Quantcast
Channel: Public TV – Latest Kannada News, Public TV Kannada Live, Public TV News
Browsing all 80002 articles
Browse latest View live

Image may be NSFW.
Clik here to view.

ಅತಿಥಿಯಾಗಿ ಕರೆದು ಅರೆಬೆತ್ತಲೆ ಯೋಗ ಕಲಿಸಿದ ಸ್ವಾಮೀಜಿಗೆ ಬಿತ್ತು ಧರ್ಮದೇಟು!

ನವದೆಹಲಿ: ಹಿಂದಿ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವಿವಾದಿತ ಓಂ ಸ್ವಾಮಿಯನ್ನು ಸಾರ್ವಜನಿಕವಾಗಿ ಥಳಿಸಲಾಗಿದೆ. ಓಂ ಸ್ವಾಮಿಗೆ ಸಾರ್ವಜನಿಕರು ಧರ್ಮದೇಟು ಕೊಡುತ್ತಿರೋ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಧ್ಯಮಗಳ ವರದಿ...

View Article


ಪುತ್ರ ವ್ಯಾಮೋಹದ ನಡುವೆ ಅಗ್ನಿಪರೀಕ್ಷೆಗೆ ಸಿದ್ದು ರೆಡಿ…!

– ಕ್ಷೇತ್ರ ಬದಲಾವಣೆಯ ಗುಟ್ಟು ಬಿಟ್ಟುಕೊಟ್ಟ ಸಿದ್ದರಾಮಯ್ಯ ಲೆಕ್ಕಾಚಾರ ಹೇಗಿದೆ? ಕೆ.ಪಿ.ನಾಗರಾಜ್ ಮೈಸೂರು: ಸಿಎಂ ಸಿದ್ದರಾಮಯ್ಯ ತಮ್ಮ ರಾಜಕೀಯ ಜೀವನದಲ್ಲಿ ಮತ್ತೊಂದು ಕ್ಯಾಲ್ಕುಲೇಟಿವ್ ರಿಸ್ಕ್ ತೆಗೆದು ಕೊಳ್ಳುತ್ತಿದ್ದಾರೆ. ಮುಂದಿನ ವಿಧಾನಸಭಾ...

View Article


Image may be NSFW.
Clik here to view.

ರಸ್ತೆ ತಡೆದು ಪ್ರತಿಭಟನೆ: ಟ್ರಾಫಿಕ್ ಜಾಮ್‍ನಿಂದ ಆಂಬ್ಯುಲೆನ್ಸ್ ನಲ್ಲೇ ಬಾಲಕ ಸಾವು

ನೋಯ್ಡಾ: ತುರ್ತು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಟ್ರಾಫಿಕ್ ಜಾಮ್‍ನಲ್ಲಿ ಸಿಲುಕಿ 7 ವರ್ಷದ ಬಾಲಕ ಮೃತಪಟ್ಟ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಮೃತ ದುರ್ದೈವಿ ಬಾಲಕನನ್ನು ಲವ್ಕಶ್ ಎಂದು ಗುರುತಿಸಲಾಗಿದೆ....

View Article

Image may be NSFW.
Clik here to view.

ಭೀಕರ ಅಪಘಾತ -ಐಷರ್ ಟೆಂಪೋ ಲಾರಿಗಳೆರಡು ಮುಖಾಮುಖಿಯಾಗಿ ಡಿಕ್ಕಿ,: ಚಾಲಕರಿಬ್ಬರ ದುರ್ಮರಣ

ಮಂಗಳೂರು: ಐಷೆರ್ ಟೆಂಪೋ ಲಾರಿಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಲಾರಿ ಚಾಲಕರಿಬ್ಬರು ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟುವಿನಲ್ಲಿ ಸಂಭವಿಸಿದೆ. ಓರ್ವ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು,...

View Article

Image may be NSFW.
Clik here to view.

ಆಸ್ತಿಗಾಗಿ ತಮ್ಮನ ನಕಲಿ ಮರಣ ಪ್ರಮಾಣಪತ್ರ ತೆಗೆಸಿದ ಅಣ್ಣ!

