಿಎಂ ಬರೋ ರಸ್ತೆಯಲ್ಲಿ ನೀರು ಕೊಡಿ, ಬದುಕಲು ಬಿಡಿ ಬರೆದು ವಿಜಯಪುರ ಜನತೆಯ ವಿನೂತನ ಪ್ರತಿಭಟನೆ

ವಿಜಯಪುರ: ನಗರದ ಜನತೆ ಮುಖ್ಯಮಂತ್ರಿಗಳು ಬರುವ ರಸ್ತೆಯಲ್ಲಿ ನೀರು ಕೊಡಿ, ಬದುಕಲು ಬಿಡಿ, ಬೇಕೇ ಬೇಕು ಎಂದು ವಿನೂತನ ಪ್ರತಿಭಟನೆ ನಡೆಸುವ ಮೂಲಕ ಸಿಎಂ ಸಿದ್ದರಾಮಯ್ಯನವರನ್ನು ಸ್ವಾಗತಿಸಿದ್ದಾರೆ ಇಂದು ಸಿದ್ದರಾಮಯ್ಯ ಅವರು ಶಾಸಕ ರಾಜು ಆಲಗೂರು...

View Article


Image may be NSFW.
Clik here to view.

ಬಿಎಂಟಿಸಿ ಬಸ್‍ನಲ್ಲಿ ಸ್ಟೇಡಿಯಂಗೆ ಆಗಮಿಸಿದ ಆರ್‍ಸಿಬಿ ಆಟಗಾರರು

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‍ನ ಭಾನುವಾರದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ತಂಡದ ಆಟಗಾರರು ಖಾಸಗಿ ಹೋಟೆಲ್ ನಿಂದ ಬಿಎಂಟಿಸಿ ಬಸ್‍ನಲ್ಲಿ ಪ್ರಯಾಣಿಸಿ ಚಿನ್ನಸ್ವಾಮಿ ಸ್ಟೇಡಿಯಂ ಆಗಮಿಸಿದ್ದು...

View Article


Image may be NSFW.
Clik here to view.

ರಾಮೇಶ್ವರಂನಲ್ಲಿ ಪವಾಡ: ಸಮುದ್ರದ ಮೇಲೆ ಬಸ್ಸಿನ ಎರಡೂ ಚಕ್ರ ನೇತಾಡುತ್ತಿದ್ದರೂ ಯಾತ್ರಿಗಳು...

ರಾಮೇಶ್ವರಂ: ತಮಿಳುನಾಡಿನ ರಾಮೇಶ್ವರಂ ಸಮುದ್ರದಲ್ಲಿ ಸಂಭವಿಸಬಹುದಾಗಿದ್ದ ಭಾರೀ ಅವಘಡವೊಂದು ತಪ್ಪಿದ್ದು, ಮಿನಿ ಬಸ್ಸಿನಲ್ಲಿದ್ದ ಯಾತ್ರಿಗಳೆಲ್ಲರೂ ಪಾರಾಗಿದ್ದಾರೆ. ಭಾನುವಾರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ್ದ ಬಸ್...

View Article

Image may be NSFW.
Clik here to view.

ನಾವೇನು ಹಿಂದೂಸ್ತಾನ-ಪಾಕಿಸ್ತಾನ ಆಗಿದ್ದೇವಾ?: ಕೆ.ಎಸ್.ಈಶ್ವರಪ್ಪ

ಬಳ್ಳಾರಿ: ಯಡಿಯೂರಪ್ಪ ಮತ್ತು ನನ್ನ ನಡುವೆ ವೈರತ್ವ ಇಲ್ಲ. ಯಡಿಯೂರಪ್ಪ ಮತ್ತು ನಾನು ಹಿಂದೂಸ್ತಾನ- ಪಾಕಿಸ್ತಾನ ಏನಲ್ಲ, ನಾವೆಲ್ಲಾ ಒಗ್ಗಟ್ಟಾಗಿದ್ದೇವೆ ಎಂದು ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಖಾಸಗಿ ಕಾರ್ಯಕ್ರಮದ ಅಂಗವಾಗಿ...

View Article

Image may be NSFW.
Clik here to view.

ವಿಡಿಯೋ: ವ್ಯಕ್ತಿಯ ಹೊಟ್ಟೆಯಿಂದ ಜೀವಂತ ಈಲ್ ಮೀನು ಹೊರತೆಗೆದ ವೈದ್ಯರು!

