ಅಮಾನವೀಯ ಘಟನೆ: ರೋಗಿಯ ಪತ್ನಿಯನ್ನೇ ಆರೋಪಿಯನ್ನಾಗಿಸಿದ ಮೆಗ್ಗಾನ್ ಆಸ್ಪತ್ರೆ
ಶಿವಮೊಗ್ಗ: ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ರೋಗಿಯ ಪತ್ನಿಯನ್ನೇ ಆರೋಪಿಯನ್ನಾಗಿಸಿ ಮೆಗ್ಗಾನ್ ಆಸ್ಪತ್ರೆ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ. ಹೌದು. ಅಮೀರ್ ಸಾಬ್ ಮತ್ತು ಅವರ ಪತ್ನಿ ಫಾಮಿದಾ ಅವರನ್ನೇ ಈ ಪ್ರಕರಣದಲ್ಲಿ ಆರೋಪಿಯನ್ನಾಗಿಸಿ...
View Articleವಿಡಿಯೋ- ಕಬಿನಿಯಲ್ಲಿ ಸೆಲ್ಫಿ ತೆಗೆಯಲು ಬಂದ ಪ್ರವಾಸಿಗರನ್ನು ಬೆನ್ನಟ್ಟಿದ ಆನೆ
ಮೈಸೂರು: ಈಗಿನ ದಿನಗಳಲ್ಲಿ ಮನುಷ್ಯರು ಎಲ್ಲೆಂದರಲ್ಲಿ ಸೆಲ್ಫಿ ತೆಗೆದುಕೊಳ್ಳುವುದನ್ನು ಕಾಣಬಹುದು. ಮನೆಯಲ್ಲಿ, ರಸ್ತೆಯಲ್ಲಿ ಅಲ್ಲದೇ ಪ್ರವಾಸಿ ತಾಣಗಳಲ್ಲಿ ಸೆಲ್ಫಿಗೆ ಮುಗಿಬೀಳದವರು ಯಾರೂ ಇಲ್ಲ. ಆದ್ರೆ ಈ ಸೆಲ್ಫಿ ಕ್ರೇಜ್ ನಿಂದಾಗಿ ಕೆಲವೊಮ್ಮೆ...
View Articleಬರಿಗೈಯ್ಯಲ್ಲೇ ಮೀನು ಹಿಡಿಯುತ್ತಾರೆ ಈ ವ್ಯಕ್ತಿ- ವಿಡಿಯೋ ನೋಡಿ
ವಾಷಿಂಗ್ಟನ್: ಸಾಮಾನ್ಯವಾಗಿ ಮೀನು ಹಿಡಿಯಲು ಗಾಳ ಹಾಕಬೇಕು ಅಥವಾ ದೊಡ್ಡ ಬಲೆಗಳನ್ನ ಬಳಸಬೇಕು. ಆದ್ರೆ ವ್ಯಕ್ತಿಯೊಬ್ಬರು ಇದ್ಯಾವುದನ್ನೂ ಬಳಸದೇ ಬರಿಗೈಯ್ಯಲ್ಲೇ ಮೀನು ಹಿಡಿಯೋ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ಅಮೆರಿಕದ ಅಲಬಾಮಾ...
View Articleಅಮಾನವೀಯ ದೃಶ್ಯದ ವಿಡಿಯೋ ಮಾಡಿದ್ದು ಯಾಕೆ? ನೋವಿನ ಕಥೆಯನ್ನು ಮುರಳಿ ನಾಯಕ್ ಹೇಳ್ತಾರೆ ಓದಿ
ಬೆಂಗಳೂರು: ರೋಗಿಗಳನ್ನು ಆಸ್ಪತ್ರೆ ಹೇಗೆ ನಿರ್ಲಕ್ಷ್ಯದಿಂದ ನೋಡುತ್ತದೆ ಎನ್ನುವುದನ್ನು ತಿಳಿಸುವುದಕ್ಕಾಗಿ ಈ ವಿಡಿಯೋವನ್ನು ನಾನು ಸೆರೆ ಹಿಡಿದಿದ್ದೇನೆ ಹೊರತು ಬೇರೆ ಯಾವುದೇ ಉದ್ದೇಶ ಇದರಲ್ಲಿ ಇಲ್ಲ ಎಂದು ಮುರಳಿ ನಾಯಕ್ ಹೇಳಿದ್ದಾರೆ. ಪಬ್ಲಿಕ್...
