Quantcast
Channel: Public TV – Latest Kannada News, Public TV Kannada Live, Public TV News
Browsing all 80032 articles
Browse latest View live

Image may be NSFW.
Clik here to view.

ಯಾಕೆ ನಮಗೆ ಥಿಯೇಟರ್ ಕೊಡಲ್ಲ ನಾವು ನೋಡ್ತಿವಿ: ಮಲ್ಟಿಪ್ಲೆಕ್ಸ್ ಗಳ ವಿರುದ್ಧ ದುನಿಯಾ ವಿಜಿ...

ಬೆಂಗಳೂರು: ಮಾಸ್ತಿಗುಡಿ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶುಕ್ರವಾರ ರಾಜ್ಯಾದ್ಯಂತ ತೆರೆಕಾಣುತ್ತಿರುವ `ಮಾಸ್ತಿಗುಡಿ’ ಚಿತ್ರಕ್ಕೆ ಮಲ್ಟಿಪ್ಲೆಕ್ಸ್ ಥಿಯೇಟರ್‍ಗಳಲ್ಲಿ ಸ್ಕ್ರೀನ್‍ಗಳ ಕೊರತೆ ಉಂಟಾಗಿದೆ. ಹೌದು, ಬಾಹುಬಲಿ-2 ಚಿತ್ರ...

View Article


Image may be NSFW.
Clik here to view.

ವರದಕ್ಷಿಣೆಗಾಗಿ ಹೆಂಡ್ತಿಯನ್ನ ಕೊಂದನೆಂದು ಗಂಡ ಜೈಲಿನಲ್ಲಿ, ಹೆಂಡತಿ ಲವರ್ ಜೊತೆ!

ಪಾಟ್ನಾ: 2015ರಲ್ಲಿ ವರದಕ್ಷಿಣೆಗಾಗಿ ಹೆಂಡತಿಯನ್ನ ಕೊಲೆ ಮಾಡಿದ ಆರೋಪದ ಮೇಲೆ ಗಂಡ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ರೆ ಅತ್ತ ಹೆಂಡತಿ ತನ್ನ ಪ್ರಿಯಕರನ ಜೊತೆಗಿದ್ದ ಸಂಗತಿ ಈಗ ಬೆಳಕಿಗೆ ಬಂದಿದೆ. ಬಿಹಾರದ ಮುಜಾಫರ್‍ಪುರದ ನಿವಾಸಿ ಪಿಂಕಿಗೆ...

View Article


Image may be NSFW.
Clik here to view.

12 ಗಂಟೆ ಶಸ್ತ್ರಚಿಕಿತ್ಸೆ, 6 ಬಾರಿ ಹೃದಯಾಘಾತದ ಬಳಿಕ ಬದುಕುಳಿದ 45 ದಿನದ ಮಗು!

ಮುಂಬೈ: ಸಾಮಾನ್ಯವಾಗಿ ಹೃದಯಾಘಾತವಾಗಿ ಬದುಕುಳಿದ ಮಂದಿ ತುಂಬಾ ವಿರಳ. ಅಂತದ್ದರಲ್ಲಿ 6 ಬಾರಿ ಹೃದಯಾಘಾತವಾಗಿ 45 ದಿನದ ಪುಟ್ಟ ಮಗುವೊಂದು ಬದುಕುಳಿದ ಅಚ್ಚರಿಯ ಘಟನೆಯೊಂದು ನಡೆದಿದೆ. ಹೌದು. ಮುಂಬೈನ ಕಲ್ಯಾಣ್ ನಿವಾಸಿಗಳಾದ ವಿಶಾಖ ಹಾಗೂ ವಿನೋದ್...

View Article

Image may be NSFW.
Clik here to view.

ಪಿಯು ಫಲಿತಾಂಶ: ಮೂರು ವಿಭಾಗದ ಟಾಪ್ 10 ಟಾಪರ್ ಲಿಸ್ಟ್ ಇಲ್ಲಿದೆ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ ಕಳೆದ ವರ್ಷಕ್ಕಿಂತ ಈ ಬಾರಿ ಶೇ.4.82 ಫಲಿತಾಂಶ ಇಳಿಕೆಯಾಗಿದ್ದು, ಈ ವರ್ಷ 52.38 ಫಲಿತಾಂಶ ದಾಖಲಾಗಿದೆ. 6,84,490 ವಿದ್ಯಾರ್ಥಿಗಳು...

