Quantcast
Channel: Public TV – Latest Kannada News, Public TV Kannada Live, Public TV News
Browsing all 80405 articles
Browse latest View live

ಅವಘಡದಿಂದ ಕೂದಲೆಳೆ ಅಂತರದಲ್ಲಿ ನಟ ಶಾರೂಖ್ ಖಾನ್ ಪಾರು!

ಮುಂಬೈ: ಬಾಲಿವುಡ್ ಕಿಂಗ್ ಖಾನ್ ಶಾರೂಖ್ ಖಾನ್ ಅವಘಡವೊಂದರಲ್ಲಿ ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ನಡೆದಿದೆ. ಹೌದು. ಆನಂದ್ ಎಲ್ ರಾಯ್ ಅವರ ಮುಂದಿನ ಚಿತ್ರವೊಂದರ ಶೂಟಿಂಗ್ ಸಂದರ್ಭದಲ್ಲಿ ಸಂಭವಿಸಿದ ಅವಘಡದಲ್ಲಿ ಯಾವುದೇ ಗಾಯಗಳಿಲ್ಲದೆ ಶಾರೂಖ್...

View Article


Image may be NSFW.
Clik here to view.

ಆತ್ಮಹತ್ಯೆಗೆ ಶರಣಾದ ದೆಹಲಿ ಐಐಟಿ ವಿದ್ಯಾರ್ಥಿನಿ

ನವದೆಹಲಿ: ಇಲ್ಲಿನ ಐಐಟಿಯ ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಮಂಗಳವಾರದಂದು ನಡೆದಿದೆ. ಮಂಜುಳಾ ದೇವಕ್ (28) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮಂಜುಳಾ ಈ ಮೊದಲು ಅಮೆರಿಕದಲ್ಲಿ ಕೆಲಸ...

View Article


Image may be NSFW.
Clik here to view.

ಬಳ್ಳಾರಿ: ಮಹಾರಾಣಿ ವಸುಂಧರ ಘೋರ್ಪಡೆ ವಿಧಿವಶ

ಬಳ್ಳಾರಿ: ಸಂಡೂರು ರಾಜ ಮನೆತನದ ಕೊನೆಯ ಮಹಾರಾಣಿ ವಸುಂಧರ ಘೋರ್ಪಡೆ ವಿಧಿವಶರಾಗಿದ್ದಾರೆ. ಮಾಜಿ ಸಚಿವ ಎಂ ವೈ ಘೋರ್ಪಡೆಯವರ ಪತ್ನಿಯಾಗಿದ್ದ ವಸುಂಧರ ಘೋರ್ಪಡೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ತ್ರೀವ ಅನಾರೋಗ್ಯದಿಂದ...

View Article

Image may be NSFW.
Clik here to view.

`ರೈತರ ಸಾಲಮನ್ನಾ ಮಾಡಿ, ಇಲ್ಲವಾದ್ರೆ ಬ್ಯಾಂಕ್ ಕಳ್ಳತನ ಮಾಡ್ತೀವಿ’

ಧಾರವಾಡ: ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ರೈತರ ಹೆಸರಲ್ಲಿ ಕಳ್ಳರಿಬ್ಬರು ಬ್ಯಾಂಕ್ ಕಳ್ಳತನ ಮಾಡಲು ಯತ್ನಿಸಿದ ಘಟನೆ ನಡೆದಿದೆ. ನವಲಗುಂದ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಕೀಲಿಯನ್ನು ಮುರಿದು ಬ್ಯಾಂಕ್ ಒಳಗಡೆ ನುಗ್ಗಲು...

View Article

Image may be NSFW.
Clik here to view.

ಹಿಂಬದಿಯಿಂದ ಶಾಲಾ ಬಸ್ ಡಿಕ್ಕಿ-4 ವರ್ಷದ ಬಾಲಕಿ ಸಾವು

ಬೆಂಗಳೂರು: ಶಾಲಾ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದು ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ನೆಲಮಂಗಲ ತಾಲೂಕಿನ ಅರಿಶಿಣಕುಂಟೆ ಬಳಿ ನಡೆದಿದೆ. ವರ್ಷ (4) ಮೃತ ಬಾಲಕಿ. ವರ್ಷ ಎಸ್‍ಎಂ ರ್ಯಾಂಕಿಂಗ್ ಇಂಟರ್ ನ್ಯಾಷನಲ್...

View Article


Image may be NSFW.
Clik here to view.

