ಟೇಬಲ್ ಮೇಲೆ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಯ್ತು ಹೊಸ ಸ್ಮಾರ್ಟ್ ಫೋನ್!
ಯಾದಗಿರಿ: ಹೊಸದಾಗಿ ಖರೀದಿಸಿದ ಸ್ಮಾರ್ಟ್ ಫೋನೊಂದು ಗ್ರಾಹಕರ ಮನೆಯಲ್ಲಿ ಸ್ಫೋಟಗೊಂಡಿರುವ ಘಟನೆ ಯಾದಗಿರಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಮಂಜುನಾಥ್ ಚಲುವಾದಿ ಎಂಬವರು ಒಂದು ತಿಂಗಳ ಹಿಂದೆ ಆನ್ಲೈನಲ್ಲಿ 10,500 ರೂ. ನೀಡಿ ಸ್ವೈಪ್ ಇಲೈಟ್...
View Articleಪ್ರಮೋಷನ್ ಸಿಗದಿದ್ದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ
ಬೆಂಗಳೂರು: ತನ್ನ ಕನಸಿನಂತೆ ಪ್ರಮೋಷನ್ ದೊರೆತಿಲ್ಲ ಎನ್ನುವ ಕಾರಣಕ್ಕಾಗಿ ಮಹಿಳೆಯೊಬ್ಬರು ವಿದ್ಯಾರಣ್ಯಪುರ ತಿಂಡ್ಲುವಿನ ವಿಘ್ನೇಶ್ವರ ನಗರದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಆರ್.ಟಿ. ನಗರದ ಖಾಸಗಿ ಕಂಪನಿಯಲ್ಲಿ ಕೆಲಸ...
View Articleಕಿರುಕುಳ ನೀಡಿ, ಗನ್ ತೋರಿಸಿ ಮದುವೆ: ಪಾಕ್ ಪ್ರಜೆಯನ್ನು ವರಿಸಿದ್ದ ಭಾರತೀಯ ಮಹಿಳೆ ತವರಿಗೆ...
ನವದೆಹಲಿ: ಬಲವಂತವಾಗಿ ಪಾಕ್ ಪ್ರಜೆಯನ್ನು ಮದುವೆಯಾಗಿದ್ದ ಭಾರತೀಯ ಯುವತಿಯೊಬ್ಬರು ಇದೀಗ ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಉಜ್ಮಾ ಎಂಬವರೇ ಇಂದು ವಾಘಾ ಗಡಿಯ ಮೂಲಕ ಭದ್ರತೆಯೊಂದಿಗೆ ತವರಿಗೆ ಕಾಲಿಟ್ಟ ಯುವತಿಯಾಗಿದ್ದಾರೆ. ಏನಿದು ಪ್ರಕರಣ?: 20...
View Articleಮದ್ವೆಯಾಗಿ ವರ್ಷವಾದ್ರೂ ಮಂಚಕ್ಕೆ ಬಾರದ ಪತಿಯ ವಿರುದ್ಧ ದೂರು ದಾಖಲು
ಬೆಂಗಳೂರು: ಮದುವೆಯಾಗಿ ವರ್ಷವಾದರೂ ಶಾರೀರಿಕ ಸಂಪರ್ಕಕ್ಕೆ ನಿರಾಕರಿಸುತ್ತಿದ್ದ ಪತಿಯ ವಿರುದ್ಧ ಪತ್ನಿ ವಿಜಯನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮಿಳುನಾಡಿನ ವೇಲೂರು ಮೂಲದ ಬಾಲಾಜಿ ಎಂಬಾತನೊಂದಿಗೆ ಪೈಪ್ಲೈನ್ ನಿವಾಸಿಯಾಗಿರುವ...
View Articleವಿಡಿಯೋ: ಹಾಡಹಗಲೇ ವ್ಯಕ್ತಿಯನ್ನ ಅಟ್ಟಾಡಿಸಿ ಕುರಿ ಕಡಿಯುವಂತೆ ಕೊಚ್ಚಿ ಕೊಚ್ಚಿ ಕೊಂದ್ರು
ಹೈದರಾಬಾದ್: ಹಾಡಹಗಲೇ ವ್ಯಕ್ತಿಯೊಬ್ಬರನ್ನ ನಾಲ್ವರು ದುಷ್ಕರ್ಮಿಗಳು ಭೀಕರವಾಗಿ ಕೊಚ್ಚಿ ಕೊಂದ ಘಟನೆ ಇಂದು ಬೆಳಗ್ಗೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಕಡಪಾ ಜಿಲ್ಲೆಯ ಪ್ರೊದ್ದುಟೂರಿನ ಕೋರ್ಟ್ ವೊಂದರ ಬಳಿಯೇ ಈ ಆಘಾತಕಾರಿ ಘಟನೆ ನಡೆದಿದೆ....