ಧಾರವಾಡ: ಕಿರಿಯ ಸಹೋದರನ ನಕಲಿ ಮರಣ ಪ್ರಮಾಣ ಪತ್ರ ತೆಗೆಸಿ ಆಸ್ತಿ ಲಪಟಾಯಿಸಲು ಅಣ್ಣನೊಬ್ಬನು ಹೊಂಚು ಹಾಕಿರೋ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ. ಧಾರವಾಡ ತಾಲೂಕಿನ ಮಾಳಮಡ್ಡಿಯ ನಿವಾಸಿಯಾದ ನಾನಾಸಾಹೇಬ್ ದೇಶಪಾಂಡೆ ಅವರು 2012 ರಲ್ಲಿ...

View Article


Image may be NSFW.
Clik here to view.

ಅತ್ಯಾಚಾರವೆಸಗಿ ಕೊಲೆಗೈದು, ಮಹಿಳೆಯ ಶವವನ್ನು ಸುಟ್ಟ ದುಷ್ಕರ್ಮಿಗಳು!

ಬಳ್ಳಾರಿ: ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ನಂತರ ದೇಹವನ್ನು ದುಷ್ಕರ್ಮಿಗಳು ಸುಟ್ಟು ಹಾಕಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬಂಡ್ರಿ ಅರಣ್ಯ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಸುಮಾರು 25 ವರ್ಷದ ಮಹಿಳೆಯ ಸುಟ್ಟ...

View Article

Image may be NSFW.
Clik here to view.

ನಿಗೂಢವಾಗಿ ಸಾವನಪ್ಪಿದ ಅಧಿಕಾರಿ ಅನುರಾಗ್ ತಿವಾರಿ ಕೊನೆ ಕ್ಷಣದ ವಿಡಿಯೋ ನೋಡಿ

ಬೆಂಗಳೂರು: ಉತ್ತರಪ್ರದೇಶದಲ್ಲಿ ನಿಗೂಢವಾಗಿ ಮೃತಪಟ್ಟ ಕರ್ನಾಟಕದ ಐಎಎಸ್ ಅಧಿಕಾರು ಅನುರಾಗ್ ತಿವಾರಿ ಅವರ ಕೊನೆಯ ಕ್ಷಣದ ವಿಡಿಯೋವೊಂದು ಲಭ್ಯವಾಗಿದೆ. ಉತ್ತರಪ್ರದೇಶ ರಾಜಧಾನಿ ಲಕ್ನೋದ ಹಜರತ್‍ಗಂಜ್‍ನಲ್ಲಿರುವ ಆರ್ಯನ್ ಹೋಟೆಲ್‍ಗೆ ಎಂಟ್ರಿ...

View Article

Image may be NSFW.
Clik here to view.

ಗ್ಲೋಬಲ್ ವಾರ್ಮಿಂಗ್ ವಿರುದ್ಧ ಸಮರ-ಉಡುಪಿಯಲ್ಲಿ 1 ಲಕ್ಷ ಸೀಡ್ ಬಾಲ್ ತಯಾರಿ

ಉಡುಪಿ: ಗ್ಲೋಬಲ್ ವಾರ್ಮಿಂಗ್ ಸಿಕ್ಕಾಪಟ್ಟೆ ಜಾಸ್ತಿಯಾಗಿದೆ. ವಿಶ್ವದಾದ್ಯಂತ ಹಲವು ರಾಷ್ಟ್ರಗಳು ಉಷ್ಣತೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಂಡಿದೆ. ಅಭಿವೃದ್ಧಿ ಹೆಸರಲ್ಲಿ ಕಾಡಿನ ನಾಶವೇ ಇಷ್ಟೆಲ್ಲಾ ಅನಾಹುತಗಳಿಗೆ ಕಾರಣ....

View Article


Image may be NSFW.
Clik here to view.

ಧಾರವಾಡ: ಕೃಷಿ ಹೊಂಡದಲ್ಲಿ ಮುಳುಗಿ ಯುವಕ ಸಾವು

ಧಾರವಾಡ: ಕೃಷಿ ಹೊಂಡದಲ್ಲಿ ಈಜಲು ಹೋದ ಯುವನೋರ್ವ ಮುಳುಗಿ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ. 22 ವರ್ಷದ ಮಲ್ಲಿಕಾರ್ಜುನ್ ಕಳಸಣ್ಣವರ ಮೃತ ಯುವಕ. ಮಲ್ಲಿಕಾರ್ಜುನ ತನ್ನ ಇತರ ಸ್ನೇಹಿತರೊಂದಿಗೆ ಕೃಷಿ ಹೊಂಡದಲ್ಲಿ...