View Articleಚೆನ್ನೈ ಸಿಲ್ಕ್ಸ್ ಅಗ್ನಿ ಅವಘಡ: 400 ಕೆಜಿ ಚಿನ್ನ, 20 ಕೋಟಿ ರೂ. ವಜ್ರಕ್ಕಾಗಿ ಹುಡುಕಾಟ
ಚೆನ್ನೈ: ಬುಧವಾರದಂದು ಚೆನ್ನೈನ ಟಿ.ನಗರದಲ್ಲಿರುವ ಚೆನ್ನೈ ಸಿಲ್ಕ್ಸ್ ಶೋರೂಮಿನಲ್ಲಿ ಅಗ್ನಿ ಅವಘಡ ಸಂಭವಿಸಿ ಇಡೀ ಕಟ್ಟಡ ಬೆಂಕಿಗಾಹುತಿಯಾಗಿದೆ. ಆದ್ರೆ ಶೋರೂಮ್ ಒಳಗಿದ್ದ ಸೇಫ್ಟಿ ಲಾಕರ್ ‘ಸೇಫ್’ ಆಗಿರಬಹುದು ಎಂಬ ವಿಶ್ವಾಸದಲ್ಲಿ ಮಾಲೀಕರಿದ್ದಾರೆ....
View Articleಬ್ಯಾನ್ ಆಗಿದ್ರೂ 2 ಲಕ್ಷ ರೂ. ನಗದು ವ್ಯವಹಾರ ನಡೆಸೋ ಮಂದಿಗೆ ಐಟಿ ವಾರ್ನಿಂಗ್
ನವದೆಹಲಿ: 2 ಲಕ್ಷ ರೂಪಾಯಿ ಅಥವಾ ಅದಕ್ಕಿಂತಲೂ ಹೆಚ್ಚಿನ ನಗದು ವ್ಯವಹಾರವನ್ನು ಇನ್ನೂ ನೀವು ಮಾಡುತ್ತಿದ್ದರೆ ಅಷ್ಟೇ ಅಪ್ರಮಾಣದ ದಂಡವನ್ನು ಕಟ್ಟಲು ರೆಡಿಯಾಗಿ. ಹೌದು. 2 ಲಕ್ಷ ರೂ. ಅಥವಾ ಅದಕ್ಕಿಂತ ಹೆಚ್ಚಿನ ನಗದು ವ್ಯವಹಾರ ನಡೆಸುವ ಮಂದಿಗೆ...
View Articleಪ್ರಧಾನಿ ಮೋದಿಗೆ ವರದಿಗಾರ್ತಿ ಕೇಳಿದ ಅನಿರೀಕ್ಷಿತ ಪ್ರಶ್ನೆಗೆ ಜನ ಉತ್ತರಿಸಿದ್ದು ಹೀಗೆ
ಮಾಸ್ಕೋ:ಪ್ರಧಾನಿ ನರೇಂದ್ರ ಮೋದಿ ಅವರನ್ನು ವರದಿಗಾರ್ತಿ ಒಬ್ಬರು ನೀವು ಟ್ವಿಟ್ಟರ್ನಲ್ಲಿ ಇದ್ದೀರಾ ಎಂದು ಪ್ರಶ್ನಿಸಿ ಈಗ ಮುಜುಗರಕ್ಕೊಳಗಾಗಿದ್ದಾರೆ. ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾದಿಮಿರ್...
View Article17ನೇ ವಯಸ್ಸಿಗೆ ತಂದೆಯಾಗಿ, ಈಗ 25 ವರ್ಷದ ಹುಡುಗಿಯ ಪತಿ ಆಗಲಾರೆ ಎಂದ!