View Articleತನ್ನ ಈ ವಿಶಿಷ್ಟ ಸೇವೆಯಿಂದ ದೇಶದ ಗಮನ ಸೆಳೆದ ಮಂಗ್ಳೂರಿನ ಕ್ಯಾಬ್ ಡ್ರೈವರ್
ಮಂಗಳೂರು: ಕ್ಯಾಬ್ ಡ್ರೈವರ್ ಗಳ ವಿರುದ್ಧ ಗ್ರಾಹಕರು ದೂರು ನೀಡುವುದು ನಿಮಗೆ ಗೊತ್ತೆ ಇದೆ. ಆದರೆ ಗ್ರಾಹಕರೊಬ್ಬರ ಫೇಸ್ಬುಕ್ ಪೋಸ್ಟ್ ನಿಂದಾಗಿ ಮಂಗಳೂರಿನ ಕ್ಯಾಬ್ ಡ್ರೈವರ್ ಒಬ್ಬರು ಈಗ ದೇಶದ ಗಮನ ಸೆಳೆದಿದ್ದಾರೆ. ಹೌದು. ಮಂಗಳೂರು ಸಮೀಪದ...
View Articleಇನ್ನು ಐದು ವರ್ಷದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 30 ರೂ. ಆಗುತ್ತೆ!
ನವದೆಹಲಿ: ಈ ಸುದ್ದಿ ಓದಿದ್ರೆ ನಿಮಗೆ ಶಾಕ್ ಮತ್ತು ಸಂತೋಷ ಎರಡೂ ಆಗಬಹುದು. ಮುಂದಿನ 5 ವರ್ಷಗಳಲ್ಲಿ ಪೆಟ್ರೋಲ್ ಬೆಲೆ ಭಾರೀ ಇಳಿಕೆಯಾಗಲಿದ್ದು, 2022ರ ವೇಳೆಗೆ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 30 ರೂಪಾಯಿಗಿಂತ ಕಡಿಮೆ ಆಗಲಿದೆ ಎಂದು ಅಮೆರಿಕದ...
View Articleಫೇಸ್ಬುಕ್ ಚಟಕ್ಕೆ ಬಿದ್ದ ಮಗನಿಂದ ಪೋಷಕರ ಮಾನ ಹರಾಜು!
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು ಫೇಸ್ಬುಕ್ ಚಟಕ್ಕೆ ಬಿದ್ದ ಮಗನಿಂದ ಪೋಷಕರ ಮಾನ ಹರಾಜಾಗಿದೆ. 13 ವರ್ಷದ ಮಗ ಫೇಸ್ಬುಕ್ನಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿದ್ದ. ಇದಾದ ಬಳಿಕ `ತೇಜಲ್ ಪಟೇಲ್’...
View Articleದಿನಭವಿಷ್ಯ 26-05-2017
ಮೇಷ: ಧನಾಗಮನ ಯೋಗ, ಕಾರ್ಯಗಳಲ್ಲಿ ಪ್ರಗತಿ, ಬಂಧುಗಳ ಆಗಮನ, ವಿದ್ಯಾಭ್ಯಾಸದಲ್ಲಿ ಅಭಿವೃದ್ಧಿ. ವೃಷಭ: ವ್ಯಾಪಾರದಲ್ಲಿ ನಷ್ಟ ಸಾಧ್ಯತೆ, ಅನ್ಯರ ಕುತಂತ್ರಕ್ಕೆ ಬಲಿ, ಮಾನಸಿಕ ಕಿರಿಕಿರಿ, ವಿವಾಹ ಕಾರ್ಯಕ್ಕೆ ಅಡೆತಡೆ. ಮಿಥುನ: ಆರೋಗ್ಯದಲ್ಲಿ...
View Articleಮನೆಯ ಅಂದ ಹೆಚ್ಚಿಸುವ ಫರ್ನಿಚರ್ ಆಯ್ಕೆಗೆ ಇಲ್ಲಿದೆ 5 ಟಿಪ್ಸ್
ಮನೆ ದೊಡ್ಡದಾಗಿರಲಿ ಅಥವಾ ಚಿಕ್ಕದಾಗಿರಲಿ ಅದನ್ನ ಚೆನ್ನಾಗಿ ಸಿಂಗರಿಸಿದರೆ ಎಂಥ ಮನೆಯೂ ಅಂದವಾಗಿ ಕಾಣುತ್ತದೆ. ಅದರಲ್ಲೂ ಸರಿಯಾದ ಪೀಠೋಪಕರಣಗಳನ್ನ ಆಯ್ಕೆ ಮಾಡಿ ಮನೆಯನ್ನ ಐಶಾರಾಮಿಯಾಗಿ ಕಾಣುವಂತೆ ಮಾಡಬಹುದು. ಅದಕ್ಕಾಗಿ ಇಲ್ಲಿದೆ 5 ಟಿಪ್ಸ್ 1....