ಮಣ್ಣಲ್ಲಿ ಮಣ್ಣಾದ ‘ದೊಡ್ಮನೆ’ಅಮ್ಮ

ಬೆಂಗಳೂರು: ಹಿರಿಯ ನಿರ್ಮಾಪಕಿ, ಡಾ. ರಾಜ್‍ಕುಮಾರ್ ಅವರ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಬಾರದ ಲೋಕದತ್ತ ಪ್ರಯಾಣ ಬೆಳೆಸಿದ್ದಾರೆ. ಇಂದು ಸಂಜೆ ಸುಮಾರು 5.30ರ ವೇಳೆಗೆ ಸಕಲ ಸರ್ಕಾರಿ ಗೌರವದೊಂದಿಗೆ ಪಾರ್ವತಮ್ಮ ಅವರ ಅಂತ್ಯಕ್ರಿಯೆ ನೆರವೇರಿತು....

View Article

ಪರಮೇಶ್ವರ್ ಅಧ್ಯಕ್ಷರಾಗಿ ಮುಂದುವರಿಕೆ ಅಧಿಕೃತವಾಯ್ತು –ಸಚಿವ ಸ್ಥಾನಕ್ಕೆ ತಕ್ಷಣ ರಾಜೀನಾಮೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಪರಮೇಶ್ವರ್ ಅವರನ್ನು ಮುಂದುವರೆಸಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಹಲವು ದಿನಗಳಿಂದ ಇದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಎಐಸಿಸಿ ಮುಖ್ಯಕಾರ್ಯದರ್ಶಿ ಜನಾರ್ದನ ದ್ವಿವೇದಿ ಹೊರಡಿಸಿದ...

View Article

Image may be NSFW.
Clik here to view.

ಚಿನ್ನದ ನಾಡು ಕೋಲಾರದ ನಂದಿನಿ UPSCಯಲ್ಲಿ ದೇಶಕ್ಕೇ ಪ್ರಥಮ!

ಬೆಂಗಳೂರು/ಕೋಲಾರ: 2016ನೇ ಸಾಲಿನ ಯುಪಿಎಸ್ ಪರೀಕ್ಷೆಯಲ್ಲಿ ಕನ್ನಡ ಡಿಂಡಿಮ ಮೊಳಗಿದೆ. ಚಿನ್ನದ ಗಣಿ ನಾಡಿನ ಖ್ಯಾತಿಯ ಕೋಲಾರದ ಹೆಣ್ಣು ಮಗಳು ನಂದಿನಿ ಯುಪಿಎಸ್‍ಸಿ ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಸ್ಥಾನ ಗಳಿಸಿದ್ದಾಳೆ. ಈ ಮೂಲಕ ಯುಪಿಎಸ್‍ಸಿ...

View Article


ದಿನಭವಿಷ್ಯ: 01-06-2017

ಪಂಚಾಂಗ: ಶ್ರೀ ಹೇವಿಳಂಬಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ, ಅಷ್ಠಮಿ ತಿಥಿ, ಗುರುವಾರ, ಮಖ ನಕ್ಷತ್ರ, ಬೆಳಗ್ಗೆ 11:16 ನಂತರ ಪೂರ್ವಾಷಾಢ ನಕ್ಷತ್ರ ಶುಭ ಘಳಿಗೆ: ಬೆಳಗ್ಗೆ 10:44 ರಿಂದ 12:25 ಅಶುಭ...

View Article


ಟೆಕ್ಕಿಗಳನ್ನು ಮನೆಗೆ ಕಳುಹಿಸಬೇಡಿ, ಸಮಸ್ಯೆಗೆ ಪರಿಹಾರವಿದೆ: ಕಂಪೆನಿಗಳಿಗೆ ಇನ್ಫಿ ಮೂರ್ತಿ...

ಬೆಂಗಳೂರು: ಲಕ್ಷಾಂತರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಐಟಿ ಕಂಪೆನಿಗಳು ಮುಂದಾಗುತ್ತಿದ್ದಂತೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಹಿರಿಯ ಅಧಿಕಾರಿಗಳ ಸಂಬಳವನ್ನು ಕಡಿತಗೊಳಿಸಿ ಈ ಸಮಸ್ಯೆಯನ್ನು ಬಗೆ ಹರಿಸಿಕೊಳ್ಳುವುದು ಉತ್ತಮ ಎಂದು...