ಬೆಂಗಳೂರು: ಯುವತಿಯ ಜೊತೆ ದೇಹ ಸಂಪರ್ಕ ಬೆಳೆಸಿ, ಈಗ ವಯಸ್ಸಿನಲ್ಲಿ 8 ವರ್ಷ ಹಿರಿಯಳಾಗಿರುವ ಯುವತಿಯನ್ನು ವರಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಆರೋಪವೊಂದು 17 ವರ್ಷದ ಹುಡುಗನ ವಿರುದ್ಧ ಕೇಳಿಬಂದಿದೆ. ಬೆಂಗಳೂರಿನ ಹುಡುಗಿ ತನಗಿಂತ 8 ವರ್ಷ...
View Articleದಿನಭವಿಷ್ಯ: 03-06-2017
ಪಂಚಾಂಗ ಶ್ರೀ ಹೇವಿಳಂಬಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ, ನವಮಿ ತಿಥಿ, ಬೆಳಗ್ಗೆ 6:52 ನಂತರ ದಶಮಿ ತಿಥಿ, ಶನಿವಾರ, ಉತ್ತರ ಫಾಲ್ಗುಣಿ ನಕ್ಷತ್ರ, ಮಧ್ಯಾಹ್ನ 1:27 ನಂತರ ಹಸ್ತ ನಕ್ಷತ್ರ ಶುಭ...
View Article`ಥರ್ಡ್ ಕ್ಲಾಸ್’ಚಿತ್ರದ ನಾಯಕ ನಟ ಆಸ್ಪತ್ರೆಗೆ ದಾಖಲು!
ಬೆಂಗಳೂರು: `ಥರ್ಡ್ ಕ್ಲಾಸ್’ ಚಿತ್ರದ ಶೂಟಿಂಗ್ ವೇಳೆ ಕಣ್ಣಿಗೆ ಮಣ್ಣು ಬಿದ್ದು ನಾಯಕ ನಟ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಜಗದೀಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ನಟರಾಗಿದ್ದು, ಇವರೊಂದಿಗೆ ಎಂಟು ಜನರ ಕಣ್ಣಿಗೂ ಗಾಯಗಳಾಗಿವೆ....
View Articleಮದ್ಯವ್ಯಸನಿ ಖಾವಿಧಾರಿಗೆ ಬಿತ್ತು ಗೂಸಾ- ಪಂಚೆಬಿಟ್ಟು ಎದ್ನೋ ಬಿದ್ನೋ ಅಂತಾ ಓಡಿದ ಕಳ್ಳ ಸ್ವಾಮಿ
ಧಾರವಾಡ: ಕುಡಿದ ಮತ್ತಿನಲ್ಲಿದ್ದ ಖಾವಿಧಾರಿಯೊಬ್ಬನಿಗೆ ಸಾರ್ವಜನಿಕರು ಚೆನ್ನಾಗಿ ಗೂಸಾ ಕೊಟ್ಟು ಓಡಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ನಗರದ ಹೊರವಲಯದ ಹೋಯ್ಸಳ ನಗರದಲ್ಲಿ ಈ ಘಟನೆ ನಡೆದಿದ್ದು, ಖಾವಿಧಾರಿಯೊಬ್ಬ ಕುಡಿದ ಮತ್ತಿನಲ್ಲಿ ಜನರ ಮೇಲೆ...
View Articleಅಕ್ರಮ ಸಂಬಂಧಕ್ಕಾಗಿ ಗಂಡನಿಗೇ ಸ್ಕೆಚ್ ಹಾಕಿದ್ಳು ಹೆಂಡ್ತಿ..?
ಬೆಂಗಳೂರು: ತನ್ನ ಅಕ್ರಮ ಸಂಬಂಧಕ್ಕಾಗಿ ಪ್ರಿಯಕರನ ಜೊತೆ ಸೇರಿ ಪತ್ನಿಯೊಬ್ಬಳು ಗಂಡನ ಕೊಲೆಗೆ ಸ್ಕೆಚ್ ಹಾಕಿದ್ದಾಳೆ ಎಂದು ಕಾಡುಗೋಡಿ ಪೊಲೀಸ್ ಸ್ಟೇಷನ್ನಲ್ಲಿ ಪ್ರಕರಣ ದಾಖಲಾಗಿದೆ. ಸುಧಾ ಎಂಬ ಮಹಿಳೆಯೇ ತನ್ನ ಪತಿ ಸೋಮಶೇಖರ್ ಕೊಲೆಗೆ ಸುಫಾರಿ...