ಬೀಜಿಂಗ್: ಅಪ್ಪಿ ತಪ್ಪಿ ಚಿಕ್ಕ ಮೀನನ್ನ ನುಂಗಿದ್ರೆ ಏನಾಗುತ್ತೆ? ಹೀಗೆ ಊಹೆ ಮಾಡಿಕೊಂಡ್ರೇನೇ ಹೊಟ್ಟೆಯಲ್ಲಿ ಗುಳುಗುಳು ಅನುಭವವಾಗುತ್ತೆ. ಹೀಗಿರೋವಾಗ ದೊಡ್ಡ ಈಲ್ ಮೀನೊಂದು ವ್ಯಕ್ತಿಯ ಹೊಟ್ಟೆ ಸೇರಿತ್ತು ಅಂದ್ರೆ ನೀವು ನಂಬಲೇಬೇಕು. ಹೌದು....

View Article

ಬೆಂಗ್ಳೂರಲ್ಲಾಯ್ತು, ಈಗ ಹಾಸನದಲ್ಲೂ ಕೆರೆಗೆ ಬಿತ್ತು ಬೆಂಕಿ!

ಹಾಸನ: ಕೆರೆಯ ನೀರಿನ ಮಧ್ಯದಿಂದ ಬಾನೆತ್ತರಕ್ಕೆ ಸಾಗಿದ ಬೆಂಕಿ. ದಟ್ಟ ಹೊಗೆಯಿಂದ ಜನರೆಲ್ಲಾ ಕಂಗಾಲು. ಹೌದು, ಕೆರೆಗೂ ಬೆಂಕಿ ಬೀಳುತ್ತಾ ಎಂದು ಕೇಳಬೇಡಿ. ಯಾಕೆಂದರೆ ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡ ವಿಚಾರ ಜನಮಾನಸದಿಂದ...

View Article


ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಆಸೆಪಟ್ಟ ಬೆಂಗಳೂರಿನ ಟೆಕ್ಕಿ ಪತಿ ವಿರುದ್ಧ ದೂರು

ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಆಸೆಪಟ್ಟ ಟೆಕ್ಕಿ ವಿರುದ್ಧ ಛತ್ತೀಸ್‌ಗಡದ ರಾಯಭಾಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈಗ ಪ್ರಕರಣ ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ. ಛತ್ತೀಸ್‍ಗಡದ ಮೂಲದ ಹುಡುಗಿ ಆರು...

View Article

Image may be NSFW.
Clik here to view.

ಭಾರೀ ಮಳೆಗೆ ಕೋಲಾರದಲ್ಲಿ ಭೂ ಕುಸಿತವಾಗಿ ಹೊಂಡ ನಿರ್ಮಾಣ

ಕೋಲಾರ: ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಭೂ ಕುಸಿತ ಉಂಟಾಗಿ ಹೊಂಡವೇ ನಿರ್ಮಾಣವಾಗಿರುವ ಘಟನೆ ಕೋಲಾರದ ಕೆಜಿಎಫ್‍ನ ಉರಿಗಾಂ ಬಳಿಯಿರುವ ಮಂಜುನಾಥ ನಗರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಬಿದ್ದ ಮಳೆಯಿಂದ ಸುಮಾರು 50 ರಿಂದ 70 ಅಡಿಗಳಷ್ಟು...

View Article


Image may be NSFW.
Clik here to view.

ಕನ್ನಡ ಸಿನಿಮಾಗಳಲ್ಲಿ ನಟಿಸುತ್ತೀರಾ? ಅಭಿಮಾನಿಯ ಪ್ರಶ್ನೆಗೆ ಅನುಷ್ಕಾ ಶೆಟ್ಟಿ ಕನ್ನಡದಲ್ಲಿ...

ಬೆಂಗಳೂರು: ಬಾಹುಬಲಿಯಲ್ಲಿ ದೇವಸೇನಾ ಪಾತ್ರದಲ್ಲಿ ಅಭಿನಯಿಸಿ ವೀಕ್ಷಕರ ಮೆಚ್ಚುಗೆ ಪಾತ್ರವಾಗಿರುವ ಮಂಗಳೂರಿನ ಬೆಡಗಿ ಅನುಷ್ಕಾ ಶೆಟ್ಟಿ ಕನ್ನಡ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಕನ್ನಡ ಸಿನಿಮಾದಲ್ಲಿ ನೀವು ನಟಿಸ್ತಾರ ಅಭಿಮಾನಿಯೊಬ್ಬರ ಪ್ರಶ್ನೆಗೆ...