View Article

ವಿದ್ಯಾರ್ಥಿಗಳು ಶಾಲೆಯ ಕೊನೆಯ ದಿನದ ಸಂಭ್ರಮಾಚರಣೆ ಮಾಡಿದ ವಿಡಿಯೋ ವೈರಲ್

ವಾಷಿಂಗ್ಟನ್: ಶಾಲೆಯ ಕೊನೆ ದಿನ ಅಂದ್ರೆ ಎಲ್ಲಾ ವಿದ್ಯಾರ್ಥಿಗಳಲ್ಲೂ ಒಂದು ರೀತಿಯ ಸಂಭ್ರಮವಿರುತ್ತದೆ. ಹಾಗೆ ಇಲ್ಲೊಂದು ಶಾಲೆಯ ವಿದ್ಯಾರ್ಥಿಗಳು ಸಾವಿರಾರು ಕಾಗದಗಳನ್ನ ಎಸೆಯೋ ಮೂಲಕ ಶಾಲೆಯ ಕೊನೆಯ ದಿನದ ಸಂಭ್ರಮಾಚರಣೆಯನ್ನ ಮಾಡಿದ್ದು, ಇದರ...

View Article

ಭಾರತೀಯ ಸೇನೆಯಿಂದ 5 ಪಾಕ್ ಸೈನಿಕರ ಹತ್ಯೆ

ಶ್ರೀನಗರ: ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿ 5 ಮಂದಿ ಪಾಕ್ ಸೈನಿಕರನ್ನು ಹತ್ಯೆ ಮಾಡಿದೆ. ಬಿಂಬಿರ್ ಮತ್ತು ಬಾಟ್ಲರ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ದಾಳಿ ನಡೆಸುತ್ತಿದ್ದ ಪಾಕ್ ಸೈನಿಕರ ಮೇಲೆ ಭಾರತೀಯ ಸೈನಿಕರು ಪ್ರತಿದಾಳಿ...

View Article

Image may be NSFW.
Clik here to view.

ಎಸ್‍ಬಿಐ ಸೇವಾ ಶುಲ್ಕಗಳಲ್ಲಿ ಬದಲಾವಣೆ-ಇಲ್ಲಿದೆ ಹೊಸ ಸೇವಾ ಶುಲ್ಕಗಳ ವಿವರ

ನವದೆಹಲಿ: ದೇಶದ ಅತಿ ದೊಡ್ಡ ರಾಷ್ಟ್ರೀಯ ಬ್ಯಾಂಕ್ ತನ್ನ ಎಲ್ಲಾ ಸೇವಾ ಶುಲ್ಕಗಳನ್ನು ಬದಲಾವಣೆ ಮಾಡಿದೆ. ಇಂದಿನಿಂದ ಉಳಿತಾಯ ಖಾತೆಯನ್ನು ಹೊಂದಿರುವ ಗ್ರಾಹಕರಿಗೆ ಸೇವಾಶುಲ್ಕ ಸೇರಿದಂತೆ ತೆರಿಗೆಯೂ ಸಹ ಹೆಚ್ಚುವರಿಯಾಗಲಿದೆ. ಎಸ್‍ಬಿಐ ಗ್ರಾಹಕರಿಗೆ...

View Article


Image may be NSFW.
Clik here to view.

2018ರ ಚುನಾವಣೆಗೆ ನಿಲ್ತೀರಾ: ಮಾಧ್ಯಮಗಳ ಪ್ರಶ್ನೆಗೆ ಜನಾರ್ದನ ರೆಡ್ಡಿ ಉತ್ತರಿಸಿದ್ದು ಹೀಗೆ

ಬಳ್ಳಾರಿ: 2018ರ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ಜನಾರ್ದನರೆಡ್ಡಿ ತಿಳಿಸಿದ್ದಾರೆ. ನಾನು ಒಬ್ಬ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ. ಸದ್ಯ ನಾನು ಪಕ್ಷ ಸಂಘಟನೆ ಮಾಡುತಿದ್ದೇನೆ. ರಾಜ್ಯದಲ್ಲಿರುವ ರೆಡ್ಡಿ ಸಮಾಜವನ್ನು...

View Article

ಕೆಲ್ಸ ಹುಡುಕಿಕೊಂಡು ಮಂಗ್ಳೂರಿನಿಂದ ಬೆಂಗ್ಳೂರಿಗೆ ಬಂದಿದ್ದ ಯುವತಿಗೆ ಲೈಂಗಿಕ ಕಿರುಕುಳ:...

ಬೆಂಗಳೂರು: ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಯನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಹಬೀಬ್ ಗಣಿ ಬಂಧಿತ ಆರೋಪಿ. ಮೊಬೈಲ್ ಕರೆಯನ್ನು ಆಧಾರಿಸಿ ಪೊಲೀಸರು ಈಗ ಆರೋಪಿಯನ್ನು...

View Article


ಪಿಎಂಜಿಕೆವೈ ಅಡಿಯಲ್ಲಿ ಎಷ್ಟು ಕೋಟಿ ಕಪ್ಪು ಹಣ ಘೋಷಣೆಯಾಗಿದೆ ಗೊತ್ತಾ?