View Articleಸಿಬಿಎಸ್ಇ ಹತ್ತನೇ ತರಗತಿ ಫಲಿತಾಂಶ ಪ್ರಕಟ –ಶೇ.90.95 ಫಲಿತಾಂಶ ದಾಖಲು
ನವದೆಹಲಿ: ಇಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್) (ಸಿಬಿಎಸ್ಇ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಪ್ರಸಕ್ತ ಸಾಲಿನಲ್ಲಿ ಶೇ.90.95ರಷ್ಟು ಫಲಿತಾಂಶ ದಾಖಲಾಗಿದೆ. 2016ನೇ ಸಾಲಿನಲ್ಲಿ...
View Articleವಿಡಿಯೋ: ಶಸ್ತ್ರ ಚಿಕಿತ್ಸೆಯ ಸಮವಸ್ತ್ರದಲ್ಲಿಯೇ ಆಸ್ಪತ್ರೆಯಿಂದ ಹೊರ ಬಂದ ರೋಗಿ!
ಬೆಳಗಾವಿ: ಶಸ್ತ್ರ ಚಿಕಿತ್ಸೆಯ ಸಮವಸ್ತ್ರದಲ್ಲಿಯೇ ರೋಗಿಯೊಬ್ಬರು ಆಸ್ಪತ್ರೆಯಿಂದ ಹೊರ ಬಂದ ಘಟನೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಬಾಳಾ ಜಾಧವ್ ಎಂಬವರೇ ಹೊರ ಹೋದ ವ್ಯಕ್ತಿಯಾಗಿದ್ದಾರೆ. ಬಾಳಾ ಜಾಧವ್ ಮದ್ಯಪಾನ ವ್ಯಸನಿಯಾಗಿದ್ದು,...
View Articleಮುಳುಗುವ ಭೀತಿಯಲ್ಲಿ ಬಾರ್ಜ್-ಅಪಾಯದಲ್ಲಿ 33 ನೌಕರರು
ಮಂಗಳೂರು: ಬ್ರೇಕ್ ವಾಟರ್ ಕಾಮಗಾರಿಯ ಬಾರ್ಜ್ ಸಮುದ್ರದ ನಡುವಿನ ಬಂಡೆಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಉಳ್ಳಾಲದ ಸಮುದ್ರ ಕಿನಾರೆಯಲ್ಲಿ ನಡೆದಿದೆ. ಉಳ್ಳಾಲದ ಮೊಗವೀರಪಟ್ಣದಲ್ಲಿ ಈ ಘಟನೆ ನಡೆದಿದೆ. ಬಾರ್ಜ್ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ...
View ArticleSSLCಯಲ್ಲಿ 90% ಅಂಕ ಗಳಿಸಿರುವ ಅನಾಥ ಬಾಲಕನ ಶಿಕ್ಷಣಕ್ಕೆ ಬೇಕಿದೆ ಸಹಾಯ ಹಸ್ತ
ಬಳ್ಳಾರಿ: ತಂದೆ ತಾಯಿ ಇಲ್ಲದಿದ್ದರೂ ಅನಾಥ ಬಾಲಕನಿಗೆ ಓದಿ ಎನಾದ್ರೂ ಸಾಧಿಸಬೇಕು ಅನ್ನೋ ಛಲ. ಹೀಗಾಗಿಯೇ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡಾ 90 ಅಂಕ ಪಡೆದಿರುವ ಬಾಲಕನಿಗೆ ಇದೀಗ ಪಿಯುಸಿ ವಿದ್ಯಾಭ್ಯಾಸ ಮಾಡೋಕೆ ದಾನಿಗಳ ಆಸರೆ ಬೇಕಿದೆ. ಅನಿಲ್...