View Article

ಕರುನಾಡಿನ ಗಡಿಯಲ್ಲಿ ಬೇರುಬಿಡುತ್ತಿದೆ ಐಸಿಸ್ `ಉಗ್ರ’ಜಾಲ

ಮಂಗಳೂರು: ಐಸಿಸ್ ಉಗ್ರಗಾಮಿ ಸಂಘಟನೆ ಕೇರಳದಲ್ಲಿ ಬೇರು ಬಿಟ್ಟಿರುವುದಕ್ಕೆ ಸಾಕ್ಷಿಯೆಂಬಂತೆ ಐಸಿಸ್ ಪರ ವಾಟ್ಸಪ್ ಗ್ರೂಪ್ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಈ ಬಗ್ಗೆ ಕರ್ನಾಟಕ ಗಡಿಭಾಗ ಕಾಸರಗೋಡು ಠಾಣೆಯಲ್ಲಿ...

View Article


Image may be NSFW.
Clik here to view.

ಉಡುಪಿ ಬಾವಿಯಲ್ಲಿ ಬಿದ್ದ ಕರಿ ಚಿರತೆ ಏಣಿ ಹತ್ತಿಕೊಂಡು ಮೇಲೆ ಬಂತು ವಿಡಿಯೋ ನೋಡಿ

ಉಡುಪಿ: ಜಿಲ್ಲೆಯ ಕಾರ್ಕಳದಲ್ಲಿ ಕರಿ ಚಿರತೆಯೊಂದು ನಾಯಿಯನ್ನು ಬೆನ್ನಟ್ಟಿ ಬಂದು ದಾರಿ ತಿಳಿಯದೇ ಬಾವಿಯಲ್ಲಿ ಬದ್ದಿದೆ. ಹಿರ್ಗಾನದ ರಾಜಾರಾಮ್ ಕಡಂಬ ಎಂಬವರ ಮನೆಯ ಬಾವಿಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ನಾಯಿಯನ್ನು ಬೆನ್ನತ್ತಿ ಬಂದಿದ್ದ ಕರಿ...

View Article

Image may be NSFW.
Clik here to view.

ಏನಿದು ಸಂಯುಕ್ತಾ ಹೆಗ್ಡೆಯ ಕಿರಿಕ್? ಎಂಡ್ ಏನಾಯ್ತು? ನಿರ್ಮಾಪಕರು ಹೇಳಿದ್ದು ಏನು?

ಬೆಂಗಳೂರು: ಕಿರಿಕ್ ಪಾರ್ಟಿ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಸಂಯುಕ್ತಾ ಹೆಗ್ಡೆ ತಮ್ಮ ಎರಡನೇ ಚಿತ್ರದಲ್ಲೇ ಕಿರಿಕ್ ಮಾಡಿಕೊಂಡಿದ್ದು, ಈಗ ಈ ವಿವಾದ ಸುಖಾಂತ್ಯವಾಗಿದೆ. ಮೇ 1 ರಂದು ಸೆಟ್ಟೇರಿದ್ದ ‘ಕಾಲೇಜು ಕುಮಾರ್’ ಸಂಯುಕ್ತಾ ಅಭಿನಯದ ಎರಡನೇ...

View Article

Image may be NSFW.
Clik here to view.

ಕಾಂಗ್ರೆಸ್‍ನಲ್ಲೂ ಭಿನ್ನಮತ ಸ್ಫೋಟ: ಕಾರ್ಯಕರ್ತರಲ್ಲಿ ವೇಣುಗೋಪಾಲ್ ಕೇಳಿದ ಆ ಐದು...

ಬೆಂಗಳೂರು: ರಾಜ್ಯದಲ್ಲಿ ಈಗ ಚುನಾವಣೆಯ ಗುಂಗು. ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಾಗ್ಲೇ ಮೂರು ಪಕ್ಷಗಳು ಭರ್ಜರಿ ಕಸರತ್ತು ನಡೆಸ್ತಿವೆ. ಅದರಲ್ಲೂ ಆಡಳಿತರೂಢ ಕಾಂಗ್ರೆಸ್‍ಗೆ ಮತ್ತೆ ಅಧಿಕಾರಕ್ಕೆ ಬರಲು ಶತಪ್ರಯತ್ನ ಮಾಡ್ತಿದೆ. ಈ...

View Article
Browsing all 79992 articles
Browse latest View live