View Article

Image may be NSFW.
Clik here to view.

ಸಿನೀಮಿಯ ಮಾದರಿಯಲ್ಲಿ ಬೆಂಗಳೂರು ಪೊಲೀಸರಿಂದ ರೌಡಿ ನಾಗ ಅರೆಸ್ಟ್

ಬೆಂಗಳೂರು: ಪೊಲೀಸರ ಕೈಗೆ ಸಿಗದೇ ನಿಗೂಢ ಸ್ಥಳದಿಂದ ಸಿಡಿ ರಿಲೀಸ್ ಮಾಡ್ತಿದ್ದ ರೌಡಿ ನಾಗನನ್ನು ಬೆಂಗಳೂರು ಪೊಲೀಸರ ವಿಶೇಷ ತಂಡ ಕೊನೆಗೂ ತಮಿಳುನಾಡಿನಲ್ಲಿ ಬಂಧಿಸಿದೆ. ಮಕ್ಕಳಾದ ಗಾಂಧಿ ಮತ್ತು ಶಾಸ್ತ್ರಿಯೊಂದಿಗೆ ಇದ್ದ ನಾಗನನ್ನು ಪೊಲೀಸರು...

View Article


Image may be NSFW.
Clik here to view.

ರಾಜ್ಯದ ಹಲವೆಡೆ ಗಾಳಿ ಸಹಿತ ಭಾರೀ ಮಳೆ: ಸಿಡಿಲು ಬಡಿದು ಮೂವರ ಸಾವು

ಬೆಂಗಳೂರು: ರಾಜ್ಯದ ಹಲವೆಡೆ ಗಾಳಿ ಸಹಿತ ಮಳೆಯಾಗಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ಹಾನಿಯಾಗಿದೆ. ಮೈಸೂರು, ಕೋಲಾರ, ಚಾಮರಾಜನಗರ, ಧಾರವಾಡ, ಹುಬ್ಬಳ್ಳಿ, ಯಾದಗಿರಿ, ದಾವಣಗೆರೆ ಸೇರಿದಂತೆ ಹಲವೆಡೆ ಮಳೆಯಾಗಿದೆ. ಕೋಲಾರದಲ್ಲಿ ಕಳೆದ ಒಂದು...

View Article

Image may be NSFW.
Clik here to view.

ಅಮ್ಮು ಜಗ್ಗಿ ಕಲ್ಯಾಣೋತ್ಸವ: ಫೋಟೋಗಳಲ್ಲಿ ಅರಿಶಿಣ ಶಾಸ್ತ್ರ, ಮೆಹಂದಿ ಕಾರ್ಯಕ್ರಮ

ಬೆಂಗಳೂರು: ಬಂತು ಬಂತು ಅನ್ನುವಷ್ಟರಲ್ಲಿ ಅಮೂಲ್ಯ ಯ ಮದುವೆ ಬಂದೇ ಬಿಟ್ಟಿತು. ಇನ್ನೇನು ಶುಕ್ರವಾರ ಬೆಳಗಾದರೆ ಅಮ್ಮುಗೆ ತಾಳಿ ಕಟ್ಟುವ ಶುಭವೇಳೆ ಕಣ್ಣೆದುರು ಬರುತ್ತದೆ. ಆದಿಚುಂಚನಗಿರಿ ಮಠದಲ್ಲಿ ಈಗಾಗಲೇ ಇದಕ್ಕಾಗಿ ಎಲ್ಲಾ ತಯಾರಿಗಳು...

View Article

Image may be NSFW.
Clik here to view.