View Articleಕಡುಬಡತನದಲ್ಲಿರೋ ಯಾದಗಿರಿ ದಂಪತಿಗೆ ತಮ್ಮ ಮಗನ ಮುಖ ಸರಿಪಡಿಸಲು ಬೇಕಿದೆ ಸಹಾಯ
ಯಾದಗಿರಿ: ಆ ಮಗುವಿಗೆ ತನ್ನ ಕೈತುತ್ತು ತಿನ್ನುವಾಸೆ. ಆದ್ರೆ ತಾಯಿಯ ಆಸರೆ ಇಲ್ಲದೆ ಮಗುವಿಗೆ ಬದಕಲು ಆಗುತ್ತಿಲ್ಲ. ಪುಟ್ಟ ಮಗುವಿನ ಕನಸು ತನ್ನ ಗೆಳೆಯ ಜೊತೆ ಎಲ್ಲರಂತೆ ಆಟವಾಡಿ ಬೆಳೆದು ದೂಡ್ಡವನಾಗಬೇಕು ಅಂತಾ ಆಸೆ. ಆದ್ರೆ ಆ ಮಗುವಿನ ರೂಪವು...
View Articleಮನೆಯಲ್ಲಿ ಬಡತನ, 10ನೇ ತರಗತಿವರೆಗೆ ಆಸರೆಯಾದ ಅಜ್ಜಿ- ಮುಂದಿನ ವಿದ್ಯಾಭ್ಯಾಸಕ್ಕೆ...
ದಾವಣಗೆರೆ: ಈಕೆಯ ಮನೆಯಲ್ಲಿ ಬಡತನವಿರಬಹುದು ಆದ್ರೆ ವಿದ್ಯಾಭ್ಯಾಸದಲ್ಲಿ ಮಾತ್ರ ಅಗರ್ಭ ಶ್ರೀಮಂತೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಎರಡನೇ ಸ್ಥಾನ ಪಡೆದ ಈಕೆಗೆ ಮುಂದಿನ ಶಿಕ್ಷಣಕ್ಕೆ ಆರ್ಥಿಕ ತೊಂದರೆ ಉಂಟಾಗಿದೆ. ದಾನಿಗಳ...
View Articleದಿನಭವಿಷ್ಯ: 04-06-2017
ಪಂಚಾಂಗ: ಶ್ರೀ ಹೇವಿಳಂಬಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ಗ್ರೀಷ್ಮ ಋತು, ವಸಂತ ಋತು, ಶುಕ್ಲ ಪಕ್ಷ, ದಶಮಿ ತಿಥಿ, ಭಾನುವಾರ, ಹಸ್ತ ನಕ್ಷತ್ರ ರಾಹುಕಾಲ: ಸಾಯಂಕಾಲ 5:10 ರಿಂದ 6:46 ಗುಳಿಗಕಾಲ: ಮಧ್ಯಾಹ್ನ 3:34 ರಿಂದ 5:10 ಯಮಗಂಡಕಾಲ:...
View Articleವರುಣನಿಗಾಗಿ ತಲಕಾವೇರಿಯಲ್ಲಿ ಪರ್ಜನ್ಯ ಜಪ –ತ್ರಿವೇಣಿ ಸಂಗಮದಲ್ಲಿ ಸಚಿವರಿಂದ ಬಾಗಿನ
ಮಡಿಕೇರಿ: ಮಳೆಗಾಗಿ ಪ್ರಾರ್ಥಿಸಿ ಜೀವ ನದಿ ತಲಕಾವೇರಿ ಸನ್ನಿಧಿಯಲ್ಲಿ ಪರ್ಜನ್ಯ ಜಪ ಆರಂಭವಾಗಿದೆ. ವರುಣನ ಕೃಪೆಗಾಗಿ ಕಾವೇರಿ ಉಗಮಸ್ಥಾನ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ಪರ್ಜನ್ಯ ಜಪ ಆಯೋಜನೆ ಮಾಡಿದ್ದ ಸಚಿವ ಎಂ.ಬಿ ಪಾಟೀಲ್...
View Article