ನವದೆಹಲಿ: ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ(ಪಿಎಂಜಿಕೆವೈ) ಅಡಿಯಲ್ಲಿ ಒಟ್ಟು 5 ಸಾವಿರ ಕೋಟಿ ರೂ. ಆಘೋಷಿತ ಆಸ್ತಿ ಘೋಷಣೆಯಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನಿರೀಕ್ಷೆ ಮಾಡಿದಷ್ಟು ಹಣ ಘೋಷಣೆಯಾಗಿಲ್ಲ. ಪಿಎಂಜಿಕೆವೈ ಅಡಿ ಒಟ್ಟು 5...

View Article

Image may be NSFW.
Clik here to view.

ಮೌಢ್ಯ ವಿರೋಧಿ ಸರ್ಕಾರದಿಂದ ಮೌಢ್ಯಾಚರಣೆ: ಮಳೆಗಾಗಿ ಪರ್ಜನ್ಯ ಹೋಮಕ್ಕೆ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ರಣಭೀಕರ ಬರ ಇದ್ದರೂ ಸಮರ್ಪಕವಾಗಿ ನಿಭಾಯಿಸದ ಆಡಳಿತ-ವಿಪಕ್ಷ, ರಾಜ್ಯ-ಕೇಂದ್ರ ಅಂತ ಹೇಳಿ ಸರ್ಕಾರ-ಜನಪ್ರತಿನಿಧಿಗಳು ಕೆಸರೆರಚಾಟದಲ್ಲೇ ಕಾಲಕಳೆದ್ರು. ವಿಪಕ್ಷಗಳು ಮಳೆಗಾಲದ ಆರಂಭದಲ್ಲಿ ಬರ ಅಧ್ಯಯನ ಪ್ರವಾಸ ಕೈಗೊಂಡು...

View Article


Image may be NSFW.
Clik here to view.

ಮುಂದಿನ ಸೆಮಿಸ್ಟರ್‍ನಿಂದ ಸಮಸ್ಯೆಗಳು ಪರಿಹಾರ: ವಿಟಿಯು ಕುಲಪತಿ

ಬೆಂಗಳೂರು/ಕೊಪ್ಪಳ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಪರೀಕ್ಷಾ ವಿಧಾನದಲ್ಲಿ ಹೊಸ ಪದ್ದತಿ ಅಳವಡಿಕೆಯಿಂದ ಫಲಿತಾಂಶ ತಡವಾಗಿದೆ. ಮುಂದಿನ ಸೆಮಿಸ್ಟರ್‍ನಿಂದ ಸಮಸ್ಯೆ ಪರಿಹಾರ ಆಗುತ್ತದೆ ಎಂದು ಕುಲಪತಿ ಡಾ. ಕರಿಸಿದ್ದಪ್ಪ...

View Article

ದಿನಭವಿಷ್ಯ 02-06-2017

ಪಂಚಾಂಗ ಶ್ರೀ ಹೇವಿಳಂಬಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ, ಅಷ್ಟಮಿ ತಿಥಿ, ಬೆಳಗ್ಗೆ 6:17 ನಂತರ ನವಮಿ ತಿಥಿ, ಶುಕ್ರವಾರ, ಪೂರ್ವ ಫಾಲ್ಗುಣಿ ನಕ್ಷತ್ರ ಮಧ್ಯಾಹ್ನ 12:01 ನಂತರ ಉತ್ತರ ಫಾಲ್ಗುಣಿ...

View Article

Image may be NSFW.
Clik here to view.

3ನೇ ಪತ್ನಿಗಾಗಿ 2ನೇ ಹೆಂಡ್ತಿಯನ್ನ ಕೊಲೆಗೈದ

ಯಾದಗಿರಿ: ಚಪಲ ಚನ್ನಿಗರಾಯ ತನ್ನ ಚಪಲತೆ ತೀರಿಸಿಕೊಳ್ಳಲು ಮೂರು ಮದುವೆಯಾಗಿ, ತನ್ನ ಮೂರನೇ ಹೆಂಡತಿಗಾಗಿ ಎರಡನೇ ಪತ್ನಿಯನ್ನೇ ಕೊಚ್ಚಿ ಕೊಲೆ ಮಾಡಿದ ಘಟನೆ ಯಾದಗಿರಿ ತಾಲೂಕಿನ ಅಲ್ಲಿಪುರದೊಡ್ಡ ತಾಂಡಾದಲ್ಲಿ ನಡೆದಿದೆ. ತಾಂಡಾದ ನಿವಾಸಿ ವಿನಾಯಕ...

View Article
Browsing all 80405 articles
Browse latest View live


<script src="https://jsc.adskeeper.com/r/s/rssing.com.1596347.js" async> </script>