View Article


Image may be NSFW.
Clik here to view.

ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಜೀವಂತವಾಗಿದೆ ಬಾಲಕಾರ್ಮಿಕ ಪದ್ದತಿ!

ಬೆಂಗಳೂರು: ನಗರದ ಪೊಲೀಸ ಕೇಂದ್ರ ಕಚೇರಿಯಲ್ಲಿಯೇ ಬಾಲ ಕಾರ್ಮಿಕ ಪದ್ದತಿ ಜೀವಂತವಾಗಿದೆ. ಕಮಿಷನರ್ ಕಚೇರಿಯ ಗ್ರೌಂಡ್ ಫ್ಲೋರ್ ನಲ್ಲಿ ಇರೋ ರೆಕಾರ್ಡ್ ಆಫೀಸ್ ಅಂದ್ರೆ ಎಸ್‍ಪಿಸಿ ಕೇಂದ್ರದಲ್ಲಿ ಬಾಲಕಾರ್ಮಿಕನೊಬ್ಬ ಕೆಲಸ ಮಾಡಿಕೊಂಡಿದ್ದಾನೆ. ಈ ಬಾಲಕ...

View Article

ನೋಡನೋಡುತ್ತಿದ್ದಂತೆ ಚಾಕುವಿನಿಂದ ಇರಿದೇ ಬಿಟ್ಟ: ಸಿಸಿಟಿವಿ ವಿಡಿಯೋ ನೋಡಿ

ತುಮಕೂರು: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನು ಕೊಲೆ ಮಾಡುವ ಉದ್ದೇಶದಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಕುಣಿಗಲ್ ನಲ್ಲಿ ಕಳೆದ ಮಂಗಳವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯತ್ನದ ದೃಶ್ಯಾವಳಿಗಳು ಸಿಸಿ...

View Article

Image may be NSFW.
Clik here to view.

70ನೇ ವಯಸ್ಸಿನಲ್ಲಿ ದೀಪಿಕಾ ಪಡುಕೋಣೆ ಈ ರೀತಿ ಇರ್ತಾರಂತೆ!

ಪ್ಯಾರಿಸ್: ತನ್ನ 70ನೇ ವಯಸ್ಸಿನಲ್ಲಿ ಸಂತೋಷದ ಕುಟುಂಬದ ಜೊತೆ ಶಾಂತಿಯುತ ಜೀವನ ನಡೆಸುವ ಕನಸನ್ನು ಕಂಡಿದ್ದಾರೆ ದೀಪಿಕಾ ಪಡುಕೋಣೆ. ಹೌದು, 70ನೇ ಕ್ಯಾನೆ ಫಿಲ್ಮ್ ಫೆಸ್ಟಿವಲ್‍ನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, “ನಾನು 70ನೇ ವರ್ಷವಾದಾಗ...

View Article

Image may be NSFW.
Clik here to view.

ಭೂಮಿಯ ಮೇಲೆ ಚಲಿಸುವ ವಿಮಾನದ ವಿಶೇಷತೆ ಏನು? ಇಲ್ಲಿದೆ ಪೂರ್ಣ ಮಾಹಿತಿ

ಮುಂಬೈ: ವಿಮಾನದಲ್ಲಿ ಪ್ರತಿ ಸೀಟಿನಲ್ಲಿ ಟಿವಿ, ವೈಫೈ, ಕಾಫಿ- ಟೀ ಪೊರೈಕೆ ಯಂತ್ರಗಳನ್ನು ನೋಡಿರುತ್ತಿರಿ. ಆದರೆ ಇನ್ನು ಮುಂದೆ ನೀವು ವಿಮಾನ ಟಿಕೆಟ್ ಬೆಲೆಗಿಂತ ಅಗ್ಗವಾಗಿ ಇಷ್ಟೇ ಸೌಲಭ್ಯಗಳನ್ನು ಭಾರತೀಯ ರೈಲ್ವೇಯಲ್ಲಿ ಪಡೆಯಬಹುದು. ಹೌದು....