View Articleಪಾರ್ವತಮ್ಮ ರಾಜ್ಕುಮಾರ್ಗೆ ಜ್ವರ, ನಿನ್ನೆಗೆ ಹೋಲಿಸಿದ್ರೆ ಆರೋಗ್ಯ ಸ್ಥಿತಿ ಗಂಭೀರ...
ಬೆಂಗಳೂರು: ಹನ್ನೆರಡನೇ ದಿನವೂ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಇಂದು ಆಸ್ಪತ್ರೆಯ ವೈದ್ಯರು ಮತ್ತು ನಟ ಶಿವರಾಜ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಪಾರ್ವತಮ್ಮನವರ ಆರೋಗ್ಯದ ಸ್ಥಿತಿ...
View Articleಕೇಂದ್ರದ ಫಸಲ್ ಭೀಮಾ ರೈತರ ಹಗಲು ದರೋಡೆಯ ಯೋಜನೆ: ಎಚ್ಡಿಕೆ
– ಯೋಜನೆಯಿಂದ ರೈತರಿಗೆ ಅನುಕೂಲ ವಿಜಯಪುರ: ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಿಂದ ರೈತರಿಗೆ ಅನುಕೂಲವಾಗಿದ್ದು, ಇದು ಹಗಲು ದರೋಡೆ ಮಾಡುವ ಯೋಜನೆಯಾಗಿದೆ ಅಂತಾ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ನಗರದಲ್ಲಿ...
View Articleಗುಂಪು ಚದುರಿಸಲು ಬೂಟ್ನಿಂದ ಬಾರಿಸಿದ ಪಿಎಸ್ಐ: ವಿಡಿಯೋ ವೈರಲ್
ಕೊಪ್ಪಳ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ಮುಂದೆಯೇ ಕೈ ಕೈ ಮಿಲಾಯಿಸಿದ ವೇಳೆ ಪಿಎಸ್ಐ ಬೂಟ್ನಿಂದ ಹೊಡೆದು ದರ್ಪ ತೋರಿಸಿದ ಘಟನೆ ಕೊಪ್ಪಳದ ಗಂಗಾವತಿ ತಾಲೂಕಿನಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ. ಗಂಗಾವತಿ...
View Articleಇನ್ನು ಮುಂದೆ ಕಸಾಯಿಖಾನೆಗಳಿಗೆ ಗೋವುಗಳನ್ನು ಮಾರಾಟ ಮಾಡುವಂತಿಲ್ಲ
ನವದೆಹಲಿ: ಮೋದಿ ಸರ್ಕಾರ ಕಸಾಯಿಖಾನೆಗಳಿಗೆ ಜಾನುವಾರುಗಳ ಮಾರಾಟವನ್ನು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮೂರನೇ ವರ್ಷದ ಸಂಭ್ರಮದ ಹೊತ್ತಲ್ಲೇ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ. ಜಾನುವಾರುಗಳನ್ನು ಮಾರುವುದಾದರೆ ರೈತರಿಗೆ ಅಥವಾ...
View Articleಪೋಷಕರ ನಿರ್ಲಕ್ಷ್ಯದಿಂದ ಬರೋಬ್ಬರಿ 4 ಗಂಟೆ ಕಾರೊಳಗಿದ್ದ 7 ತಿಂಗಳ ಮಗು ದುರ್ಮರಣ
ಡುಂಡ್ರುಮ್: ಮಕ್ಕಳನ್ನು ಅತ್ಯಂತ ಜಾಗರೂಕತೆಯಿಂದ ನೋಡಿಕೊಳ್ಳುವುದು ಹೆತ್ತವರ ಆದ್ಯ ಕರ್ತವ್ಯ. ಯಾಕಂದ್ರೆ ಸ್ವಲ್ಪ ಯಾಮಾರಿದ್ರೂ ಮಕ್ಕಳ ಪ್ರಾಣಕ್ಕೆ ಕುತ್ತು ಬರಬಹುದು ಅನ್ನೋದಕ್ಕೆ ಈ ಘಟನೆಯೇ ಪ್ರತ್ಯಕ್ಷ ಸಾಕ್ಷಿ. ಹೌದು. ಹೆತ್ತವರ...