ಗಮನಿಸಿ, ಎಸ್‍ಬಿಐ ಎಟಿಎಂನಿಂದ ಹಣ ಡ್ರಾ ಮಾಡಿದ್ರೆ 25 ರೂ. ಶುಲ್ಕ ಇಲ್ಲ

– ಸುತ್ತೋಲೆ ಬಳಿಕ ಸ್ಪಷ್ಟನೆ ನೀಡಿದ ಎಸ್‍ಬಿಐ ನವದೆಹಲಿ: ಎಟಿಎಂನಿಂದ ಹಣವನ್ನು ಡ್ರಾ ಮಾಡಿದ್ರೆ ಯಾವುದೇ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ ಎಂದು ಎಸ್‍ಬಿಐ ಸ್ಪಷ್ಟನೆ ನೀಡಿದೆ. ಎಸ್‍ಬಿಐ ಬಡ್ಡಿ  ಮತ್ತು ಮೊಬೈಲ್ ವ್ಯಾಲೆಟ್ ಬಳಸಿ ಎಟಿಎಂನಿಂದ ಹಣ...

View Article


Image may be NSFW.
Clik here to view.

ಸರ್ಕಾರಿ ರಜಾ ದಿನ ಮತ್ತು ವೀಕೆಂಡ್ ನಲ್ಲಿ ಸಿನಿಮಾ ನೋಡುವ ಮಂದಿಗೆ ಕಹಿ ಸುದ್ದಿ

ಬೆಂಗಳೂರು: ಸರ್ಕಾರಿ ರಜಾ ದಿನ ಮತ್ತು ವೀಕೆಂಡ್ ನಲ್ಲಿ ಸಿನಿಮಾ ನೋಡುವ ಮಂದಿಗೆ ಕಹಿ ಸುದ್ದಿ. ವಾರಾಂತ್ಯ ಹಾಗೂ ಸರ್ಕಾರಿ ರಜಾ ದಿನಗಳಲ್ಲಿ ನೀವು ರಾಜ್ಯ ಸರ್ಕಾರ ನಿಗದಿ ಪಡಿಸಿದ ಗರಿಷ್ಠ 200 ರೂ.ಗಳ ಬದಲಾಗಿ ಮಲ್ಟಿಪ್ಲೆಕ್ಸ್ ಗಳು ವಿಧಿಸಿದ...

View Article


Image may be NSFW.
Clik here to view.

ಕೋಚಿಂಗ್ ಇಲ್ದೇ, ಟ್ಯೂಷನ್‍ಗೆ ಹೋಗದೆ ಉಡುಪಿಯ ರಾಧಿಕಾ ಪೈ ರಾಜ್ಯಕ್ಕೆ ಫಸ್ಟ್

ಉಡುಪಿ: ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ರಾಧಿಕಾ ಪೈ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್ ಪ್ಲೇಸ್ ಬಂದಿದ್ದಾಳೆ. ಗಂಗೊಳ್ಳಿಯ...

View Article

Image may be NSFW.
Clik here to view.

ಬೆಂಗಳೂರು, ಮಂಗಳೂರು, ಬಾಗಲಕೋಟೆಯ ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್

ಬೆಂಗಳೂರು: ಈ ಬಾರಿಯ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಮೂವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ತೆಗೆಯುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಎಂಇಎಸ್ ಕಿಶೋರ ಕೇಂದ್ರ ಹೈಸ್ಕೂಲಿನ ಸುಮಂತ್ ಹೆಗ್ಡೆ,...

View Article

Image may be NSFW.
Clik here to view.

ಯಾದಗಿರಿ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರ ದುರ್ಮರಣ

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಬಿರನಕಲ್ ಗ್ರಾಮದಲ್ಲಿ ನೀರು ಕುಡಿಯಲು ಹೋದ ಬಾಲಕಿಯರಿಬ್ಬರು ಸಾವನಪ್ಪಿದ ದಾರುಣ ಘಟನೆ ನಡೆದಿದೆ. ಶರಣಮ್ಮ (10) ಹಾಗೂ ನಾಗಮ್ಮ (11) ಮೃತ ದುರ್ದೈವಿ ಬಾಲಕಿಯರು. ಬಿರನಕಲ್ ಗ್ರಾಮದ ಹೊರ ಭಾಗದಲ್ಲಿ ಬಾಲಕಿಯರು...