View Article


Image may be NSFW.
Clik here to view.

ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರು ಬಂದಿದ್ದಕ್ಕೆ ಹೋಟೆಲಿನಿಂದ ತಿಂಡಿ: ಸುರೇಶ್ ಕುಮಾರ್...

ಬೆಂಗಳೂರು:ನಾವು ದಲಿತರಿಗೆ ಮಾನಸಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಆದರೆ ವಿರೋಧ ಪಕ್ಷದವರು ನಾವು ಉಪಹಾರ ಸೇವಿಸಿದ ವಿಚಾರವನ್ನು ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ಹೇಳಿದ್ದಾರೆ. ತುಮಕೂರಿನಲ್ಲಿ ದಲಿತ...

View Article

Image may be NSFW.
Clik here to view.

ಸೀರೆ ಕೊಡ್ತೀನಿ ಹುಟ್ಟು ಹಬ್ಬಕ್ಕೆ ಬನ್ನಿ ಅಂದ್ರು, ನಂತ್ರ ಕೊಡಲಿಲ್ಲ: ಶಾಸಕರ...

ಮಂಡ್ಯ: ಹುಟ್ಟುಹಬ್ಬದಲ್ಲಿ ಪಾಲ್ಗೊಂಡ್ರೆ ಸೀರೆ ನೀಡೋದಾಗಿ ಟೋಕನ್ ಕೊಟ್ಟು, ನಂತ್ರ ಸೀರೆ ಕೊಡದೇ ವಂಚಿಸಿದ್ದರಿಂದ ಜಿಲ್ಲೆಯ ಶ್ರೀರಂಗಪಟ್ಟಣದ ಜೆಡಿಎಸ್ ಶಾಸಕ ರಮೇಶ್‍ಬಾಬು ಬಂಡಿಸಿದ್ದೇಗೌಡ ವಿರುದ್ಧ ಮಹಿಳೆಯರು ಕಿಡಿಕಾರುತ್ತಿದ್ದಾರೆ. ಇಂದು ಶಾಸಕ...

View Article


Image may be NSFW.
Clik here to view.

ಕುಡಿತದ ಚಟ ಬಿಡಲೆಂದು ನಾಟಿ ಔಷಧಿ ಸೇವಿಸಿದ ಇಬ್ಬರ ದುರ್ಮರಣ!

ಕೋಲಾರ: ಕುಡಿತದ ಚಟ ಬಿಡಲು ನಾಟಿ ಔಷಧಿಯನ್ನ ಕುಡಿದ ಇಬ್ಬರು ವ್ಯಕ್ತಿಗಳು ಸಾವಿಗೀಡಾಗಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಗವಾರ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ನಗವಾರ ಗ್ರಾಮದ 55 ವರ್ಷದ ಚಲಪತಿ ಹಾಗೂ 38 ವರ್ಷದ ಶಂಕರಪ್ಪ...

View Article

Image may be NSFW.
Clik here to view.

ಹಾಲಿ, ಮಾಜಿ ಸಿಎಂಗಳ ಹೆಲಿಕಾಪ್ಟರ್ ಜಾತಕ! ಯಾರ ಅವಧಿಯಲ್ಲಿ ಎಷ್ಟು ಕೋಟಿ ಖರ್ಚಾಗಿದೆ?

ಬೆಂಗಳೂರು: ತಮ್ಮ ತಪ್ಪು ಮುಚ್ಚಿಕೊಳ್ಳಲು ರಾಜಕಾರಣಿಗಳು ಒಬ್ಬರ ಮೇಲೆ ಒಬ್ಬರು ಆರೋಪ ಮಾಡುವುದು ಹೊಸದಲ್ಲ. ಎಲ್ಲರೂ ಒಂದೇ ದೋಣಿಯಲ್ಲಿ ಪಯಣ ಮಾಡುವ ಮುಖಂಡರೇ. ಇದಕ್ಕೆ ಉದಾಹರಣೆ ಹೆಲಿಕಾಪ್ಟರ್ ಪ್ರಯಾಣದ ಖರ್ಚು ವೆಚ್ಚಗಳು. ಹೌದು. ದಲಿತ ಮನೆಯಲ್ಲಿ...