View Articleಯಡಿಯೂರಪ್ಪ ಅವರೇ ನಮ್ಮ ಸಿಎಂ ಅಭ್ಯರ್ಥಿ: ಅಮಿತ್ ಶಾ
ನವದೆಹಲಿ: ಬಿಎಸ್ ಯಡಿಯೂರಪ್ಪ ಅವರೇ ಕರ್ನಾಟಕದ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಸುದ್ದಿಸಂಸ್ಥೆಗೆ ಸಂದರ್ಶನ ನೀಡಿದ ಅವರು, ಮಿಷನ್ 150 ಪೂರ್ಣಗೊಳಿಸಲು ಬಿಎಸ್ವೈ ನೇತೃತ್ವದಲ್ಲೇ ಮುಂದಿನ...
View Articleಮೊದಲು ಕಾಳ್ ಧನ್, ಕಾಳ್ ಧನ್ ಅಂತಿದ್ರು, ಈಗ ಜನ್ ಧನ್, ಡಿಜಿ ಜನ್ ಅಂತಿದ್ದಾರೆ: ಮೋದಿ
ಗುವಾಹಟಿ:“ಸರ್ಕಾರ ಇದೆಯೋ ಇಲ್ವೋ ಎನ್ನುವ ಕಾಲವೊಂದಿತ್ತು. ಆ ವೇಳೆ ಜನರು ಕಾಳ್ ಧನ್, ಕಾಳ್ ಧನ್ ಅನ್ನುತಿದ್ದರು. ಆದರೆ ಈಗ ಜನ ಜನ್ ಧನ್, ಡಿಜಿ ಧನ್ ಅನ್ನುತ್ತಿದ್ದಾರೆ” – ಪ್ರಧಾನಿ ಮೋದಿ ಅವರು ತಮ್ಮ ಮೂರು ವರ್ಷದ ಅವಧಿಯಲ್ಲಿ ಕಪ್ಪು ಹಣವನ್ನು...
View Articleಪ್ರಧಾನಿಗೆ `ಮಂದಿ’ಜೈ ಅಂತಿದ್ದಾರಾ.?ಬೈತಿದ್ದಾರಾ.? ಮೋದಿ ಸರ್ಕಾರ್@ 3
ಬೆಂಗಳೂರು: ಎದುರಾಳಿಗಳನ್ನೆಲ್ಲಾ ನೆಲಕ್ಕೆ ಕೆಡವಿ ಪ್ರಚಂಡ ಬಹುಮತದೊಂದಿಗೆ 2014 ಮೇ 26ರಂದು ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಸರ್ಕಾರಕ್ಕೆ ಇಂದು ಮೂರು ವರ್ಷದ ಸಂಭ್ರಮ. ಸಬ್ಕಾ ಸಾಥ್ ಸಬ್ಕಾ ವಿಕಾಸ್ ಮಂತ್ರದೊಂದಿಗೆ, ಭಾರತವನ್ನು ವಿಶ್ವ ಗುರುವಿನ...
View Articleದಿನಭವಿಷ್ಯ 27-05-2017
ಮೇಷ: ಅನಾವಶ್ಯಕ ಮಾತುಗಳಿಂದ ಕಿರಿಕಿರಿ, ಉದ್ಯೋಗದಲ್ಲಿ ಬಡ್ತಿ, ದ್ರವ್ಯ ಲಾಭ, ಹಿರಿಯರಿಂದ ಬುದ್ಧಿಮಾತು, ಅಕಾಲ ಭೋಜನ. ವೃಷಭ: ಮಕ್ಕಳಿಂದ ದುಃಖ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಅಧಿಕ ಖರ್ಚು, ಮಾನಸಿಕ ವ್ಯಥೆ, ವಿರೋಧಿಗಳಿಂದ ತೊಂದರೆ. ಮಿಥುನ:...
View Articleಪ್ರೇಮಿಗಳ ಮದ್ವೆಗೆ ಪೋಷಕರ ಅಡ್ಡಿ- ವಧುವಿನ ಗೆಳತಿಯನ್ನು ಅರೆಸ್ಟ್ ಮಾಡಿದ ಪೊಲೀಸರು
ಬೆಳಗಾವಿ: ಮದುವೆಯಾಗಲು ಬಂದ ಪ್ರೇಮಿಗಳಿಗೆ ಯುವತಿ ಪೋಷಕರು ಅಡ್ಡಿಪಡಿಸಿ ರಂಪಾಟ ಮಾಡಿದ ಘಟನೆ ಬೆಳಗಾವಿ ವಿವಾಹ ನೋಂದಣಿ ಕಚೇರಿ ಬಳಿ ನಡೆದಿದೆ. ಪ್ರೇಮಿಗಳಾದ ಪೂಜಾ ಮಾನೆ ಮತ್ತು ಶುಭಂ ಲೋಹಾರ್ ಮದುವೆ ಮಾಡಿಕೊಳ್ಳಲು ಬಂದಾಗ ಹೈಡ್ರಾಮಾ ನಡೆದಿದೆ....
View Article