View Article

3ನೇ ಮಹಡಿಯಿಂದ ಬೀಳ್ತಿದ್ದ ಮಗುವನ್ನ ಹಿಡಿಯಲೆತ್ನಿಸಿದ್ಳು ಶಾಲಾ ಬಾಲಕಿ –ಮುಂದೇನಾಯ್ತು?...

ಬೀಜಿಂಗ್: 3ನೇ ಮಹಡಿಯಿಂದ ಕೆಳಗೆ ಬೀಳುತ್ತಿದ್ದ ಮಗುವನ್ನ ಶಾಲಾ ಬಾಲಕಿಯೊಬ್ಬಳು ಹಿಡಿದುಕೊಳ್ಳಲು ಯತ್ನಿಸೋ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ಈ ಘಟನೆ ಚೀನಾದ ಹೆನಾನ್ ಪ್ರಾಂತ್ಯದ ಕ್ಸಿಂಗ್‍ಯಾಂಗ್‍ನಲ್ಲಿ ಮೇ 9 ರಂದು...

View Article


Image may be NSFW.
Clik here to view.

ಲಾರಿ-ಬಸ್ ಮುಖಾಮುಖಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು

ಮಡಿಕೇರಿ: ಲಾರಿ ಹಾಗು ಬಸ್ ಮುಖಾಮುಖಿಯಾದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಏಳನೇ ಹೊಸಕೋಟೆ ಬಳಿ ನಡೆದಿದೆ. ಲಾರಿ ಮತ್ತು ಖಾಸಗಿ ಮಿನಿ ಬಸ್ ನಡುವೆ ಈ ಅಪಘಾತ ಸಂಭವಿಸಿದ್ದು,...

View Article

Image may be NSFW.
Clik here to view.

ಐಪಿಎಲ್ ಕ್ರಿಕೆಟ್: ಟಿವಿ ಸ್ಕ್ರೀನ್‍ನಲ್ಲಿ ಕಾಣೋ ಕೆಂಪು, ಹಸಿರು ಪಟ್ಟಿಯ ಅರ್ಥ ಏನು?

ಬೆಂಗಳೂರು: ಐಪಿಎಲ್ ಪಂದ್ಯದ ಟಿವಿ ಸ್ಕ್ರೀನ್ ನಲ್ಲಿ ಕಾಣುವ ಲೈವ್ ಸ್ಕೋರ್ ಬೋರ್ಡ್ ಕಳೆದ ಐಪಿಎಲ್‍ಗಳಿಂದ ಈ ಬಾರಿ ಮತ್ತಷ್ಟು ಆಕರ್ಷವಾಗಿ ಕಾಣುತ್ತಿದ್ದು ಇದಕ್ಕೆ ಈಗ ಮತ್ತೊಂದು ಟಿಕ್ಕರ್ ಸೇರಿಸಲಾಗಿದೆ. ಇಲ್ಲಿಯವರೆಗೆ ಸ್ಕ್ರೀನ್ ನಲ್ಲಿ ಇಬ್ಬರು...

View Article


Image may be NSFW.
Clik here to view.

ಹೈದ್ರಾಬಾದ್‍ನಲ್ಲಿ ಮಾಟಗಾತಿ ಪ್ರತ್ಯಕ್ಷ: ಭಾರತ ಪಾಕಿಸ್ತಾನದ ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಇಸ್ಲಾಮಾಬಾದ್: ಭಾರತ ಮತ್ತು ಪಾಕಿಸ್ತಾನದ ಸಾಮಾಜಿಕ ಜಾಲತಾಣದಲ್ಲಿ ಈಗ ಮಾಟಗಾತಿಯ ಫೋಟೋವೊಂದು ವೈರಲ್ ಆಗಿದೆ. ಕಟ್ಟಡದ ಗೋಡೆಯಲ್ಲಿ ಮಾಟಗಾತಿ ಕುಳಿತುಕೊಂಡಿದ್ದು, ಈಕೆಯ ಫೋಟೋವನ್ನು ಜನರು ಕ್ಲಿಕ್ಕಿಸುತ್ತಿದ್ದಾರೆ. ಹೈದರಾಬಾದ್‍ನಲ್ಲಿ ಈ ಫೋಟೋ...