View Article


Image may be NSFW.
Clik here to view.

ಚುನಾವಣೆಗೂ ಮುನ್ನ ದಲಿತರ ಜಪ ಮಾಡ್ತಿರೋದ್ರ ಹಿಂದಿರೋ ರಣನೀತಿ ಏನು? ಇಲ್ಲಿದೆ ಇನ್‍ಸೈಡ್ ಸ್ಟೋರಿ

ಬೆಂಗಳೂರು: ಬಿಜೆಪಿ ನಾಯಕರ ದಲಿತರ ಮನೆ ಭೇಟಿ ಹಿಂದೆ ಮೋದಿ-ಷಾ ಮಾಸ್ಟರ್ ಪ್ಲಾನ್ ಇದ್ಯಾ?. ಉತ್ತರಪ್ರದೇಶದದಲ್ಲಿ ವರ್ಕೌಟ್ ಆದ ಜಾತಿ ಲೆಕ್ಕಚಾರ ಕರ್ನಾಟಕದಲ್ಲಿ ವರ್ಕೌಟ್ ಆಗುತ್ತಾ?.. ದಲಿತರ ಮನೆಯಲ್ಲಿ ಯಡಿಯೂರಪ್ಪ ಊಟ ಮಾಡಿದ್ರೆ...

View Article

Image may be NSFW.
Clik here to view.

ಕಲ್ಲು ತೂರಿದ್ದ ಯುವಕನನ್ನು ಜೀಪಿಗೆ ಕಟ್ಟಿ ಮೆರವಣಿಗೆ ಮಾಡಿದ್ದ ಅಧಿಕಾರಿಗೆ ಸೇನೆಯಿಂದ...

ಶ್ರೀನಗರ: ಸೇನಾ ಸಿಬ್ಬಂದಿ ಮೇಲಿನ ಕಲ್ಲು ತೂರಾಟವನ್ನು ತಡೆಯುವುದಕ್ಕಾಗಿ ಕಲ್ಲು ತೂರಿದ ಯುವಕನೊಬ್ಬನನ್ನು ಜೀಪ್ ಕಟ್ಟಿ ಸಾರ್ವಜನಿಕವಾಗಿ ಮೆರವಣಿಗೆ ಮಾಡಿದ್ದ ಸೇನಾ ಅಧಿಕಾರಿ ಮೇಜರ್ ನಿತಿನ್ ಗೊಗೊಲ್ ಅವರಿಗೆ ಭಾರತೀಯ ಸೇನೆಯ ಜನರಲ್ ಬಿಪಿನ್ ರಾವತ್...

View Article

Image may be NSFW.
Clik here to view.

ಭಾರತೀಯ ಸೇನೆಯಿಂದ ಪಾಕ್ ಸೇನಾ ಪೋಸ್ಟ್ ಗಳ ಧ್ವಂಸ: ವಿಡಿಯೋ ನೋಡಿ

ನವದೆಹಲಿ: ಪಾಕಿಸ್ತಾನದ ಸೇನಾ ಪೋಸ್ಟ್ ಗಳ ಮೇಲೆ ದಾಳಿ ಮಾಡಿದ್ದನ್ನು ಭಾರತೀಯ ಸೇನೆ ಅಧಿಕೃತವಾಗಿ ಬಹಿರಂಗಪಡಿಸಿದೆ. ಜಮ್ಮು ಕಾಶ್ಮೀರದ ನೌಶೇರಾ ಸೆಕ್ಟರ್‍ನಲ್ಲಿ ನುಸುಳುಕೋರರಿಗೆ ನೆರವು ನೀಡಿದ್ದ ಪಾಕಿಸ್ತಾನದ ಸೇನಾ ಪೋಸ್ಟ್ ಗಳನ್ನ ಧ್ವಂಸ...

View Article
Browsing all 80002 articles
Browse latest View live


<script src="https://jsc.adskeeper.com/r/s/rssing.com.1596347.js" async> </script>