View Article

Image may be NSFW.
Clik here to view.

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ: ವೈದ್ಯರು ಹೇಳಿದ್ದೇನು?

ಬೆಂಗಳೂರು: ನಡೆದಾಡುವ ದೇವರು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಪಿತ್ತನಾಳದಲ್ಲಿ ಅಳವಡಿಸಿದ್ದ ಸ್ಟೆಂಟ್‍ಗೆ ಸೋಂಕು ತಗಲಿದ ಪರಿಣಾಮ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಶ್ರೀಗಳಿಗೆ...

View Article


ಪಂಚರಾಜ್ಯಗಳ ಚುನಾವಣೆಯಲ್ಲಿ ಬಳಕೆಯಾದ ಇವಿಎಂ ನೀಡ್ತೀವಿ, ಆರೋಪ ಸಾಬೀತು ಪಡಿಸಿ: ಪಕ್ಷಗಳಿಗೆ...

ನವದೆಹಲಿ: ಇವಿಎಂ ದುರ್ಬಳಕೆ ಆಗುತ್ತಿದೆ ಎಂದು ಆರೋಪಿಸುತ್ತಿರುವ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ, ಪಂಚರಾಜ್ಯಗಳ ಚುನಾವಣೆಯಲ್ಲಿ ಬಳಕೆಯಾದ ಇವಿಎಂ ನೀಡುತ್ತೇವೆ. ನಿಮ್ಮ ಆರೋಪವನ್ನು ಸಾಬೀತು ಪಡಿಸಿ ಎನ್ನುವ ಆಫರ್ ನೀಡಿದೆ. ಇವಿಎಂ ದುರ್ಬಳಕೆ...

View Article

ಸಿದ್ದು ಸರ್ಕಾರಕ್ಕೆ 4 ವರ್ಷ, ಮೋದಿ ಸರ್ಕಾರಕ್ಕೆ 3 ವರ್ಷ ಬೆಸ್ಟ್ ಯಾರು?

ಸಿದ್ದರಾಮಯ್ಯ ಸರ್ಕಾರ ಬೆಸ್ಟೋ? ಮೋದಿ ಸರ್ಕಾರ ಬೆಸ್ಟೋ? ಈ ಚರ್ಚೆಗಳು ಜೋರಾಗಿಯೇ ನಡೀತಾ ಇವೆ. ರಾಜ್ಯ ಸರ್ಕಾರಕ್ಕೆ ನಾಲ್ಕು, ಮೋದಿ ಸರ್ಕಾರಕ್ಕೆ ಮೂರು ವರ್ಷದ ಹೊಸ್ತಿಲು. ಈ ಅವಧಿಯಲ್ಲಿ ಯಾರು ಏನು ಮಾಡಿದ್ರು..? ಯಾರಿಗೆಷ್ಟು ಲಾಭ, ನಷ್ಟ? ಡಿಟೇಲ್...

View Article

Image may be NSFW.
Clik here to view.

ಹುತಾತ್ಮ ಯೋಧರ ಕುಟುಂಬಕ್ಕೆ 25 ಫ್ಲಾಟ್‍ಗಳನ್ನು ನೀಡಿದ ನಟ ವಿವೇಕ್ ಒಬೆರಾಯ್!

ಥಾಣೆ: ಬಾಲಿವುಡ್ ನಟ ವಿವೇಕ್ ಓಬೆರಾಯ್ ಅವರ ಕರ್ಮ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಹುತಾತ್ಮ ಸಿಆರ್‍ಪಿಎಫ್ ಯೋಧರ ಕುಟುಂಬಸ್ಥರಿಗೆ 25  ಫ್ಲಾಟ್‍ ಗಳನ್ನು ನೀಡಿದೆ. ಈ ಬಗ್ಗೆ ಕಂಪನಿ ವತಿಯಿಂದ ಹುತಾತ್ಮ ಯೋಧರ ಸಂಬಂಧಿಕರಿಗೆ...

View Article
Browsing all 80032 articles
Browse latest View live


<script src="https://jsc.adskeeper.com/r/s/rssing.com.1596347.js" async> </script>